Category: ದಾವಣಗೆರೆ

ಡಿಸಿ-ಸಿಇಓ-ಅಧಿಕಾರಿಗಳ ಗ್ರಾಮವಾಸ್ತವ್ಯ : ಅರ್ಜಿಗಳ

ವಿಲೇವಾರಿ ದಾವಣಗೆರೆ ಫೆ.19 ಸರ್ಕಾರದ ನಿರ್ದೇಶನದಂತೆ ಜಿಲ್ಲಾಧಿಕಾರಿಗಳು, ಜಿಲ್ಲಾಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳು ಹಾಗೂಕಂದಾಯ ಇಲಾಖೆಯ ಇತರೆ ಅಧಿಕಾರಿಗಳ ಗ್ರಾಮ ವಾಸ್ತವ್ಯಕಾರ್ಯಕ್ರಮವನ್ನು ಫೆ. 20 ರಂದು ಜಗಳೂರುತಾಲ್ಲೂಕಿನ ಸೊಕ್ಕೆ ಹೋಬಳಿ ಅಗಸನಹಳ್ಳಿ ಗ್ರಾಮದಲ್ಲಿಹಮ್ಮಿಕೊಳ್ಳಲಾಗಿರುತ್ತದೆ. ಸಾರ್ವಜನಿಕರು ಈ ದಿನದಂದು ಹೆಚ್ಚಿನ ಸಂಖ್ಯೆಯಲ್ಲಿಪಾಲ್ಗೊಂಡು ಕಂದಾಯ ಇಲಾಖೆಯ…

ಶ್ರೀ ಶಿವಾಜಿ ಮಹಾರಾಜರು ಮತ್ತು ಶ್ರೀ ಸವಿತ ಮಹರ್ಷಿ ಜಯಂತಿ ಸರಳ ಆಚರಣೆ

ದಾವಣಗೆರೆ ಫೆ. 19ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಶುಕ್ರವಾರಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿಶ್ರೀ ಶಿವಾಜಿ ಮಹಾರಾಜರು ಹಾಗೂ ಶ್ರೀ ಸವಿತ ಮಹರ್ಷಿ ಅವರಜಯಂತಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, ಈಮಹಾನ್‍ಚೇತನಗಳ ಭಾವಚಿತ್ರಗಳಿಗೆ ಪುಷ್ಪ ಅರ್ಪಿಸುವಮೂಲಕ ಸರಳವಾಗಿ ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ,ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ…

ಗಾರ್ಬೆಜ್ ಫ್ರೀ ಸಿಟಿ ಘೋಷಣೆ ಹಿನ್ನೆಲೆ ಆಕ್ಷೇಪಣೆ

ಆಹ್ವಾನ ದಾವಣಗೆರೆ ಫೆ. 18 ಸ್ವಚ್ಛ ಭಾರತ ಮಿಷನ್ ಯೋಜನೆ ಅಡಿಯಲ್ಲಿ ಸರ್ಕಾರವುದೇಶದ ನಗರಗಳಲ್ಲಿ ಸ್ವಚ್ಚತೆಯ ಪದ್ಧತಿಯನ್ನುಸುಧಾರಿಸಿ ಉನ್ನತ ಮಟ್ಟದಲ್ಲಿ ನಿರ್ವಹಣೆಯಾಗುವಂತೆ “ಗಾರ್ಬೆಜ್ಫ್ರೀ ಸಿಟಿ” ಸ್ಟಾರ್ ರೇಟಿಂಗ್ ಅಂಶವನ್ನು ಈಗಾಗಲೇ ಜಾರಿ ಮಾಡಿದ್ದುಮಾನದಂಡಗಳು ನಿಗದಿಯಾಗಿರುತ್ತದೆ. ಈ ಮಾನದಂಡಗಳಂತೆ ಪಾಲಿಕೆಯು ಹಲವಾರುಕ್ರಮಗಳನ್ನು ತೆಗೆದುಕೊಂಡಿರುತ್ತದೆ.…

ಆರ್‍ಟಿಇ ಶಾಲೆಗಳ ಪಟ್ಟಿ ಪ್ರಕಟ :ಆಕ್ಷೇಪಣೆಗಳ ಆಹ್ವಾನ

ದಾವಣಗೆರೆ, ಫೆ.18 2021-22ನೇ ಸಾಲಿನ ಶೈಕ್ಷಣಿಕ ವರ್ಷದ ಆರ್.ಟಿ.ಇ ಪ್ರವೇಶಕ್ಕೆಸಂಬಂಧಿಸಿದ ನೆರೆಹೊರೆಯ ಶಾಲೆಗಳ ಪಟ್ಟಿಯನ್ನುಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದ್ದು, ಪಟ್ಟಿಗೆಸಂಬಂಧಿಸಿದಂತೆ ವಾರ್ಡ್‍ಗಳ ಸಾರ್ವಜನಿಕರುಆಕ್ಷೇಪಣೆಗಳನ್ನು ಫೆ.20 ರೊಳಗೆಉಪನಿರ್ದೇಶಕರು(ಆಡಳಿತ) ಸಾರ್ವಜನಿಕ ಶಿಕ್ಷಣ ಇಲಾಖೆದಾವಣಗೆರೆ ಮತ್ತು ಕ್ಷೇತ್ರಶಿಕ್ಷಣಾಧಿಕಾರಿಗಳು ಸಾರ್ವಜನಿಕಶಿಕ್ಷಣ ಇಲಾಖೆ ದಾವಣಗೆರೆ ದಕ್ಷಿಣ ವಲಯ ಇವರಿಗೆಸಲ್ಲಿಸಬೇಕೆಂದು…

 ಫೆ.20 ರಂದು ಸಂತ ಕವಿ ಸರ್ವಜ್ಞ ಜಯಂತಿ

ದಾವಣಗೆರೆ ಫೆ. 18 ಫೆ.20 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಸಭಾಂಗಣದಲ್ಲಿ ಸಂತ ಕವಿ ಸರ್ವಜ್ಞ ಜಯಂತಿಯನ್ನುರಾಜ್ಯಾದ್ಯಂತ ಕೋವಿಡ್-19ರ ಸಾಂಕ್ರಾಮಿಕ ರೋಗದಹಿನ್ನಲೆಯಲ್ಲಿ ಸರಳವಾಗಿ ಆಚರಿಸಲಾಗುತ್ತಿದೆ ಎಂದು ಕನ್ನಡಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರವಿಚಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ ಫೆ. 18 2020-21ನೇ ಸಾಲಿಗೆ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ ಮೆಟ್ರಿಕ್ಪೂರ್ವ ವಿದ್ಯಾರ್ಥಿವೇತನಕ್ಕಾಗಿ ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್(hಣಣಠಿ://ssಠಿ.ಞಚಿಡಿಟಿಚಿಣಚಿಞಚಿ.gov.iಟಿ) ನಲ್ಲಿ ನವೀನ ವಿದ್ಯಾರ್ಥಿಗಳಿಗೆ ಆನ್‍ಲೈನ್ಮೂಲಕ ಅರ್ಜಿ ಸಲ್ಲಿಸಲು ಫೆ.15 ರಿಂದ ಮಾ.15 ರವರೆಗೆಕಲಾವಕಾಶ ಕಲ್ಪಿಸಲಾಗಿದ್ದು, ಅರ್ಹ ವಿದ್ಯಾರ್ಥಿಗಳು ಆನ್‍ಲೈನ್ಮುಖಾಂತರ ಅರ್ಜಿ ನೋಂದಾಯಿಸಬೇಕೆಂದು ಸಮಾಜ…

ಹೊನ್ನಾಳಿ ಉರ್ದು ಪ್ರೌಢಶಾಲೆಯಲ್ಲಿ ಬಾಲ್ಯವಿವಾಹ ನಿಷೇಧದ ಬಗ್ಗೆ ಮಕ್ಕಳುಗಳಿಗೆ ಪ್ರತಿಜ್ಞಾ ಬೋಧನೆ

ದಾವಣಗೆರೆ ಜಿಲ್ಲೆ ಹೊನ್ನಾಳಿ ಪಟ್ಟಣದಲ್ಲಿರುವ ಉರ್ದು ಪ್ರೌಢಶಾಲೆಯಲ್ಲಿ ಬಾಲ್ಯವಿವಾಹ ನಿಷೇಧದ ಬಗ್ಗೆ ಸಮಾಜ ವಿಜ್ಞಾನ ಶಿಕ್ಷಕಿಯಾದ ಸಂಶಿರಾ ಬೇಗಮ್ ರವರು ಮತ್ತು ಮುಖ್ಯೋಪಾಧ್ಯಾಯರಾದ ಶಕೀಲ್ ಅಹ್ಮದ್ ರವರು ಎಲ್ಲಾ ಶಿಕ್ಷಕರುಗಳಿಂದ ಬಾಲ್ಯವಿವಾಹ ತಡೆಗಟ್ಟುವ ಬಗ್ಗೆ ಪ್ರತಿಜ್ಞೆ ಮಾಡುವುದರ ಮೂಲಕ ಮಕ್ಕಳುಗಳಿಗೆ ಅರಿವು…

ಪ್ರಧಾನಮಂತ್ರಿ ಬೀದಿಬದಿ ವ್ಯಾಪಾರಸ್ಥರ ಆತ್ಮನಿರ್ಭರ್

ಯೋಜನೆ ಬೀದಿಬದಿ ವ್ಯಾಪಾರಸ್ಥರಿಗೆ ವಿಳಂಬ ಮಾಡದೆ ಸಾಲ ಸೌಲಭ್ಯ ಕಲ್ಪಿಸಿ : ಮಹಾಂತೇಶ್ ಬೀಳಗಿ ದಾವಣಗೆರೆ ಫೆ. 17ಪ್ರಧಾನಮಂತ್ರಿ ಬೀದಿಬದಿ ವ್ಯಾಪಾರಸ್ಥರ ಆತ್ಮನಿರ್ಭರ್ಯೋಜನೆಯಡಿ (ಪಿಎಂ ಸ್ವನಿಧಿ ಯೋಜನೆ) ಜಿಲ್ಲೆಯ ನಗರ, ಪಟ್ಟಣಪ್ರದೇಶದ ಬೀದಿಬದಿ ವ್ಯಾಪಾರಸ್ಥರಿಗೆ ವಿಳಂಬ ಮಾಡದೆ ಕೂಡಲೆಸಾಲ ಸೌಲಭ್ಯ ಕಲ್ಪಿಸಬೇಕು…

ಕೋವಿಡ್ ಲಸಿಕೆ ಹಾಕಿಸಿಕೊಳ್ಳದವರಿಗೆ ಸರ್ಕಾರಿ ಸೌಲಭ್ಯ

ಕಡಿತ- ಡಿಸಿ ಖಡಕ್ ಎಚ್ಚರಿಕೆ ದಾವಣಗೆರೆ ಫೆ. 17ಕೋವಿಡ್ ಲಸಿಕೆಯನ್ನು ಇದುವರೆಗೂ ಹಾಕಿಸಿಕೊಳ್ಳದಆರೋಗ್ಯ ಕ್ಷೇತ್ರ ಹಾಗೂ ಮುಂಚೂಣಿ ಕ್ಷೇತ್ರದಫಲಾನುಭವಿಗಳು ಕೂಡಲೆ ಸಂಬಂಧಪಟ್ಟ ಲಸಿಕಾಕೇಂದ್ರಕ್ಕೆ ತೆರಳಿ ಕೋವಿಡ್ ಲಸಿಕೆ ಹಾಕಿಸಿಕೊಳ್ಳಬೇಕು,ತಪ್ಪಿದಲ್ಲಿ ಅಂತಹವರಿಗೆ ಸರ್ಕಾರದಿಂದ ಯಾವುದೇ ಸೌಲಭ್ಯನೀಡಲಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿಎಚ್ಚರಿಕೆ ನೀಡಿದ್ದಾರೆ.ಕೋವಿಡ್…

ಡಿಸಿ-ಸಿಇಓ-ಅಧಿಕಾರಿಗಳ ಗ್ರಾಮವಾಸ್ತವ್ಯ : ಅರ್ಜಿಗಳ

ವಿಲೇವಾರಿ ದಾವಣಗೆರೆ ಫೆ.16ಸರ್ಕಾರದ ನಿರ್ದೇಶನದಂತೆ ಜಿಲ್ಲಾಧಿಕಾರಿಗಳು, ಜಿಲ್ಲಾಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳು ಹಾಗೂಕಂದಾಯ ಇಲಾಖೆಯ ಇತರೆ ಅಧಿಕಾರಿಗಳ ಗ್ರಾಮ ವಾಸ್ತವ್ಯಕಾರ್ಯಕ್ರಮವನ್ನು ಫೆ. 20 ರಂದು ಜಗಳೂರುತಾಲ್ಲೂಕಿನ ಸೊಕ್ಕೆ ಹೋಬಳಿ ಅಗಸನಹಳ್ಳಿ ಗ್ರಾಮದಲ್ಲಿಹಮ್ಮಿಕೊಳ್ಳಲಾಗಿರುತ್ತದೆ. ಸಾರ್ವಜನಿಕರು ಈ ದಿನದಂದು ಹೆಚ್ಚಿನ ಸಂಖ್ಯೆಯಲ್ಲಿಪಾಲ್ಗೊಂಡು ಕಂದಾಯ ಇಲಾಖೆಯ ವಿವಿಧಸೇವೆಗಳು/ಯೋಜನೆಗಳಾದ…