Category: ದಾವಣಗೆರೆ

ರಾಷ್ಟ್ರೀಯ ಏಕತಾ ದಿನ ಹಾಗೂ ವಾಲ್ಮೀಕಿ ಜಯಂತಿ ಆಚರಣೆ

ದಾವಣಗೆರೆ ಅ,31ಜಿಲ್ಲಾಡಳಿತ ಭವನದಲ್ಲಿಂದು ಭಾರತ ಏಕೀಕರಣ ಪಿತಾಮಹ ಸರ್ದಾರ್ ವಲ್ಲಭಭಾಯ್ ಪಟೇಲ್ಸ್ಮರಣಾರ್ಥ ಪ್ರತಿಜ್ಞಾ ವಿಧಿ ಹಾಗೂ ದಾರ್ಶನಿಕ ಸಂತ ವಾಲ್ಮೀಕಿ ಜಯಂತಿಯನ್ನು ಸರಳವಾಗಿಆಚರಿಸಲಾಯಿತುಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಸಿಇಓ ಪದ್ಮ ಬಸವಂತಪ್ಪ ಹಾಗೂ ವಿವಿಧ ಸಮಾಜದಮುಖಂಡರು ಪುಷ್ಪಾರ್ಚನೆಯ ಮೂಲಕ ವಾಲ್ಮೀಕಿ ಭಾವಚಿತ್ರಕ್ಕೆ ವಂದಿಸಿದರು…

ಮಾಸ್ಕ್ ಹಾಗೂ ಸಾಮಾಜಿಕ ಅಂತರ ಉಲ್ಲಂಘನೆ : 51. 67 ಲಕ್ಷ ರೂ. ದಂಡ ಸಂಗ್ರಹ

ದಾವಣಗೆರೆ ಅ. 29ಸಾಂಕ್ರಾಮಿಕ ಪಿಡುಗಾಗಿರುವ ಕೋವಿಡ್-19 ವೈರಸ್ ಸೋಂಕು ನಿಯಂತ್ರಣಕ್ಕಾಗಿ ಸರ್ಕಾರ ಪ್ರತಿಯೊಬ್ಬರೂ ಮಾಸ್ಕ್ ಧರಿಸಬೇಕು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂಬುದಾಗಿ ನಿಯಮ ರೂಪಿಸಿದ್ದು, ದಾವಣಗೆರೆ ಜಿಲ್ಲೆಯಲ್ಲಿ ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಈವರೆಗೆ 30218 ಜನರಿಂದ 51.…

ಕೋವಿಡ್ ಲಸಿಕೆ : ಜಿಲ್ಲಾ ಕಾರ್ಯಪಡೆ ಸಮಿತಿ ಸಭೆ ಜಿಲ್ಲೆಯಲ್ಲಿ ವ್ಯವಸ್ಥಿತವಾಗಿ ಕಾರ್ಯಗತಗೊಳಿಸಲು ಡಿಸಿ ಮಹಾಂತೇಶ್ ಬೀಳಗಿ ಸೂಚನೆ

ದಾವಣಗೆರೆ ಅ. 29ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಶೀಘ್ರದಲ್ಲಿಯೇ ಲಸಿಕೆ ಬಳಕೆಗೆ ಲಭ್ಯವಾಗುವ ಎಲ್ಲ ಸಾಧ್ಯತೆಗಳಿದ್ದು, ಸರ್ಕಾರದ ಸೂಚನೆಯಂತೆ ಮೊದಲ ಆದ್ಯತೆ ವಲಯಕ್ಕಾಗಿ ಅಗತ್ಯ ಅಂಕಿ-ಅಂಶಗಳನ್ನು ಎರಡು ದಿನಗಳ ಒಳಗಾಗಿ ಸಿದ್ಧಪಡಿಸಿ, ಲಸಿಕೆ ನೀಡಿಕೆ ಕಾರ್ಯದಲ್ಲಿ ದಾವಣಗೆರೆ ಜಿಲ್ಲೆಯು ರಾಷ್ಟ್ರ ಮತ್ತು ರಾಜ್ಯಕ್ಕೇ…

ಪ್ಲಾಸ್ಟಿಕ್ ಧ್ವಜ ಮಾರಾಟ-ಬಳಕೆ ಮಾಡದಂತೆ ಪರಿಸರ ಸ್ನೇಹಿ ಕನ್ನಡ ರಾಜ್ಯೋತ್ಸವ ಆಚರಿಸುವಂತೆ ಮನವಿ

ದಾವಣಗೆರೆ ಅ.29 ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವವನ್ನು ಪರಿಸರಸ್ನೇಹಿಯಾಗಿ ಆಚರಿಸುವ ಹಾಗೂ ಪರಿಸರ ಸಂರಕ್ಷಣೆ ಸಲುವಾಗಿಪ್ಲಾಸ್ಟಿಕ್ ಧ್ವಜ ಮಾರಾಟ ಮತ್ತು ಉಪಯೋಗಮಾಡಬಾರದೆಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣಮಂಡಳಿಯು ಕೋರಿದೆ.ಒಂದು ವೇಳೆ ಪ್ಲಾಸ್ಟಿಕ್ ಧ್ವಜ ಮಾರಾಟ ಮಾಡುವುದುಕಂಡು ಬಂದಲ್ಲಿ ಅಂಗಡಿ ಮಾಲೀಕರುಗಳ…

ಎಣ್ಣೆ ತಾಳೆ ವ್ಯವಸಾಯ ಯೋಜನೆ

ದಾವಣಗೆರೆ ಅ.29 2020-21ನೇ ಸಾಲಿನ ಸಾಮಥ್ರ್ಯವುಳ್ಳ ರಾಜ್ಯಗಳಲ್ಲಿ ಎಣ್ಣೆ ತಾಳೆವ್ಯವಸಾಯ ಯೋಜನೆಯನ್ನು ಜಾರಿಗೊಳಿಸಿದ್ದು, ಜಿಲ್ಲೆಯಲ್ಲಿತಾಳೆಬೆಳೆಯನ್ನು ಬೆಳೆಯುತ್ತಿರುವ ಎಲ್ಲಾ ರೈತರುಇದರ ಸದುಪಯೋಗ ಪಡೆದುಕೊಳ್ಳಬಹುದು.ಈ ಯೋಜನೆಯಡಿ ತಾಳೆಬೆಳೆಯಲ್ಲಿ ಹೊಸಪ್ರದೇಶವಿಸ್ತರಣೆ, ನಿರ್ವಹಣೆ, ಎತ್ತರವಾದ ತಾಳೆ ಮರಗಳಿಂದತಾಳೆಹಣ್ಣು ಕಟಾವು ಮಾಡಲು ಸಹಾಯಧನ, ಡಿಸೇಲ್ಪಂಪ್‍ಸೆಟ್‍ಗೆ ಸಹಾಯಧನ, ತಾಳೆಬೆಳೆ ಬೆಳೆದ…

ವಿಧಾನ ಪರಿಷತ್ತಿನ ಆಗ್ನೇಯ ಪದವೀಧರ ಕ್ಷೇತ್ರ ಚುನಾವಣೆ ಶೇ.62.55 ಮತದಾನ

ದಾವಣಗೆರೆ ಆ.28ಬುಧವಾರ ನಡೆದ ಕರ್ನಾಟಕ ವಿಧಾನ ಪರಿಷತ್ತಿನ ಆಗ್ನೇಯಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಶೇ.62.55ಮತದಾನವಾಗಿದೆ.ದಾವಣಗೆರೆ ಜಿಲ್ಲೆಯ ದಾವಣಗೆರೆ, ಹರಿಹರ ಮತ್ತುಜಗಳೂರು ಮತಕ್ಷೇತ್ರಗಳಲ್ಲಿನ ಒಟ್ಟು 32 ಮತಗಟ್ಟೆಕೇಂದ್ರಗಳಲ್ಲಿ ಒಟ್ಟು 12813 ಪುರುಷ ಮತದಾರರ ಪೈಕಿ8641 ಮತದಾನ ಮಾಡಿದ್ದು ಶೇ. 67.44 ಮತದಾನವಾಗಿದೆ. ಒಟ್ಟು8143 ಮಹಿಳಾ…

ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ದಾವಣಗೆರೆ ಅ. 28 ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮಪದವೀಧರರಿಗೆ ವೃತ್ತಿಯಲ್ಲಿ ತೊಡಗಿಸಿಕೊಳ್ಳುವಂತೆಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪ್ರಸಕ್ತ ಸಾಲಿನಲ್ಲಿ 10 ತಿಂಗಳಅಪ್ರೆಂಟಿಸ್ ತರಬೇತಿಯನ್ನು ಹಮ್ಮಿಕೊಂಡಿದ್ದು, ಆಸಕ್ತ ಅರ್ಹಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು…

ನ್ಯಾಮತಿ ತಾಲ್ಲೂಕಿಗೆ ಎಸಿಬಿ ಭೇಟಿ

ದಾವಣಗೆರೆ ಅ.28 ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆ, ದಾವಣಗೆರೆಅಧಿಕಾರಿಗಳು ಅ.29 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 02ಗಂಟೆವರೆಗೆ ನ್ಯಾಮತಿ ತಾಲ್ಲೂಕಿನ ಪ್ರವಾಸಿ ಮಂದಿರಕ್ಕೆ ಭೇಟಿನೀಡಿ ಸಾರ್ವಜನಿಕರಿಂದ ಕುಂದುಕೊರತೆಗಳ ಅರ್ಜಿಗಳನ್ನುಸ್ವೀಕರಿಸುವರು. ಸಾರ್ವಜನಿಕರು ತಮ್ಮ ಕುಂದುಕೊರತೆಗಳಅರ್ಜಿಗಳನ್ನು ನೀಡಿ ಈ ಭೇಟಿಯ ಸದುಪಯೋಗಪಡೆಯಬಹುದಾಗಿದ್ದು,…

ಭ್ರಷ್ಟಾಚಾರದ ವಿರುದ್ದ ಜಾಗೃತಿ ಅರಿವು ಸಪ್ತಾಹ

ದಾವಣಗೆರೆ ಅ.28 ಕೇಂದ್ರ ವಿಚಕ್ಷಣಾ ಆಯೋಗದ ಸೂಚನೆಯಂತೆಭ್ರಷ್ಟಾಚಾರದ ವಿರುದ್ದ ಜಾಗೃತಿ ಮೂಡಿಸಲು ಅ.27 ರಿಂದ ನ.02ರವರೆಗೆ ಜಾಗೃತಿ ಅರಿವು ಸಪ್ತಾಹ (ವಿಜಿಲಿಯನ್ಸ್ ಅವೇರ್‍ನೆಸ್ ವೀಕ್)ವನ್ನು ‘ಜಾಗರೂಕ ಭಾರತ, ಸಮೃದ್ದ ಭಾರತ’ ಎಂಬಧ್ಯೇಯವಾಕ್ಯದೊಂದಿಗೆ ಜಿಲ್ಲೆಯಾದ್ಯಂತಆಚರಿಸಲಾಗುತ್ತಿದೆ.ಸಾರ್ವಜನಿಕ ಆಡಳಿತದ ಎಲ್ಲಾ ಕ್ಷೇತ್ರಗಳಲ್ಲಿಭ್ರಷ್ಟಾಚಾರವನ್ನು ತೊಲಗಿಸಿ ಉತ್ತಮ ಆಡಳಿತಕ್ಕಾಗಿಪಾರದರ್ಶಕ…

ನೈರುತ್ಯ ರೈಲ್ವೆಯ ನೂತನ ವಿಭಾಗೀಯ ರೈಲ್ವೆ ವ್ಯವಸ್ಥಾಪಕರ ಅಧಿಕಾರ ಸ್ವೀಕಾರ

ದಾವಣಗೆರೆ ಅ.27 ಅ.27 ರಂದು ರಾಹುಲ್ ಅಗರ್ವಾಲ್‍ರವರು ಮೈಸೂರಿನಲ್ಲಿನೈಋತ್ಯ ರೈಲ್ವೆಯ ಮೈಸೂರು ವಿಭಾಗದ ನೂತನವಿಭಾಗೀಯ ರೈಲ್ವೆ ವ್ಯವಸ್ಥಾಪಕರಾಗಿ ಅಧಿಕಾರವಹಿಸಿಕೊಂಡರು.ರಾಹುಲ್ ಅಗರ್ವಾಲ್‍ರವರು ರೂರ್ಕಿಯ ಇಂಡಿಯನ್ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಮೆಕ್ಯಾನಕಲ್ಎಂಜಿನಿಯರಿಂಗ್‍ನಲ್ಲಿ ಪದವಿ ಪಡೆದಿದ್ದಾರೆ ಹಾಗೂ ಅದೇಸಂಸ್ಥೆಯಿಂದ ಎರಡನೇ ಸ್ನಾತಕೋತ್ತರ ಪದವಿಯನ್ನುಥರ್ಮಲ್ ಎಂಜಿನಿಯರಿಂಗ್‍ನಲ್ಲಿ ಪಡೆದಿದ್ದಾರೆ. ಅರ್ಗವಾಲ್‍ರವರು…