ಶವಸಂಸ್ಕಾರಕ್ಕೆ ಖಬರಸ್ತಾನಗಳಲ್ಲಿ ಅಡ್ಡಿಪಡಿಸುವವರ ವಿರುದ್ದ ಕಾನೂನು ಕ್ರಮ
ದಾವಣಗೆರೆ ಜು.18ಕೋವಿಡ್-19(ಕೊರೋನಾ) ವೈರಸ್ ಸೋಂಕಿನಿಂದ ಮೃತಪಟ್ಟಮುಸ್ಲಿಂ ಸಮುದಾಯದವರ ಘನತೆ ಪೂರ್ವಶವಸಂಸ್ಕಾರಕ್ಕೆ ಖಬರಸ್ತಾನಗಳಲ್ಲಿ ಅಡ್ಡಿಪಡಿಸುವವರ ವಿರುದ್ದಕಾನೂನು ಕ್ರಮ ಕೈಗೊಳ್ಳುವುದಾಗಿ ಕರ್ನಾಟಕ ವಕ್ಪ್ಮಂಡಳಿ ಎಚ್ಚರಿಸಿದೆ.ರಾಜ್ಯದ ಹಲವೆಡೆ ಕೋವಿಡ್-19 ಸೋಂಕಿನಿಂದ ಸಾವಿಗೀಡಾದಮುಸ್ಲಿಂ ಬಾಂಧವರ ಶವಸಂಸ್ಕಾರಕ್ಕೆ ಖಬರಸ್ತಾನದಲ್ಲಿ ಸ್ಥಳನೀಡಲು ನಿರಾಕರಿಸುತ್ತಿರುವ, ಅನಗತ್ಯ ಕಿರುಕುಳನೀಡುತ್ತಿರುವ ವರದಿಗಳು ಬಂದಿವೆ. ಘನತೆಪೂರ್ಣಅಂತ್ಯಸಂಸ್ಕಾರ…
