Category: ದಾವಣಗೆರೆ

ಸಬ್ ಇನ್ಸ್‍ಪೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ ಜು.02ಸಿಬ್ಬಂದಿ ನೇಮಕಾತಿ ಆಯೋಗದ ವತಿಯಿಂದ ದೆಹಲಿ ಪೊಲೀಸ್,ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ (ಅಂPಈs) ಖಾಲಿ ಇರುವ ಸಬ್-ಇನ್ಸ್‍ಪೆಕ್ಟರ್(SI) ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅರ್ಹ ಅಭ್ಯರ್ಥಿಗಳುವೆಬ್‍ಸೈಟ್ hಣಣಠಿs://ssಛಿ.ಟಿiಛಿ.iಟಿ ಮೂಲಕ ಆನ್‍ಲೈನ್‍ನಲ್ಲಿ ಅರ್ಜಿಸಲ್ಲಿಸಬಹುದು. ಜು.16 ಅರ್ಜಿ ಸಲ್ಲಿಸಲು ಕೊನೆಯ…

ಹೊನ್ನಾಳಿಗೆ ಎಸಿಬಿ ಭೇಟಿ-ಅಹವಾಲು ಸ್ವೀಕಾರ

ದಾವಣಗೆರೆ ಜು.02 ಪೊಲೀಸ್ ಉಪಾಧೀಕ್ಷಕರು, ಭ್ರಷ್ಟಾಚಾರ ನಿಗ್ರಹ ದಳಪೊಲೀಸ್ ಠಾಣೆ ದಾವಣಗೆರೆ ಇವರು ಜು.03 ರಂದು ಬೆಳಿಗ್ಗೆ 11ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಹೊನ್ನಾಳಿ ಪ್ರವಾಸಿಮಂದಿರಕ್ಕೆ ಭೇಟಿ ನೀಡಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-236600, ಮೊ.ಸಂ.9480806227,9480806284ನ್ನು ಸಂಪರ್ಕಿಸಬಹುದೆಂದು…

ಜಿಲ್ಲೆಯಲ್ಲಿ 16 ಕೊರೊನಾ ಪಾಸಿಟಿವ್, 01 ಬಿಡುಗಡೆ

ದಾವಣಗೆರೆ ಜು.01 ದಾವಣಗೆರೆ ಜಿಲ್ಲೆಯಲ್ಲಿ ಇಂದು 16 ಕೊರೊನಾ ಪಾಸಿಟಿವ್ಪ್ರಕರಣಗಳು ವರದಿಯಾಗಿದ್ದು, ಒಬ್ಬರು ಸಂಪೂರ್ಣರಾಗಿಗುಣಮುಖರಾಗಿ ಜಿಲ್ಲಾ ನಿಗದಿತ ಕೋವಿಡ್ ಆಸ್ಪತ್ರೆಯಿಂದ ಇಂದುಬಿಡುಗಡೆಗೊಳಿಸಲಾಗಿದೆ.ರೋಗಿ ಸಂಖ್ಯೆ 15374 45 ವರ್ಷದ ಪುರುಷ ರೋಗಿ ಸಂಖ್ಯೆ 8064ರ ಸಂಪರ್ಕಿತರು. ರೋಗಿ ಸಂಖ್ಯೆ 15375 35 ವರ್ಷದ…

ಶಿಷ್ಟಾಚಾರದಂತೆ ಅಂತ್ಯಕ್ರಿಯೆ ನಡೆಸದೇ ಇರುವ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್

ದಾವಣಗೆರೆ ಜು.01 ಚನ್ನಗಿರಿ ತಾಲ್ಲೂಕಿನ ಕೋವಿಡ್ ರೋಗಿ ಶಿವಮೊಗ್ಗ ಮೆಗ್ಗಾನ್ಆಸ್ಪತ್ರೆಯಲ್ಲಿ ಜೂ.17 ರಂದು ಮೃತಪಟ್ಟಿದ್ದು ರೋಗಿಯಅಂತ್ಯಕ್ರಿಯೆಯನ್ನು ವೈದ್ಯಕೀಯ ಶಿಷ್ಟಾಚಾರದಂತೆನಿರ್ವಹಿಸದೇ ಇರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದ್ದು,ಇದಕ್ಕೆ ಸಂಬಂಧಿಸಿದ ವೈದ್ಯರು/ಅಧಿಕಾರಿಗಳಿಗೆ ಇಂದು ಜಿಲ್ಲಾಧಿಕಾರಿಮಹಾಂತೇಶ ಬೀಳಗಿ ಕಾರಣ ಕೇಳಿ ನೋಟಿಸ್ ನೀಡಿದ್ದಾರೆ.ಕೋವಿಡ್ 19 ಸಾಂಕ್ರಾಮಿಕ ರೋಗದ…

ಬೆಳೆ ವಿಮೆ ಪಾವತಿಸಲು ಅವಧಿ ವಿಸ್ತರಣೆ

ದಾವಣಗೆರೆ ಜೂ.292020-21 ನೇ ಸಾಲಿನ ಮರುವಿನ್ಯಾಸಗೊಳಿಸಲಾದ ಹವಾಮಾನಆಧಾರಿತ ಬೆಳೆ ವಿಮೆ ಯೋಜನೆಯಡಿ (ಖWಃಅIS) ಮುಂಗಾರುಮತ್ತು ಹಿಂಗಾರು ಅವಧಿಗಳಿಗೆ ವಿಮೆ ಕಟ್ಟಲು ಜುಲೈ 10 ರವರೆಗೆಅವಧಿ ವಿಸ್ತರಿಸಲಾಗಿದೆ.ಈ ಹಿಂದೆ ಬೆಳೆ ವಿಮೆ ಕಟ್ಟಲು ಜೂನ್ 30 ಕಡೆಯ ದಿನವೆಂದುನಿಗದಿಪಡಿಸಲಾಗಿದ್ದು, ಇದೀಗ ಈ ಅವಧಿಯನ್ನು…

ದತ್ತಿನಿಧಿ ಪ್ರಶಸ್ತಿಗಳಿಗೆ ಕನ್ನಡ ಪುಸ್ತಕಗಳ ಆಹ್ವಾನ

ದಾವಣಗೆರೆ ಜೂ.30 ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿರುವ ವಿವಿಧ ದತ್ತಿನಿಧಿಪ್ರಶಸ್ತಿಗಳಿಗೆ 2019 ರಲ್ಲಿ ಪ್ರಕಟವಾದ ಕನ್ನಡಪುಸ್ತಕಗಳನ್ನು ಕಳುಹಿಸಬಹುದಾಗಿದೆ.ಪುಸ್ತಕಗಳನ್ನು ಕಳುಹಿಸುವವರು ಜುಲೈ 31ರೊಳಗೆ ಪ್ರತಿ ಪ್ರವೇಶಕ್ಕೆ ತಲಾ ಮೂರುಪುಸ್ತಕಗಳನ್ನು ತಮ್ಮ ವಿಳಾಸ, ದೂರವಾಣಿ ಹಾಗೂ ಮೊಬೈಲ್ಸಂಖ್ಯೆಗಳನ್ನು ನಮೂದಿಸಿ ಗೌರವ ಕಾರ್ಯದರ್ಶಿ, ಕನ್ನಡಸಾಹಿತ್ಯ ಪರಿಷತ್ತು, ಬೆಂಗಳೂರು-560018…

ವಿಶ್ವ ಸ್ವಯಂಪ್ರೇರಿತ ರಕ್ತದಾನಿಗಳ ದಿನಾಚರಣೆ ಕಾರ್ಯಕ್ರಮದಲ್ಲಿ ಡಿಸಿ ಮಹಾಂತೇಶ ಬೀಳಗಿ ರಕ್ತದಾನಿಗಳು ಜೀವ ಉಳಿಸುವ ರಕ್ಷಕರು

ದಾವಣಗೆರೆ ಜೂ.30 ಗೊತ್ತಿದ್ದೋ, ಗೊತ್ತಿಲ್ಲದೆಯೊ ಯಾರದೋ ಪ್ರಾಣ ಉಳಿಸಲುಕಾರಣರಾಗಿರುವ ರಕ್ತದಾನಿಗಳು ಜೀವ ಉಳಿಸುವರಕ್ಷಕರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿಹೇಳಿದರು. ರಾಜ್ಯ ಏಡ್ಸ್ ನಿಯಂತ್ರಣ ಸೊಸೈಟಿ ಬೆಂಗಳೂರು, ಜಿಲ್ಲಾ ಆರೋಗ್ಯಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ಪ್ರತಿಬಂಧಕಮತ್ತು ನಿಯಂತ್ರಣ ಘಟಕ, ರಕ್ತಭಂಡಾರ,…

ಜಿಲ್ಲೆಯಲ್ಲಿ 12 ಕೊರೊನಾ ಪಾಸಿಟಿವ್, 08 ಬಿಡುಗಡೆ, 01 ಸಾವು

ದಾವಣಗೆರೆ ಜೂ.30 ದಾವಣಗೆರೆ ಜಿಲ್ಲೆಯಲ್ಲಿ ಇಂದು 12 ಕೊರೊನಾ ಪಾಸಿಟಿವ್ಪ್ರಕರಣಗಳು ವರದಿಯಾಗಿದ್ದು, 01 ಸಾವು ಸಂಭವಿಸಿದೆ. ಹಾಗೂಸಂಪೂರ್ಣರಾಗಿ ಗುಣಮುಖರಾದ 08 ಜನರನ್ನು ಜಿಲ್ಲಾ ನಿಗದಿತಕೋವಿಡ್ ಆಸ್ಪತ್ರೆಯಿಂದ ಇಂದು ಬಿಡುಗಡೆಗೊಳಿಸಲಾಗಿದೆ.ರೋಗಿ ಸಂಖ್ಯೆ 14400 40 ವರ್ಷದ ಮಹಿಳೆ ಹಾಗೂ ರೋಗಿ ಸಂಖ್ಯೆ14401 16…

ತೋಟಗಾರಿಕೆ ಸಸಿ ವಿತರಣೆ ಕಾರ್ಯಕ್ರಮ

ದಾವಣಗೆರೆ ಜೂ.29ಸವಳಂಗದ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿಸೋಮವಾರ ಜಿಲ್ಲಾ ಕೃಷಿ ಇಲಾಖೆಯಿಂದ ಜಲಾನಯನ ಅಭಿವೃದ್ಧಿüಮೂಲಕ ಬರಗಾಲವನ್ನು ತಡೆಯುವಿಕೆ ಯೋಜನೆಯಡಿತೋಟಗಾರಿಕೆ ಸಸಿ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.100 ರೈತರರಿಗೆ ರೂ. 500 ಬೆಲೆಯ ಮಾವು, ಬೇವು, ತೆಂಗು,ಲಿಂಬೆ, ಕರಿಬೇವು ಸೇರಿದಂತೆ ವಿವಿಧ ಸಸಿಗಳನ್ನು ಸಂಸದಜಿ.ಎಂ.ಸಿದ್ದೇಶ್ವರ್ ಅವರು…

ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಸಂಸದ ಜಿ.ಎಂ.ಸಿದ್ದೇಶ್ವರ್ ಕೊರೊನಾ ಮುಚ್ಚಿಡುವ ವಿಷಯವೂ ಅಲ್ಲ, ಆತಂಕವೂ ಬೇಕಿಲ್ಲ

ದಾವಣಗೆರೆ ಜೂ.29ಕೊರೊನಾ ಮುಚ್ಚಿಡುವ ವಿಷಯವೂ ಅಲ್ಲ. ಕೊರೊನಾ ಬಂದರೆಯಾರೊಬ್ಬರು ಆತಂಕವೂ ಪಡಬೇಕಿಲ್ಲ. ಆಸ್ಪತ್ರೆಗೆತೋರಿಸಿಕೊಂಡು ಗುಣಮುಖರಾಗುವುದು ಎಲ್ಲರ ಕರ್ತವ್ಯವಾಗಿದೆಎಂದು ಸಂಸದ ಜಿ.ಎಂ.ಸಿದ್ದೇಶ್ವರ್ ಹೇಳಿದರು.ಸೋಮವಾರ ನ್ಯಾಮತಿ ತಾಲ್ಲೂಕಿನ ಸುರುಹೊನ್ನೆ ಗ್ರಾಮದಲ್ಲಿಅಂಗನವಾಡಿ ಕಟ್ಟಡ ಹಾಗೂ ವಾಣಿಜ್ಯ ಕಟ್ಟಡ ಮೇಲಂತಸ್ತುಮಳಿಗೆಗಳ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದಅವರು, ಕೊರೊನಾ…