Category: ದಾವಣಗೆರೆ

ಆಹಾರ ಸಿದ್ದತೆ ವೀಕ್ಷಣೆ

ದಾವಣಗೆರೆ ಮೇ.13ಕೋವಿಡ್ 19 ನಿಯಂತ್ರಣ ಹಿನ್ನೆಲೆ ಕ್ವಾರಂಟೈನ್ ಆದವರಿಗೆನೀಡಲು ನಗರದ ಮೊರಾರ್ಜಿ ಹೆಣ್ಣು ಮಕ್ಕಳ ಹಾಸ್ಟೆಲ್‍ನಲ್ಲಿಸಿದ್ದಪಡಿಸಲಾಗಿರುವ ಆಹಾರದ ಪ್ಯಾಕೆಟ್‍ಗಳನ್ನು ಜಿಲ್ಲಾಧಿಕಾರಿಮಹಾಂತೇಶ ಬೀಳಗಿ ಪರಿಶೀಲಿಸಿದರು. ಈ ವೇಳೆ ಅಪರ ಜಿಲ್ಲಾಧಿಕಾರಿಪೂಜಾರ ವೀರಮಲ್ಲಪ್ಪ, ಪಾಲಿಕೆ ಆಯುಕ್ತರಾದ ವಿಶ್ವನಾಥಮುದಜ್ಜಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ…

ಶ್ರೀರಾಮನಗರ ಗ್ರಾ ಪಂ ವ್ಯಾಪ್ತಿಯಲ್ಲಿ ನರೇಗಾ ಕಾಮಗಾರಿಗೆ ಚಾಲನೆ

ದಾವಣಗೆರೆ ಮೇ.12ದಾವಣಗೆರೆ ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯಶ್ರೀರಾಮನಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿಶ್ರೀರಾಮನಗರ ಗೋಕಟ್ಟೆ ಹೂಳೆತ್ತುವ ಕಾಮಗಾರಿಗೆಚಾಲನೆ ನೀಡಲಾಯಿತು.ಒಟ್ಟು 48 ಕೂಲಿ ಕಾರ್ಮಿಕರಿಗೆ ಕೆಲಸ ನೀಡಲಾಗಿದ್ದು, ಈ ಉದ್ಘಾಟನಾಸಮಾರಂಭದಲ್ಲಿ ಜಿ ಪಂ ಸದಸ್ಯೆ ಗೀತಬಾಯಿ ಗಂಗನಾಯ್ಕ,ತಾಲ್ಲೂಕು…

ಕಿಸಾನ್ ಕ್ರೆಡಿಟ್ ಅಥವಾ ಚುನಾವಣಾ ಗುರುತಿನ ಚೀಟಿ ಸಂಖ್ಯೆಯನ್ನು ಪಿಒಎಸ್‍ನಲ್ಲಿ ದಾಖಲಿಸಿ ರಸಗೊಬ್ಬರ ಪಡೆಯಬಹುದು

ದಾವಣಗೆರೆ ಮೇ.12 ಜಿಲ್ಲೆಯಲ್ಲಿರುವ ರಸಗೊಬ್ಬರ ಮಾರಾಟಗಾರರು (ಸಹಕಾರಸಂಘಗಳು ಸೇರಿದಂತೆ) ರಸಗೊಬ್ಬರ ಮಾರಾಟ ಮಾಡಲು ಪಿಒಎಸ್ಮೆಷಿನ್ ಬಳಸುತ್ತಿದ್ದು, ರಸಗೊಬ್ಬರದ ಸಹಾಯಧನಪಾವತಿಗಾಗಿ ರೈತರ ವಿವರಗಳನ್ನು ಪಡೆಯಲು ಕಡ್ಡಾಯವಾಗಿಬಯೋಮೆಟ್ರಿಕ್ ಬಳಸುವುದು ಅಗತ್ಯವಿರುತ್ತದೆ. ಆದರೆಕೋವಿಡ್ ಹಿನ್ನೆಲೆ ಇದೀಗ ಕಿಸಾನ್ ಕ್ರೆಡಿಕ್ ಅಥವಾ ಚುನಾವಣಾಗುರುತಿನ ಚೀಟಿ ಸಂಖ್ಯೆಯನ್ನು ಪಿಒಎಸ್‍ನಲ್ಲಿ…

ಬೆಳಗಿನಿಂದ ಸಂಜೆವರೆಗೆ ವಹಿವಾಟು ನಡೆಸಲು ವರ್ತಕರ ಮನವಿ ಜಿಲ್ಲೆಯ ವರ್ತಕರೊಂದಿಗೆ ಸಭೆ : ಎಲ್ಲರ ಹಿತದೃಷ್ಟಿಯಲ್ಲಿಟ್ಟುಕೊಂಡು ಸೂಕ್ತ ನಿರ್ಧಾರ ಡಿಸಿ

ದಾವಣಗೆರೆ ಮೇ.12ಜಿಲ್ಲೆಯ ಎಲ್ಲಾ ಬಗೆಯ ವ್ಯಾಪಾರ ವಹಿವಾಟು ನಡೆಸುವವರ್ತಕರು ತಮ್ಮ ವ್ಯಾಪಾರ ವಹಿವಾಟು ಹಾಗೂ ಕಾರ್ಮಿಕರ,ದಿನಗೂಲಿ ಕೆಲಸಗಾರರ ಹಿತದೃಷ್ಟಿಯಿಂದ ಬೆಳಗಿನಿಂದ ಸಂಜೆವರೆಗೆವ್ಯಾಪಾರ ಮಾಡಲು ಅವಕಾಶ ಮಾಡಿಕೊಡಬೇಕು ಹಾಗೂ ಕೆಲಜಿಲ್ಲೆಗಳಲ್ಲಿ ಇದೇ ರೀತಿ ಇದ್ದು ನಮ್ಮ ಜಿಲ್ಲೆಯಲ್ಲಿಯೂ ಬೆಳಗಿನಿಂದಸಂಜೆವರೆಗೆ ವ್ಯಾಪಾರಕ್ಕೆ ಅನುಮತಿ ಕೊಡಬೇಕೆಂದುಜಿಲ್ಲಾಡಳಿತವನ್ನು…

ಇಂದಿನಿಂದ ಬೆಳಿಗ್ಗೆ 7 ರಿಂದ ರಾತ್ರಿ 7 ರವರೆಗೆ ಷರತ್ತುಬದ್ದ ಆರ್ಥಿಕ ಚಟುವಟಿಕೆ ಜಿಲ್ಲೆಯಲ್ಲಿ 12 ಹೊಸ ಕೊರೊನಾ ಪ್ರಕರಣ ವರದಿ :ಡಿಸಿ

ದಾವಣಗೆರೆ ಮೇ.12ಜಿಲ್ಲೆಯಲ್ಲಿ ಇಂದು 12 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳುವರದಿಯಾಗಿದ್ದು, 6 ಜನರು ಗುಜರಾತ್‍ನ ಅಹಮದಾಬಾದ್‍ಗೆ ಹೋಗಿಬಂದ ಹಿನ್ನೆಲೆ ಹೊಂದಿದ್ದರೆ, ಇನ್ನು 6 ಜನರು ಜಾಲಿನಗರಕಂಟೈನ್‍ಮೆಂಟ್ ಝೋನ್‍ಗೊಳಪಡುವಸಂಪರ್ಕಿತರಾಗಿದ್ದಾರೆಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿತಿಳಿಸಿದರು.ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಕರೆಯಲಾಗಿದ್ದಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದರು ಅವರು ರೋಗಿಸಂಖ್ಯೆ…

ಕರ್ತವ್ಯಲೋಪವೆಸಗಿದ ಸಿಬ್ಬಂದಿಗಳ ನಿಲಂಬನೆ

ದಾವಣಗೆರೆ ಮೇ.11ಕೊರೊನಾ ವೈರಸ್ ನಿಯಂತ್ರಣದ ಹಿನ್ನೆಲೆಯಲ್ಲಿಚೆಕ್‍ಪೋಸ್ಟ್‍ಗೆ ನಿಯೋಜಿಸಲಾಗಿದ್ದ ಸಹ ಶಿಕ್ಷಕ ಮತ್ತು ದ್ವಿ.ದ.ಸಇವರನ್ನು ಕರ್ತವ್ಯ ಲೋಪದ ಕಾರಣ ಜಿಲ್ಲಾಧಿಕಾರಿ ಮಹಾಂತೇಶಬೀಳಗಿ ಇವರು ಮೇ 11 ರಂದು ನಿಲಂಬನೆಯಲ್ಲಿಟ್ಟುಆದೇಶಿಸಿರುತ್ತಾರೆ.ದಾವಣಗೆರೆ ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ವ್ಯಾಪಕವಾಗಿಹರಡುತ್ತಿದ್ದು, ಇದನ್ನು ತಡೆಗಟ್ಟುವ ದೃಷ್ಟಿಯಿಂದಮುಂಜಾಗ್ರತಾ ಕ್ರಮವಾಗಿ ದಾವಣಗೆರೆ ನಗರ…

ಕೋವಿಡ್ ಮುಂಜಾಗ್ರತಾ ಕ್ರಮವಾಗಿ ರೋಗನಿರೋಧಕ ಶಕ್ತಿವರ್ಧನೆ ತಂತ್ರಗಳು

ದಾವಣಗೆರೆ ಮೇ.11 ಕೋವಿಡ್-19 ಮುಂಜಾಗ್ರತಾ ಕ್ರಮವಾಗಿರೋಗನಿರೋಧಕ ಶಕ್ತಿವರ್ಧನೆ &ಚಿmಠಿ; ಸದೃಢ ಆರೋಗ್ಯಕ್ಕಾಗಿಆಯುರ್ವೇದ ಸಲಹಾ ಸೂಚಿಯಲ್ಲಿ ತಿಳಿಸಿರುವಂತೆ ಕೋವಿಡ್-19ವೈರಸ್ ತಡೆಗಟ್ಟುವ ಹಂತ-ಎರಡು ತಂತ್ರವನ್ನುಅನುಸರಿಸಲು ಸೂಚಿಸಲಾಗಿದೆ.  ಹಾಟ್ ಸ್ಪಾಟ್ &ಚಿmಠಿ; ಬಫರ್ ಝೋನ್ ವಲಯದಲ್ಲಿ ವಾಸಿಸುವಜನರು. 60 ವರ್ಷಕ್ಕಿಂತ ಮೇಲ್ಪಟ್ಟ ಆರೋಗ್ಯವಂತ ವೃದ್ಧರು.…

ಹೊಸದಾಗಿ 3 ಪ್ರಕರಣ ದಾಖಲು ಕೋವಿಡ್ ನಿಯಂತ್ರಣಕ್ಕೆ ಜಿಲ್ಲಾಡಳಿತದಿಂದ ಸರ್ವ ಪ್ರಯತ್ನ : ಎಸ್.ಆರ್.ಉಮಾಶಂಕರ್

ದಾವಣಗೆರೆ ಮೇ.11ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳನ್ನು ನಿಯಂತ್ರಿಸಲುಮತ್ತು ರೋಗಿಗಳನ್ನು ಉಳಿಸಲು ಜಿಲ್ಲಾ ಕೋವಿಡ್ ಆಸ್ಪತ್ರೆಮತ್ತು ಜಿಲ್ಲಾಡಳಿತ ಸಕಲ ಪ್ರಯತ್ನ ಮಾಡುತ್ತಿದ್ದು,ಜನರೂ ಕೂಡ ಸಹಕರಿಸಬೇಕೆಂದು ಜಿಲ್ಲಾ ಉಸ್ತುವಾರಿಕಾರ್ಯದರ್ಶಿಗಳಾದ ಎಸ್.ಆರ್.ಉಮಾಶಂಕರ್ ಹೇಳಿದರು.ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರುಜಿಲ್ಲೆಯಲ್ಲಿ ಸುಮಾರು 526 ಕೋವಿಡ್ ರೋಗಿಗಳನ್ನು ತಪಾಸಣೆಮಾಡಲು…

ಹೇಮರಡ್ಡಿ ಮಲ್ಲಮ್ಮ ಜಯಂತಿ ಸರಳ ಆಚರಣೆ

ದಾವಣಗೆರೆ ಮೇ.10ಜಿಲ್ಲಾಡಳಿತ ಕಚೇರಿಯಲ್ಲಿ ಇಂದು ಹೇಮರಡ್ಡಿ ಮಲ್ಲಮ್ಮಜಯಂತಿಯನ್ನು ಅವರ ಭಾವಚಿತ್ರಕ್ಕೆ ಪುಷ್ಪವನ್ನುಅರ್ಪಿಸುವ ಮೂಲಕ ಸರಳವಾಗಿ ಆಚರಿಸಲಾಯಿತು. ಈ ವೇಳೆಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಹೇಮರಡ್ಡಿ ಸಮಾಜದಮುಖಂಡರಾದ ,ಶಿವಲಿಂಗಮೂರ್ತಿ, ಶಂಕರ್ ಪಾಟೀಲ್ ,ಚಿದಾನಂದಪ್ಪ, ಲೋಹಿತ್ , ನಾಮದೇವರೆಡ್ಡೇರ್, ಉಮೇಶ್ ಕನ್ನಡ ಮತ್ತು ಸಂಸ್ಕøತಿ ಇಲಾಖೆಯಸಹಾಯಕ…