Category: ದಾವಣಗೆರೆ

ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ದಾವಣಗೆರೆ ಅ.082020-21ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್,ಜೈನ್, ಸಿಖ್, ಬೌದ್ದ, ಪಾರ್ಸಿ ವಿದ್ಯಾರ್ಥಿಗಳಿಗೆ ಮೆಟ್ರಿಕ್‍ಪೂರ್ವ/ಮೆಟ್ರಿಕ್ನಂತರದ ಮತ್ತು ಮೆರಿಟ್ ಕಂ ಮೀನ್ಸ್ ವ್ಯಾಸಂಗ ಮಾಡುವವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಅರ್ಜಿ ಆಹ್ವಾನಿಸಲಾಗಿದೆ.ಅಲ್ಪಸಂಖ್ಯಾತ ಇಲಾಖೆ ವೆಬ್‍ಸೈಟ್ goಞಜom.ಞಚಿಡಿ.ಟಿiಛಿ.iಟಿ ನಲ್ಲಿ ಪರಿಶೀಲಿಸಿಹೆಚ್ಚಿನ ಮಾಹಿತಿಯನ್ನು ಪಡೆಯಬಹುದಾಗಿದ್ದು ವಿದ್ಯಾರ್ಥಿಗಳುಆನ್‍ಲೈನ್ ಮುಖಾಂತರ ಸಲ್ಲಿಸಿದ…

ವಿವಿಧ ಸಾಲ ಯೋಜನೆಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ ಅ.082020-21ನೇ ಸಾಲಿನಲ್ಲಿ ಕರ್ನಾಟಕ ಆರ್ಯ ವೈಶ್ಯ ಸಮುದಾಯಅಭಿವೃದ್ಧಿ ನಿಗಮದಿಂದ ಅರ್ಹ ಅಭ್ಯರ್ಥಿಗಳಿಗೆ ಸಾಲ ಸೌಲಭ್ಯನೀಡಲು ಆನ್‍ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ. ಅಗತ್ಯ ದಾಖಲೆಗಳೊಂದಿಗೆ ಞಚಿಛಿಜಛಿ.ಞಚಿಡಿಟಿಚಿಣಚಿಞಚಿ.gov.iಟಿ ಇಲ್ಲಿ ನ.15ರೊಳಗೆ ಅರ್ಜಿಗಳನ್ನು ಸಲ್ಲಿಸಬೇಕಾಗಿರುತ್ತದೆ.ಆನ್‍ಲೈನ್ ಮುಖಾಂತರ ಮಾತ್ರ ಅರ್ಜಿಗಳನ್ನುಸ್ವೀಕರಿಸಲಾಗುವುದು.ನಿಗಮದ ಯೋಜನೆಗಳಿಗೆ ಅವಶ್ಯವಿರುವ ಸಾಮಾನ್ಯಅರ್ಹತೆಗಳು: ಆರ್ಯ…

ವಿಧಾನ ಪರಿಷತ್ ಚುನಾವಣೆ ಕೋವಿಡ್ ಹಿನ್ನೆಲೆ ಮಾರ್ಗಸೂಚಿ ಪಾಲನೆ ಅಗತ್ಯ

ದಾವಣಗೆರೆ ಅ.07 ಭಾರತ ಚುನಾವಣಾ ಆಯೋಗವು ಕರ್ನಾಟಕ ಆಗ್ನೇಯಪದವೀಧರರ ಕ್ಷೇತ್ರದ ಚುನಾವಣಾ ವೇಳಾಪಟ್ಟಿಯನ್ನುಹೊರಡಿಸಿದ್ದು ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಕೋವಿಡ್-19 ರೋಗವು ಹರಡುತ್ತಿರುವ ಹಿನ್ನೆಲೆಯಲ್ಲಿ ಚುನಾವಣಾಪ್ರಚಾರಗಳಲ್ಲಿ ಅಭ್ಯರ್ಥಿಗಳು ಮತ್ತು ಪಕ್ಷದವರು ಆಯೋಗ ಹೊರಡಿಸಿರುವ ಕೆಳಕಂಡ ಮಾರ್ಗಸೂಚಿಗಳನ್ನುಅನುಸರಿಸಬೇಕಿದೆ. ಚುನಾವಣಾ ಚಟುವಟಿಕೆಗಳನ್ನು ಕೈಗೊಳ್ಳುವ ವೇಳೆಅಭ್ಯರ್ಥಿಗಳು…

ಅ. 13, 14 ರಂದು ಪಿಜಿಸಿಇಟಿ ಮತ್ತು ಡಿಸಿಇಟಿ ಪ್ರವೇಶ ಪರೀಕ್ಷೆ ಅಕ್ರಮ ಹಾಗೂ ಗೊಂದಲಗಳಿಗೆ ಅವಕಾಶವಿಲ್ಲದಂತೆ ಪರೀಕ್ಷೆ ಜರುಗಿಸಿ- ಪೂಜಾರ್ ವೀರಮಲ್ಲಪ್ಪ

ದಾವಣಗೆರೆ ಅ. 07ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಅ. 13 ಮತ್ತು 14 ರಂದು ಸ್ನಾತಕೋತ್ತರ ಸಾಮಾನ್ಯ ಪ್ರವೇಶ ಪರೀಕ್ಷೆ (ಪಿಜಿಸಿಇಟಿ) ಮತ್ತು ಡಿಪ್ಲೊಮಾ ಸಾಮಾನ್ಯ ಪ್ರವೇಶ ಪರೀಕ್ಷೆ (ಡಿಸಿಇಟಿ) ದಾವಣಗೆರೆಯ 07 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಯಲ್ಲಿ ಯಾವುದೇ ಬಗೆಯ…

ಗ್ರಾಮೀಣ ಭಾಗದಲ್ಲಿ ಡಿಟಿಟಲ್ ಸೇವೆ ನೀಡಲು ಕೇಂದ್ರಗಳ ಪರಿಶೀಲನೆ

ದಾವಣಗೆರೆ ಅ.06ಗ್ರಾಮೀಣ ಮಟ್ಟದಲ್ಲಿ ಸಾರ್ವಜನಿಕರಿಗೆ ವಿವಿಧ ರೀತಿಯ ಡಿಜಿಟಲ್ಸೇವೆಗಳನ್ನು ನೀಡುವ ಸಲುವಾಗಿ ಸೇವಾ ಕೇಂದ್ರಗಳನ್ನುತೆರೆಯುವ ಉದ್ದೇಶದಿಂದ ಇಡಿಸಿಎಸ್ ಇ-ಗರ್ವನೆನ್ಸ್ ಎಂ.ಡಿ ಸಿಂಧುಬಿ.ರೂಪೇಶ್ ಹಾಗೂ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಇವರುಸೋಮವಾರ ಬಾಡಾ ಮತ್ತು ತೋಳಹುಣಸೆ ಗ್ರಾಮಗಳಿಗೆಭೇಟಿ ನೀಡಿ ಕೇಂದ್ರಗಳ ಪರಿಶೀಲನೆ ನಡೆಸಿದರು.ಈ ವೇಳೆ…

ದಾವಣಗೆರೆ ವಿವಿ ಯಲ್ಲಿ ಫ್ಯಾಷನ್ ಡಿಸೈನಿಂಗ್ ಕೋರ್ಸ್ ಆರಂಭ

ದಾವಣಗೆರೆ ಅ.06 ಸ್ಥಳೀಯ ಅಭ್ಯರ್ಥಿಗಳ ಅನುಕೂಲಕ್ಕಾಗಿ ಹಾಗೂ ಈ ಫ್ಯಾಷನ್ಡಿಸೈನಿಂಗ್ ಕ್ಷೇತ್ರಕ್ಕೆ ವೃತ್ತಿ ಕೌಶಲ್ಯಗಳನ್ನು ಒಳಗೊಂಡಪದವೀಧರ ಅಭ್ಯರ್ಥಿಗಳನ್ನು ಸೃಷ್ಟಿಸುವಸದುದ್ದೇಶದಿಂದ ದಾವಣಗೆರೆ ವಿಶ್ವವಿದ್ಯಾನಿಲಯವು ಹೊಸಕೋರ್ಸ್‍ನ್ನು ಪ್ರಸಕ್ತ ಶೈಕ್ಷಣಿಕ ವರ್ಷ 2020-21 ರಿಂದಆರಂಭಿಸಲಾಗುತ್ತಿದ್ದು, ಅ.22 ಅರ್ಜಿ ಸಲ್ಲಿಸಲು ಕಡೆಯದಿನವಾಗಿದೆ.ಸ್ನಾತಕೋತ್ತರ ಎಂ.ಎಸ್ಸಿ ಫ್ಯಾಷನ್ ವಿನ್ಯಾಸ ಅಧ್ಯಯನವಿಭಾಗವು…

ಟ್ಯುಲಿಪ್ ಕಾರ್ಯಕ್ರಮದಡಿ ಇಂಟರ್ನ್‍ಶಿಪ್‍ಗೆ ಅರ್ಜಿ ಆಹ್ವಾನ

ದಾವಣಗೆರೆ ಅ.06ಭಾರತ ಸರ್ಕಾರದ ವಸತಿ ಹಾಗೂ ವ್ಯವಹಾರಗಳಸಚಿವಾಲಯವು ಹೊಸ ಪದವೀಧರರಿಗೆ ಕಾಮಗಾರಿಗಳವೃತ್ತಿಪರ ಕಲಿಕೆಯ ಅನುಭವ ಹೆಚ್ಚಿಸಲು ಸ್ಮಾರ್ಟ್‍ಸಿಟಿಗಳಲ್ಲಿಟ್ಯುಲಿಪ್ ಕಾರ್ಯಕ್ರಮದಡಿ ಇಂಟರ್ನ್‍ಶಿಪ್‍ಗಾಗಿ ಅರ್ಜಿ ಆಹ್ವಾನಿಸಲಾಗಿದೆ.ಟ್ಯುಲಿಪ್ ಕಾರ್ಯಕ್ರಮದಡಿ ದಾವಣಗೆರೆ ಸ್ಮಾರ್ಟ್ ಸಿಟಿ ವತಿಯಿಂದ ಇಂಟರ್ನ್ ಸಿವಿಲ್, ಎಲೆಕ್ಟ್ರಿಕ್, ಮೆಕ್ಯಾನಿಕಲ್ ಇಂಜಿನಿಯರಿಂಗ್, ಆಡಳಿತಹಾಗೂ ಹಣಕಾಸು ವಿಭಾಗಗಳಲ್ಲಿ…

ರಾಷ್ಟ್ರೀಯ ಸ್ವಯಂಪ್ರೇರಿತ ರಕ್ತದಾನ ದಿನಾಚರಣೆ-2020

ದಾವಣಗೆರೆ ಅ.05 ‘ರಕ್ತವನ್ನು ಸ್ವಯಂ ಪ್ರೇರಿತವಾಗಿ ದಾನಮಾಡಿ ಮತ್ತುಕರೋನ ವಿರುದ್ದದ ಹೋರಾಟಕ್ಕೆ ಕೊಡುಗೆಯಾಗಲಿ’ ಎಂಬಘೋಷಣೆಯೊಂದಿಗೆ ಅ.09 ರಂದು ಬೆಳಿಗ್ಗೆ 10 ಗಂಟೆಗೆ ಕುವೆಂಪು ಕನ್ನಡ ಭವನ, ಆರ್ಟ್ ಕಾಲೇಜು ಹತ್ತಿರ,ದಾವಣಗೆರೆ ಇಲ್ಲಿ “ರಾಷ್ಟ್ರೀಯ ಸ್ವಯಂಪ್ರೇರಿತ ರಕ್ತದಾನದಿನಾಚರಣೆ-2020” ಯನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲಾಡಳಿತ, ಜಿಲ್ಲಾ…

ಅಕ್ರಮ/ನಕಲಿ/ಕಲಬೆರಕೆ ಮದ್ಯ ತಯಾರಿಕೆ- ಮಾರಾಟ ಶಿಕ್ಷಾರ್ಹ ಅಪರಾಧ

ದಾವಣಗೆರೆ ಅ.03 ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆ-2020ವೇಳಾಪಟ್ಟಿ ಪ್ರಕಟವಾಗಿದ್ದು, ಇಂತಹ ಸಂದರ್ಭದಲ್ಲಿ ನಕಲಿಮದ್ಯ, ಕಲಬೆರಕೆ ಸೇಂದಿ, ಕಳ್ಳಭಟ್ಟಿ ಸಾರಾಯಿಗಳನ್ನುಅಕ್ರಮವಾಗಿ ತಯಾರಿಸಿ ಮಾರಾಟ ಮಾಡುವ ಹೆಚ್ಚಿನ ಸಾಧ್ಯತೆಇರುವುದರಿಂದ ಅನಧಿಕೃತ ಸ್ಥಳಗಳಲ್ಲಿ ಅಕ್ರಮ, ನಕಲಿ,ಕಲಬೆರಕೆ ಮದ್ಯ ಹಾಗೂ ಕಳ್ಳಭಟ್ಟಿ ಸಾರಾಯಿ ತಯಾರಿಕೆ,ಮಾರಾಟ, ಸೇವನೆ, ಸಾಗಾಣಿಕೆ,…

ಹೊಸ ಶಿಕ್ಷಣ ನೀತಿ ಕುರಿತು ಸಂವಾದ

ದಾವಣಗೆರೆ ಅ.03 ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ದಾವಣಗೆರೆಪ್ರಾದೇಶಿಕ ಕೇಂದ್ರವು ರಾಜ್ಯಶೈಕ್ಷಣಿಕ ದಿಕ್ಸೂಚಿ ಮತ್ತು ಸುಧಾರಣಾ ಸಮಿತಿ ಮತ್ತು ಅಖಿಲಭಾರತ ಸಾಹಿತ್ಯ ಪರಿಷತ್, ಪಟೇಲ್ ಬಡಾವಣೆ ಘಟಕ ಇವರಸಂಯುಕ್ತಾಶ್ರಯದಲ್ಲಿ ‘ಹೊಸ ಶಿಕ್ಷಣ ನೀತಿ ಮತ್ತುಭಾರತೀಯತೆಯ ಒಳನೋಟ’ ಎಂಬ ಸಂವಾದಕಾರ್ಯಕ್ರಮವನ್ನು ಕೆಎಸ್‍ಓಯು ಪ್ರಾದೇಶಿಕಕಚೇರಿಯಲ್ಲಿ…