Category: ದಾವಣಗೆರೆ

ಮಾಸಾಶನ ಪಡೆಯುತ್ತಿರುವ ಕಲಾವಿದರು/ಸಾಹಿತಿ/ವಿಧವರೆಯರ ಮಾಹಿತಿ

ದಾವಣಗೆರೆ ಮೇ.29ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಮಾಸಾಶನಪಡೆಯುತ್ತಿರುವ ಜಿಲ್ಲೆಯ ಸಾಹಿತಿ/ಕಲಾವಿದರು ಹಾಗೂ ವಿಧವಾಮಾಸಾಶನ ಪಡೆಯುತ್ತಿರುವ ಕಲಾವಿದರಿಗೆ ಮಾಸಾಶನಪಾವತಿಸಲು ಅವರಿಂದ ಸಮಗ್ರ ಮಾಹಿತಿಯನ್ನುಸಂಗ್ರಹಿಸಬೇಕಿದ್ದು, ಈ ಫಲಾನುಭಿವಗಳು ಜೂನ್ 02 ರೊಳಗೆಕನ್ನಡ ಮತ್ತು ಸಂಸ್ಕøತಿ ಇಲಾಖೆಗೆ ಕೆಳಕಂಡಂತೆಮಾಹಿತಿಯನ್ನು ನೀಡಬೇಕಿದೆ.ಕಲಾವಿದರು/ಸಾಹಿತಿಗಳು ಪಾಸ್‍ಪೋರ್ಟ್ ಅಳತೆಯ ಫೋಟೊ,ಆಧಾರ್…

ರಾತ್ರಿ 12ರ ವರೆಗೆ ಅನ್‍ಲೈನ್‍ಫುಡ್ ಪಾರ್ಸಲ್‍ಗೆ ಅವಕಾಶ; ಜಿಲ್ಲಾಧಿಕಾರಿ

ದಾವಣಗೆರೆ ಮೇ.28 ಜಿಲ್ಲೆಯಲ್ಲಿ ಜ್ಯೋಮಾಟೋ, (zomಚಿಣo) ಸ್ವಿಗ್ಗಿ, (sSತಿiggಥಿ), ಈ ರೀತಿಯ ಅನ್‍ಲೈನ್ ಫುಡ್ ಪಾರ್ಸಲ್ ವ್ಯವಸ್ಥೆಯನ್ನು ರಾತ್ರಿ 12 ರವರೆಗೆ ಮಾಡಲು ಅವಕಾಶವಿದೆ ಸಂಸ್ಥೆಯವರು ಪಾರ್ಸಲ್ ನೀಡುವ ವ್ಯಕ್ತಿಗಳು ಸಮವಸ್ತ್ರದೊಂದಿಗೆ ಆಹಾರ ಪೊಟ್ಟಣವನ್ನು ಗ್ರಾಹಕರು ಅನಲೈನ್‍ನಲ್ಲಿ ಬುಕ್ ಮಾಡಿರುವ ಸ್ಥಳಗಳಿಗೆ…

ಕೋವಿಡ್‍ನಿಂದ ಗುಣಮುಖರಾದ 13 ಜನರÀ ಬಿಡುಗಡೆ

ದಾವಣಗೆರೆ ಮೇ.28ದಾವಣಗೆರೆ ಜಿಲ್ಲಾ ಕೋವಿಡ್ ನಿಗದಿತ ಆಸ್ಪತ್ರೆಯಿಂದ ಇಂದುಗುಣಮುಖರಾದ 13 ಜನರನ್ನು ಬಿಡುಗಡೆಗೊಳಿಸಿ ವೈದ್ಯರು,ವೈದ್ಯಕೀಯ ಸಿಬ್ಬಂದಿಗಳು ಚಪ್ಪಾಳೆ ತಟ್ಟುವ ಮೂಲಕಬೀಳ್ಕೊಡುಗೆ ನೀಡಿದರು.ರೋಗಿ ಸಂಖ್ಯೆಗಳಾದ 615, 626, 633, 634, 727, 733, 737, 756, 776,851, 1186, 1248 ಮತ್ತು 1249…

ಆಸ್ತಿ ತೆರಿಗೆ ಪಾವತಿಸಲು ಅವಧಿ ವಿಸ್ತರಣೆ

ದಾವಣಗೆರೆ ಮೇ.28ಲಾಕ್‍ಡೌನ್ ಅವಧಿ ವಿಸ್ತರಣೆಗೊಂಡಿರುವ ಹಿನ್ನೆಲೆ ಸರ್ಕಾರದಆದೇಶದಂತೆ ದಾವಣಗೆರೆ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಬರುವಆಸ್ತಿಗಳ ಮೇಲಿನ ಸ್ವಯಂಘೋಷಿತ ಆಸ್ತಿ ತೆರಿಗೆಯನ್ನುಪಾವತಿಸಲು ಶೇ.5 ರ ರಿಯಾಯಿತಿಯ ಕಾಲಾವಧಿಯನ್ನು 2020 ರಜುಲೈ 31 ರವರೆಗೆ ವಿಸ್ತರಿಸಲಾಗಿದೆ.ಕೊರೊನಾ ಹಿನ್ನೆಲೆ ಏಪ್ರಿಲ್ ಮಾಹೆ ಅಂತ್ಯದವರೆಗಿದ್ದಕಾಲಾವಧಿಯನ್ನು ಮೇ ಅಂತ್ಯದವರೆಗೆ ವಿಸ್ತರಿಸಲಾಗಿತ್ತು.ಲಾಕ್‍ಡೌನ್…

ವಿಶ್ವ ತಂಬಾಕುರಹಿತ ದಿನಾಚರಣೆ ಪ್ರಯುಕ್ತ ಪ್ರಬಂಧ ಸ್ಪರ್ಧೆ

ದಾವಣಗೆರೆ ಮೇ.28 ಪ್ರತಿ ವರ್ಷ ಮೇ 31 ರಂದು ವಿಶ್ವ ತಂಬಾಕು ರಹಿತ ದಿನವನ್ನುಆಯೋಜಿಸಿ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳಕುರಿತು ಜನಸಾಮಾನ್ಯರಲ್ಲಿ ಅರಿವು ಮೂಡಿಸಲಾಗುತ್ತದೆ.ಈ ವರ್ಷ ಕೋವಿಡ್-19 ಇರುವ ಕಾರಣದಿಂದಾಗಿಕಾರ್ಯಕ್ರಮವನ್ನು ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸುವಸಲುವಾಗಿ ಈ ಬಾರಿ ರಾಜ್ಯ ತಂಬಾಕು ಘಟಕದ…

ಮೇ.28 ರಂದು ಜಿ.ಪಂ ಸಾಮಾನ್ಯ ಸಭೆ

ದಾವಣಗೆರೆ ಮೇ.27ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಯಶೋಧಮ್ಮಮರುಳಪ್ಪ ಇವರ ಅಧ್ಯಕ್ಷತೆಯಲ್ಲಿ ಮೇ 28 ರಂದು ಬೆಳಿಗ್ಗೆ11 ಗಂಟೆಗೆ ಜಿಲ್ಲಾ ಪಂಚಾಯತ್ ಮುಖ್ಯ ಸಭಾಂಗಣದಲ್ಲಿ ಸಾಮಾನ್ಯಸಭೆ ಕರೆಯಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯಾನಿರ್ವಾಹಕ ಅಧಿಕಾರಿ ಪದ್ಮಾ ಬಸವಂತಪ್ಪ ಪ್ರಕಟಣೆಯಲ್ಲಿತಿಳಿಸಿದ್ದಾರೆ.

ಪ್ರಗತಿ ಪರಿಶೀಲನಾ ಸಭೆಯಲ್ಲಿ ಕಂದಾಯ ಸಚಿವರಾದ ಆರ್.ಅಶೋಕ ಕೊರೊನಾ ಜೊತೆ-ಜೊತೆಗೆ ಆರ್ಥಿಕ ಚಟುವಟಿಕೆಗಳು ಆರಂಭವಾಗಲಿ

ದಾವಣಗೆರೆ ಮೇ.27ಲಾಕ್‍ಡೌನ್ ಜಾರಿಯಲಿದ್ದ ಕಾರಣ ದೇಶ ಹಾಗೂ ರಾಜ್ಯಕ್ಕೆ ಆರ್ಥಿಕವಾಗಿಸಾಕಷ್ಟು ಸಮಸ್ಯೆ ಎದುರಾಗಿದೆ. ಕೊರೊನಾ ಜೊತೆ ಜೊತೆಗೇಆರ್ಥಿಕ ಚಟುವಟಿಕೆಗಳನ್ನು ನಡೆಸಬೇಕು. ಆರ್ಥಿಕವಾಗಿ ಏಳಿಗೆಹೊಂದಲು ವಾಣಿಜ್ಯ ವ್ಯವಹಾರ ನಡೆಯುವಂತೆನೋಡಿಕೊಳ್ಳಬೇಕು ಎಂದು ಕಂದಾಯ ಸಚಿವ ಆರ್.ಅಶೋಕಹೆಳಿದರು.ಬುಧವಾರ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ…

ಜಿಲ್ಲಾ ಉಸ್ತುವಾರಿ ಸಚಿವರ ನಗರ ಪ್ರದಕ್ಷಿಣೆ

ದಾವಣಗೆರೆ ಮೇ.27ಇಂದು ಬೆಳಿಗ್ಗೆ 6 ರಿಂದ ನಗರಾಭಿವೃದ್ದಿ ಹಾಗೂ ದಾವಣಗೆರೆ ಜಿಲ್ಲಾಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ ಇವರು ಜನಪ್ರತಿನಿಧಿಗಳುಹಾಗೂ ಅಧಿಕಾರಿಗಳೊಂದಿಗೆ ಕುಂದುವಾಡ ಕೆರೆಯಿಂದ ಆರಂಭಿಸಿನಗರ ಪರ್ಯಟನೆ ಮಾಡಿದರು.ಕುಂದುವಾಡ ಕೆರೆಯ ಮುಖ್ಯ ದ್ವಾರದ ಬಳಿ ರಾಜಾ ಕಾಲುವೆಗೆನಿರ್ಮಿಸಲಾಗುತ್ತಿರುವ ಮಳೆ ನೀರು ಸರಾಗವಾಗಿ ಹೋಗುವಬ್ರಿಡ್ಜ್ ನಿರ್ಮಾಣ…

ಜಿ.ಪಂ ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣೆ

ದಾವಣಗೆರೆ ಮೇ.27 ದಾವಣಗೆರೆ ಜಿಲ್ಲಾ ಪಂಚಾಯತಿಯ ಉಪಾಧ್ಯಕ್ಷರ ಸ್ಥಾನಕ್ಕೆಚುನಾವಣೆ ನಡೆಸಲು ಜೂ.6 ರಂದು ಮಧ್ಯಾಹ್ನ 12.30 ಕ್ಕೆಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರಅಧ್ಯಕ್ಷತೆಯಲ್ಲಿ ದಾವಣಗೆರೆ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿಚುನಾವಣಾ ಸಭೆಯನ್ನು ಆಯೋಜಿಸಲಾಗಿದೆ ಎಂದು ಪ್ರಕಟಣೆತಿಳಿಸಿದೆ.

24*7 ಕೆಎಸ್‍ಆರ್‍ಟಿಸಿ ಬಸ್ ಕಾರ್ಯಾಚರಣೆಗೆ ಸೂಚನೆ ಕೆಎಸ್‍ಆರ್‍ಟಿಸಿ ನಷ್ಟ ತಗ್ಗಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಾರಿಗೆ ಸಚಿವರಿಂದ ಸಭೆ

ದಾವಣಗೆರೆ ಮೇ.27ಕೋವಿಡ್ ಹಿನ್ನೆಲೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕುನಿಗಮಗಳಿಗೆ ಆಗಿರುವ ಹಾನಿಯನ್ನು ತಗ್ಗಿಸಲು ಆಡಳಿತಾತ್ಮಕವೆಚ್ಚಗಳನ್ನು ಕಡಿತಗೊಳಿಸಲು ಅಗತ್ಯವಾದಕ್ರಮಗಳನ್ನು ಕೈಗೊಳ್ಳಲಾಗುವುದು ಹಾಗೂ ರಾಜ್ಯದಲ್ಲಿ ಎಸಿಬಸ್ ಸೇರಿದಂತೆ ಕೆಎಸ್‍ಆರ್‍ಟಿಸಿ ಬಸ್‍ಗಳನ್ನು 24*7 ಕಾರ್ಯಾಚರಣೆನಡೆಸಲಾಗುವುದು ಎಂದು ಉಪಮುಖ್ಯಮಂತ್ರಿ ಹಾಗೂ ಸಾರಿಗೆಸಚಿವರಾದ ಲಕ್ಷ್ಮಣ ಸಂಗಪ್ಪ ಸವದಿ…

You missed