Category: ದಾವಣಗೆರೆ

ಆಗಸ್ಟ್ ಮಾಹೆಯ ಪಡಿತರ ಬಿಡುಗಡೆ

ದಾವಣಗೆರೆ ಆ.12 ದಾವಣಗೆರೆ ಅನೌಪಚಾರಿಕ ಪಡಿತರ ಪ್ರದೇಶದ ಎಎವೈ, ಬಿಪಿಎಲ್, ಎಪಿಎಲ್ಕಾರ್ಡುದಾರರಿಗೆ ಹಾಗೂ ವಲಸೆ ಕಾರ್ಮಿಕರಿಗೆ ಪಡಿತರ ಚೀಟಿ ಇಲ್ಲದವರಿಗೆಆಗಸ್ಟ್ ಮಾಹೆಗೆ ಪಡಿತರ ಬಿಡುಗಡೆ ಮಾಡಿದ್ದು, ಕಾರ್ಡುದಾರರುಪಡಿತರವನ್ನು ನ್ಯಾಯಬೆಲೆ ಅಂಗಡಿಗಳಲ್ಲಿ ಪಡೆಯಬಹುದಾಗಿದೆ. ಪಿಎಂಜಿಕೆಎವೈ ಹಾಗೂ ಎನ್‍ಎಫ್‍ಎಸ್‍ಎ ಯೋಜನೆಯಡಿ ಆಗಸ್ಟ್ ಮಾಹೆಗೆಬಿಡುಗಡೆಯಾದ ಪಡಿತರ…

ನಿಮ್ಮ ಬೆಳೆ ದಾಖಲೀಕರಣದಿಂದ ಸಬಲೀಕರಣ

ದಾವಣಗೆರೆ ಆ.12 ಬೆಳೆ ಸಮೀಕ್ಷೆ ಯೋಜನೆಯು ಸರ್ಕಾರದ ಮಹತ್ವಾಕಾಂಕ್ಷಿಯೋಜನೆಯಾಗಿದ್ದು, ರೈತರು ಬೆಳೆದ ಬೆಳೆಗಳಿಗೆ ಸರ್ಕಾರದ ಯೋಜನೆಗಳನ್ನು ಪಡೆಯಲು ಬೆಳೆ ಸಮೀಕ್ಷೆ ಅಡಿಯಲ್ಲಿ ನಿಖರವಾಗಿಬೆಳೆಯನ್ನು ನಮೂದಿಸುವುದು ಅತ್ಯಗತ್ಯವಾಗಿದೆ.ಕಳೆದ ಸಾಲಿನಲ್ಲಿ ನಿಯೋಜಿತ ಖಾಸಗಿ ನಿವಾಸಿಗಳಿಂದ, ಇಲಾಖಾಸಿಬ್ಬಂದಿಗಳಿಂದ ಬೆಳೆ ಸಮೀಕ್ಷೆಯನ್ನು ಕೈಗೊಳ್ಳಲಾಗಿತ್ತು. ಆದರೆ2020-21ನೇ ಸಾಲಿನಲ್ಲಿ ರಾಜ್ಯ…

ಡಿಟಿಡಿಎಂ ಕೋರ್ಸ್‍ಗೆ ಅರ್ಜಿ ಆಹ್ವಾನ

ದಾವಣಗೆರೆ ಆ.12 ಎಸ್.ಎಸ್.ಎಲ್.ಸಿ ಪಾಸಾದ ನಂತರ ಮುಂದೇನು? ಎನ್ನುವ ವಿದ್ಯಾರ್ಥಿಗಳಿಗೆಉತ್ತಮವಾದ ಆಯ್ಕೆ, ಶೇ.100 ಉದ್ಯೋಗಾವಕಾಶ ಕಲ್ಪಿಸುವ ಸರ್ಕಾರಿಉಪಕರಣಾಗಾರ &ಚಿmಠಿ; ತರಬೇತಿ ಕೇಂದ್ರದಲ್ಲಿ ಡಿಪ್ಲೊಮಾ ಇನ್ ಟೂಲ್ &ಚಿmಠಿ; ಡೈಮೇಕಿಂಗ್ (ಡಿಟಿಡಿಎಂ) ಕೋರ್ಸ್‍ಗೆ ಅರ್ಜಿ ಆಹ್ವಾನಿಸಲಾಗಿದೆ.ಕೋರ್ಸ್ ಅವಧಿ 3+1 ವರ್ಷಗಳಾಗಿದ್ದು ಎಸ್‍ಎಸ್‍ಎಲ್‍ಸಿ ಅಥವಾ…

ಮಹಿಳೆಯರಿಗೆ ಉದ್ಯಮಶೀಲತಾ ಕೌಶಲ್ಯಾಭಿವೃದ್ದಿ ತರಬೇತಿ

ದಾವಣಗೆರೆ ಆ.12ದಾವಣಗೆರೆ ಸಿಡಾಕ್-ದಿಶಾ ಉದ್ಯಮಶೀಲತಾ ಮಾರ್ಗದರ್ಶನ ಕೇಂದ್ರದಿಂದಸ್ವಂತ ಉದ್ಯಮ ಪ್ರಾರಂಭಿಸಿ ಸ್ವಾವಲಂಬಿಗಳಾಗಲು ಇಚ್ಛಿಸುವದಾವಣಗೆರೆ ಜಿಲ್ಲೆಯ ಮಹಿಳಾ ಉದ್ಯಮಾಕಾಂಕ್ಷಿಗಳಿಗೆ 30ದಿನಗಳ(ವಸತಿರಹಿತ) ಬ್ಯೂಟಿಷಿಯನ್ ಮತ್ತು ನೈರ್ಮಲ್ಯ ವಿಷಯಕ್ಕೆಸಂಬಂಧಿಸಿದಂತೆ ಉದ್ಯಮಶೀಲತಾ ಕೌಶಲ್ಯಾಭಿವೃದ್ಧಿ ತರಬೇತಿಕಾರ್ಯಕ್ರಮವನ್ನು ದಾವಣಗೆರೆಯಲ್ಲಿ ಸೆಪ್ಟಂಬರ್ ಮಾಹೆಯನಾಲ್ಕನೇ ವಾರದಲ್ಲಿ ಪ್ರಾರಂಭಿಸಿ ಸಂಘಟಿಸಲು ಯೋಜಿಸಲಾಗಿದೆ.ಈ ಉದ್ಯಮಶೀಲತಾ ಕೌಶಲ್ಯಾಭಿವೃದ್ಧಿ…

ಅನಧಿಕೃತ ಚೀಟಿ ವ್ಯವಹಾರದ ವಿರುದ್ದ ಕಾನೂನು ಕ್ರಮ

ದಾವಣಗೆರೆ ಆ.10ಜಿಲ್ಲೆಯಲ್ಲಿ ಅನಧಿಕೃತ ಚೀಟಿ ವ್ಯವಹಾರ ನಡೆಸುತ್ತಿರುವುದುಹಾಗೂ ಸಾರ್ವಜನಿಕರಿಗೆ ಮೋಸ ಮಾಡುತ್ತಿರುವ ಪ್ರಕರಣಗಳಸಂಖ್ಯೆ ಅಧಿಕವಾಗಿರುವುದು ಜಿಲ್ಲೆಯ ಸಹಕಾರ ಸಂಘಗಳ ಉಪನಿಬಂಧಕರ ಕಚೇರಿಯ ಗಮನಕ್ಕೆ ಬಂದಿರುತ್ತದೆ.ಅನಧಿಕೃತವಾಗಿ ಚೀಟಿ ವ್ಯವಹಾರ ನಡೆಸುವುದು ಕಾನೂನುಬಾಹಿರವಾಗಿದ್ದು, ಅಂತಹ ವ್ಯಕ್ತಿಗಳು ಮತ್ತು ಚೀಟಿ ಗುಂಪುಪ್ರಾರಂಭಿಸಲು ಪರವಾನಿಗೆ ಪಡೆಯದೆ ಚೀಟಿ…

ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಮಾಂಸ ನಿಷೇಧ

ದಾವಣಗೆರೆ ಆ.10 ಆ.10 ರಂದು ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ, ಮಾಂಸ ಹಾಗೂ ಮೀನಿನಮಾರಾಟವನ್ನು ನಿಷೇಧಿಸಲಾಗಿದೆ. ತಪ್ಪಿದಲ್ಲಿ ಮಹಾನಗರಪಾಲಿಕೆಕಾಯ್ದೆಯ ಪ್ರಕಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮಹಾನಗರಪಾಲಕೆ ಸಾರ್ವಜನಿಕ ಸಂಪರ್ಕಾಧಿಕಾರಿ ಹಾಗೂಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗ್ರಂಥಪಾಲಕರ ದಿನಾಚರಣೆ ಪ್ರಯುಕ್ತ ಸದಸ್ಯರ ನೋಂದಣಿ ಕಾರ್ಯಕ್ರಮ

ದಾವಣಗೆರೆ ಆ.10ಗ್ರಂಥಾಲಯ ಪಿತಾಮಹಾ ಡಾ.ಎಸ್.ಆರ್.ರಂಗನಾಥನ್ ಇವರ ಜನ್ಮ ದಿನದಸ್ಮರಣಾರ್ಥವಾಗಿ ಪ್ರತಿ ವರ್ಷ ಆ.12 ರಂದು ಆಚರಿಸುವಗ್ರಂಥಪಾಲಕರ ದಿನಾಚರಣೆಯನ್ನು ಕೋವಿಡ್-19 ಹಿನ್ನೆಲೆಯಲ್ಲಿಅತ್ಯಂತ ಸರಳವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುವುದು.ಈ ಬಾರಿ ಗ್ರಂಥಪಾಲಕರ ದಿನಾಚರಣೆ ಪ್ರಯುಕ್ತಗ್ರಂಥಾಲಯಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರ ನೋಂದಣಿಮಾಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು…

ಓದುಗರಿಗಾಗಿ ಡಿಜಿಟಲ್ ಗ್ರಂಥಾಲಯ

ದಾವಣಗೆರೆ ಆ.10ಸಾರ್ವಜನಿಕ ಓದುಗರಿಗೆ ಹಾಗೂ ವಿದ್ಯಾರ್ಥಿಗಳಿಗೆಅನುಕೂಲವಾಗುವಂತೆ ಸಾರ್ವಜನಿಕ ಗ್ರಂಥಾಲಯ ಇಲಾಖೆಯಮುಖಾಂತರ ಡಿಜಿಟಲ್ ಗ್ರಂಥಾಲಯವನ್ನು ಪ್ರಾರಂಭಿಸಲಾಗಿದೆ.ಈ ಡಿಜಿಟಲ್ ಗ್ರಂಥಾಲಯದ ಆ್ಯಪ್‍ನಲ್ಲಿ ಎಲ್ಲ ವಯೋಮಾನದ ಓದುಗರಿಗೆಅನುಕೂಲವಾಗುವಂತೆಇ-ಪುಸ್ತಕಗಳು ಹಾಗೂ ವಿಡಿಯೋಗಳನ್ನು ಅಪ್‍ಲೋಡ್ಮಾಡಲಾಗಿದ್ದು, ತಮ್ಮ ಸ್ಮಾರ್ಟ್‍ಫೋನ್‍ನ ಪ್ಲೇ ಸ್ಟೋರ್‍ನಲ್ಲಿ “e-Sಚಿಡಿvಚಿರಿಚಿಟಿiಞಚಿ ಉಡಿಚಿಟಿಣhಚಿಟಚಿಥಿಚಿ” ಎಂದು ಟೈಪ್ ಮಾಡಿ ಈ…

ಕ್ವಿಟ್ ಇಂಡಿಯಾ ಚಳುವಳಿ ನೆನಪಿಗಾಗಿ ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ಸಮರ್ಪಣೆ

ದಾವಣಗೆರೆ. ಆ09 ಕ್ವಿಟ್ ಇಂಡಿಯಾ ಚಳುವಳಿ ನೆನಪಿಗಾಗಿ ಭಾರತ ಸರ್ಕಾರದ ನಿರ್ದೇಶನ ಹಾಗೂ ಜಿಲ್ಲಾಧಿಕಾರಿಗಳ ಸೂಚನೆಯಂತೆ,ಆ 9ರಂದುಸ್ವಾತಂತ್ರ್ಯ ಹೋರಾಟಗಾರರಾದ ದಾವಣಗೆರೆ ತಾಲೂಕಿನ ಶ್ರೀ ಬಿ.ಮರಳು ಸಿದ್ದಪ್ಪ ,ಶ್ರೀ ಬಿ.ಎನ್.ಶಿವಲಿಂಗ ಸ್ವಾಮಿ,ಶ್ರೀ ಹೆಚ್.ಮರುಳ ಸಿದ್ದಪ್ಪ,ಶ್ರೀ ಟಿ.ಸಿದ್ದರಾಮಪ್ಪ,ಶ್ರೀ ಡಿ.ಹಾಲಪ್ಪ ಇವರುಗಳನ್ನು ಜಿಲ್ಲಾಡಳಿತ ಹಾಗೂ ತಾಲ್ಲೂಕು…

ಮಳೆ ಪ್ರವಾಹದ ಬಗ್ಗೆ, ಮುನ್ನೆಚ್ಚರಿಕೆ ವಹಿಸಿ, ಯೂರಿಯ ಕೊರತೆಯಾದರೆ ಗಮನಕ್ಕೆ ತನ್ನಿ. ಸಂಸದ ಜಿ.ಎಂ. ಸಿದ್ದೇಶ್ವರ.

ದಾವಣಗೆರೆ ಆ 08 ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದು ಮುಂದಿನ ಒಂದು ವಾರದಲ್ಲಿ ಅತಿ ಹೆಚ್ಚು ಮಳೆ ಬೀಳುವ ಸಂಭವವಿರುವುದರಿಂದ ಜಿಲ್ಲಾಡಳಿತ ತಾಲೂಕು ಮಟ್ಟದ ಅಧಿಕಾರಿಗಳು ಪರಿಸ್ಥಿತಿ ನಿಭಾಯಿಸಲು ಸಿದ್ದವಿರಬೇಕು, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಈಗಾಗಲೆ ಬೆಳೆಹಾನಿ, ಮನೆಹಾನಿ, ಆಗಿರುವವರಿಗೆ ತಕ್ಷಣ…