ಕರ್ನಾಟಕ ಅಲ್ಪಸಂಖ್ಯಾತರ ಅಭಿವೃಧ್ಧಿ ನಿಗಮದಿಂದ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ
ದಾವಣಗೆರೆ ನ.12ಕರ್ನಾಟಕ ಅಲ್ಪಸಂಖ್ಯಾತರ ಅಭಿವೃಧ್ಧಿ ನಿಗಮದಿಂದ 2020-21ನೇ ಸಾಲಿನಲ್ಲಿ ಅನುಷ್ಠಾನಗೋಳಿಸುತ್ತಿರುವ ಕೆಳಕಂಡಯೋಜನೆಗಳಲ್ಲಿ ಸಾಲ ಸೌಲಭ್ಯ ಪಡೆಯಲು ಮತೀಯಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನರು,ಬೌದ್ಧÀ್ದರು, ಸಿಖ್ಖರು, ಪಾರ್ಸಿ ಜನಾಂಗದವರಿಂದ ಆನ್ಲೈನ್ ಮೂಲಕಅರ್ಜಿಯನ್ನು ಆಹ್ವಾನಿಸಲಾಗಿದೆ.ಶ್ರಮಶಕ್ತಿ ಸಾಲ ಯೋಜನೆ, ಮೈಕ್ರೋ (ಕಿರು)ಸಾಲ/ಸಹಾಯಧನ ಯೋಜನೆ, ಗಂಗಾ ಕಲ್ಯಾಣ ಯೋಜನೆ,ವೃತ್ತಿ…
