Category: ದಾವಣಗೆರೆ

ಪ್ರಗತಿ ಪರಿಶೀಲನಾ ಸಭೆ ಅಭಿವೃದ್ಧಿ ಕಾಮಗಾರಿಗಳ ವಿಳಂಬ ಬೇಡ ; ಸಚಿವ ಬಿ.ಎ.ಬಸವರಾಜ

ದಾವಣಗೆರೆ ಮೇ.26 ಮಂಗಳವಾರ ದೂಢಾ ಕಚೇರಿಯ ಸಭಾಂಗಣದಲ್ಲಿನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ್ ಇವರಅಧ್ಯಕ್ಷತೆಯಲ್ಲಿ ದಾವಣಗೆರೆ-ಹರಿಹರ ನಗರಾಭಿವೃದ್ಧಿಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ ಮಾತನಾಡಿ, ಪ್ರಾಧಿಕಾರದಿಂದಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳನ್ನು ಯಾವುದೇಕಾರಣಕ್ಕೂ ವಿಳಂಬ ಮಾಡಬಾರದು. ಶಂಕುಸ್ಥಾಪನೆನೆರವೇರಿಸಿರುವ…

ಕೋವಿಡ್-19 ನಿಯಂತ್ರಣ ಕುರಿತ ಪ್ರಗತಿ ಪರಿಶೀಲನಾ ಸÀಭೆಯಲ್ಲಿ ಸಚಿವ ಬಸವರಾಜ್ ಸಲಹೆ ದಾವಣಗೆರೆ ಗ್ರೀನ್ ಜೋನ್ ಜಿಲ್ಲೆಯಾಗಿಸಲು ಶ್ರಮಿಸಿ

ದಾವಣಗೆರೆ ಮೇ.26 ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ಕಡಿಮೆಯಾಗುತ್ತಿವೆ.ಸಂತಸದ ಜೊತೆಗೆ ನೆಮ್ಮದಿಯ ವಾತಾವರಣ ಮೂಡಿದೆ. ಇದಕ್ಕಾಗಿಹಗಲಿರುಳು ಶ್ರಮಿಸಿದ ಪ್ರತಿಯೊಬ್ಬ ಅಧಿಕಾರಿಗಳಿಗೂಮುಖ್ಯಮಂತ್ರಿಗಳು ಹಾಗೂ ಸರ್ಕಾರದ ಪರವಾಗಿ ಅಭಿನಂದನೆಸಲ್ಲಿಸುತ್ತೇನೆ ಎಂದು ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿಸಚಿವ ಬಿ.ಎ.ಬಸವರಾಜ್ ಹೇಳಿದರು. ಸೋಮವಾರ ಜಿಲ್ಲಾಡಳಿತ ಭವನದ ತುಂಗಭದ್ರಾಸಭಾಂಗಣದಲ್ಲಿ ಆಯೋಜಿಸಲಾಗಿದ್ದ…

ಪಾಲಿಕೆ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ : ಸಚಿವ ಬಿ.ಎ.ಬಸವರಾಜ

ದಾವಣಗೆರೆ ಮೇ.26ದಾವಣಗೆರೆ ನಗರವನ್ನು ಅತ್ಯುತ್ತಮವಾಗಿಅಭಿವೃದ್ದಿಪಡೆಸಬೇಕೆಂಬ ಆಶಯವನ್ನು ಹೊಂದಿದ್ದೇನೆ. ಈನಿಟ್ಟಿನಲ್ಲಿ ಪಾಲಿಕೆಯಲ್ಲಿ ಪ್ರಸ್ತುತ ಚಾಲ್ತಿಯಲ್ಲಿರುವಕಾಮಗಾರಿಗಳನ್ನು ಪಾದರಸದಂತೆ ಆದಷ್ಟು ಶೀಘ್ರದಲ್ಲಿಮುಗಿಸಿ, ನಗರದ ಜನತೆಗೆ ಕುಡಿಯುವ ನೀರು, ಉತ್ತಮ ರಸ್ತೆ,ಬೀದಿ ದೀಪಗಳು ಸೇರಿದಂತೆ ಎಲ್ಲ ರೀತಿಯ ಮೂಲಭೂತಸೌಕರ್ಯಗಳನ್ನು ಒದಗಿಸಬೇಕೆಂದು ಪಾಲಿಕೆಯ ಎಲ್ಲಅಧಿಕಾರಿಗಳಿಗೆ ನಗರಾಭಿವೃದ್ದಿ ಹಾಗೂ ಜಿಲ್ಲಾ…

ನಾಲ್ಕು ಜನ ಗುಣಮುಖರಾಗಿ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆ

ದಾವಣಗೆರೆ ಮೇ.25ಇಂದು ಜಿಲ್ಲಾ ಕೋವಿಡ್ ಆಸ್ಪತ್ರೆಯಾದ ಚಿಗಟೇರಿಜಿಲ್ಲಾಸ್ಪತ್ರೆಯಿಂದ ಸÀಂಪೂರ್ಣವಾಗಿ ಕೋವಿಡ್‍ನಿಂದ ಗುಣಮುಖರಾದ 4ಜನರನ್ನು ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗಳುಚಪ್ಪಾಳೆ ತಟ್ಟುವ ಮೂಲಕ ಬೀಳ್ಕೊಡುಗೆ ನೀಡಿದರು.ರೋಗಿ ಸಂಖ್ಯೆಗಳಾದ 630, 631, 668 ಮತ್ತು 755 ಇವರುಸಂಪೂರ್ಣ ಗುಣಮುಖರಾಗಿದ್ದು ಇಂದು ಜಿಲ್ಲಾ ಕೋವಿಡ್ಆಸ್ಪತ್ರೆಯಿಂದ ಬಿಡುಗಡೆ…

ಸಾರಿಗೆ ಸಚಿವರ ಜಿಲ್ಲಾ ಪ್ರವಾಸ

ದಾವಣಗೆರೆ ಮೇ.25ಉಪ ಮುಖ್ಯಮಂತ್ರಿಗಳು ಸಾರಿಗೆ ಹಾಗೂ ರಾಯಚೂರುಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಣ ಸಂಗಪ್ಪ ಸವದಿ ಇವರು ಮೇ 27ರಂದು ದಾವಣಗೆರ ಜಿಲ್ಲೆ ಪ್ರವಾಸ ಕೈಗೊಳ್ಳಲಿದ್ದಾರೆ.ಬೆಳಿಗ್ಗೆ 08 ಕ್ಕೆ ರಸ್ತೆ ಮೂಲಕ ಬೆಳಗಾವಿಯಿಂದ ಹೊರಟುಬೆಳಿಗ್ಗೆ 11 ಗಂಟೆಗೆ ದಾವಣಗೆರೆಗೆ ಆಗಮಿಸಿ ಕರ್ನಾಟಕ ರಾಜ್ಯ…

ಕಂದಾಯ ಸಚಿವರ ಜಿಲ್ಲಾ ಪ್ರವಾಸ

ದಾವಣಗೆರೆ ಮೇ.25ಕಂದಾಯ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರಉಸ್ತುವಾರಿ ಸಚಿವರಾದ ಆರ್.ಅಶೋಕ್ ಇವರು ಮೇ 27 ರಂದುದಾವಣಗೆರ ಜಿಲ್ಲೆ ಪ್ರವಾಸ ಕೈಗೊಳ್ಳಲಿದ್ದಾರೆ.ಬೆಳಿಗ್ಗೆ 6.30 ಕ್ಕೆ ಬೆಂಗಳೂರಿನಿಂದ ಹೊರಟು ಬೆಳಿಗ್ಗೆ 11ಗಂಟೆಗೆ ದಾವಣಗೆರೆಗೆ ಆಗಮಿಸಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಪ್ರಗತಿ ಪರಿಶೀಲನೆ ಸಭೆ ನಡೆಸುವರು.ಮಧ್ಯಾಹ್ನ 1.45 ಗಂಟೆಗೆ…

ಮೇ. 26 ರಂದು ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

ದಾವಣಗೆರೆ ಮೆ.25 ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜಇವರು ಮೇ. 26 ರಂದು ದಾವಣಗೆರೆ ಜಿಲ್ಲೆ ಪ್ರವಾಸಕೈಗೊಳ್ಳಲಿದ್ದಾರೆ. ಅಂದು ಬೆಳಿಗ್ಗೆ 6 ಗಂಟೆಗೆ ಬೆಂಗಳೂರಿನಿಂದ ಹೊರಟು 9.45 ಕ್ಕೆದಾವಣಗೆರೆಯ ಪ್ರವಾಸಿ ಮಂದಿರಕ್ಕೆ (ಸಕ್ರ್ಯೂಟ್ ಹೌಸ್)ಆಗಮಿಸುವರು. ಬೆಳಿಗ್ಗೆ 10 ಗಂಟೆಯಿಂದ 11…

ಭಾನುವಾರ ಕಫ್ರ್ಯೂ : ಮದುವೆ-ಅಗತ್ಯ ವಸ್ತುಗಳಿಗೆ ಅವಕಾಶ

ದಾವಣಗೆರೆ ಮೆ.23 ರಾಜ್ಯ ಸರ್ಕಾರವು ಕೋವಿಡ್ 19 ಸೋಂಕು ಹರಡುವಿಕೆಯನ್ನುನಿಯಂತ್ರಿಸಲು ಲಾಕ್‍ಡೌನ್ ಕ್ರಮಗಳ ಕುರಿತುಮಾರ್ಗಸೂಚಿಯನ್ನು ಹೊರಡಿಸಿದ್ದು ಇವುಗಳು ರಾಜ್ಯಾದ್ಯಂತಮೇ 18 ರಿಂದ 31 ರವರೆಗೆ ಜಾರಿಯಲ್ಲಿರುತ್ತವೆ. ಈ ಆದೇಶದಮಾರ್ಗಸೂಚಿ ಕ್ರಮ ಸಂಖ್ಯೆ 6 ರಲ್ಲಿ ಭಾನುವಾರದಂದುಸಂಪೂರ್ಣ ಲಾಕ್‍ಡೌನ್ ವಿಧಿಸಲಾಗಿದೆ.ಪ್ರತಿದಿನ ರಾತ್ರಿ 7…

ಮೇ 24 ಮತ್ತು 31 ರಂದು ಮದ್ಯ ಮಾರಾಟ ನೀಷೆಧ

ದಾವಣಗೆರೆ ಮೇ 23 ಮೇ 24 ಹಾಗೂ ಮೇ.31 ರ ಭಾನುವಾರಗಳಂದು ಸಂಪೂರ್ಣಲಾಕ್‍ಡೌನ್ ಹಿನ್ನೆಲೆ ದಾವಣಗೆರೆ ಜಿಲ್ಲೆಯಾದ್ಯಂತ ಕರ್ನಾಟಕ ಅಬಕಾರಿಕಾಯ್ದೆ 1965ರ ಕಲಂ 21(1) ರ ಪ್ರದತ್ತವಾದ ಅಧಿಕಾರ ಚಲಾಯಿಸಿಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮದ್ಯ ಮಾರಾಟ ಮತ್ತು ಮದ್ಯಸರಬರಾಜನ್ನು ನಿಷೇಧಿಸಿ ಆದೇಶಿಸಿದ್ದಾರೆ.

ಸರ್ಕಾರದ ಆದೇಶದಂತೆ ಮನೆಯಲ್ಲೇ ರಂಜಾನ್ ಆಚರಿಸಲು ಎಸ್‍ಪಿ ಮನವಿ

ದಾವಣಗೆರೆ ಮೇ.23ಕೋವಿಡ್ ಲಾಕ್‍ಡೌನ್ ಹಿನ್ನೆಲೆ ಜಿಲ್ಲೆಯಲ್ಲಿ ರಂಜಾನ್ ಹಬ್ಬವನ್ನುಸರ್ಕಾರದ ಮತ್ತು ವಕ್ಫ್ ಮಂಡಳಿಯ ಆದೇಶದಂತೆ ಮಸೀದಿ,ದರ್ಗಾ ಮತ್ತು ಈದ್ಗಾದಲ್ಲಿ ಪ್ರಾರ್ಥನೆ ಸಲ್ಲಿಸುವಂತಿಲ್ಲ.ಮನೆಗಳಲ್ಲೇ ಹಬ್ಬವನ್ನು ಆಚರಿಸುವ ಮೂಲಕ ಮುಸ್ಲಿಂಬಾಂಧವರು ಸಹಕರಿಸಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಹನುಮಂತರಾಯ ಮನವಿ ಮಾಡಿದರು.ಇಂದು ಬಡಾವಣೆ ಪೊಲೀಸ್ ಠಾಣೆಯ ಆವರಣದಲ್ಲಿ…

You missed