Category: ದಾವಣಗೆರೆ

ಮಾನ್ಯ ಮುಖ್ಯಮಂತ್ರಿಗಳ ಜಿಲ್ಲಾ ಪ್ರವಾಸ

ದಾವಣಗೆರೆ ಫೆ.07ಮಾನ್ಯ ಮುಖ್ಯಮಂತ್ರಿಗಳಾದಬಿ.ಎಸ್.ಯಡಿಯೂರಪ್ಪನವರು ಫೆ.09 ರಂದು ದಾವಣಗೆರೆ ಜಿಲ್ಲಾಪ್ರವಾಸ ಕೈಗೊಳ್ಳಲಿದ್ದಾರೆ.ಫೆ.9 ರ ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಹೆಚ್.ಎ.ಎಲ್ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಪ್ರಯಾಣಿಸಿ ಬೆಳಿಗ್ಗೆ11.25 ಕ್ಕೆ ಹರಿಹರ ತಾಲ್ಲೂಕಿನ ರಾಜನಹಳ್ಳಿ ಹೆಲಿಪ್ಯಾಡ್‍ಗೆ ಆಗಮಿಸಿ,ಮಹರ್ಷಿ ವಾಲ್ಮೀಕಿ ಗುರುಪೀಠದ ವತಿಯಿಂದ ಮಹರ್ಷಿ ವಾಲ್ಮೀಕಿಜಾತ್ರೆ-2021…

ಚಿಕ್ಕಬಿದರಿಯಲ್ಲಿ ವಿಶೇಷ ಆರೋಗ್ಯ ತಪಾಸಣಾ ಶಿಬಿರಕ್ಕೆ ಡಿಸಿ ಚಾಲನೆ ಮಾಲಿನ್ಯ ನಿಯಂತ್ರಣಕ್ಕೆ ತಂತ್ರಜ್ಞಾನ ಅಳವಡಿಸಲು ಕಾರ್ಖಾನೆಗೆ

ದಾವಣಗೆರೆ ಫೆ. 07ಹರಿಹರ ತಾಲ್ಲೂಕು ಚಿಕ್ಕಬಿದರಿಯ ಹಿರಿಯ ಸರ್ಕಾರಿ ಪ್ರಾಥಮಿಕ ಶಾಲೆಆವರಣದಲ್ಲಿ ಆರೋಗ್ಯ ಇಲಾಖೆ, ತಾಲ್ಲೂಕು ಪಂಚಾಯತ್ಸಹಯೋಗದಲ್ಲಿ ಭಾನುವಾರ ಏರ್ಪಡಿಸಲಾದ ವಿಶೇಷ ಉಚಿತ ಆರೋಗ್ಯತಪಾಸಣಾ ಶಿಬಿರಕ್ಕೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಚಾಲನೆನೀಡಿದರು.ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿಗಳು, ಚಿಕ್ಕಬಿದರಿಸಮೀಪದ ಡಿಸ್ಟಿಲರಿ ಕಾರ್ಖಾನೆಯಿಂದ…

ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ

ಕೈಗಾರಿಕಾ ಪ್ರದೇಶ ನಿವೇಶನಗಳ ದರ ಪರಿಷ್ಕರಣೆಗೆ ಸರ್ಕಾರಕ್ಕೆಪ್ರಸ್ತಾವನೆ ಸಲ್ಲಿಸಲು ಡಿಸಿ ಮಹಾಂತೇಶ್ ಬೀಳಗಿ ಸೂಚನೆ ದಾವಣಗೆರೆ ಫೆ. 06ಹರಿಹರ ತಾಲ್ಲೂಕು ಸಾರಥಿ-ಕುರುಬರಹಳ್ಳಿ ಕೈಗಾರಿಕಾವಸಾಹತುವಿನಲ್ಲಿ ಅಭಿವೃದ್ಧಿಪಡಿಸಲಾಗಿರುವ ನಿವೇಶನಗಳ ದರಪರಿಷ್ಕರಿಸುವುದರ ಕುರಿತು, ಸರ್ಕಾರಕ್ಕೆ ಪ್ರಸ್ತಾವನೆಸಲ್ಲಿಸುವಂತೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಕರ್ನಾಟಕಸಣ್ಣ ಮತ್ತು ಮಧ್ಯಮ…

ಎಸ್‍ಎಸ್‍ಎಲ್‍ಸಿ ಫಲಿತಾಂಶ ಸುಧಾರಣೆಗೆ ‘ಸಂಕಲ್ಪ-2021’ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಸಜ್ಜುಗೊಳಿಸುವ

ಸವಾಲಿನ ಕೆಲಸ ಶಿಕ್ಷಕರ ಮೇಲಿದೆ : ಡಿಸಿ ದಾವಣಗೆರೆ ಫೆ.06ಜಗತ್ತಿನಾದ್ಯಂತ ವಿಶಿಷ್ಟ ಅನುಭವ ನೀಡಿದ ಕೊರೊನಾಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಈ ಬಾರಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನುಸಮರ್ಥವಾಗಿ ಎದುರಿಸಿ ಉತ್ತಮ ಫಲಿತಾಂಶ ಪಡೆಯುವಂತೆಶಿಕ್ಷಕರು ವಿದ್ಯಾರ್ಥಿಗಳನ್ನು ಸಜ್ಜುಗೊಳಿಸುವ ಸವಾಲಿನಸಮಯ ಇದಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿಹೇಳಿದರು.ಜಿಲ್ಲಾಡಳಿತ, ಜಿಲ್ಲಾ…

ಫೆ. 13 ರಿಂದ ಸಂತ ಸೇವಾಲಾಲ್ ಜಯಂತಿ ಉತ್ಸವ

ಆಚರಣೆ ವಿವಿಧ ಇಲಾಖೆಗಳ ಸಮನ್ವಯದೊಂದಿಗೆಯಶಸ್ವಿಗೊಳಿಸಲು ಸೂಚನೆ- ಪಿ. ರಾಜೀವ್ ದಾವಣಗೆರೆ ಫೆ. 05ಸಂತ ಸೇವಾಲಾಲ್ ರವರ 282 ನೇ ಜಯಂತಿ ಉತ್ಸವವನ್ನು ಈಬಾರಿ ಕೋವಿಡ್ ಹಿನ್ನೆಲೆಯಲ್ಲಿ ಸರಳ ಹಾಗೂ ಅರ್ಥಪೂರ್ಣವಾಗಿ ಫೆ.13 ರಿಂದ 15 ರವರೆಗೆ ಮೂರು ದಿನಗಳ ಕಾಲ ಜಿಲ್ಲೆಯನ್ಯಾಮತಿ…

ಇಂಟೆನ್ಸಿಫೈಡ್ ಮಿಷನ್ 3.0

ಫೆಬ್ರವರಿ ಮತ್ತು ಮಾರ್ಚ್ ಮಾಹೆಯಲ್ಲಿ ಬಿಟ್ಟುಹೋದ ಮಕ್ಕಳು-ಮಹಿಳೆಯರಿಗೆ ಲಸಿಕೆ ಅಭಿಯಾನ ದಾವಣಗೆರೆ, ಫೆ.04 : ಸಾರ್ವತ್ರಿಕ ಲಸಿಕೆ ಕಾರ್ಯಕ್ರಮದಲ್ಲಿ ಬಿಟ್ಟು ಹೋದಮಕ್ಕಳು ಮತ್ತು ಗರ್ಭಿಣಿಯರನ್ನು ಗುರುತಿಸಿ ಲಸಿಕೆಹಾಕಿಸುವ ತೀವ್ರಗೊಂಡ ಇಂದ್ರಧನುಷ್ ಲಸಿಕಾಅಭಿಯಾನವನ್ನು ಫೆಬ್ರವರಿ ಮತ್ತು ಮಾರ್ಚ್ ಮಾಹೆಯಲ್ಲಿಹಮ್ಮಿಕೊಳ್ಳಲಾಗಿದ್ದು, ಈ ಲಸಿಕಾ ಕಾರ್ಯವನ್ನುಯಶಸ್ವಿಗೊಳಿಸಬೇಕೆಂದು…

ಉಚಿತ ಪರೀಕ್ಷಾಪೂರ್ವ ತರಬೇತಿ

ದಾವಣಗೆರೆ, ಫೆ.04ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದಪ್ರಥಮ ದರ್ಜೆ ಸಹಾಯಕ(ಎಫ್‍ಡಿಎ) ಮತ್ತು ದ್ವಿತೀಯ ದರ್ಜೆಸಹಾಯಕ(ಎಸ್‍ಡಿಎ) ಹುದ್ದೆ ಭರ್ತಿಗಾಗಿ ನಡೆಯುವಸ್ಪರ್ಧಾತ್ಮಕ ಪರೀಕ್ಷೆ ಬರೆಯಲಿರುವ ಪರೀಕ್ಷಾರ್ಥಿಗಳಿಗೆಫೆ.08 ರಿಂದ 16 ರವರೆಗೆ ಉಚಿತ ಪರೀಕ್ಷಾಪೂರ್ವತರಬೇತಿಯನ್ನು ಆಯೋಜಿಸಲಾಗಿದೆ.ತರಬೇತಿಗೆ ಹಾಜರಾಗಲಿಚ್ಛಿಸುವ ಅಭ್ಯರ್ಥಿಗಳು ಫೆ.08 ರಸೋಮವಾರ ಬೆಳಿಗ್ಗೆ 10 ಗಂಟೆಗೆ…

ಜಮೀನು ದೊರೆತರೆ ತಾಲ್ಲೂಕುಗಳಿಗೆ
ಬಾಲಭವನ ಚಟುವಟಿಕೆ ವಿಸ್ತರಣೆ:

ಚಿಕ್ಕಮ್ಮ ಬಸವರಾಜ್ ದಾವಣಗೆರೆ ಜ. 03ಸರ್ಕಾರದ ಆದೇಶದಂತೆ ದಾವಣಗೆರೆ ಜಿಲ್ಲೆಯಾದ್ಯಂತಬರುವ ಎಲ್ಲಾ ತಾಲ್ಲೂಕುಗಳಲ್ಲಿ ಬಾಲಭವನಗಳನ್ನುನಿರ್ಮಿಸಲು ಜಮೀನಿನ ಅವಶ್ಯಕತೆ ಇದ್ದು, ಜಿಲ್ಲಾಡಳಿತದಿಂದಬಾಲಭವನದ ಹೆಸರಿಗೆ ಜಮೀನು ಮಂಜೂರು ಮಾಡಿದ್ದಲ್ಲಿ,ಭವನದ ಚಟುವಟಿಕೆಗಳನ್ನು ತಾಲ್ಲೂಕುವಾರು ವಿಸ್ತರಣೆಮಾಡುವ ಅವಕಾಶವನ್ನು ಕಲ್ಪಿಸಬಹುದು ಎಂದು ರಾಜ್ಯ ಬಾಲಭವನ ಸೊಸೈಟಿಯ ಅಧ್ಯಕ್ಷೆ ಚಿಕ್ಕಮ್ಮ…

ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ದಾವಣಗೆರೆ ಜ. 03ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2020-21ನೇಸಾಲಿನಲ್ಲಿ ದಾವಣಗೆರೆ ಜಿಲ್ಲೆಯ ಅಲ್ಪಸಂಖ್ಯಾತರ ಮೆಟ್ರಿಕ್ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಈ ವಿದ್ಯಾರ್ಥಿಗಳಿಗೆ ಉಚಿತವಾಗಿ ಊಟ, ವಸತಿ, ಹಾಗೂ ಇನ್ನಿತರೆಸಾಮಗ್ರಿಗಳನ್ನು ನೀಡಲಾಗುತ್ತಿದೆ. ಅಲ್ಪಸಂಖ್ಯಾತರಿಗೆ 75%ಇತರೆ ಜನಾಂಗದ ವಿದ್ಯಾರ್ಥಿಗಳಿಗೆ 25% ಅವಕಾಶ ಇದ್ದು,ಆಸಕ್ತಿಯುಳ್ಳ ಹಾಗೂ…

ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ

ಯೋಜನೆಯಡಿ ಅರ್ಜಿ ಆಹ್ವಾನ ದಾವಣಗೆರೆ ಫೆ. 02ಆತ್ಮ ನಿರ್ಭರ ಭಾರತ ಅಭಿಯಾನದ ಭಾಗವಾಗಿ ಪ್ರಧಾನಮಂತ್ರಿಗಳ ಕಿರು ಆಹಾರ ಉದ್ದಿಮೆಗಳನಿಯಮಬದ್ಧಗೊಳಿಸುವಿಕೆ ಯೋಜನೆಯನ್ನು 2020-21ನೇಸಾಲಿನಿಂದ ಪ್ರಾರಂಭಿಸಲಾಗಿದ್ದು, ಆಹಾರ ಸಂಸ್ಕರಣೆಯಲ್ಲಿ ಹಾಲಿಕಾರ್ಯನಿರ್ವಹಿಸುತ್ತಿರುವ ಆಹಾರ ಸಂಸ್ಕರಣಾ ಘಟಕವನ್ನುಹೊಸದಾಗಿ ಪ್ರಾರಂಭಿಸಲು ಆಸಕ್ತಿಯಿರುವ ರೈತ ಉತ್ಪಾದಕರಸಂಸ್ಥೆಗಳು, ಉತ್ಪಾದಕರ ಸೊಸೈಟಿಗಳು, ಸ್ವಸಹಾಯಸಂಘದ…