Category: ದಾವಣಗೆರೆ

ಹರಿಹರದ ಕೆನರಾ ಬ್ಯಾಂಕ್‌ ಶಾಖೆಯಲ್ಲಿ ತ್ವರಿತ ಸಾಲ ಮಂಜೂರಾತಿ ಪತ್ರ ವಿತರಣೆ

ದಾವಣಗೆರೆ ಶಾಖೆಯ ಡಿವಿಜನಲ್‌ ಮ್ಯಾನೇಜರ್‌ ಆದ ತಿಪ್ಪೇಸ್ವಾಮಿ ಅವರು ಗ್ರಾಹಕರಿಗೆ ವಾಹನ ಸಾಲ, ಗೃಹ ಸಾಲ ಮತ್ತು ಕೃಷಿ ಸಾಲಗಳ ಬಗ್ಗೆ ಗ್ರಾಹಕರಿಗೆ ಸಲಹೆ ಸೂಚನೆಗಳನ್ನು ನೀಡಿದರು.ಅವರು ಹರಿಹರದ ಕೆನರಾ ಬ್ಯಾಂಕ್‌ನಲ್ಲಿ ಏರ್ಪಡಿಸಿದ್ದ ತ್ವರಿತ ಸಾಲಗಳ ಮೇಳ ಸಮಾರಂಭದಲ್ಲಿ ಮಾತನಾಡುತ್ತಿದ್ದರು.ಮುಖ್ಯ ಪ್ರಬಂಧಕರಾದ…

ಸ್ಥಳಿಯ ಸಂಸ್ಥೆಗಳ ಉಪಚುನಾವಣೆ ನಡೆಸಲು ಎಸ್‍ಓಪಿ ಮಾರ್ಗಸೂಚಿ ರಚನೆ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಕೋವಿಡ್ ಸೋಂಕಿತರು ಅಂಚೆಮೂಲಕ ಮತ ಚಲಾಯಿಸಬಹುದು

ದಾವಣಗೆರೆ ಸೆ.15ರಾಜ್ಯ ಚುನಾವಣ ಆಯೋಗ ಕರ್ನಾಟಕ ಕೋವಿಡ್-19 ಹಿನ್ನೆಲೆಯಲ್ಲಿಸ್ಥಳಿಯ ಸಂಸ್ಥೆಗಳ ಸಾರ್ವತ್ರಿಕ ಉಪಚುನಾವಣೆ ನಡೆಸಲುಅನುಸರಿಸಬೇಕಾದ ಪ್ರಾಮಾಣಿತ ಕಾರ್ಯ ನಿರ್ವಹಣಾ ಪದ್ದತ್ತಿ(ಎಸ್‍ಓಪಿ) ಮಾರ್ಗಸೂಚಿಗಳನ್ನು ರಚನೆ ಮಾಡಲಾಗಿದೆ.ಮುಂಬಲಿರುವ ಸ್ಥಳಿಯ ಸಂಸ್ಥೆಗಳ ಚುನಾವಣೆಯನ್ನುಕೋವಿಡ್-19 ಹಿನ್ನೆಲೆಯಲ್ಲಿ ನಡೆಸಬೇಕಾಗಿರುತ್ತದೆ ಕೇಂದ್ರಗೃಹ ಮಂತ್ರಾಲಯ ಮತ್ತು ಆರ್ಯೋಗ್ಯ ಕುಟುಂಬಕಲ್ಯಾಣಇಲಾಖೆಯ ಕೋವಿಡ್-19 ನಿಯಂತ್ರಣಕ್ಕಾಗಿ…

ಸರ್. ಎಂ. ವಿಶ್ವೇಶ್ವರಯ್ಯನವರ ಜನ್ಮದಿನದ ಪ್ರಯುಕ್ತ ಏರ್ಪಡಿಸಿದ್ದ ಎಂಜಿನಿಯರ್‍ಗಳ ದಿನಾಚರಣೆ

ದಾವಣಗೆರೆ ಸೆ.15ವಿಶ್ವವಿದ್ಯಾನಿಲಯ ಆವರಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಸರ್.ಎಂ. ವಿಶ್ವೇಶ್ವರಯ್ಯ ಅವರ ಜನ್ಮದಿನ ಕಾರ್ಯಕ್ರಮದಲ್ಲಿಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ ಮಾತನಾಡಿ, ನಿಸ್ವಾರ್ಥಸೇವೆಯಿಂದ ದೇಶದ ಉನ್ನತಿ ಸಾಧ್ಯ ಅರ್ಥಿಕ, ಸಾಮಾಜಿಕ,ಶೈಕ್ಷಣಿಕ ಮತ್ತು ಕೃಷಿ ಕ್ಷೇತ್ರದ ಸಮಗ್ರಅಭಿವೃದ್ದಿಗೆ ಸರ್ ಎಂ.ವಿಶ್ವೇಶ್ವರಯ್ಯ ಅವರು ನೀಡಿದಕೊಡುಗೆಗಳು ಶಾಶ್ವತವಾಗಿ…

ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಶಾಮನೂರು ಶಿವಶಂಕರಪ್ಪ

ದಾವಣಗೆರೆ ಸೆ.15- ಸ್ಮಾರ್ಟ್ ಸಿಟಿ ಯೋಜನೆಯಡಿ ಮಂಗಳವಾರ ಎ.ಬಿ.ಡಿ ಏರಿಯಾದಎಸ್.ಎಸ್.ಎಂ ನಗರ, ಬಿಡಿ ಲೇಔಟ್, ಪಾರ್ವತಮ್ಮ ನಗರಗಳಲ್ಲಿರೂ. 10 ಕೋಟಿ ವೆಚ್ಚದ ಮೂಲ ಸೌಕರ್ಯ ಅಭಿವೃದ್ಧಿಕಾಮಗಾರಿಗೆ ಶಾಸಕ ಶಾಮನೂರು ಶಿವಶಂಕರಪ್ಪ ಭೂಮಿಪೂಜೆ ನೆರವೇರಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಮಾರ್ಟ್ ಸಿಟಿಯೋಜನೆಯಡಿ…

ಅರ್ಜಿ ಆಹ್ವಾನ

ದಾವಣಗೆರೆ ಸೆ.15 2017-18ನೇ ಸಾಲಿನಲ್ಲಿ ಪ್ರಾರಂಭವಾಗಿರುವ ಅಲ್ಪಸಂಖ್ಯಾತರಮೌಲಾನಾ ಆಜಾದ್ ಮಾದರಿ ಶಾಲೆಗಳಿಗೆ 6, 7, 8 ಮತ್ತು 9ನೇತರಗತಿಯವರಿಗೆ ಕನ್ನಡ ಮತ್ತು ಆಂಗ್ಲ ಮಾಧ್ಯಮದಲ್ಲಿಭೋಧಿಸಲು ತಾತ್ಕಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕಮಾಡಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕನ್ನಡ ಉರ್ದು ವಿಷಯಕ್ಕೆ ವಿದ್ಯಾರ್ಹತೆ ಬಿ.ಎ &ಚಿmಠಿ;…

ಮಳೆ ವಿವರ

ದಾವಣಗೆರೆ ಸೆ.14ಜಿಲ್ಲೆಯಲ್ಲಿ ಸೆ.13 ರಂದು 6.0 ಮಿ.ಮೀ ಸರಾಸರಿಮಳೆಯಾಗಿದ್ದು, ತಾಲ್ಲೂಕುವಾರು ಮಳೆ ಹಾಗೂ ಹಾನಿ ವಿವರ ಈಕೆಳಕಂಡಂತಿದೆ.ಚನ್ನಗಿರಿ ತಾಲ್ಲೂಕಿನಲ್ಲಿ 3.0 ವಾಡಿಕೆಗೆ 6.0 ಮಿ.ಮೀ. ವಾಸ್ತವಮಳೆಯಾಗಿದೆ. ದಾವಣಗೆರೆ ತಾಲ್ಲೂಕಿನಲ್ಲಿ 8.0 ವಾಡಿಕೆಗೆ 5.0ಮಿ.ಮೀ. ವಾಸ್ತವ ಮಳೆಯಾಗಿದೆ. ಹರಿಹರ ತಾಲ್ಲೂಕಿನಲ್ಲಿ 4.0ವಾಡಿಕೆಗೆ 4.0…

ವೈದ್ಯಾಧಿಕಾರಿಗಳ ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ಡಿಸಿಗೆ ಮನವಿ

ದಾವಣಗೆರೆ ಸೆ.14 ಸರ್ಕಾರಿ ವೈದ್ಯಾಧಿಕಾರಿಗಳ ನ್ಯಾಯುತವಾದ ಬೇಡಿಕೆ ಈಡೇರದಹಿನ್ನೆಲೆಯಲ್ಲಿ ಸೆ.21 ರಿಂದ ತುರ್ತು ಸೇವೆಯನ್ನುಹೊರತುಪಡಿಸಿ ಉಳಿದೆಲ್ಲ ಆರೋಗ್ಯ ಸೇವೆಗಳನ್ನುಸ್ಥಗಿತಗೊಳಿಸುತ್ತೇವೆ ಎಂದು ಸೋಮವಾರ ಜಿಲ್ಲಾಧಿಕಾರಿಕಚೇರಿಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘಜಿಲ್ಲಾ ಶಾಖೆ ವತಿಯಿಂದ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅವರಿಗೆಮನವಿ ಸಲ್ಲಿಸಲಾಯಿತು. ಕರ್ನಾಟಕ…

ಅಧಿಕಾರಿಗಳಿಗೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಸೂಚನೆ ಎಸ್‍ಸಿಪಿ ಮತ್ತು ಟಿಎಸ್‍ಪಿ ಯೋಜನೆಯ ಹಣ ರಸ್ತೆ ಕಾಮಗಾರಿಗೆ ಬಳಸದಿರಿ

ದಾವಣಗೆರೆ ಸೆ.12ಎಸ್‍ಸಿಪಿ ಮತ್ತು ಟಿಎಸ್‍ಪಿ ಯೋಜನೆಯ ಹಣವನ್ನು ಅವರಅಭಿವೃದ್ಧಿಗೆ ಮಾತ್ರ ವಿನಿಯೋಗಿಸಬೇಕೆ ಹೊರತು ರಸ್ತೆಕಾಮಗಾರಿಗೆ ಬಳಸಬೇಡಿ ಎಂದು ಅಧಿಕಾರಿಗಳಿಗೆ ಉಪಮುಖ್ಯಮಂತ್ರಿಹಾಗೂ ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣಇಲಾಖೆಯ ಸಚಿವ ಗೋವಿಂದ ಎಂ.ಕಾರಜೋಳ ಸೂಚಿಸಿದರು.ಶನಿವಾರ ಜಿಲ್ಲಾಡಳಿತ ಭವನದಲ್ಲಿ ಸುದ್ದಿಗಾರರೊಂದಿಗೆಮಾತನಾಡಿದ ಅವರು, ಎಸ್‍ಸಿಪಿ ಮತ್ತು ಟಿಎಸ್‍ಪಿ…

ಸಂಚಾರಿ ಸಿಗ್ನಲ್ ವೃತ್ತಗಳಲ್ಲಿ ಬ್ಯಾನರ್‍ಗಳನ್ನು &ಚಿmಠಿ; ಬಂಟಿಂಗ್ಸ್‍ಗಳ ನಿಷೇಧ

ದಾವಣಗೆರೆ ಸೆ.12ದಿನಾಂಕ: 09-09-2020ನೇ ದಿನದಂದು ನಗರದ ಜಿಲ್ಲಾ ಪೊಲೀಸ್ಕಛೇರಿಯ ಸಭಾಂಗಣದಲ್ಲಿ ದಾವಣಗೆರೆ ನಗರದ ಎಲ್ಲಾ ಪೊಲೀಸ್ ಠಾಣಾಸರಹದ್ದಿನಲ್ಲಿನ ಎಲ್ಲಾ ಧಾರ್ಮಿಕ ಮುಖಂಡರನ್ನು ಬ್ಯಾನರ್ ಮತ್ತುಬಂಟಿಂಗ್ಸ್‍ಗಳನ್ನು ಮುದ್ರಣ ಮಾಡುವ ಮಾಲೀಕರನ್ನು ಹಾಗೂ ಬ್ಯಾನರ್ಮತ್ತು ಬಂಟಿಂಗ್ಸ್‍ಗಳನ್ನು ಕಟ್ಟುವಂತಹ ಗುತ್ತಿಗೆದಾರರನ್ನುಬರಮಾಡಿಕೊಂಡು ಈ ಸಭೆಯನ್ನು ಜಿಲ್ಲಾ ಪೊಲೀಸ್…

ಪಿಎಸ್‍ಐ,ಆರ್‍ಎಸ್‍ಐ, ಸಿಎಆರ್ ಹುದ್ದೆಗಳ ಸಹಿಷ್ಣುತೆ ಮತ್ತು ದೇಹಢ್ರ್ಯತೆಯ ಪರೀಕ್ಷೆ ಮೂಂದೂಡಿಕೆ

ದಾವಣಗೆರೆ ಸೆ.12ಪಿಎಸ್‍ಐ ಮತ್ತು ಆರ್‍ಎಸ್‍ಐ ಸಿಎಆರ್/ಡಿಎಆರ್(ಸೇವಾನಿರತ) ಹುದ್ದೆಗಳನೇಮಕಾತಿ ಸಂಬಂಧ ಅಭ್ಯರ್ಥಿಗಳಿಗೆ ಸಹಿಷ್ಣುತೆ ಮತ್ತುದೇಹದಾಡ್ರ್ಯತೆ ಪರೀಕ್ಷೆಗಳನ್ನು ಸೆ.07 ರಿಂದ ಸೆ.11 ಹಾಗೂಸೆ.14 ರಂದು ಒಟ್ಟು 6 ದಿನಗಳ ಕಾಲ ಜಿಲ್ಲಾ ಕ್ರೀಡಾಂಗಣದಾವಣಗೆರೆ ಇಲ್ಲಿ ನಡೆಸುವಂತೆ ನಿರ್ದೇಶನ ನೀಡಲಾಗಿರುತ್ತದೆ. ದಾವಣಗೆರೆಯಲ್ಲಿ ಸೆ.08 ರಂದು ರಾತ್ರಿ…