ಗಣರಾಜ್ಯೋತ್ಸವ ಪೂರ್ವ ಸಿದ್ದತಾ ಸಭೆ
ದಾವಣಗೆರೆ ಜ.19 72 ನೇ ಗಣರಾಜ್ಯೋತ್ಸವ ಪೂರ್ವಸಿದ್ದತಾ ಸಭೆಯುಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಇವರÀ ಅಧ್ಯಕ್ಷತೆಯಲ್ಲಿಜ.16 ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿನಡೆಯಿತು. ಜಿಲ್ಲಾಧಿಕಾರಿಗಳು ಮಾತನಾಡಿ, ರಾಷ್ಟ್ರ ಹಬ್ಬವಾದಗಣರಾಜ್ಯೋತ್ಸವ ಕಾರ್ಯಕ್ರಮ ಅರ್ಥಪೂರ್ಣವಾಗಿರಲಿ.ದೇಶದ ಗಣರಾಜ್ಯಕ್ಕಾಗಿ ಶ್ರಮಿಸಿದ ಎಲ್ಲಾ ಮಹನೀಯರನ್ನುನೆನೆಯುವ ದಿನ ಇದಾಗಿದ್ದು, ಅವರ ಶ್ರಮ, ತ್ಯಾಗ,ಬಲಿದಾನಗಳಿಗೆ…
