Category: ದಾವಣಗೆರೆ

ಮಾರ್ಚ್ 27 ರಂದು ಬೃಹತ್ ಲೋಕ್ ಅದಾಲತ್ರಾ ಜೀ-ಸಂಧಾನದ ಮೂಲಕ ಶೀಘ್ರ-ಸುಲಭ ಪ್ರಕರಣ ಇತ್ಯರ್ಥ : ನ್ಯಾ.ಗೀತಾ.ಕೆ.ಬಿ

ದಾವಣಗೆರೆ . ಮಾ.05 ರಾಜೀ ಅಥವಾ ಸಂಧಾನದ ಮೂಲಕ ಪ್ರಕರಣಗಳನ್ನುಸುಲಭವಾಗಿ, ಶೀಘ್ರವಾಗಿ ಮತ್ತು ಶುಲ್ಕರಹಿತವಾಗಿಇತ್ಯರ್ಥಪಡಿಸಿಕೊಳ್ಳಲು ಅವಕಾಶ ನೀಡುವ ‘ಬೃಹತ್ ಲೋಕ್ಅದಾಲತ್’ ಇದೇ ಮಾರ್ಚ್ 27 ರಂದು ಜಿಲ್ಲೆಯಾದ್ಯಂತನಡೆಯಲಿದ್ದು, ಸಾರ್ವಜನಿಕರು ಇದರ ಸದುಪಯೋಗಪಡೆಯಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರನ್ಯಾಯಾಧೀಶರಾದ ಗೀತಾ.ಕೆ.ಬಿ ತಿಳಿಸಿದರು.ಶುಕ್ರವಾರ ಜಿಲ್ಲಾ…

ಚಳ್ಳಕೆರೆ ವಿಧಾನಸಭಾ ಕ್ಷೇತ್ರ ಶಾಸಕ ಟಿ ರಘುಮೂರ್ತಿ ರವರ ನೇತೃತ್ವದಲ್ಲಿ ಅಕ್ರಮ ಮರಳು ಗಣಿಗಾರಿಕೆ ಅಡ್ಡೆಗಳ ಮೇಲೆ ದಾಳಿ.

ರೈತರ ಹಿತ ಕಾಪಾಡುವ ಸಲುವಾಗಿ ಶಾಸಕ ಟಿ ರಘುಮೂರ್ತಿ ದಿಟ್ಟ ನಿರ್ಧಾರ. ನದಿ ಮೂಲಗಳ ಉಳಿವಿಗೆ ಶಾಸಕರ ಅವಿರತ ಪ್ರಯತ್ನ ಶಾಸಕ ಟಿ ರಘುಮೂರ್ತಿ ರವರ ನೇತೃತ್ವದಲ್ಲಿ ಅಕ್ರಮ ಮರಳು ಗಣಿಗಾರಿಕೆ ಅಡ್ಡೆಗಳ ಮೇಲೆ ದಾಳಿ. ರೈತರ ಹಿತ ಕಾಪಾಡುವ ಸಲುವಾಗಿ…

ಉಚಿತ ತರಬೇತಿಗೆ ಅರ್ಜಿ ಆಹ್ವಾನ

ಹರಿಹರ ತಾಲ್ಲೂಕಿನ ಸರ್ಕಾರಿ ಉಪಕರಣಾಗಾರ ಮತ್ತುತರಬೇತಿ ಕೇಂದ್ರದಲ್ಲಿ 2020-21ನೇ ಸಾಲಿನ ಕೌಶಲ್ಯಾಭಿವೃದ್ಧಿಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆ, ವಿಶೇಷಘಟಕಯೋಜನೆ ಮತ್ತು ಗಿರಿಜನ ಉಪಯೋಜನೆ (ಎಸ್.ಸಿ.ಪಿ-ಟಿ.ಎಸ್.ಪಿ)ಮೂಲಕ 18 ರಿಂದ 35 ವರ್ಷದೊಳಗಿನ ನಿರುದ್ಯೋಗಿಯುವಕ-ಯುವತಿಯರಿಗೆ ಉದ್ಯೋಗಾವಕಾಶ ಕಲ್ಪಿಸಲುಉಚಿತ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.…

24 ಕೆರೆ ತುಂಬಿಸುವ ಯೋಜನೆಗೆ ರೂ.48 ಕೋಟಿಗಳ ಅನುದಾನ ಮಂಜೂರು:

ಎಂ.ಪಿ ರೇಣುಕಾಚಾರ್ಯ ಹೊನ್ನಾಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವಹೊಸೂರು ಮತ್ತು ಬೆನಕನಹಳ್ಳಿ ಹತ್ತಿರ ತುಂಗಭದ್ರಾ ನದಿಯಿಂದ ಏತನೀರಾವರಿ ಯೋಜನೆ ಮೂಲಕ ಕ್ಷೇತ್ರದವ್ಯಾಪ್ತಿಯ 24 ಕೆರೆಗಳ ನೀರು ತುಂಬಿಸುವ ಯೋಜನೆಗೆಈಗಾಗಲೇ ಜಲ ಸಂಪನ್ಮೂಲ ಇಲಾಖೆ ವತಿಯಿಂದ ರೂ.48ಕೋಟಿಗಳ ಅನುದಾನವನ್ನು ಸಚಿವ ಸಂಪುಟದಅನುಮೋದನೆಯೊಂದಿಗೆ ಸರ್ಕಾರದಿಂದ…

ಅಡಿಕೆಯಲ್ಲಿ ಅರಳು ಉದುರುವ, ಹಿಂಗಾರು ಒಣಗುವ ಮತ್ತು

ಹಿಂಗಾರ ತಿನ್ನುವ ಸಮಸ್ಯೆ ರೈತರು ತೆಗೆದುಕೊಳ್ಳಬೇಕಾದ ಕ್ರಮಗಳು ಅಡಿಕೆಯಲ್ಲಿ ಹಿಂಗಾರ (ಹೊಂಬಾಳೆ) ತಿನ್ನುವ ಹುಳುಗಳು,ಹರಳು ಉದುರುವುದು, ಹಿಂಗಾರು ಕೊಳೆ ರೋಗಕಾಣಿಸಿಕೊಂಡಿದ್ದು ಅದನ್ನು ತಡೆಗಟ್ಟಲು ರೈತರು ಅಗತ್ಯಸಂರಕ್ಷಣಾ ಕ್ರಮಗಳನ್ನು ಕೈಗೊಳ್ಳಬೇಕೆಂದುತೋಟಗಾರಿಕೆ ಇಲಾಖೆಯ ಉಪನಿರ್ದೇಶಕರಾದ ಗಿರಿನಾಯ್ಕ್ಪ್ರಕಟಣೆಯ ಮೂಲಕ ಸಲಹೆ ನೀಡಿದ್ದಾರೆ.ಅಡಿಕೆ ಬೆಳೆಗೆ ಬೇಸಿಗೆಯಲ್ಲಿ ಪ್ರಮುಖವಾಗಿಕಾಣಿಸಿಕೊಳ್ಳುವ…

ಆನ್‍ಲೈನ್ ಅರ್ಜಿ ಅವಧಿ ವಿಸ್ತರಣೆ

ಮೆಟ್ರಿಕ್ ನಂತರ ಕೋರ್ಸುಗಳಲ್ಲಿ ವ್ಯಾಸಂಗಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳುಹಾಗೂ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ 2020-21ನೇ ಸಾಲಿಗೆಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕನೀಡಲಾಗುತ್ತಿರುವ ಮೆಟ್ರಿಕ್ ನಂತರ ವಿದ್ಯಾರ್ಥಿವೇತನಶುಲ್ಕವಿನಾಯಿತಿ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯ ನೀಡಲುಆಹ್ವಾನಿಸಲಾಗಿದ್ದ ಆನ್‍ಲೈನ್…

ಸಾಲ ಮರುಪಾವತಿ ಅಭಿಯಾನ

ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ದಿ ನಿಗಮದಿಂದ ಸಾಲಪಡೆದಿರುವ ಫಲಾನುಭವಿಗಳಿಂದ ಸಾಲ ಮರುಪಾವತಿಪಡೆಯುವುದು ಸರ್ಕಾರದ ನಿಯಮಗಳ ಪ್ರಕಾರಅತ್ಯಂತ ಪ್ರಮುಖ ವಿಷಯವಾಗಿದ್ದು, ಅದರಂತೆ ಎಲ್ಲಾಜಿಲ್ಲೆಯ ಜಿಲ್ಲಾ ವ್ಯವಸ್ಥಾಪಕರು ಮಾರ್ಚ್ 04 ರಿಂದ ಮಾರ್ಚ್ 31ರವರೆಗೆ ಮರುಪಾವತಿ ಅಭಿಯಾನ ಕೈಗೊಂಡಿರುತ್ತಾರೆ.ತಾಲ್ಲೂಕು ಮಟ್ಟದಲ್ಲಿ ತೆರದಿರುವ ಮಾಹಿತಿ ಕೇಂದ್ರಗಳಲ್ಲಿನಿಗಮದ ವತಿಯಿಂದ…

ಮಾ.4 ರಂದು ಜನಸ್ಪಂದನ ಸಭೆ ಇರುವುದಿಲ್ಲ

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲುಸ್ವೀಕರಿಸಲು ಪ್ರತಿ ಗುರುವಾರ ಏರ್ಪಡಿಸಲಾಗಿದ್ದ ಜನಸ್ಪಂದನಸಭೆಯನ್ನು ಇನ್ನು ಮುಂದೆ 15 ದಿನಕ್ಕೊಮ್ಮೆಏರ್ಪಡಿಸಲಾಗುವ ಪ್ರಯುಕ್ತ ಮಾ.4 ರಂದು ಜನಸ್ಪಂದನಸಭೆ ಇರುವುದಿಲ್ಲ. ಬದಲಾಗಿ ಮುಂದಿನ ವಾರ ಸಭೆ ನಡೆಯಲಿದೆಎಂದು ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಂಬಲ ಬೆಲೆ ಯೋಜನೆಯಡಿ ಬಿಳಿಜೋಳ ಖರೀದಿ

2020-21 ನೇ ಸಾಲಿನ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿಯಲ್ಲಿಜಿಲ್ಲೆಯ ರೈತರಿಂದ ಬಿಳಿಜೋಳ ಖರೀದಿ ಕಾರ್ಯ ಈಗಾಗಲೇಜಾರಿಯಲ್ಲಿದ್ದು, ರಾಜ್ಯ ಸರ್ಕಾರ ಜಿಲ್ಲೆಗೆ ಕರ್ನಾಟಕ ಆಹಾರಮತ್ತು ನಾಗರೀಕ ಸರಬರಾಜು ನಿಗಮವನ್ನು ಖರೀದಿಏಜೆನ್ಸಿಯಾಗಿ ನೇಮಕ ಮಾಡಿ ಆದೇಶಿಸಿದೆ.ಜಿಲ್ಲಾಧಿಕಾರಿಗಳ ನೇತೃತ್ವದ ಜಿಲ್ಲಾ ಟಾಸ್ಕ್‍ಫೋರ್ಸ್ ಸಮಿತಿತೀರ್ಮಾನದಂತೆ ಉತ್ತಮ ಗುಣಮಟ್ಟದ…

ಜನಬಳಕೆ ವಸ್ತುಗಳ ಖರೀದಿ ಮುನ್ನ ಬಿಐಎಸ್ಮಾ ರ್ಕ್ ಖಾತ್ರಿಪಡಿಸಿಕೊಳ್ಳಬೇಕು : ಡಿಸಿ

ದಾವಣಗೆರೆ ಮಾ.02ಯಾವುದೇ ವಸ್ತುಗಳನ್ನು ಖರೀದಿಸುವ ಮುನ್ನಗ್ರಾಹಕರು ಅದರಲ್ಲಿ ಬಿಐಎಸ್(ಬ್ಯೂರೋ ಆಫ್ ಇಂಡಿಯನ್ಸ್ಟ್ಯಾಂಡಡ್ರ್ಸ್)ಮಾರ್ಕ್ ಅಥವಾ ಅಧಿಕೃತ ದೃಢೀಕರಣ ಇರುವಬಗ್ಗೆ ಖಾತ್ರಿಪಡಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಮಹಾಂತೇಶಬೀಳಗಿ ಹೇಳಿದರು.ಮಂಗಳವಾರ ನಗರದ ಪೂಜಾ ಇಂಟರ್ ನ್ಯಾಷನಲ್ಹೋಟೆಲ್, ಪಿ.ಬಿ.ರೋಡ್ ದಾವಣಗೆರೆ ಇಲ್ಲಿ ಭಾರತೀಯ ಗುಣಮಟ್ಟಮಾನದಂಡ ಸಂಸ್ಥೆ(ಬಿಐಎಸ್), ಕೇಂದ್ರ ಸರ್ಕಾರದ ಕಚೇರಿಮತ್ತು…