ಡಿಸಿ-ಸಿಇಓ-ಅಧಿಕಾರಿಗಳ ಗ್ರಾಮವಾಸ್ತವ್ಯ : ಅರ್ಜಿಗಳ
ವಿಲೇವಾರಿ ದಾವಣಗೆರೆ ಫೆ.19 ಸರ್ಕಾರದ ನಿರ್ದೇಶನದಂತೆ ಜಿಲ್ಲಾಧಿಕಾರಿಗಳು, ಜಿಲ್ಲಾಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳು ಹಾಗೂಕಂದಾಯ ಇಲಾಖೆಯ ಇತರೆ ಅಧಿಕಾರಿಗಳ ಗ್ರಾಮ ವಾಸ್ತವ್ಯಕಾರ್ಯಕ್ರಮವನ್ನು ಫೆ. 20 ರಂದು ಜಗಳೂರುತಾಲ್ಲೂಕಿನ ಸೊಕ್ಕೆ ಹೋಬಳಿ ಅಗಸನಹಳ್ಳಿ ಗ್ರಾಮದಲ್ಲಿಹಮ್ಮಿಕೊಳ್ಳಲಾಗಿರುತ್ತದೆ. ಸಾರ್ವಜನಿಕರು ಈ ದಿನದಂದು ಹೆಚ್ಚಿನ ಸಂಖ್ಯೆಯಲ್ಲಿಪಾಲ್ಗೊಂಡು ಕಂದಾಯ ಇಲಾಖೆಯ…
