Category: ದಾವಣಗೆರೆ

ರಿಯಾಯಿತಿ ಪಾಸು ಪಡೆಯಲು ಆನ್‍ಲೈನ್ ವ್ಯವಸ್ಥೆ

ದಾವಣಗೆರೆ .ಅ.03 ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ 6 ಸೇವೆಗಳನ್ನುಸೇವಾಸಿಂಧು ಪೋರ್ಟಲ್‍ನಲ್ಲಿ ಕಡ್ಡಾಯವಾಗಿ ಆನ್‍ಲೈನ್ವ್ಯವಸ್ಥೆಯಡಿ ನಿರ್ವಹಿಸಲಾಗುತ್ತಿದೆ.ವಿದ್ಯಾರ್ಥಿ ಉಚಿತ/ರಿಯಾಯಿತಿ ಬಸ್‍ಪಾಸ್, ವಿಕಲಚೇತನರ ರಿಯಾಯಿತಿಪಾಸ್, ಅಂಧರ ಉಚಿತ ಪಾಸ್, ಸ್ವಾತಂತ್ಯ್ರ ಹೋರಾಟಗಾರರ ಪಾಸ್,ಸ್ವಾತಂತ್ರ್ಯ ಹೋರಾಟಗಾರರ ಪತಿ/ ಪತ್ನಿಯರ ಉಚಿತಕೂಪನ್ಸ್ ಮತ್ತು ಅಪಘಾತ ಪರಿಹಾರ…

ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ

ದಾವಣಗೆರೆ ಅ.3 ಅ.4 ರಂದು ಕರ್ನಾಟಕ ಶಿಕ್ಷಕರ ಅರ್ಹತಾಪರೀಕ್ಷೆಗಳು(ಏಂಖಖಿಇಖಿ-2019) ನಗರದ 25 ಪರೀಕ್ಷಾಕೇಂದ್ರಗಳಲ್ಲಿ ನಡೆಯಲಿದ್ದು ಪರೀಕ್ಷೆಗಳುಸುಗಮವಾಗಿ ನಡೆಯಲು ಹಾಗೂ ಪರೀಕ್ಷಾ ಕೇಂದ್ರಗಳಲ್ಲಿಅವ್ಯವಹಾರಗಳು ನಡೆಯದಂತೆ ತಡೆಗಟ್ಟುವ ಸಲುವಾಗಿಸಿಆರ್‍ಪಿಸಿ ಕಲಂ 144 ರನ್ವಯ ಪರೀಕ್ಷಾ ಕೇಂದ್ರಗಳಸುತ್ತಮುತ್ತ 200 ಮೀಟರ್ ಪ್ರದೇಶವನ್ನು ನಿಷೇಧಿತಪ್ರದೇಶವೆಂದು ಹಾಗೂ ಪರೀಕ್ಷಾ…

ಗಾಂಧೀಜಿ ಹಾಗೂ ಶಾಸ್ತ್ರೀಜಿ ಜಯಂತಿ-ಕೋವಿಡ್ ಮಾರ್ಗಸೂಚಿಯಂತೆ ಸರಳ ಆಚರಣೆ ಗಾಂಧಿ ತತ್ವಗಳ ಪಾಲನೆಯಿಂದ ಶಾಂತಿ- ಸುಧಾರಣೆ ಸಾಧ್ಯ : ಜಿಲ್ಲಾಧಿಕಾರಿ

ದಾವಣಗೆರೆ ಅ.02‘ಮತ್ತೊಬ್ಬರಲ್ಲಿ ಕಾಣ ಬಯಸುವ ಬದಲಾವಣೆ ಮೊದಲುನಿನ್ನಲ್ಲಿ ಆಗಲಿ’ ಎಂಬ ಗಾಂಧೀಜಿಯವರ ತತ್ವವನ್ನು ನಾವುನಮ್ಮ ಜೀವನದಲ್ಲಿ ಅಳವಡಿಸಿಕೊಂಡಲ್ಲಿ ಸಮಾಜದಲ್ಲಿ ಶಾಂತಿ,ನೆಮ್ಮದಿ ಮತ್ತು ಸುಧಾರಣೆ ಸಾಧ್ಯವಾಗಲಿದೆ. ಈ ನಿಟ್ಟಿನಲ್ಲಿಮೊದಲು ನಾವು ಸತ್ಯ, ಧರ್ಮ, ಅಹಿಂಸೆಯನ್ನು ನಮ್ಮಲ್ಲಿಕಂಡುಕೊಳ್ಳುವ ನಿರ್ಧಾರ ಇಂದು ಮಾಡೋಣ ಎಂದುಜಿಲ್ಲಾಧಿಕಾರಿ ಮಹಾಂತೇಶ…

ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣಾ ತಿಳುವಳಿಕೆ ಪತ್ರ

ದಾವಣಗೆರೆ ಅ.01 ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದಿಂದಕರ್ನಾಟಕ ವಿಧಾನ ಪರಿಷತ್ತಿಗೆ ಒರ್ವ ಸದಸ್ಯರನ್ನುಚುನಾಯಿಸಲು ಚುನಾವಣೆ ನಡೆಯಲಿದೆ.ನಾಮಪತ್ರದ ನಮೂನೆಗಳನ್ನುಚುನಾವಣಾಧಿಕಾರಿಗಳಾದ ಪ್ರಾದೇಶಿಕ ಆಯುಕ್ತರು,ಬೆಂಗಳೂರು ಪ್ರಾದೇಶಿಕ ಆಯುಕ್ತರ ಕಚೇರಿಬೆಂಗಳೂರು ವಿಭಾಗ 2ನೇ ಮಹಡಿ ಬಿ.ಎಂ .ಟಿ.ಸಿ ಕಟ್ಟಡ ಕೆ.ಹೆಚ್ರಸ್ತೆ ಶಾಂತಿನಗರ ಬೆಂಗಳೂರು-560027 ಅಥವಾ ಸಹಾಯಕಚುನಾವಣಾಧಿಕಾರಿಗಳ ಕಚೇರಿಯಿಂದ…

ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಮತಾ ಹೊಸಗೌಡರ್ ಅಭಿಪ್ರಾಯ ಪುಸ್ತಕ ಜ್ಞಾನಕ್ಕಿಂತ ಹಿರಿಯರ ಅನುಭವದ ಜ್ಞಾನ ಹೆಚ್ಚು

ದಾವಣಗೆರೆ ಅ.1 ‘ಪುಸ್ತಕ ಜ್ಞಾನಕ್ಕಿಂತ ಹಿರಿಯರ ಅನುಭವದ ಜ್ಞಾನಹೆಚ್ಚಾಗಿದ್ದು, ಮನೆಯಲ್ಲಿ ಹಿರಿಯರು ಇರದಿದ್ದರೆ ಬದುಕಿಗೆಸ್ಫೂರ್ತಿ ಹಾಗೂ ದಾರಿಗಳಿಲ’್ಲ ಎಂದು ಉಪವಿಭಾಗಾಧಿಕಾರಿ ಮಮತಾಹೊಸಗೌಡರ್ ಅಭಿಪ್ರಾಪಟ್ಟರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಿಕಲಚೇತನರ ಮತ್ತುಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ದಾವಣಗೆರೆ ಹಿರಿಯನಾಗರಿಕರ ಸಂಘ ಹಾಗೂ ಜಿಲ್ಲೆಯಲ್ಲಿ…

ಪ್ರವಾಸಿ ಟ್ಯಾಕ್ಸಿ ಸಹಾಯಧನ ಯೋಜನೆ : ಮೂಲ ದಾಖಲಾತಿಗಳ ಪರಿಶೀಲನೆ

ದಾವಣಗೆರೆ ಅ.01 2012-13ನೇ ಸಾಲಿನಿಂದ 2016-17ನೇ ಸಾಲಿನವರೆಗೆ ಎಸ್‍ಸಿಎಸ್‍ಪಿ/ಟಿಎಸ್‍ಪಿಯೋಜನೆಯಡಿ ಬಾಕಿ ಉಳಿದಿರುವ ಪರಿಶಿಷ್ಟ ಜಾತಿ-11, ಪರಿಶಿಷ್ಟಪಂಗಡ-07 ಮತ್ತು ಹಿಂದುಳಿದ ಹಾಗೂ ಅಲ್ಪಸಂಖ್ಯಾತರವರ್ಗದ 13 ಒಟ್ಟು 31 ವಿದ್ಯಾವಂತ ನಿರುದ್ಯೋಗಿ ಅಭ್ಯರ್ಥಿಗಳಿಗೆರೂ.2 ಲಕ್ಷಗಳನ್ನು ಪ್ರವಾಸಿ ಟ್ಯಾಕ್ಸಿಗೆ ಸಹಾಯಧನಒದಗಿಸಲು ಅರ್ಜಿ ಆಹ್ವಾನಿಸಲಾಗಿದ್ದು, ಅ.06 ರಂದು…

ನಿಗಮದಿಂದ ವಿವಿಧ ಸಾಲ ಯೋಜನೆಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ ಅ.01 2020-21 ನೇ ಸಾಲಿನಲ್ಲಿ ಕರ್ನಾಟಕ ಅಲೆಮಾರಿ ಮತ್ತು ಅರೆಅಲೆಮಾರಿ ಅಭಿವೃದ್ದಿ ನಿಗಮದಿಂದ ಅಲೆಮಾರಿ ಸಮಾಜಕ್ಕೆ ಸೇರಿದಜನಾಂಗದವರ ಆರ್ಥಿಕ ಅಭಿವೃದ್ದಿಗಾಗಿ ಅರ್ಜಿ ಆಹ್ವಾನಿಸಿದೆ.ಅಲೆಮಾರಿ ಸಮಾಜಕ್ಕೆ ಸೇರಿದ ಪ್ರವರ್ಗ-1ರ ಬೈರಾಗಿ(ಬಾವ),ಬಾಲ, ಸಂತೋಷಿ-ಜೋಷಿ, ಬಾಜಿಗರ್, ಭರಡಿ, ಬುಡಬುಡಕಿ-ಜೋಷಿ-ಗೋಂಧಳಿ, ಚಾರ, ಚಿತ್ರಕಥಿ-ಜೋಷಿ, ಧೋಲಿ, ಡವೇರಿ,…

ವಿಧಾನ ಪರಿಷತ್ ಚುನಾವಣೆ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ

ದಾವಣಗೆರೆ ಅ.01ಕರ್ನಾಟಕ ವಿಧಾನ ಪರಿಷತ್ತಿನ ಕರ್ನಾಟಕ ಆಗ್ನೇಯಪದವೀಧರರ ಕ್ಷೇತ್ರದ ಚುನಾವಣೆ 2020 ಕ್ಕೆಸಂಬಂಧಿಸಿದಂತೆ ಭಾರತ ಚುನಾವಣಾ ಆಯೋಗ ವೇಳಾಪಟ್ಟಿಹೊರಡಿಸಿರುವ ಹಿನ್ನೆಲೆ ಇಂದು ಜಿಲ್ಲೆಯ ವಿವಿಧ ರಾಜಕೀಯಪಕ್ಷದ ಮುಖಂಡರೊಂದಿಗೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿಇವರ ಅಧ್ಯಕ್ಷತೆಯಲ್ಲಿ ಜಿಲ್ಲಾಡಳಿತ ಕಚೇರಿಯಲ್ಲಿ ಸೆ.30ರಂದು ಸಭೆ ನಡೆಯಿತು.ಸಭೆಯ ಅಧ್ಯಕ್ಷತೆ…

ಆರೋಗ್ಯ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ನೇರ ಸಂದರ್ಶನ

ದಾವಣಗೆರೆ ಅ.01 ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಕಚೇರಿ ದಾವಣಗೆರೆ ಇವರ ಅಧೀನದಲ್ಲಿ ಬರುವ ವಿವಿಧ ಆರೋಗ್ಯಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಗುತ್ತಿಗೆಆಧಾರದಲ್ಲಿ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.ಫಾರ್ಮಾಸಿಸ್ಟ್ ಹುದ್ದೆ ಸಂಖ್ಯೆ 10, ಕಿರಿಯ ಮಹಿಳಾ ಆರೋಗ್ಯಸಹಾಯಕಿ ಹುದ್ದೆ ಸಂಖ್ಯೆ 21…

ಆಗ್ನೇಯ ಪದವೀಧರರ ಕ್ಷೇತ್ರ ಚುನಾವಣೆಗೆ ವೇಳಾಪಟ್ಟಿ ಪ್ರಕಟ

ದಾವಣಗೆರೆ ಸೆ.30ಕರ್ನಾಟಕ ವಿಧಾನಪರಿಷತ್ತಿನ ಆಗ್ನೇಯ ಪದವೀಧರರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಸಂಬಂಧ ವೇಳಾಪಟ್ಟಿಯನ್ನು ಚುನಾವಣಾಧಿಕಾರಿಯೂ ಆಗಿರುವ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರು ಪ್ರಕಟಿಸಿದ್ದಾರೆ.ವಿಧಾನಪರಿಷತ್ತಿನ ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳು ಮತ್ತು…