Category: ದಾವಣಗೆರೆ

ಮುಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ(ವಿಮಾ) ಯೋಜನೆ

ದಾವಣಗೆರೆ ಜೂ.24 ದಾವಣಗೆರೆ ಜಿಲ್ಲೆಯಲ್ಲಿ 2020-21ನೇ ಸಾಲಿನ ಮುಂಗಾರುಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿಫಸಲ್ ಬಿಮಾ(ವಿಮಾ) ಯೋಜನೆಯನ್ನು ಜಾರಿಗೊಳಿಸಿ ಜೂ.06 ರಿಂದಸರ್ಕಾರದ ಆದೇಶದಲ್ಲಿ ಅಧಿಸೂಚನೆ ಮಾಡಲಾಗಿರುತ್ತದೆ.2020-21ನೇ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ(ವಿಮಾ) ಯೋಜನೆಯಡಿಗ್ರಾಮ ಪಂಚಾಯತ್…

ಸುದ್ದಿಗೋಷ್ಟಿಯಲ್ಲಿ ಸ್ಮಾರ್ಟ್ ಸಿಟಿ ಲಿಮಿಟೆಡ್‍ನ ವ್ಯವಸ್ಥಾಪಕ ನಿರ್ದೇಶಕ ರವೀಂದ್ರ ಮಲ್ಲಾಪುರ ಟ್ಯುಲಿಪ್ ಯೋಜನೆಯಡಿ ಎಂಜಿನಿಯರ್‍ಗಳಿಗೆ ಇಂಟರ್ನ್‍ಷಿಪ್‍ಗೆ ಅವಕಾಶ ಸ್ಮಾರ್ಟ್ ತರಗತಿ ನಿರ್ಮಿಸುವ ಕಾಮಗಾರಿಗೆ ಚಾಲನೆ

ದಾವಣಗೆರೆ ಜೂ.24ಸ್ಮಾಟ್‍ಸಿಟಿ ಯೋಜನೆ ವತಿಯಿಂದ ನಗರದ ಸರ್ಕಾರಿ ಶಾಲೆಗಳಲ್ಲಿ ಡಿಜಿಟಲ್ತಂತ್ರಜ್ಞಾನ ಆಧಾರಿತ ಸ್ಮಾರ್ಟ್ ತರಗತಿಗಳನ್ನು ನಿರ್ಮಿಸುವಕಾಮಗಾರಿ ಕೈಗೊಳ್ಳಲಾಗಿದೆ. ಜೊತೆಗೆ ದಿ ಅರ್ಬನ್ ಲರ್ನಿಂಗ್ ಇಂಟರ್ನ್‍ಷಿಪ್ಪ್ರೋಗ್ರಾಂ (ಟ್ಯುಲಿಪ್) ಯೋಜನೆಯಡಿಯಲ್ಲಿ ಎಂಜಿನಿಯರ್‍ಗಳಿಗೆವೃತ್ತಿಪರ ಕಲಿಕೆಯ ಅನುಭವ ಹೆಚ್ಚಿಸಲು ಇಂಟರ್ನ್‍ಷಿಪ್‍ಗೆ ಅವಕಾಶಒದಗಿಸಲಾಗಿದೆ ಎಂದು ಸ್ಮಾರ್ಟ್ ಸಿಟಿ ಲಿಮಿಟೆಡ್‍ನ…

ವರ್ಷಾಂತ್ಯದಲ್ಲಿ ಎನ್‍ಹೆಚ್ ನಂ.48 ಯೋಜನೆ ಪೂರ್ಣಗೊಳಿಸುವಂತೆ ಸಂಸದರ ಸೂಚನೆ

ದಾವಣಗೆರೆ ಜೂ.24 ರಾಷ್ಟ್ರೀಯ ಹೆದ್ದಾರಿ ನಂ: 48 ರ ಅಗಲೀಕರಣ/ನಿರ್ಮಾಣಯೋಜನೆಯ ಕಾರ್ಯಾನುಷ್ಟಾನದಲ್ಲಿ ಅಂತಹಪ್ರಗತಿಯಾಗಿಲ್ಲ. ಅಲ್ಲಿನ ಸುತ್ತಲಿನ ಜನರಿಗೆ ತೊಂದರೆ ಆಗದಂತೆತಕ್ಷಣವೇ ಕೆಲಸಕ್ಕೆ ಚುರುಕು ಮುಟ್ಟಿಸಿ ಮುಗಿಸಬೇಕು. ಇನ್ನುಆರು ತಿಂಗಳ ಒಳಗೆ ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಿಸಿದ ಎಲ್ಲಕಾಮಗಾರಿಗಳನ್ನು ಮುಗಿಸಬೇಕೆಂದು ಸಂಬಂಧಿಸಿದಅಧಿಕಾರಿಗಳಿಗೆ ಸಂಸದರಾದ ಜಿ.ಎಂ.ಸಿದ್ದೇಶ್ವರ…

ಜಿಲ್ಲೆಯಲ್ಲಿ ಕೊರೊನಾ ಚಿಕಿತ್ಸೆಗೆ 5122 ಬೆಡ್‍ಗಳ ಸಿದ್ದತೆ ಇಂದು ಜಿಲ್ಲೆಯಲ್ಲಿ 02 ಪಾಸಿಟಿವ್ : 06 ಕೇಸ್ ಬಿಡುಗಡೆ

ದಾವಣಗೆರೆ ಜೂ.23 ದಾವಣಗೆರೆ ಜಿಲ್ಲೆಯಲ್ಲಿ ಇಂದು 2 ಕೊರೊನಾ ಪಾಸಿಟಿವ್ಪ್ರಕರಣಗಳು ವರದಿಯಾಗಿದ್ದು, 06 ಜನರು ಕೋವಿಡ್‍ನಿಂದಸಂಪೂರ್ಣರಾಗಿ ಗುಣಮುಖರಾಗಿ ಜಿಲ್ಲಾ ನಿಗದಿತ ಕೋವಿಡ್ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರೋಗಿ ಸಂಖ್ಯೆ-9420 34 ವರ್ಷದ ಪುರುಷ ಆವರಗೆರೆಗೆಸಂಬಂಧಿಸಿದ್ದು ಇವರ 8 ಪ್ರಾಥಮಿಕ ಸಂಪರ್ಕಿತರ ಸ್ವಾಬ್ಸಂಗ್ರಹಿಸಲಾಗಿದೆ. ರೋಗಿ…

ಎಸ್‍ಎಸ್‍ಎಲ್‍ಸಿ ಪರೀಕ್ಷೆ : ತೆಗೆದುಕೊಂಡಿರುವ ಕ್ರಮಗಳ ವಿವರ

ದಾವಣಗೆರೆ ಜೂ.23  ದಾವಣಗೆರೆ ಜಿಲ್ಲೆಯಲ್ಲಿ 79 ಮುಖ್ಯ ಪರೀಕ್ಷಾ ಕೇಂದ್ರಗಳುಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳುವವ ದೃಷ್ಟಿಯಿಂದಹೆಚ್ಚುವರಿಯಾಗಿ 14 ಪರೀಕ್ಷಾ ಕೇಂದ್ರಗಳನ್ನುಮಾಡಿಕೊಳ್ಳಲಾಗಿದೆ. ಒಟ್ಟು 93 ಪರೀಕ್ಷಾ ಕೇಂದ್ರಗಳು.ಜಿಲ್ಲೆಯಲ್ಲಿ ಒಟ್ಟು 21683 ವಿದ್ಯಾರ್ಥಿಗಳು ಪರೀಕ್ಷೆಯನ್ನುಬರೆಯುತ್ತಿದ್ದಾರೆ. ಒಟ್ಟು ಕೊಠಡಿಗಳ ಸಂಕ್ಯೆ 1242. ಈ ಎಲ್ಲಾಕೊಠಡಿಗಳು…

ಎಬಿ-ಎಆರ್‍ಕೆ ಅಡಿಯಲ್ಲಿ ಆಧಾರ್, ಪಡಿತರ ಚೀಟಿ ತೋರಿಸಿ ಸೇವೆ ಪಡೆಯಬಹುದು

ದಾವಣಗೆರೆ ಜೂ.22ಕೋವಿಡ್ 19 ಒಂದು ಸಾಂಕ್ರಾಮಿಕ ಪಿಡುಗಾಗಿದ್ದು, ಈ ವೈರಸ್ಬಯೋಮೆಟ್ರಿಕ್ ಉಪಕರಣಗಳು ಸೇರಿದಂತೆ ಮೇಲ್ಮೈಗಳಮೂಲಕ ಹರಡುವುದರಿಂದ ಎಬಿ-ಎಆರ್‍ಕೆ ಕಾರ್ಡ್‍ಗಳ(ಆಯುಷ್ಮಾನ್ಭಾರತ್ ಆರೋಗ್ಯ ಕರ್ನಾಟಕ) ವಿತರಣೆಯನ್ನು ನಿಲ್ಲಿಸಲಾಗಿದ್ದುಎಬಿ-ಎಆರ್‍ಕೆ ಕಾರ್ಡ್‍ಗಳಿಗೆ ಸಂಬಂಧಿಸಿದಂತೆ ಏನಾದರೂಸಮಸ್ಯೆಗಳಿದ್ದಲ್ಲಿ ಫಲಾನುಭವಿಗಳು ತಮ್ಮ ಆಧಾರ್ ಕಾರ್ಡ್ಮತ್ತು ಪಡಿತರ ಚೀಟಿಗಳನ್ನು ತೋರಿಸಿ ಆರೋಗ್ಯಸೇವೆಗಳನ್ನು ಪಡೆಯಬಹುದೆಂದು…

ತಾಲ್ಲೂಕು ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಇಓ ದಾರುಕೇಶ್ ಸೂಚನೆ ಅಧಿಕಾರಿಗಳು ಸರ್ಕಾರದ ಶಿಷ್ಟಾಚಾರ ಪಾಲಿಸಿ

ದಾವಣಗೆರೆ ಜೂ.22ಸೋಮವಾರ ನಗರದ ತಾಲ್ಲೂಕು ಪಂಚಾಯತ್ಸಭಾಂಗಣದಲ್ಲಿ ಅಧ್ಯಕ್ಷೆ ಮಮತಾ ಮಲ್ಲೇಶಪ್ಪ ಅವರಅಧ್ಯಕ್ಷತೆಯಲ್ಲಿ ತಾಲ್ಲೂಕು ಪಂಚಾಯತ್ ಸಾಮಾನ್ಯ ಸಭೆನಡೆಸಲಾಯಿತು. ಸಭೆಯಲ್ಲಿ ವಿವಿಧ ಇಲಾಖಾ ಯೋಜನೆಗಳು,ಅಧಿಕಾರಿಗಳ ಕಾರ್ಯವೈಖರಿ ಹಾಗೂ ಸದಸ್ಯರ ಆಯಾಕ್ಷೇತ್ರಗಳಲ್ಲಿನ ಸಮಸ್ಯೆಗಳ ಕುರಿತು ಚರ್ಚಿಸಲಾಯಿತು.ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ದಾರುಕೇಶ್ ಮಾತನಾಡಿ,ಇಲಾಖೆಯ ಯೋಜನಾ ಕಾರ್ಯಕ್ರಮಗಳಿಗೆ…

ಜೂ.21 ರಂದು ಯೋಗ ದಿನಾಚರಣೆ : ಯೋಗ ಫ್ರಮ್ ಹೋಂ

ದಾವಣಗೆರೆ ಜೂ.20 ಜೂ.21 ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆಆಚರಿಸುವುದು ವಾಡಿಕೆಯಾಗಿರುತ್ತದೆ. ಆದರೆ ಪ್ರಸ್ತುತ್ತಸಾಲಿನಲ್ಲಿ ಕೋವಿಡ್-19 ಮಹಾಮಾರಿ ಕಾರಣದಿಂದ ಸಾಮಾಜಿಕ ಅಂತರಕಾಯ್ದುಕೊಳ್ಳುವ ದೃಷ್ಠಿಯಿಂದ ಈ ಸಾಲಿನಲ್ಲಿ ಯೋಗ ಫ್ರಮ್ಹೋಮ್(ಥಿoug ಜಿಡಿom home) ಎಂಬ ಘೋಷ ವಾಕ್ಯದೊಂದಿಗೆಮನೆಯಿಂದಲೇ ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸಲುಭಾರತ ಸರ್ಕಾರದ ಆಯುಷ್…

ಆರೋಗ್ಯ ಕೇಂದ್ರಗಳಿಗೆ ಸಿಇಓ ದಿಢೀರ್ ಭೇಟಿ- ಪರಿಶೀಲನೆ

ದಾವಣಗೆರೆ ಜೂ.20ಜಿಲ್ಲಾ ಪಂಚಾಯತ್ ಸಿಇಓ ಪದ್ಮಾ ಬಸವಂತಪ್ಪ ಇಂದು ಚನ್ನಗಿರಿತಾಲ್ಲೂಕಿನ ಕರಿಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರ,ಕೆರೆಬಿಳಚಿ ಸಮುದಾಯ ಆರೋಗ್ಯ ಕೇಂದ್ರ, ಚನ್ನಗಿರಿತಾಲ್ಲೂಕು ಆರೋಗ್ಯ ಕೇಂದ್ರಗಳಿಗೆ ಅನಿರೀಕ್ಷಿತ ಭೇಟಿ ನೀಡಿ,ಆರೋಗ್ಯ ಕೇಂದ್ರಗಳಿಗೆ ಬರುವ ರೋಗಿಗಳಿಗೆನೀಡಲಾಗುತ್ತಿರುವ ಚಿಕಿತ್ಸೆ ಹಾಗೂ ಐಎಲ್‍ಐ ಮತ್ತು ಎಸ್‍ಎಆರ್‍ಐಪ್ರಕರಣಗಳ ಕುರಿತು…

ದ್ವಿದಸ-ಪರಿಚಾರಕ ಹುದ್ದೆಗಳ ಜೇಷ್ಟತಾ ಪಟ್ಟಿ ಪ್ರಕಟ : ಆಕ್ಷೇಪಗಳ ಆಹ್ವಾನ

ದಾವಣಗೆರೆ ಜೂ.20 ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿಯಿರುವ ದ್ವಿತೀಯ ದರ್ಜೆಯಸಹಾಯಕರು, ದ್ವಿ ದ ಸ ಸಹಿತ ಬೆರಳಚ್ಚುಗಾರರು ಹಾಗೂಅರ್ಹ ಪರಿಚಾರಕರ ಹುದ್ದೆಗೆ ಬಡ್ತಿ ನೀಡಲು ಪರಿಚಾರಕರ ಹಾಗೂ ಡಿದರ್ಜೆ ನೌಕರರ ಜೇಷ್ಠತಾ ಪಟ್ಟಿಯನ್ನು ಜಿಲ್ಲೆಯ ಎಲ್ಲಾಕೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗಳಲ್ಲಿ ಪ್ರಕಟಿಸಿದ್ದು,ಅದರನ್ವಯ ಸರ್ಕಾರಿ ಪ್ರೌಢಶಾಲೆಗಳಲ್ಲಿ/ಕಚೇರಿಗಳಲ್ಲಿಕರ್ತವ್ಯ…