Category: ದಾವಣಗೆರೆ

ದೀಪಾವಳಿ ಶುಭಾಶಯ

ದಾವಣಗೆರೆ ನ.12ಅಂಧಕಾರವನ್ನು ಕಳೆದು ಬೆಳಕಿನ ಎಡೆಗೆ ಸಾಗವುದುದೀಪಾವಳಿ ಹಬ್ಬದ ಸಂಕೇತ. ಎಲ್ಲರೂ ಮನೆ, ಮನ,ಮಂದಿರದಲ್ಲಿ ನಂದಾದೀಪ ಹಚ್ಚಿ ಜೀವನದ ಬೆಳಕನ್ನುಪಸರಿಸೋಣ.ಜಗತ್ತು ಕೊರೊನಾ ಸೋಂಕಿನಿಂದ ಬಳಲುತ್ತಿರುವ ಈಸಂದರ್ಭದಲ್ಲಿ ಅದರ ನಿರ್ನಾಮಕ್ಕೆ ಪಣ ತೊಟ್ಟು ಮುಂದೆಸಾಗೋಣ.ವಾಯುಮಾಲಿನ್ಯ, ಜೀವಸಂಕುಲಗಳ ಬಗ್ಗೆ ಹೆಚ್ಚು ಕಾಳಜಿವಹಿಸಿ, ಮಾರಕವಾದ ಪಟಾಕಿ…

ಮುಖ್ಯಮಂತ್ರಿಗಳೊಂದಿಗೆ ಚರ್ಚೆ

ದಾವಣಗೆರೆ ನ.12ದಾವಣಗೆರೆ ಮಹಾನಗರಪಾಲಿಕೆ ನಿಯೋಗವು ಗುರುವಾರವಿಧಾನಸೌಧದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದಬಿ.ಎಸ್.ಯಡಿಯೂರಪ್ಪ ಇವರನ್ನು ಭೇಟಿ ಮಾಡಿ ಚರ್ಚಿಸಿದರು. ಈಸಂದರ್ಭದಲ್ಲಿ ಲೋಕಸಭಾ ಸದಸ್ಯರಾದ ಜಿ.ಎಂ.ಸಿದ್ದೇಶ್ವರ,ಮಾಜಿ ಸಚಿವರು ಹಾಗೂ ಶಾಸಕರಾದ ಎಸ್.ಎ.ರವೀಂದ್ರನಾಥ, ಜಿಲ್ಲಾಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ, ಮಹಾನಗರಪಾಲಿಕೆಮೇಯರ್ ಬಿ.ಜಿ.ಅಜಯಕುಮಾರ್, ಪಾಲಿಕೆ ಸದಸ್ಯರುಉಪಸ್ಥಿತರಿದ್ದರು.

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃಧ್ಧಿ ನಿಗಮದಿಂದ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ

ದಾವಣಗೆರೆ ನ.12ಕರ್ನಾಟಕ ಅಲ್ಪಸಂಖ್ಯಾತರ ಅಭಿವೃಧ್ಧಿ ನಿಗಮದಿಂದ 2020-21ನೇ ಸಾಲಿನಲ್ಲಿ ಅನುಷ್ಠಾನಗೋಳಿಸುತ್ತಿರುವ ಕೆಳಕಂಡಯೋಜನೆಗಳಲ್ಲಿ ಸಾಲ ಸೌಲಭ್ಯ ಪಡೆಯಲು ಮತೀಯಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನರು,ಬೌದ್ಧÀ್ದರು, ಸಿಖ್ಖರು, ಪಾರ್ಸಿ ಜನಾಂಗದವರಿಂದ ಆನ್‍ಲೈನ್ ಮೂಲಕಅರ್ಜಿಯನ್ನು ಆಹ್ವಾನಿಸಲಾಗಿದೆ.ಶ್ರಮಶಕ್ತಿ ಸಾಲ ಯೋಜನೆ, ಮೈಕ್ರೋ (ಕಿರು)ಸಾಲ/ಸಹಾಯಧನ ಯೋಜನೆ, ಗಂಗಾ ಕಲ್ಯಾಣ ಯೋಜನೆ,ವೃತ್ತಿ…

ಜನಸ್ಪಂದನ ಮತ್ತು ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಸಮಾರಂಭ

ದಾವಣಗೆರೆ ನ.11ಚನ್ನಗಿರಿ ತಾಲ್ಲೂಕು ಆಡಳಿತ ಮತ್ತು ತಾಲ್ಲೂಕುಪಂಚಾಯಿತಿ ಹಾಗೂ ವಿವಿಧ ಇಲಾಖೆಗಳು ಚನ್ನಗಿರಿ ಇವರಸಹಯೋಗದೊಂದಿಗೆ ನ.13 ರಂದು ಮಧ್ಯಾಹ್ನ 12 ಗಂಟೆಗೆಸರ್ಕಾರಿ ತಾಲ್ಲೂಕು ಕ್ರೀಡಾಂಗಣ, ಚನ್ನಗಿರಿ ಇಲ್ಲಿ ಜನಸ್ಪಂದನಮತ್ತು ವಿವಿಧ ಕಾಮಗಾರಿಗಳ ಶಂಕುಸ್ಥಾಪನೆಸಮಾರಂಭವನ್ನು ಏರ್ಪಡಿಸಲಾಗಿದೆ.ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎಬಸವರಾಜ(ಭೈರತಿ)…

ಜನನ-ಮರಣ ನೋಂದಣಿ, ಇ-ಜನ್ಮ ತಂತ್ರಾಂಶ ನಿರ್ವಹಣೆ ಕಾರ್ಯಾಗಾರ

ದಾವಣಗೆರೆ ನ.11ಜನನ-ಮರಣ ನೋಂದಣಿ ನಿಯಮಗಳು ಹಾಗೂ ಇ-ಜನ್ಮತಂತ್ರಾಂಶ ನಿರ್ವಹಣೆ ಕುರಿತು ಮಂಗಳವಾರ ಜಿಲ್ಲಾಡಳಿತಭವನದಲ್ಲಿ ಏರ್ಪಡಿಸಲಾಗಿದ್ದ ತರಬೇತಿ ಕಾರ್ಯಾಗಾರವನ್ನುಅಪರ ಜಿಲ್ಲಾಧಿಕಾರಿಗಳಾದ ಪೂಜಾರ್ ವೀರಮಲ್ಲಪ್ಪ ಹಾಗೂಮಹಾನಗರಪಾಲಿಕೆ ಆಯುಕ್ತರಾದ ವಿಶ್ವನಾಥ ಪಿ. ಮುದಜ್ಜಿಉದ್ಘಾಟಿಸಿದರು.ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳು ಹಾಗೂ ಅಪರ ಜಿಲ್ಲಾಜನನ-ಮರಣ ನೋಂದಣಾಧಿಕಾರಿಗಳಾದ ವೈ.ಎಂ.ರಾಜೇಶ್ವರಿಮಾತನಾಡಿ, ಜನನ-ಮರಣ ನೋಂದಣಿಯು…

ನೀರು ಸಲಹಾ ಸಮಿತಿ ಸಭೆ

ದಾವಣಗೆರೆ ನ.11ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರದಅಧ್ಯಕ್ಷರಾದ ಪವಿತ್ರ ರಾಮಯ್ಯ ಇವರ ಅಧ್ಯಕ್ಷತೆಯಲ್ಲಿಪ್ರಾಧಿಕಾರದ ಸಭಾಂಗಣದಲ್ಲಿ ಬುಧವಾರ ನೀರು ಸಲಹಾ ಸಮಿತಿಸಭೆ ನಡೆಯಿತು. ಈ ಒಂದು ಸಭೆಯಲ್ಲಿ ಭದ್ರಾ ಯೋಜನೆಯ ಅಚ್ಚುಕಟ್ಟುವ್ಯಾಪ್ತಿಯ 2020-21ರ ಮುಂಗಾರು ಹಂಗಾಮಿನ ಬೆಳೆಗಳಿಗೆಭದ್ರಾ ಜಲಾಶಯದಿಂದ ಜುಲೈ ತಿಂಗಳ 22 ರಿಂದ…

ಗುತ್ತಿಗೆ ಆಧಾರದಲ್ಲಿ ಶುಶ್ರೂಷಕರ ನೇಮಕ : ನ. 13 ರಂದು ನೇರ ಸಂದರ್ಶನ

ದಾವಣಗೆರೆ ನ.10 ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಕೋವಿಡ್ನಿಯಂತ್ರಣಕ್ಕೆ ಸಂಬಂಧಿಸಿದಂತೆ ಡೆಡಿಕೇಟೆಡ್ ಕೋವಿಡ್ ಹೆಲ್ತ್ ಸೆಂಟರ್ ಆಗಿಕಾರ್ಯನಿರ್ವಹಿಸುತ್ತಿರುವ ತಾಲ್ಲೂಕು ಆಸ್ಪತ್ರೆಗಳಿಗೆಶುಶ್ರೂಷಕರ 45 ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆತಾತ್ಕಾಲಿಕವಾಗಿ 06 ತಿಂಗಳ ಅವಧಿಗೆ ಭರ್ತಿ ಮಾಡಲು ಉದ್ದೇಶಿಸಿದ್ದು,ಆಸಕ್ತ ಅಭ್ಯರ್ಥಿಗಳಿಗೆ ನ.19…

ನ. 13 ರಂದು ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

ದಾವಣಗೆರೆ ನ.10 ನಗರಾಭಿವೃದ್ದಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ ಅವರು ನ. 13 ರಂದು ಒಂದು ದಿನದ ಜಿಲ್ಲಾ ಪ್ರವಾಸಹಮ್ಮಿಕೊಂಡಿದ್ದಾರೆ.ಸಚಿವರು ನ.13 ರಂದು ಬೆಳಿಗ್ಗೆ ಹಿರಿಯೂರಿನಿಂದ ಹೊರಟು 11ಗಂಟೆಗೆ ಚನ್ನಗಿರಿ ಪ್ರವಾಸಿ ಮಂದಿರಕ್ಕೆ ಆಗಮಿಸುವವರು.ಮಧ್ಯಾಹ್ನ 12 ಗಂಟೆಗೆ ಇಲ್ಲಿನ…

ಪರಿಸರ ಸ್ನೇಹಿ ದೀಪಾವಳಿ ಹಬ್ಬ ಆಚರಿಸಿ- ಕೊಟ್ರೇಶ್ ಮನವಿ

ದಾವಣಗೆರೆ ನ.10 ಈ ಬಾರಿಯ ದೀಪಾವಳಿ ಹಬ್ಬವನ್ನು ಅತ್ಯಂತ ಎಚ್ಚರಿಕೆಯಿಂದ ಪರಿಸರಸ್ನೇಹಿಯಾಗಿ ಭಕ್ತಿಭಾವದೊಂದಿಗೆ ಆಚರಿಸುವ ಮೂಲಕ ಪರಿಸರಮಾಲಿನ್ಯವನ್ನು ತಡೆಗಟ್ಟಲು ಸಾರ್ವಜನಿಕರು ಸಹಕರಿಸಬೇಕು ಎಂದುಪರಿಸರ ಅಧಿಕಾರಿ ಕೊಟ್ರೇಶ್ ಅವರು ಮನವಿ ಮಾಡಿದ್ದಾರೆ.ಎಚ್ಚರ ವಹಿಸದಿದ್ದರೆ ಅಪಾಯ: ಅಪಾರ್ಟ್‍ಮೆಂಟ್, ವಠಾರ,ನೆರೆಹೊರೆಯ ಮನೆಯವರು ಒಂದೆಡೆ ಕಲೆತು ಪರಿಸರ…

ಗುತ್ತಿಗೆ ಆಧಾರದಲ್ಲಿ ವೈದ್ಯರ ನೇಮಕ : ನ. 13 ರಂದು ನೇರ ಸಂದರ್ಶನ

ದಾವಣಗೆರೆ ನ.09ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಜಿಲ್ಲೆಯ ವಿವಿಧಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸಮುದಾಯ ಆರೋಗ್ಯಕೇಂದ್ರಗಳಲ್ಲಿ ಖಾಲಿ ಇರುವ ವೈದ್ಯಾಧಿಕಾರಿಗಳ 08 ಹುದ್ದೆಗಳನ್ನುಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು, ಎಂ.ಬಿ.ಬಿ.ಎಸ್. ವೈದ್ಯಅಭ್ಯರ್ಥಿಗಳಿಗೆ ನ. 13 ರಂದು ನೇರ ಸಂದರ್ಶನ ಏರ್ಪಡಿಸಿದ್ದು,ಆಸಕ್ತ ಭಾಗವಹಿಸುವಂತೆ…