ಆರ್ಥಿಕ ಸದೃಢ ಕುಟುಂಬಗಳು ಪಡೆದಿರುವ ಬಿಪಿಎಲ್ ಕಾರ್ಡ್ಗಳನ್ನು ಸ್ವಯಂಪ್ರೇರಿತವಾಗಿ ಹಿಂತಿರುಗಿಸಿ
ದಾವಣಗೆರೆ ಜು.04 ಜಿಲ್ಲೆಯಲ್ಲಿ ಕೆಲವು ಸರ್ಕಾರಿ/ಸರ್ಕಾರದನಿಗಮ/ಮಂಡಳಿ/ಪ್ರಾಧಿಕಾರ/ವಿಶ್ವವಿದ್ಯಾಲಯ/ಸಂಸ್ಥೆಯಅಧಿಕಾರಿ/ನೌಕರರು ಮತ್ತು ಅವರ ಅವಲಂಬಿತ ಕುಟುಂಬವರ್ಗದವರು ಸರ್ಕಾರವು ಬಡತನ ರೇಖೆಗಿಂತ ಕೆಳಗಿರುವಬಡವರಿಗೆ ವಿತರಿಸುವ ಬಿಪಿಎಲ್ ಪಡಿತರ ಚೀಟಿಯನ್ನುಪಡೆದುಕೊಂಡು ಸರ್ಕಾರದಿಂದ ವಿತರಿಸುವ ಪಡಿತರ ಮತ್ತುಇನ್ನಿತರೆ ಸರ್ಕಾರಿ ಸೇವೆಗಳನ್ನು ಪಡೆದುಕೊಳ್ಳುತ್ತಿರುವುದುಸರ್ಕಾರದ ಗಮನಕ್ಕೆ ಬಂದಿರುತ್ತದೆ. ಇದು ಒಬ್ಬ ಸರ್ಕಾರಿ ನೌಕರನಿಗೆ…
