Category: ದಾವಣಗೆರೆ

ಮೆಕ್ಕೆಜೋಳ ಬೆಳೆದ ನೋಂದಾಯಿತ ರೈತರಿಗೆ ರೂ.5000 ನೇರ ನಗದು ವರ್ಗಾವಣೆ

ದಾವಣಗೆರೆ ಜೂ.26 ದಾವಣಗೆರೆ ತಾಲ್ಲೂಕಿನಲ್ಲಿ ಮೆಕ್ಕೇಜೋಳ ಬೆಳೆದ 38481 ಜನರೈತರಿಗೆ ರೂ. 5000 ಗಳಂತೆ ಒಟ್ಟು ರೂ.192.00 ಲಕ್ಷ ಗಳನ್ನುನೇರ ನಗದು ಮೂಲಕ ವರ್ಗಾವಣೆ ಮಾಡಲು ಮೆಕ್ಕೇಜೋಳಬೆಳೆದ ಅರ್ಹ ರೈತ ಫಲಾನುಭವಿಗಳನ್ನುಗುರುತಿಸಲಾಗಿದ್ದು, ಅದರಲ್ಲಿ ಎಫ್‍ಐಡಿ ಆಗದೇ ಇರುವ 18585 ಜನರೈತರ ಪಟ್ಟಿಯನ್ನು…

ದಾವಣಗೆರೆ : ಹೊಸ ನ್ಯಾಯಬೆಲೆ ಅಂಗಡಿಗಳ ಮಂಜೂರಾತಿಗಾಗಿ ಅರ್ಜಿ ಆಹ್ವಾನ

ದಾವಣಗೆರೆ ಜೂ.26 ದಾವಣಗೆರೆ ಜಿಲ್ಲೆಯ ವ್ಯಾಪ್ತಿಯಲ್ಲಿರುವ ಈ ಕೆಳಗಿನನಗರಗಳಿಗೆ ಪಡಿತರ ಚೀಟಿದಾರರ ಹಿತದೃಷ್ಠಿಯಿಂದ ಮತ್ತುಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಪರಿಣಾಮಕಾರಿಗೊಳಿಸುವದೃಷ್ಠಿಯಿಂದ ಹೊಸದಾಗಿ ನ್ಯಾಯಬೆಲೆ ಅಂಗಡಿಗಳನ್ನುಮಂಜೂರು ಮಾಡಲು ನಿಯಮಾನುಸಾರ ನಿಗದಿತನಮೂನೆಯಲ್ಲಿ ಅರ್ಜಿಗಳನ್ನು ಕರೆಯಲಾಗಿದೆ. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆಪ್ರಕಟಣೆ ಹೊರಡಿಸಿದ ದಿನಾಂಕದಿಂದ 30…

ರಾಷ್ತ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ರೈತರಿಂದ ಅರ್ಜಿ ಆಹ್ವಾನ

ದಾವಣಗೆರೆ ಜೂ.26 2020-21ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರಾಷ್ತ್ರೀಯತೋಟಗಾರಿಕೆ ಮಿಷನ್ ಯೋಜನೆಯಡಿ ಈ ಕೆಳ ಕಾಣಿಸಿದಘಟಕಗಳಿಗೆ ಅರ್ಹ ಹಾಗೂ ಆಸಕ್ತ ರೈತ ಫಲಾನುಭವಿಗಳಿಂದಅರ್ಜಿ ಆಹ್ವಾನಿಸಿದ್ದು, ಅರ್ಜಿ ಸ್ವೀಕರಿಸಲು ಜುಲೈ 17 ಕೊನೆಯದಿನಾಂಕವಾಗಿದೆ.ಘಟಕಗಳು: ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆ ಅಡಿ,ಕಂದುಬಾಳೆ, ಅಂಗಾಂಶ…

ಎನ್‍ಜಿಒ ಸಂಸ್ಥೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಕೋರಿ ಪ್ರಸ್ತಾವನೆಗೆ ಅರ್ಜಿ ಸಲ್ಲಿಸಲು ಅವಕಾಶ 

ದಾವಣಗೆರೆ ಜೂ.26 ಪರಿಶಿಷ್ಟ ಪಂಗಡದವರ ಅಭಿವೃದ್ಧಿಗಾಗಿ ಕಾರ್ಯನಿರ್ವಹಿಸುತ್ತಿರುವ ಎನ್‍ಜಿಒ ಸಂಸ್ಥೆಗಳಿಗೆ 2020-21ನೇ ಸಾಲಿನಲ್ಲಿಕೇಂದ್ರ ಸರ್ಕಾರದ ಅನುದಾನ ಕೋರಿ ಎನ್‍ಜಿಒಗಳು ವೆಬ್‍ಸೈಟ್ವಿಳಾಸ ತಿತಿತಿ.ಟಿgogಡಿಚಿಟಿಣsmoಣಚಿ.gov.iಟಿ/bo-ಟogiಟಿ ನಲ್ಲಿ ಪ್ರಸ್ತಾವನೆಗಳನ್ನುಸಲ್ಲಿಸಲು ನಿರ್ದೇಶನ ನೀಡಲಾಗಿದ್ದು, ಅದರಂತೆ ಆನ್‍ಲೈನ್ ಮೂಲಕಅರ್ಜಿ ಸಲ್ಲಿಸಬಹುದಾಗಿದೆ. ಈಗಾಗಲೇ ನೋಂದಾಯಿಸಿರುವ ಸಂಸ್ಥೆಗಳು ಈ ವೆಬ್‍ಸೈಟ್ವಿಳಾಸದಲ್ಲಿ ಅರ್ಜಿ…

ಕಟ್ಟಡ ಕಾರ್ಮಿಕರಿಗೆ ಧನ ಸಹಾಯ

ದಾವಣಗೆರೆ ಜೂ.26 ಕೊರೋನಾ ವೈರಸ್ ವ್ಯಾಪಕವಾಗಿ ಹಡುತ್ತಿರುವ ಹಿನ್ನಲೆಯಲ್ಲಿಸರ್ಕಾರವು ರಾಜ್ಯಾದ್ಯಂತ ಲಾಕ್‍ಡೌನ್ ಘೋಷಿಸಿದ ಹಿನ್ನೆಲೆಯಲ್ಲಿಮುಖ್ಯಮಂತ್ರಿಗಳು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೊಂದಣಿಯಾದಫಲಾನುಭವಿಗಳಿಗೆ ರೂ.5000 ಗಳ ಸಹಾಯ ಧನ ನೀಡಲುಘೋಷಿಸಿದ್ದು, ಫಲಾನುಭವಿಗಳ ಆಧಾರ್ ಕಾರ್ಡ್ ಮತ್ತು ಬ್ಯಾಂಕ್ಖಾತೆಗಳ ವಿವರದ…

ವಿಶೇಷಚೇತನರ ಯುಡಿಐಡಿ ಕಾರ್ಡ್ ಅಂಚೆ ಮೂಲಕ ವಿತರಣೆ

ದಾವಣಗೆರೆ ಜೂ.25 ವಿಶೇಷಚೇತನರ ಕಲ್ಯಾಣಕ್ಕಾಗಿ ಕೇಂದ್ರ ಸರ್ಕಾರನೀಡುತ್ತಿರುವ ಯು.ಡಿ.ಐ.ಡಿ (ವಿಶೇಷಚೇತನರ ವಿಶಿಷ್ಟ ಗುರುತಿನಚೀಟಿ) ನೀಡುವ ಪ್ರಕ್ರಿಯೆ ರಾಜ್ಯದಲ್ಲಿ ಆರಂಭವಾಗಿದ್ದು, ಯು.ಡಿ.ಐ.ಡಿ.ಕಾರ್ಡ್ ಫಲಾನುಭವಿಗಳು ತಾವು ಆನ್‍ಲೈನ್ ಮೂಲಕ ನೋಂದಣಿಮಾಡಿದ ಸಮಯದಲ್ಲಿ ನೀಡಲಾದ ವಿಳಾಸಕ್ಕೆ ಅಂಚೆಯಮುಖಾಂತರ ತಲುಪಿಸಲಾಗಿರುತ್ತದೆ. ತಮ್ಮ ಯು.ಡಿ.ಐ.ಡಿ ಕಾರ್ಡ್ ಜನರೇಟ್ ಆಗಿದ್ದು…

ಎಸ್‍ಎಸ್‍ಎಲ್‍ಸಿ ಪರೀಕ್ಷಾ ಕೆಂದ್ರಗಳಿಗೆ ಡಿಸಿ ಭೇಟಿ; ಪರಿಶೀಲನೆ

ದಾವಣಗೆರೆ ಜೂ.25 ಎಸ್‍ಎಸ್‍ಎಲ್‍ಸಿ ಪರೀಕ್ಷೆ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿಗುರುವಾರ ನಗರದಲ್ಲಿನ ಪರೀಕ್ಷಾ ಕೆಂದ್ರಗಳಿಗೆ ಜಿಲ್ಲಾಧಿಕಾರಿಮಹಾಂತೇಶ ಬೀಳಗಿ ಭೇಟಿ ನೀಡಿ ಪರಿಶೀಲನೆ ನಡೆಸಿ, ವಿದ್ಯಾರ್ಥಿಗಳಿಗೆಶುಭಾಷಯ ಕೋರಿದರು. ಹಾಗೂ ಯಾವುದೇ ಗೊಂದಲಕ್ಕೆಒಳಗಾಗದೇ ನಿರ್ಭೀತಿಯಿಂದ ಪರೀಕ್ಷೆ ಬರೆಯಿರಿ ಎಂದರು. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಇಂದಿನಿಂದ ರಾಜ್ಯದೆಲ್ಲೆಡೆ…

08 ಪಾಸಿಟಿವ್-01 ಬಿಡುಗಡೆ

ದಾವಣಗೆರೆ ಜೂ.24 ದಾವಣಗೆರೆ ಜಿಲ್ಲೆಯಲ್ಲಿ ಇಂದು 08 ಕೊರೊನಾ ಪಾಸಿಟಿವ್ಪ್ರಕರಣಗಳು ವರದಿಯಾಗಿದ್ದು, ಒಬ್ಬರು ಸಂಪೂರ್ಣಗುಣಮುಖರಾಗಿ ಜಿಲ್ಲಾ ಕೋವಿಡ್ ನಿಗದಿತ ಆಸ್ಪತ್ರೆಯಿಂದ ಬಿಡುಗಡೆಹೊಂದಿದ್ದಾರೆ.ರೋಗಿ ಸಂಖ್ಯೆ 9889 35 ವರ್ಷದ ಮಹಿಳೆ ಇವರು ರೋಗಿ ಸಂಖ್ಯೆ8492 ರ ಸಂಪರ್ಕಿತರು. ರೋಗಿ ಸಂಖ್ಯೆ 9890 24…

ಮುಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ(ವಿಮಾ) ಯೋಜನೆ

ದಾವಣಗೆರೆ ಜೂ.24 ದಾವಣಗೆರೆ ಜಿಲ್ಲೆಯಲ್ಲಿ 2020-21ನೇ ಸಾಲಿನ ಮುಂಗಾರುಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿಫಸಲ್ ಬಿಮಾ(ವಿಮಾ) ಯೋಜನೆಯನ್ನು ಜಾರಿಗೊಳಿಸಿ ಜೂ.06 ರಿಂದಸರ್ಕಾರದ ಆದೇಶದಲ್ಲಿ ಅಧಿಸೂಚನೆ ಮಾಡಲಾಗಿರುತ್ತದೆ.2020-21ನೇ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ(ವಿಮಾ) ಯೋಜನೆಯಡಿಗ್ರಾಮ ಪಂಚಾಯತ್…

ಸುದ್ದಿಗೋಷ್ಟಿಯಲ್ಲಿ ಸ್ಮಾರ್ಟ್ ಸಿಟಿ ಲಿಮಿಟೆಡ್‍ನ ವ್ಯವಸ್ಥಾಪಕ ನಿರ್ದೇಶಕ ರವೀಂದ್ರ ಮಲ್ಲಾಪುರ ಟ್ಯುಲಿಪ್ ಯೋಜನೆಯಡಿ ಎಂಜಿನಿಯರ್‍ಗಳಿಗೆ ಇಂಟರ್ನ್‍ಷಿಪ್‍ಗೆ ಅವಕಾಶ ಸ್ಮಾರ್ಟ್ ತರಗತಿ ನಿರ್ಮಿಸುವ ಕಾಮಗಾರಿಗೆ ಚಾಲನೆ

ದಾವಣಗೆರೆ ಜೂ.24ಸ್ಮಾಟ್‍ಸಿಟಿ ಯೋಜನೆ ವತಿಯಿಂದ ನಗರದ ಸರ್ಕಾರಿ ಶಾಲೆಗಳಲ್ಲಿ ಡಿಜಿಟಲ್ತಂತ್ರಜ್ಞಾನ ಆಧಾರಿತ ಸ್ಮಾರ್ಟ್ ತರಗತಿಗಳನ್ನು ನಿರ್ಮಿಸುವಕಾಮಗಾರಿ ಕೈಗೊಳ್ಳಲಾಗಿದೆ. ಜೊತೆಗೆ ದಿ ಅರ್ಬನ್ ಲರ್ನಿಂಗ್ ಇಂಟರ್ನ್‍ಷಿಪ್ಪ್ರೋಗ್ರಾಂ (ಟ್ಯುಲಿಪ್) ಯೋಜನೆಯಡಿಯಲ್ಲಿ ಎಂಜಿನಿಯರ್‍ಗಳಿಗೆವೃತ್ತಿಪರ ಕಲಿಕೆಯ ಅನುಭವ ಹೆಚ್ಚಿಸಲು ಇಂಟರ್ನ್‍ಷಿಪ್‍ಗೆ ಅವಕಾಶಒದಗಿಸಲಾಗಿದೆ ಎಂದು ಸ್ಮಾರ್ಟ್ ಸಿಟಿ ಲಿಮಿಟೆಡ್‍ನ…