Category: ದಾವಣಗೆರೆ

ಸಂಸ್ಥಾಪಕರ ದಿನಾಚರಣೆ

ದಾವಣಗೆರೆ ಫೆ.22 ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ದಾವಣಗೆರೆಇವರು ಸೋಮವಾರದಂದು ಜಿಲ್ಲಾ ಸಂಸ್ಥೆಯ ವತಿಯಿಂದಸಂಸ್ಥಾಪಕರ ದಿನಾಚರಣೆಯನ್ನು ಆಯೋಜಿಸಲಾಯಿತು. ಕಬ್ ಬುಲ್ ಬುಲ್ ಸ್ಕೌಟ್ಸ್ ರೋವರ್ಸ್ ಮಕ್ಕಳಿಗೆ ಕೋವಿಡ್ 19ಪೇಂಟಿಂಗ್ ಕಾಂಪಿಟೇಶನ್ ಮತ್ತು ದೇಶಭಕ್ತಿ ಗೀತೆಗಳಗೀತ ಗಾಯನದಲ್ಲಿ ಭಾಗವಹಿಸಿದಂತಹ ಮಕ್ಕಳಿಗೆ…

ಜಗಳೂರು : ಆಯ-ವ್ಯಯ ಪೂರ್ವಭಾವಿ ಸಭೆ

ಜಗಳೂರು ಪಟ್ಟಣ ಪಂಚಾಯಿತಿಗೆ ಸಂಬಂಧಿಸಿದಂತೆ 2021-22 ನೇಸಾಲಿನ ಆಯ-ವ್ಯಯ ತಯಾರಿಸುವ ಸಂಬಂಧ ಸಾರ್ವಜನಿಕವಾಗಿಬಜೆಟ್ ಪೂರ್ವಭಾವಿ ಸಮಾಲೋಚನೆ ಸಭೆ ಫೆ. 25 ರಂದುಬೆಳಿಗ್ಗೆ 11 ಗಂಟೆಗೆ ಪಟ್ಟಣ ಪಂಚಾಯಿತಿಯ ಕೌನ್ಸಿಲ್ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಸಭೆಯ ಅಧ್ಯಕ್ಷತೆಯನ್ನು ಪಟ್ಟಣ ಪಂಚಾಯತ್ಅಧ್ಯಕ್ಷ ಆರ್. ತಿಪ್ಪೇಸ್ವಾಮಿ ಅವರು ವಹಿಸುವರು.…

ಎಫ್‍ಡಿಎ/ಎಸ್‍ಡಿಎ ಪರೀಕ್ಷೆ : ಪರೀಕ್ಷಾ ಕೇಂದ್ರದ

ಸುತ್ತ ನಿಷೇಧಾಜ್ಞೆ ದಾವಣಗೆರೆ ಜಿಲ್ಲೆಯಲ್ಲಿ ಫೆ.28 ರಂದು 33 ಪರೀಕ್ಷಾಕೇಂದ್ರಗಳಲ್ಲಿ ನಡೆಯುವ ಪ್ರಥಮ/ದ್ವಿತೀಯ ದರ್ಜೆಸಹಾಯಕ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯನ್ನುಸುಗಮವಾಗಿ ನಡೆಸಲು ಅನುಕೂಲವಾಗುವಂತೆ ಪರೀಕ್ಷಾಕೇಂದ್ರ ಸುತ್ತ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆಜಾರಿಗೊಳಿಸಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಆದೇಶಹೊರಡಿಸಿದ್ದಾರೆ.ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅವ್ಯವಹಾರ ತಡೆಗಟ್ಟಲುಅಗತ್ಯ ಕ್ರಮ ಕೈಗೊಳ್ಳುವಂತೆ…

ವಿಮಾ ಸಂಸ್ಥೆಯಿಂದ ತಿರಸ್ಕøತಗೊಂಡ ಪ್ರಸ್ತಾವನೆಗಳಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ

ದಾವಣಗೆರೆ ಫೆ.22ಕಳೆದ 2018 ರ ಮುಂಗಾರು ಹಂಗಾಮಿನ ಪ್ರಧಾನಮಂತ್ರಿ ಫಸಲ್ ಬೀಮಾ ಯೋಜನೆಯಲ್ಲಿ ವಿಮಾ ಪರಿಹಾರಪಡೆಯಲು ಅರ್ಹರಿದ್ದು, ಆದರೆ ವಿಮಾ ಸಂಸ್ಥೆಯಿಂದಪ್ರಸ್ತಾವನೆ ತಿರಸ್ಕøತಗೊಂಡಿದ್ದಲ್ಲಿ, ಅಂತಹ ರೈತರುಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಜಂಟಿಕೃಷಿನಿರ್ದೇಶಕರು ತಿಳಿಸಿದ್ದಾರೆ.ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯಲ್ಲಿ ವಿಮಾಪರಿಹಾರ…

ಗ್ರಾಮದ ನಡಿಗೆ- ಹಳ್ಳಿಯ ಕಡೆಗೆ : ಜಿಲ್ಲಾಧಿಕಾರಿಗಳ

ಗ್ರಾಮವಾಸ್ತವ್ಯ ಅರ್ಹರಿಗೆ ಸರ್ಕಾರಿ ಸೌಲಭ್ಯಗಳ ವಿತರಣೆಯಲ್ಲಿ ಮದ್ಯವರ್ತಿಗಳಹಾವಳಿ ತಡೆಗಟ್ಟಲು ಕ್ರಮ- ಮಹಾಂತೇಶ್ ಬೀಳಗಿ ದಾವಣಗೆರೆ ಜಿಲ್ಲೆ ಜಗಳೂರು ತಾಲ್ಲೂಕು ಗಡಿ ಭಾಗದಅಂಚಿನಲ್ಲಿರುವ ಬಸವನಕೋಟೆ ಹಾಗೂ ಅಗಸನಹಳ್ಳಿಗ್ರಾಮಗಳು ಜಿಲ್ಲೆಯ ಆಡಳಿತದ ಮುಖ್ಯಸ್ಥರ ಸ್ವಾಗತಕ್ಕೆತಳಿರು ತೋರಣಗಳಿಂದ ನವವಧುವಿನಂತೆಸಿಂಗಾರಗೊಂಡಿದ್ದವು. ಉಭಯ ಗ್ರಾಮಗಳಲ್ಲಿ ಜಿಲ್ಲಾಧಿಕಾರಿಮಹಾಂತೇಶ್ ಬೀಳಗಿ ಅವರ…

ಫೆ.20 ಭದ್ರಾಜಲಾಶಯದಿಂದ ತುಂಗಭದ್ರಾ ನದಿಗೆ ನೀರು ನದಿ ಪಾತ್ರದ ಸಾರ್ವಜನಿಕರಿಗೆ ಎಚ್ಚರಿಕೆ

2020-21 ನೇ ಸಾಲಿನಲ್ಲಿ ಬಳ್ಳಾರಿ ಜಿಲ್ಲೆ, ಹೂವಿನಹಡಗಲಿತಾಲ್ಲೂಕು, ಮೈಲಾರ ಗ್ರಾಮದ ಶ್ರೀ ಮೈಲಾರಲಿಂಗೇಶ್ವರಸ್ವಾಮಿಯ ವಾರ್ಷಿಕ ಕಾರ್ಣಿಕೋತ್ಸವ ಪ್ರಯುಕ್ತ ಭದ್ರಾಜಲಾಶಯದಿಂದ ಫೆ.20 ರಂದು ರಾತ್ರಿ 10:30 ಕ್ಕೆ ತುಂಗಾಭದ್ರಾನದಿಗೆ ಅವಶ್ಯಕತೆಗೆ ಅನುಗುಣವಾಗಿ ನೀರನ್ನುಹರಿಸಲಾಗುವುದು. ಆದುದರಿಂದ ನದಿ ಪಾತ್ರದಲ್ಲಿ ಸಾರ್ವಜನಿಕರುತಿರುಗಾಡುವುದಾಗಲಿ, ದನಕರುಗಳನ್ನು ನದಿಗೆಇಳಿಸುವುದಾಗಲೀ ಇತ್ಯಾದಿ…

ಜೆ.ಹೆಚ್ ಪಟೇಲ್ ಬಡಾವಣೆಯ ಆರು ಪಾರ್ಕ್‍ಗಳಿಗೆ ವೀರ ಸ್ವಾತಂತ್ರ್ಯ ಯೋಧರ ಹೆಸರು ನಾಮಕರಣ-ದೂಡ ಅಧ್ಯಕ್ಷರು

ದಾವಣಗೆರೆ ಫೆ.20ಜೆ.ಹೆಚ್.ಪಟೇಲ್ ಬಡಾವಣೆಯಲ್ಲಿರುವ 6 ಪಾರ್ಕ್‍ಗಳಿಗೆವೀರ ಸ್ವಾತಂತ್ರ್ಯ ಯೋಧರ ಹೆಸರುಗಳನ್ನುನಾಮಕರಣ ಮಾಡಲಾಗುವುದೆಂದು ದಾವಣಗೆರೆ ಹರಿಹರನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯ್ಯಕ್ಷರಾದ ರಾಜನಹಳ್ಳಿಶಿವಕುಮಾರ್ ಹೇಳಿದರುಶನಿವಾರದಂದು ನಡೆದ ನಗರಾಭಿವೃದ್ದಿ ಪ್ರಾಧಿಕಾರದಸಭೆಯಲ್ಲಿ ಮಾತಾನಾಡಿದ ಅವರು 1942 ರ ಆಗಸ್ಟ್ 9 ರಂದುಗಾಂಧೀಜಿಯವರು ಬ್ರಿಟಿಷರೇ ಭಾರತ ಬಿಟ್ಟು ತೊಲಗಿ (ಕ್ವಿಟ್ಇಂಡಿಯಾ)…

ಸಂತ ಕವಿ ಶ್ರೀ ಸರ್ವಜ್ಞ ಜಯಂತಿಯ ಸರಳ

ಆಚರಣೆ ದಾವಣಗೆರೆ. ಫೆ 20ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಶನಿವಾರಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಸಂತ ತ್ರಿಪದಿ ಕವಿ ಶ್ರೀಸರ್ವಜ್ಞ ಅವರ ಜಯಂತಿ ಕಾರ್ಯಕ್ರಮವನ್ನು ಅವರಭಾವಚಿತ್ರಕ್ಕೆ ಪುಷ್ಪ ಅರ್ಪಿಸುವ ಮೂಲಕ ಸರಳವಾಗಿಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಪೂಜಾರ್ವೀರಮಲ್ಲಪ್ಪ, ದಾವಣಗೆರೆ ಕುಂಬಾರ ಸಂಘದ ಜಿಲ್ಲಾಧ್ಯಕ್ಷಬಸವರಾಜ್…

ಕೊರೊನಾ ಲಸಿಕಾಕರಣವನ್ನು ಗಂಭೀರವಾಗಿ

ಪರಿಗಣಿಸಲು ಸಿಇಓ ಸೂಚನೆ ದಾವಣಗೆರೆ ಫೆ. 19ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳು ಆಸಕ್ತಿ ವಹಿಸಿ,ಜವಾಬ್ದಾರಿಯಿಂದ ಆರೋಗ್ಯ ಕಾರ್ಯಕರ್ತರ ಮತ್ತುಫ್ರಂಟ್‍ಲೈನ್ ಸಿಬ್ಬಂದಿಗಳ ಮನವೊಲಿಸಿ ಕೊರೊನಾ ಲಸಿಕೆಹಾಕಿಸುವ ಮೂಲಕ ನಿಗದಿತ ಗುರಿ ಸಾಧಿಸಬೇಕು. ಕೊರೊನಾಲಸಿಕಾಕರಣವನ್ನು ಗಂಭೀರವಾಗಿ ಪರಿಗಣಿಸಿ ಮುಂದಿನದಿನಗಳಲ್ಲಿ ಲಸಿಕಾಕರಣ ಹೆಚ್ಚಿಸಬೇಕೆಂದು ಜಿ.ಪಂ. ಸಿಇಓ…

ಎಂ.ಪಿ.ರೇಣುಕಾಚಾರ್ಯರ ಜಿಲ್ಲಾ ಪ್ರವಾಸ

ದಾವಣಗೆರೆ ಫೆ.19ಮಾನ್ಯ ಮುಖ್ಯಮಂತ್ರಿಗಳ ರಾಜಕೀಯಕಾರ್ಯದರ್ಶಿಗಳು ಹಾಗೂ ಶಾಸಕರಾದ ಎಂ.ಪಿ.ರೇಣುಕಾಚಾರ್ಯಇವರು ಫೆ.20 ರಿಂದ 23 ರವರೆಗೆ ಜಿಲ್ಲಾ ಪ್ರವಾಸಕೈಗೊಳ್ಳಲಿದ್ದಾರೆ.ಫೆ.20 ರ ಬೆಳಿಗ್ಗೆ 10 ಗಂಟೆಗೆ ಹೊನ್ನಾಳಿ ತಾಲ್ಲೂಕಿನಕೂಲಂಬಿ ಗ್ರಾಮದಲ್ಲಿ ತಾಲ್ಲೂಕು ಆಡಳಿತದಿಂದಆಯೋಜಿಸಲಾಗಿರುವ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ’ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಬೆಳಿಗ್ಗೆ 10.30ಕ್ಕೆ…