Category: ದಾವಣಗೆರೆ

ವಸತಿ ಶಾಲೆ ಪ್ರವೇಶದ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ದಾವಣಗೆರೆ ಆ.26 ವಸತಿ ಶಾಲೆಗಳಿಗೆ 6 ನೇ ತರಗತಿಯ ಪ್ರವೇಶಕ್ಕಾಗಿಹೊರಡಿಸಲಾಗಿದ್ದ ಆನ್‍ಲೈನ್ ಅರ್ಜಿ ಸಲ್ಲಿಕೆಯ ದಿನಾಂಕವನ್ನು ಸೆ.5ರವರೆಗೆ ವಿಸ್ತರಿಸಲಾಗಿದೆ. 2020-21 ನೇ ಶೈಕ್ಷಣಿಕ ಸಾಲಿನಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳಸಂಘ, ಬೆಂಗಳೂರು ಇದರ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ಕಿತ್ತೂರು ರಾಣಿ…

ಅರ್ಜಿ ಆಹ್ವಾನ

ದಾವಣಗೆರೆ ಆ.26ಸಿಬ್ಬಂದಿ ನೇಮಕಾತಿ ಆಯೋಗದ (SSಅ) ವತಿಯಿಂದ ದೆಹಲಿಯಲ್ಲಿಕಾನ್‍ಸ್ಟೇಬಲ್(ಎಕ್ಸಿಕ್ಯೂಟಿವ್) ಹುದ್ದೆಗಳ ಭರ್ತಿಗಾಗಿ ಆನಲೈನ್ ಮೂಲಕಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಸೆ.7 ಕೊನೆಯ ದಿನವಾಗಿದ್ದು, ಯಾವುದೇಪಿ.ಯು.ಸಿ(10+2) ವಿದ್ಯಾರ್ಹತೆಯನ್ನು ಹೊಂದಿರುವ ಅರ್ಹ ಪುರುಷಮತ್ತು ಮಹಿಳಾ ಅಭ್ಯರ್ಥಿಗಳು hಣಣಠಿs://ssಛಿ.ಟಿiಛಿ.iಟಿ ಅಥವಾ ತಿತಿತಿ.ssಞಞಡಿ.ಞಚಿಡಿ.ಟಿiಛಿ.iಟಿ ವೆಬ್‍ಸೈಟ್ ಮೂಲಕ ಆನ್‍ಲೈನ್‍ನಲ್ಲಿ ಅರ್ಜಿಸಲ್ಲಿಸಬಹುದಾಗಿದೆ.18…

ಆನ್‍ಲೈನ್ ಮೂಲಕ ನೋಂದಣಿ ಪ್ರಮಾಣ ಪತ್ರ ಪಡೆಯಬಹುದು

ದಾವಣಗೆರೆ ಆ.26 ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು ಸೇವಾ ಸಿಂಧುಕೇಂದ್ರಗಳಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿ ನೋಂದಣಿ ಪ್ರಮಾಣಪತ್ರವನ್ನು ಪಡೆಯಬಹುದಾಗಿದೆ. ವಿದ್ಯುನ್ಮಾನ ನಾಗರಿಕ ಸೇವಾ ವಿತರಣಾ ನಿರ್ದೇಶನಾಲಯ ಇ-ಆಡಳಿತಇಲಾಖೆಯ ಸೇವಾ ಸಿಂಧು ಯೋಜನೆಯಡಿ ಉಚಿತವಾಗಿ…

ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

ದಾವಣಗೆರೆ ಆ.25 2019-20 ನೇ ಸಾಲಿನಲ್ಲಿ ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ ವಿವಿಧಕಾಲೇಜುಗಳಲ್ಲಿನ ಮೆಟ್ರಿಕ್ ನಂತರದ ವಿವಿಧ ಕೋರ್ಸ್‍ಗಳಲ್ಲಿಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿಉತ್ತೀರ್ಣರಾಗಿರುವ (ಮಾರ್ಚ್-2020) ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆ.30 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಇಲಾಖೆವೆಬ್‍ಸೈಟ್…

ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವೆಂದು ನಾಮಕರಣ

ದಾವಣಗೆರೆ ಆ.25 ಕೇಂದ್ರ ಸರ್ಕಾರವು ಗ್ರಾಹಕರ ಸಂರಕ್ಷಣಾ ಕಾಯ್ದೆ1986(ಕೇಂದ್ರ ಕಾಯ್ದೆ ಸಂಖ್ಯೆ 68/1986)ನ್ನು ಹಿಂತೆಗೆದುಕೊಂಡುಗ್ರಾಹಕರ ಸಂರಕ್ಷಣಾ ಕಾಯ್ದೆ-2019 ಮತ್ತು ಅದಕ್ಕೆ ಸಂಬಂಧಿಸಿದಗ್ರಾಹಕರ ಸಂರಕ್ಷಣಾ (ಗ್ರಾಹಕರ ವ್ಯಾಜ್ಯಗಳ ಪರಿಹಾರಆಯೋಗಗಳು) ನಿಯಮಗಳು 2020 ಗಳನ್ನು ಜುಲೈ 20 ರಿಂದಕಾರ್ಯರೂಪಕ್ಕೆ ಬರುವಂತೆ ಜಾರಿಗೆ ತಂದಿರುತ್ತದೆ. ತತ್ಸಂಬಂಧದ…

ಖಜಾನೆ-2 ಮೂಲಕ ಸೈನಿಕ ಪಿಂಚಣಿದಾರರ ಮಾಸಾಶನ

ದಾವಣಗೆರೆ ಆ.242ನೇ ಮಹಾಯುದ್ಧದಲ್ಲಿ ಸೇವೆ ಸಲ್ಲಿಸಿದ ಪಿಂಚಣಿದಾರರಿಗೆ ವಿವಿಧವರ್ಗಗಳ ಮಾಸಾಶನ, ಗೌರವಧನಗಳನ್ನು ಸೈನಿಕ ಕಲ್ಯಾಣಮತ್ತು ಪುರ್ನವಸತಿ ಇಲಾಖೆಯ ಡಿಡಿಓಗಳ ಮುಖಾಂತರ ಖಜಾನೆ-2ರ ಬಿಎಂಎಸ್ ಮಾಡ್ಯೂಲ್ ಮೂಲಕ ಪಾವತಿಸಲು ಸೂಚಿಸಲಾಗಿದೆ.ಜಿಲ್ಲೆಯಲ್ಲಿರುವ 2ನೇ ಮಹಾಯುದ್ಧದ ಮಾಜಿ ಸೈನಿಕರ ಹಾಗೂಅವರ ಅವಲಂಬಿತರ ಜೀವಿತ ಪ್ರಮಾಣ ಪತ್ರ…

ಮಕ್ಕಳ ಕ್ವಾರಂಟೈನ್ ಅವಧಿಯಲ್ಲಿ ಪ್ರತ್ಯೇಕ ಕೊಠಡಿ ನಿಗದಿ

ದಾವಣಗೆರೆ ಆ.24ಕೋವಿಡ್-19 ಹಿನ್ನಲೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಘಟಕ(ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ) ದಡಿಯಲ್ಲಿಬರುವ ಜಿಲ್ಲೆಯ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಹೊಸದಾಗಿದಾಖಲಾಗುವ ಮಕ್ಕಳನ್ನು ಕ್ವಾರಂಟೈನ್ ಅವಧಿಮುಗಿಯುವವರೆಗೆ ಪ್ರತ್ಯೇಕವಾಗಿ ಇರಿಸಲು ಬಾಲಕರಿಗಾಗಿ ಡಾನ್ಬಾಸ್ಕೋ ಚಾರಿಟಬಲ್ ಸೊಸೈಟಿ ಹಾಗೂ ಬಾಲಕಿಯರಿಗಾಗಿ ಅಡೋರರ್ಸ್ ವುಮೆನ್ಸ್ಚಾರಿಟಬಲ್ ಸೊಸೈಟಿ…

ಪುಸ್ತಕ ಬಹುಮಾನಕ್ಕೆ ಅರ್ಜಿ ಆಹ್ವಾನ

ದಾವಣಗೆರೆ ಆ.24ಕರ್ನಾಟಕ ಸಾಹಿತ್ಯ ಅಕಾಡೆಮಿಯು ಪ್ರತಿ ವರ್ಷದಂತೆ 2019ನೇವರ್ಷದ ಪುಸ್ತಕ ಬಹುಮಾನ ಯೋಜನೆಗಾಗಿ ಕೆಳಕಂಡಪ್ರಕಾರಗಳ ಕನ್ನಡ ಪುಸ್ತಕಗಳನ್ನು ಸಲ್ಲಿಸಲು ಅರ್ಜಿ ಆಹ್ವಾನಿಸಿದೆ.ಪ್ರತಿ ಪ್ರಕಾರದಲ್ಲಿ ವಿಮರ್ಶಕರು ಆಯ್ಕೆ ಮಾಡುವ ಒಂದುಕೃತಿಗೆ ಬಹುಮಾನ ನೀಡಲಾಗುವುದು.ಬಹುಮಾನಕ್ಕೆ ಸಲ್ಲಿಸುವ ಕೃತಿಗಳು 2019 ರ ಜನವರಿ 1 ರಿಂದ…

 ಜಿ.ಪಂ ಸಾಮಾನ್ಯ ಸಭೆ

ದಾವಣಗೆರೆ ಆ.24ಜಿಲ್ಲಾ ಪಂಚಾಯತ್ ಅಧ್ಯಕ್ಷೆ ದೀಪಾ ಜಗದೀಶ್ ಇವರ ಅಧ್ಯಕ್ಷತೆಯಲ್ಲಿಜಿಲ್ಲಾ ಪಂಚಾಯತ್ ಕಚೇರಿಯ ಮುಖ್ಯ ಸಭಾಂಗಣದಲ್ಲಿ ಆಗಸ್ಟ್ 25 ರಬೆಳಿಗ್ಗೆ 11 ಗಂಟೆಗೆ ಸಭೆಯನ್ನು ಏರ್ಪಡಿಸಲಾಗಿದೆ. ಸಭೆಗೆಹಾಜರಾಗುವ ಜನಪ್ರತಿಧಿಗಳು, ಅಧಿಕಾರಿಗಳು ಮಾಸ್ಕ್ ಧರಿಸಿ, ಸಾಮಾಜಿಕಅಂತರ ಕಾಯ್ದುಕೊಳ್ಳಬೇಕೆಂದು ಜಿ.ಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಪದ್ಮಾ…

ಆಡಳಿತಾಧಿಕಾರಿ ನೇಮಕ

ದಾವಣಗೆರೆ ಆ.21 ಮುಖ್ಯ ಕಾರ್ಯನಿರ್ವಾಹಕಾ ಅಧಿಕಾರಿಗಳು ಕರ್ನಾಟಕ ರಾಜ್ಯ ಔಖಾಫ್ಮಂಡಳಿ ಬೆಂಗಳೂರು ಇವರ ಆದೇಶದನ್ವಯ ದಾವಣಗೆರೆನಗರದ ಜೆ. ಇಮಾಮ್ ನಗರದಲ್ಲಿರುವ ತಂಜೀಮುಲ್ ಮುಸ್ಲಿಮೀನ್ಫಂಡ್ ಅಸೋಸಿಯೇಷನ್ ವಕ್ಫ್ ಸಂಸ್ಥೆಯನ್ನು ಕರ್ನಾಟಕ ರಾಜ್ಯ ವಕ್ಫ್ಮಂಡಳಿಯ ನೇರ ಆಡಳಿತಕ್ಕೆ ಒಳಪಡಿಸಲಾಗಿದೆ. ದಾವಣಗೆರೆ ಜಿಲ್ಲೆಯ ಜಿಲ್ಲಾ ವಕ್ಫ್…