Category: ದಾವಣಗೆರೆ

ರಿಯಾಯಿತಿ ಬಸ್‍ಪಾಸ್

ದಾವಣಗೆರೆ ಜ.08 ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ 06 ಸೇವೆಗಳನ್ನು(ವಿದ್ಯಾರ್ಥಿ ಉಚಿತ/ರಿಯಾಯಿತಿ ಬಸ್‍ಪಾಸ್, ವಿಕಲಚೇತನರ ರಿಯಾಯಿತಿಪಾಸ್, ಅಂಧರ ಉಚಿತ ಪಾಸ್, ಸ್ವಾತಂತ್ರ್ಯ ಹೋರಾಟಗಾರರಪಾಸ್‍ಗಳನ್ನು ಸೇವಾಸಿಂಧು ಪೋರ್ಟಲ್ ನಲ್ಲಿ ಕಡ್ಡಾಯವಾಗಿಆನ್‍ಲೈನ್ ವ್ಯವಸ್ಥೆಂiÀiಡಿ ನಿರ್ವಹಿಸಲಾಗುತ್ತಿದೆ. ವಿಕಲಚೇತನರ ರಿಯಾಯಿತಿ ದರದ ಬಸ್ ಪಾಸ್ ವಿತರಣೆ…

 ಜಿಲ್ಲಾ  ಮಳೆ ವಿವರ

ದಾವಣಗೆರೆ ಜ.07 ಜಿಲ್ಲೆಯಲ್ಲಿ ಜ.07 ರಂದು 3.4 ಮಿ.ಮೀ ಸರಾಸರಿ ಮಳೆಯಾಗಿದ್ದು,ಜಿಲ್ಲೆಯಲ್ಲಿ ಯಾವುದೇ ಹಾನಿ ಸಂಭವಿಸಿರುವುದಿಲ್ಲ. ಚನ್ನಗಿರಿ ತಾಲ್ಲೂಕಿನಲ್ಲಿ 0.1 ಮಿ.ಮೀ ವಾಡಿಕೆಗೆ 5.2 ಮಿ.ಮೀ ವಾಸ್ತವಮಳೆಯಾಗಿದೆ. ದಾವಣಗೆರೆ ತಾಲ್ಲೂಕಿನಲ್ಲಿ 0.1 ಮಿ.ಮೀ ವಾಡಿಕೆಗೆ1.7 ಮಿ.ಮೀ ವಾಸ್ತವ ಮಳೆಯಾಗಿದೆ. ಹರಿಹರ ತಾಲ್ಲೂಕಿನಲ್ಲಿ…

ಲೋಕೋಪಯೋಗಿ ಇಲಾಖೆ ಕಾಮಗಾರಿಗಳಲ್ಲಿ
ಅಂಗನವಾಡಿ, ಶಾಲಾ ಕಟ್ಟಡಗಳಿಗೆ ಆದ್ಯತೆ ನೀಡಿ :

ಗೋವಿಂದ ಕಾರಜೋಳ ದಾವಣಗೆರೆ ಜ.07ಲೋಕೋಪಯೋಗಿ ಇಲಾಖೆಯ ವತಿಯಿಂದಕೈಗೊಳ್ಳುವ ಕಾಮಗಾರಿಗಳಲ್ಲಿ ಅಂಗನವಾಡಿ, ಶಾಲೆಗಳುಹಾಗೂ ಸಮುದಾಯ ಭವನಗಳಿಗೆ ಆದ್ಯತೆ ನೀಡಿ ಎಂದುಉಪಮುಖ್ಯಮಂತ್ರಿಗಳು ಹಾಗೂ ಲೋಕೋಪಯೋಗಿಸಚಿವರಾದ ಗೋವಿಂದ ಕಾರಜೋಳ ಹೇಳಿದರು.ಗುರುವಾರ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ನಡೆದಲೋಕೋಪಯೋಗಿ ಇಲಾಖೆಯ ದಾವಣಗೆರೆ ವಿಭಾಗದಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.ಬಹಳಷ್ಟು ಇಲಾಖೆಗಳು…

ಉದ್ಯಮಶೀಲತಾ ಕೌಶಲ್ಯಾಭಿವೃದ್ಧಿ ತರಬೇತಿ

ಕಾರ್ಯಕ್ರಮ ದಾವಣಗೆರೆ ಜ.07ದಾವಣಗೆರೆ ಜಿಲ್ಲೆಯ ಸಿಡಾಕ್-ಉದ್ಯಮಶೀಲತಾ ಮಾರ್ಗದರ್ಶನಾಕೇಂದ್ರದಿಂದ ಸ್ವಂತ ಉದ್ಯಮ ಪ್ರಾರಂಭಿಸಿಸ್ವಾವಲಂಬಿಗಳಾಗಲು ಇಚ್ಚಿಸುವ ದಾವಣಗೆರೆ ಜಿಲ್ಲೆಯ ಪುರುಷಉದ್ಯಮಾಕಾಂಕ್ಷಿಗಳಿಗೆ 30 ದಿನಗಳ(ವಸತಿರಹಿತ) ಮೊಬೈಲ್ಹ್ಯಾಂಡ್‍ಸೆಟ್ ರಿಪೇರಿ ಮತ್ತು ಸೇವೆಗಳಿಗೆ ಸಂಬಂಧಿಸಿದಂತೆಉದ್ಯಮಶೀಲತಾ ಕೌಶಲ್ಯಾಭಿವೃದ್ಧಿ ತರಬೇತಿಕಾರ್ಯಕ್ರಮವನ್ನು ದಾವಣಗೆರೆಯಲ್ಲಿ ಫೆಬ್ರವರಿ ಮಾಹೆಯಎರಡನೇ ವಾರದಲ್ಲಿ ನಡೆಸಲಾಗುವುದು.ಈ ಉದ್ಯಮಶೀಲತಾ ಕೌಶಲ್ಯಾಭಿವೃದ್ಧಿ ತರಬೇತಿಯಲ್ಲಿಉದ್ಯಮಶೀಲರ…

ನಿವೇಶನ ಹಂಚಿಕೆಗಾಗಿ ಅರ್ಜಿ ಆಹ್ವಾನ

ದಾವಣಗೆರೆ ಜ.06ಜಿಲ್ಲೆಯ ಹರಿಹರ ತಾಲ್ಲೂಕಿನ ಸಾರಥಿ-ಕುರುಬರಹಳ್ಳಿ ಕೈಗಾರಿಕಾಪ್ರದೇಶದಲ್ಲಿ ನಿವೇಶನ ಹಂಚಿಕೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.ಈ ಹಿಂದೆ ಹರಿಹರ ತಾಲ್ಲೂಕಿನ ಹನಗವಾಡಿ ಕೈಗಾರಿಕಾಪ್ರದೇಶದಲ್ಲಿ ಅರ್ಜಿ ಸಲ್ಲಿಸಿ ನಿವೇಶನ ಪಡೆಯದವರು ಸಾರಥಿ-ಕುರುಬರಹಳ್ಳಿ ಕೈಗಾರಿಕಾ ಪ್ರದೇಶದಲ್ಲಿಪ.ಜಾತಿ/ಪ.ಪಂದವರಿಗೆ ಶೇ.22.65 ರಷ್ಟು ಅಲ್ಪಸಂಖ್ಯಾತರುಮತ್ತು ಹಿಂದುಳಿದ ವರ್ಗ ಪ್ರವರ್ಗ-1, 2-ಎ,ಅಂಗವಿಕಲರು/ಮಾಜಿ ಸೈನಿಕರು,…

ರಾಜ್ಯದ ಕೀಟ ಜೇನು

ಜೇನು ಕೃಷಿಗೆ ಹೇರಳ ಅವಕಾಶಗಳಿದ್ದು, ತೋಟಗಾರಿಕೆ ಇಲಾಖೆಯಿಂದ ಸಾಕಷ್ಟು ಯೋಜನೆಗಳಿವೆ. ಜೇನುತುಪ್ಪ ಉತ್ಪಾದನೆಯ ಜೊತೆಗೆ, ರೈತರಿಗೆ ಬೆಳೆಯಲ್ಲಿ ಇಳುವರಿ ಹೆಚ್ಚು ಪಡೆಯಲು ಜೇನುಕೃಷಿ ನೆರವಾಗಲಿದೆ. ಜೇನುಹುಳುವನ್ನು ರಾಜ್ಯದ ಕೀಟ ಎಂದು ಘೋಷಿಸಲು ವನ್ಯಜೀವ ವೈವಿಧ್ಯ ಮಂಡಳಿ ಪ್ರಸ್ತಾವನೆ ಸಿದ್ಧಪಡಿಸಿದ್ದು, ಸರ್ಕಾರಕ್ಕೆ ಸಲ್ಲಿಸಲು…

ಗ್ರಾಮೀಣ ಅಂಚೆ ನೌಕರರ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ ಜ.05 ಭಾರತೀಯ ಅಂಚೆ ಇಲಾಖೆ, ಕರ್ನಾಟಕ ಅಂಚೆ ವೃತ್ತವುಕರ್ನಾಟಕದಲ್ಲಿ ಗ್ರಾಮೀಣ ಅಂಚೆ ನೌಕರರ 2443ಹುದ್ದೆಗಳನ್ನು ತುಂಬಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ,ಪಾಸಾಗಿರಬೇಕು, ವಯೋಮಿತಿ ಕನಿಷ್ಠ 18 ರಿಂದ ಗರಿಷ್ಠ 40ವರ್ಷಗಳಾಗಿದ್ದು, ಪ.ಜಾತಿ ಮತ್ತು…

ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರ ಪ್ರವಾಸ ಕಾರ್ಯಕ್ರಮ

ದಾವಣಗೆರೆ ಜ. 04ಉಪಮುಖ್ಯಮಂತ್ರಿಗಳು ಹಾಗೂ ಲೋಕೋಪಯೋಗಿ ಇಲಾಖೆ ಸಚಿವರಾದ ಗೋವಿಂದ ಎಂ. ಕಾರಜೋಳ ಅವರು ಜ. 06 ಹಾಗೂ ಜ. 07 ರಂದು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಉಪಮುಖ್ಯಮಂತ್ರಿಗಳು ಜ. 06 ಸಂಜೆ ಬೆಂಗಳೂರಿನಿಂದ ಹೊರಟು ರಾತ್ರಿ 8-30 ಗಂಟೆಗೆ…

ಬಾಲ್ಯವಿವಾಹ ತಡೆಗೆ ತಂಡಗಳು ಸಕ್ರಿಯವಾಗಿ ಕೆಲಸ

ಮಾಡಬೇಕು ಅಪೌಷ್ಟಿಕ ಮಕ್ಕಳನ್ನು ಎನ್‍ಆರ್‍ಸಿಗೆದಾಖಲಿಸದಿದ್ದರೆ ಶಿಸ್ತಿನ ಕ್ರಮ : ಡಿಸಿ ದಾವಣಗೆರೆ ಜ.04ಜಿಲ್ಲೆಯಲ್ಲಿ ಅಪೌಷ್ಟಿಕತೆಯಿಂದ ಬಳಲುವ ಮಕ್ಕಳನ್ನುಎನ್‍ಆರ್‍ಸಿ ಕೇಂದ್ರಗಳಿಗೆ ದಾಖಲು ಮಾಡಬೇಕು. ತಪ್ಪಿದಲ್ಲಿಸಂಬಂಧಿಸಿದ ಸಿಡಿಪಿಓ, ಅಧೀಕ್ಷಕರು ಮತ್ತು ವಿಷಯ ನಿರ್ವಾಹಕರಮೇಲೆ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು ಎಂದುಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಎಚ್ಚರಿಕೆ ನೀಡಿದರು.ಸೋಮವಾರ…

ಉಸ್ತುವಾರಿ ಕಾರ್ಯದರ್ಶಿಗಳ ಜಿಲ್ಲಾ ಪ್ರವಾಸ

ದಾವಣಗೆರೆ ಜ.04ಎಸ್.ಆರ್. ಉಮಾಶಂಕರ್ ಸರ್ಕಾರದ ಪ್ರಧಾನ ಕಾರ್ಯದರ್ಶಿ,ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಹಾಗೂ ದಾವಣಗೆರೆಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಇವರು ಜನವರಿ 07 ಹಾಗೂ 08ರಂದು ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.ಜನವರಿ 07 ರ ಗುರುವಾರ ಮಧ್ಯಾಹ್ನ 12 ಗಂಟೆಗೆದಾವಣಗೆರೆಗೆ ಆಗಮಿಸುವ ಅವರು…