ವಾಯುಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆ ಕೈಗಾರಿಕೆಗಳಿಗಿಂತಲೂ ವಾಹನಗಳಿಂದಾಗುವ ಮಾಲಿನ್ಯವೇ ಹೆಚ್ಚು- ಕೊಟ್ರೇಶ್
ದಾವಣಗೆರೆ ನ.07ದೇಶದಲ್ಲಿ ಕೈಗಾರಿಕೆಗಳಿಂದ ಉಂಟಾಗುವ ಪರಿಸರ ಮಾಲಿನ್ಯದಪ್ರಮಾಣಕ್ಕಿಂತಲೂ ವಾಹನಗಳು ಹೊರಸೂಸುವ ವಿಷಾನಿಲದಿಂದಲೇಹೆಚ್ಚು ಪರಿಸರ ಮಾಲಿನ್ಯ ಉಂಟಾಗುತ್ತಿದೆ ಎಂದು ಜಿಲ್ಲಾ ಪರಿಸರ ಅಧಿಕಾರಿಕೊಟ್ರೇಶ್ ಅವರು ಹೇಳಿದರು.ಸಾರಿಗೆ ಇಲಾಖೆ ವತಿಯಿಂದ ನಗರದ ಪ್ರಾದೇಶಿಕ ಸಾರಿಗೆ ಕಚೇರಿಸಭಾಂಗಣದಲ್ಲಿ ಶನಿವಾರ ಏರ್ಪಡಿಸಲಾದ ‘ವಾಯುಮಾಲಿನ್ಯ ನಿಯಂತ್ರಣಜಾಗೃತಿ ಮಾಸಾಚರಣೆ’ ಸಮಾರಂಭದ…
