Category: ದಾವಣಗೆರೆ

ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ

ದಾವವಣಗೆರೆ ಜು.24 ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದಬಿ.ಎ.ಬಸವರಾಜ ಇವರು ಜು.27 ರ ಬೆಳಿಗ್ಗೆ 6 ಗಂಟೆಗೆಬೆಂಗಳೂರಿನಿಂದ ಹೊರಟು 9.15 ಕ್ಕೆ ದಾವಣಗೆರೆ ತಲುಪುವರು.ಬೆಳಿಗ್ಗೆ 11 ಗಂಟೆಗೆ ಸರ್ಕಾರ ಒಂದು ವರ್ಷ ಪೂರೈಸಿರುವಹಿನ್ನೆಲೆಯಲ್ಲಿ ಸರ್ಕಾರದ ಕಾರ್ಯಕ್ರಮಗಳ ಅನಷ್ಟಾನಹಾಗೂ ವಿವಿಧ ಯೋಜನೆಗಳಡಿಯ ಫಲಾನುಭವಿಗಳೊಂದಿಗೆಮಾನ್ಯ…

ಕೋವಿಡ್-19 ಸಾಂಕ್ರಾಮಿಕ ರೋಗದ ಸಮಸ್ಯೆಯಿಂದಾಗಿ ಕೈಮಗ್ಗ ನೇಕಾರರರು ಸಂಕಷ್ಟ

ಕೋವಿಡ್-19 ಸಾಂಕ್ರಾಮಿಕ ರೋಗದ ಸಮಸ್ಯೆಯಿಂದಾಗಿ ಕೈಮಗ್ಗನೇಕಾರರರು ಸಂಕಷ್ಟದಲ್ಲಿರುವುದನ್ನು ಮನಗಂಡು ರಾಜ್ಯಸರ್ಕಾರವು ಕೈಮಗ್ಗ ನೇಕಾರಿಕೆ ಹಾಗು ಇತರೆ ಕೈಮಗ್ಗಚಟುವಟಿಕೆಗಳನ್ನು ನಡೆಸುವ ನೇಕಾರರಿಗೆ, ನೇಕಾರ ಸಮ್ಮಾನ್ಯೋಜನೆಯಡಿ ವಾರ್ಷಿಕ ರೂ. 2000/- ಗಳ ಆರ್ಥಿಕ ನೆರವನ್ನು ಬ್ಯಾಂಕ್ಖಾತೆಗಳಿಗೆ ನೇರವಾಗಿ ನೇರ ನಗದು ವರ್ಗಾವಣೆ ಮುಖಾಂತರÀನೀಡುವುದಾಗಿ ಘೋಷಿಸಿದೆ.ಈ…

ಆರೋಗ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ದಾವವಣಗೆರೆ ಜು.23 ಕೋವಿಡ್-19 ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಶುಶ್ರೂಷಕರು,ಪ್ರಯೋಗ ಶಾಲಾ ತಂತ್ರಜ್ಞರು, ಫಾರ್ಮಾಸಿಸ್ಟ್ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕೊರೊನಾ ವೈರಸ್ ಪ್ರಕರಣಗಳನ್ನು ಸಮರ್ಪಕವಾಗಿನಿಭಾಯಿಸಲು ಅನುಕೂಲವಾಗುವವಂತೆ ಜಿಲ್ಲಾ ಆರೋಗ್ಯಮತ್ತು ಕುಟುಂಬ…

ಭದ್ರಾ ನಾಲೆಗಳಿಗೆ ನೀರು ಹರಿವು-ನದಿಪಾತ್ರದ ಚಟುವಟಿಕೆ ನಿಷೇಧ

ದಾವಣಗೆರೆ ಜು.22 ಭದ್ರಾ ಯೋಜನೆಯ ಅಚ್ಚುಕಟ್ಟಿನ 2020-21ನೇ ಸಾಲಿನಮುಂಗಾರು ಹಂಗಾಮಿನ ಬೆಳೆಗಳಿಗೆ ಜು.22ರಮಧ್ಯರಾತ್ರಿಯಿಂದ ಭದ್ರಾ ಬಲದಂಡೆ ನಾಲೆ, ಎಡದಂಡೆನಾಲೆಗಳಲ್ಲಿ ನೀರನ್ನು ಹರಿಯ ಬಿಡಲಾಗುವುದು. ಸಾರ್ವಜನಿಕ ಹಿತದೃಷ್ಟಿಯಿಂದ ಕಾಲುವೆ ಪಾತ್ರಗಳಲ್ಲಿಸಾರ್ವಜನಿಕರು ಮತ್ತು ರೈತರು ತಿರುಗಾಡುವುದು,ದನಕರುಗಳನ್ನು ತೊಳೆಯುವುದು ಮತ್ತುದೈನಂದಿನ ಚಟುವಟಿಕೆಗಳನ್ನು ಮಾಡುವುದುಇತ್ಯಾದಿಗಳನ್ನು ನಿಷೇಧಿಸಲಾಗಿದೆ ಎಂದು…

ಪ್ರಗತಿ ಪರಿಶೀಲನಾ ಸಭೆ

ದಾವಣಗೆರೆ ಜು.22ಮಾಯಕೊಂಡ ವಿಧಾನಸಭಾ ಕ್ಷೇತ್ರದ ಶಾಸಕರಾದಪ್ರೊ. ಎನ್.ಲಿಂಗಣ್ಣ ಇವರ ಅಧ್ಯಕ್ಷತೆಯಲ್ಲಿ ಜು.21 ರಂದುದಾವಣಗೆರೆ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ, ಗ್ರಾಮಪಂಚಾಯಿತಿಗಳ ಆಡಳಿತಾಧಿಕಾರಿಗಳು ಹಾಗೂ ಪಂಚಾಯಿತಿಅಭಿವೃದ್ಧಿ ಅಧಿಕಾರಿಗಳಿಗೆ ಪ್ರಗತಿ ಪರಿಶೀಲನಾ ಸಭೆಏರ್ಪಡಿಸಲಾಗಿತ್ತು.ಸಭೆಯಲ್ಲಿ ಕೋವಿಡ್-19 ಕುರಿತು ಕೈಗೊಂಡಕ್ರಮಗಳ ಬಗ್ಗೆ ಹಾಗೂ ಮಹಾತ್ಮ ಗಾಂಧಿ ರಾಷ್ಟೀಯಗ್ರಾಮೀಣ ಉದ್ಯೋಗ…

ಜೀವ ವೈದ್ಯಕೀಯ ತ್ಯಾಜ್ಯ ನಿರ್ವಹಣಾ ಮೇಲ್ವಿಚಾರಣಾ ಸಮಿತಿ ಸಭೆ ಆಸ್ಪತ್ರೆಯಲ್ಲಿರುವ ತ್ಯಾಜ್ಯವನ್ನು ಸಮರ್ಪಕವಾಗಿ ನಿರ್ವಹಿಸಿ: ಡಿಸಿ

ದಾವಣಗೆರೆ ಜು.21 ಕೊರೊನಾ ಸಂದರ್ಭದಲ್ಲಿ ಅಸ್ಪತ್ರೆಗಳಲ್ಲಿರುವತ್ಯಾಜ್ಯವನ್ನು ಸಮರ್ಪಕವಾಗಿ ನಿರ್ವಹಣೆ ಮಾಡಬೇಕು. ಜೈವಿಕಮತ್ತು ವೈದ್ಯಕೀಯ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿಮಾಡಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿಹೇಳಿದರು. ಮಂಗಳವಾರ ಜಿಲ್ಲಾಧಿಕಾರಿ ಸಭಾಂಗಣದಲ್ಲಿಹಮ್ಮಿಕೊಳ್ಳಲಾಗಿದ್ದ ಜೀವ ವೈದ್ಯಕೀಯ ತ್ಯಾಜ್ಯ ನಿರ್ವಹಣಾಮೇಲ್ವಿಚಾರಣಾ ಸಮಿತಿಯ 2020-21ನೇ ಸಾಲಿನ ಪ್ರಥಮಸಭೆಯ ಅಧ್ಯಕ್ಷತೆ ವಹಿಸಿ…

ಸರ್ಕಾರಿ ನೌಕರರ ಸಂಘದ ಜಿಲ್ಲಾಮಟ್ಟದ ಜಂಟಿ ಸಮಲೋಚನಾ ಸಭೆ ನೌಕರರ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳುವೆ: ಡಿಸಿ

ದಾವಣಗೆರೆ ಜು.21 ನೌಕರರಿಗೆ ವಿಶೇಷ ತರಬೇತಿ ಕಾರ್ಯಾಗಾರ, ಫೆಬ್ರವರಿಹಾಗೂ ಹಿಂದಿನ ತಿಂಗಳ ನೌಕರರ ವೇತನ, ಸ್ವಯಂ ಚಾಲಿತವೇತನ ಭಡ್ತಿ, ಜೇಷ್ಠತೆ, ವರ್ಗಾವಣೆ, ಗಳಿಕೆ ರÀಜೆ ಸೌಲಭ್ಯ,ಖಾಲಿ ಇರುವ ಹುದ್ದೆಗಳ ಭರ್ತಿಗೆ ಶಿಫಾರಸು, ನೌಕರರ ವಸತಿಗೃಹ ಸೇರಿದಂತೆ ವಿವಿಧ ಸಮಸ್ಯೆಗಳ ಬಗೆಗೆ ಜಿಲ್ಲಾಧಿಕಾರಿಮಹಾಂತೇಶ…

ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ(ವಿಮಾ) ಯೋಜನೆಯಡಿ ನೋಂದಣಿ

ದಾವಣಗೆರೆ ಜು.20 ಜಿಲ್ಲೆಯಲ್ಲಿ 2020-21ನೇ ಸಾಲಿನ ಮುಂಗಾರು ಹಂಗಾಮಿಗೆಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ಬಿಮಾ(ವಿಮಾ) ಯೋಜನೆಯನ್ನು ಜಾರಿಗೊಳಿಸಿ ಜೂ.06 ರಂದುಸರ್ಕಾರದ ಆದೇಶದಲ್ಲಿ ಅಧಿಸೂಚನೆ ಮಾಡಲಾಗಿರುತ್ತದೆ. 2020-21 ನೇ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ(ವಿಮಾ)ಯೋಜನೆಯಡಿ ಗ್ರಾಮ…

ಶವಸಂಸ್ಕಾರಕ್ಕೆ ಖಬರಸ್ತಾನಗಳಲ್ಲಿ ಅಡ್ಡಿಪಡಿಸುವವರ ವಿರುದ್ದ ಕಾನೂನು ಕ್ರಮ

ದಾವಣಗೆರೆ ಜು.18ಕೋವಿಡ್-19(ಕೊರೋನಾ) ವೈರಸ್ ಸೋಂಕಿನಿಂದ ಮೃತಪಟ್ಟಮುಸ್ಲಿಂ ಸಮುದಾಯದವರ ಘನತೆ ಪೂರ್ವಶವಸಂಸ್ಕಾರಕ್ಕೆ ಖಬರಸ್ತಾನಗಳಲ್ಲಿ ಅಡ್ಡಿಪಡಿಸುವವರ ವಿರುದ್ದಕಾನೂನು ಕ್ರಮ ಕೈಗೊಳ್ಳುವುದಾಗಿ ಕರ್ನಾಟಕ ವಕ್ಪ್ಮಂಡಳಿ ಎಚ್ಚರಿಸಿದೆ.ರಾಜ್ಯದ ಹಲವೆಡೆ ಕೋವಿಡ್-19 ಸೋಂಕಿನಿಂದ ಸಾವಿಗೀಡಾದಮುಸ್ಲಿಂ ಬಾಂಧವರ ಶವಸಂಸ್ಕಾರಕ್ಕೆ ಖಬರಸ್ತಾನದಲ್ಲಿ ಸ್ಥಳನೀಡಲು ನಿರಾಕರಿಸುತ್ತಿರುವ, ಅನಗತ್ಯ ಕಿರುಕುಳನೀಡುತ್ತಿರುವ ವರದಿಗಳು ಬಂದಿವೆ. ಘನತೆಪೂರ್ಣಅಂತ್ಯಸಂಸ್ಕಾರ…

ಪರಿಣಾಮಕಾರಿ ಕೋವಿಡ್ ನಿಯಂತ್ರಣ-ಮರಣ ಪ್ರಮಾಣ ಇಳಿಕೆ-ಅಭಿವೃದ್ದಿ, ಸ್ವಚ್ಚೆತೆಗೂ ಒತ್ತು ನೀಡಬೇಕು : ಉಸ್ತುವಾರಿ ಸಚಿವರು

ದಾವಣಗೆರೆ ಜು.20ಜಿಲ್ಲೆಯ ನಗರ ಮತ್ತು ಗ್ರಾಮೀಣ ಭಾಗದಲ್ಲಿ ಇನ್ನೂಪರಿಣಾಮಕಾರಿಯಾಗಿ ಕೋವಿಡ್ ನಿಯಂತ್ರಣ ಕಾರ್ಯಕೈಗೊಳ್ಳಬೇಕು. ಜೊತೆಗೆ ಸ್ವಚ್ಚತೆ ಮತ್ತು ಅಭಿವೃದ್ದಿಕಡೆ ಗಮನ ಹರಿಸಬೇಕೆಂದು ಜಿಲ್ಲಾಧಿಕಾರಿಗಳು, ಸಿಇಓ, ಎಸ್‍ಪಿ,ಪಾಲಿಕೆ ಆಯುಕ್ತರಿಗೆ ನಗರಾಭಿವೃದ್ದಿ ಮತ್ತು ಜಿಲ್ಲಾ ಉಸ್ತುವಾರಿಸಚಿವರಾದ ಬಿ.ಎ.ಬಸವರಾಜ ತಿಳಿಸಿದರು.ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾಡಳಿತದೊಂದಿಗೆಸಭೆ…