Category: ದಾವಣಗೆರೆ

ದಾವಣಗೆರೆ ತಾಲ್ಲೂಕಿನ ಗ್ರಾಮಗಳ ಅಂಗನವಾಡಿ ಕಾರ್ಯಕರ್ತೆಯರು ಸಹಾಯಕಿಯರ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ

ದಾವಣಗೆರೆ ಜು.28 ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಡಿಕಾರ್ಯನಿರ್ವಹಿಸುತ್ತಿರುವ ದಾವಣಗೆರೆ ತಾಲ್ಲೂಕಿನ ವಿವಿಧಗ್ರಾಮಗಳಲ್ಲಿ ಖಾಲಿ ಇರುವ ಅಂಗನವಾಡಿಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾಅಭ್ಯರ್ಥಿಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಜುಲೈ 27 ರಿಂದಅರ್ಜಿಯನ್ನು hಣಣಠಿ://ಜಚಿvಚಿಟಿಚಿgeಡಿe.ಟಿiಛಿ.iಟಿ…

ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ

ದಾವಣಗೆರೆ ಜು.28ದಾವಣಗೆರೆ ನಗರದ 13 ಪರೀಕ್ಷಾ ಕೇಂದ್ರಗಳಲ್ಲಿಹಾಗೂ ಚನ್ನಗಿರಿ, ಹರಿಹರ, ಹೊನ್ನಾಳಿಯ ತಲಾ 1 ಪರೀಕ್ಷಾಕೇಂದ್ರಗಳು ಸೇರಿದಂತೆ ಒಟ್ಟು 16 ಪರೀಕ್ಷಾ ಕೇಂದ್ರಗಳಲ್ಲಿಜುಲೈ 30 ಹಾಗೂ 31 ರಂದು ಸಾಮಾನ್ಯ ಪ್ರವೇಶಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳಸುತ್ತಮುತ್ತ 200 ಮೀಟರ್ ಪರಧಿ ವ್ಯಾಪ್ತಿ…

ಹರಿಹರ ತಾಲ್ಲೂಕಿನ ಗ್ರಾಮಗಳ ಅಂಗನವಾಡಿ ಕಾರ್ಯಕರ್ತೆಯರು ಸಹಾಯಕಿಯರ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ

ದಾವಣಗೆರೆ ಜು.27 ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಡಿಕಾರ್ಯನಿರ್ವಹಿಸುತ್ತಿರುವ ಹರಿಹರ ತಾಲ್ಲೂಕಿನ ವಿವಿಧಗ್ರಾಮಗಳಲ್ಲಿ ಖಾಲಿ ಇರುವ ಅಂಗನವಾಡಿಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾಅಭ್ಯರ್ಥಿಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಜುಲೈ 27 ರಿಂದ ಅರ್ಜಿಯನ್ನು hಣಣಠಿ://ಜಚಿvಚಿಟಿಚಿgeಡಿe.ಟಿiಛಿ.iಟಿಮುಖಾಂತರ…

ಕೋವಿಡ್ ಹಿನ್ನೆಲೆ ಬಕ್ರೀದ್ ಹಬ್ಬದ ಸಾಮೂಹಿಕ ಪ್ರಾರ್ಥನೆ ನಿರ್ಬಂಧ

ದಾವವಣಗೆರೆ ಜು.27ಆ.1 ರಂದು ಬಕ್ರೀದ್ ಹಬ್ಬ ಆಚರಣೆ ಇದ್ದು ಕೋವಿಡ್ 19 ರಹಿನ್ನೆಲೆಯಲ್ಲಿ ಬಕ್ರೀದ್ ಹಬ್ಬದ ಸಾಮೂಹಿಕ ಪ್ರಾರ್ಥನೆಯನ್ನು(ನಮಾಜ್) ಈದ್ಗಾಗಳಲ್ಲಿ ನಿರ್ಬಂಧಿಸಲಾಗಿದೆ.ಸಾಮೂಹಿಕ ಪ್ರಾರ್ಥನೆಗೆ ಮಸೀದಿಗಳಲ್ಲಿ ಮಾತ್ರ ಅವಕಾಶನೀಡಲಾಗಿದ್ದು ದಿ: 06-06-2020 ರ ಸುತ್ತೋಲೆಯ ಆದೇಶದಂತೆವಕ್ಫ್ ಸಂಸ್ಥೆಗಳ ವ್ಯವಸ್ಥಾಪನಾ ಸಮಿತಿಯವರು ಕೇವಲ 50ಜನರಿಗೆ…

ಐ.ಬಿ.ಪಿ.ಎಸ್ ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿಗಳ ಮತ್ತು ಗುಮಾಸ್ತರ ನೇಮಕಾತಿ ಪರೀಕ್ಷೆಗೆ ಆನ್‍ಲೈನ್ ತರಬೇತಿ

ದಾವವಣಗೆರೆ ಜು.27 ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ “ಕರಾಮುವಿಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ”ದವತಿಯಿಂದ ಐ.ಬಿ.ಪಿ.ಎಸ್ ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿಗಳ ಮತ್ತುಗುಮಾಸ್ತರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲುನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳತರಬೇತಿಯನ್ನು ಆನ್‍ಲೈನ್‍ನಲ್ಲಿ ನೀಡಲು ಆಯೋಜಿಸಿದೆ. ಆಸಕ್ತರು ಆಗಸ್ಟ್ 07 (ರಜಾ ದಿನಗಳನ್ನು…

ರಾಜ್ಯ ಸರ್ಕಾರದ ಒಂದು ವರ್ಷದ ಸಾಧನೆ ಕಾರ್ಯಕ್ರಮ: ವಚ್ರ್ಯುವಲ್ ವೇದಿಕೆ ಮೂಲಕ ನೇರಪ್ರಸಾರ ಮುಖ್ಯಮಂತ್ರಿಗಳಿಂದ-ಪುಸ್ತಕ ಬಿಡುಗಡೆ, ಫಲಾನುಭವಿಗಳೊಂದಿಗೆ ಸಂವಾದ

ದಾವಣಗೆರೆ ಜು.27 ಮಾನ್ಯ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪಅವರ ನೇತೃತ್ವದ ರಾಜ್ಯ ಸರ್ಕಾರ ಅಸ್ತಿತ್ವಕ್ಕೆ ಬಂದು ಜು.26 ಕ್ಕೆಒಂದು ವರ್ಷ ತುಂಬಿರುವ ಈ ಸುಸಂದರ್ಭದ ಹಿನ್ನೆಲೆಯಲ್ಲಿಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿ“ಜನಸ್ನೇಹಿ ಆಡಳಿತ ಒಂದು ವರ್ಷ; ಸವಾಲುಗಳ ವರ್ಷ;ಪರಿಹಾರದ ಸ್ಪರ್ಶ” ನೇರ ಸಂವಾದ ಕಾರ್ಯಕ್ರಮವುವಚ್ರ್ಯುವಲ್ ವೇದಿಕೆಯ…

ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ

ದಾವವಣಗೆರೆ ಜು.26 ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದಬಿ.ಎ.ಬಸವರಾಜ ಇವರು ಜು.27 ರ ಬೆಳಿಗ್ಗೆ 6 ಗಂಟೆಗೆಬೆಂಗಳೂರಿನಿಂದ ಹೊರಟು 9.15 ಕ್ಕೆ ದಾವಣಗೆರೆ ತಲುಪುವರು.ಬೆಳಿಗ್ಗೆ 11 ಗಂಟೆಗೆ ಸರ್ಕಾರ ಒಂದು ವರ್ಷ ಪೂರೈಸಿರುವಹಿನ್ನೆಲೆಯಲ್ಲಿ ಸರ್ಕಾರದ ಕಾರ್ಯಕ್ರಮಗಳ ಅನಷ್ಟಾನಹಾಗೂ ವಿವಿಧ ಯೋಜನೆಗಳಡಿಯ ಫಲಾನುಭವಿಗಳೊಂದಿಗೆಮಾನ್ಯ…

ರಾಜ್ಯ ಸರ್ಕಾರದ ಒಂದು ವರ್ಷದ ಸಾಧನೆ : ಜು.27 ರಂದು ವಚ್ರ್ಯುವಲ್ ಮೀಟ್ ನೇರಪ್ರಸಾರ ಮುಖ್ಯಮಂತ್ರಿಗಳಿಂದ-ಪುಸ್ತಕ ಬಿಡುಗಡೆ, ಫಲಾನುಭವಿಗಳೊಂದಿಗೆ ಸಂವಾದ

ದಾವವಣಗೆರೆ ಜು.26 ಮಾನ್ಯ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪಅವರ ನೇತೃತ್ವದ ರಾಜ್ಯ ಸರ್ಕಾರ ಅಸ್ತಿತ್ವಕ್ಕೆ ಬಂದು ಜು.26 ಕ್ಕೆಒಂದು ವರ್ಷ ತುಂಬುತ್ತಿರುವ ಈ ಸುಸಂದರ್ಭದಹಿನ್ನೆಲೆಯಲ್ಲಿ “ಜನಸ್ನೇಹಿ ಆಡಳಿತ ಒಂದು ವರ್ಷ; ಸವಾಲುಗಳವರ್ಷ; ಪರಿಹಾರದ ಸ್ಪರ್ಶ” ನೇರ ಸಂವಾದಕಾರ್ಯಕ್ರಮವನ್ನು ಜು.27 ರ ಬೆಳಿಗ್ಗೆ 11 ಗಂಟೆಗೆಬೆಂಗಳೂರಿನ…

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳ ನೇಮಕಕ್ಕೆ ಆನ್‍ಲೈನ್ ಅರ್ಜಿ

ದಾವಣಗೆರೆ ಜು.25 ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಡಿಕಾರ್ಯನಿರ್ವಹಿಸುತ್ತಿರುವ ದಾವಣಗೆರೆ, ಜಗಳೂರು, ಹೊನ್ನಾಳಿಮತ್ತು ಚನ್ನಗಿರಿ ತಾಲ್ಲೂಕಿನ ಶಿಶು ಅಭಿವೃದ್ದಿ ಯೋಜನೆಗಳವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವಒಟ್ಟು 13 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 46ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ನೇಮಕ…

ಆಯುಷ್ ಔಷಧಿ ವಿತರಣೆ

ದಾವವಣಗೆರೆ ಜು.25 ಆಯುಷ್ ಇಲಾಖೆಯಿಂದ ಸರಬರಾಜು ಮಾಡಲ್ಪಟ್ಟಿರುವಆಯುಷ್ ರೋಗನಿರೋಧಕ, ಶಕ್ತಿವರ್ಧಕಔಷಧಿಗಳನ್ನು ಜು.23 ರಂದು ಪಾಲಿಕೆ ಆಯುಕ್ತರಾದವಿಶ್ವನಾಥ ಮುದಜ್ಜಿ ಇವರ ಮೂಲಕ ಪಾಲಿಕೆ ಸಿಬ್ಬಂದಿಗೆವಿತರಿಸಲಾಯಿತು. ಹೊನ್ನಾಳಿ ತಾಲ್ಲೂಕಿನ ಕುಂಬಳೂರಿನ ಸರ್ಕಾರಿಆಯುರ್ವೇದ ಚಿಕಿತ್ಸಾಲಯದ ಡಾ.ಚಂದ್ರಕಾಂತ್.ಎಸ್ನಾಗಸಮುದ್ರ ಇವರು ಆಯುಷ್ ರೋಗನಿರೋಧಕಔಷಧಿಯನ್ನು ವಿತರಿಸಿ ಅದರ ಗುಣಗಳನ್ನು ಸಿಬ್ಬಂದಿಗಳಿಗೆ…