Category: ದಾವಣಗೆರೆ

ಕ್ವಾರಂಟೈನ್‍ಗೆ ಗುರುತಿಸಿರುವ ಲಾಡ್ಜ್‍ಗಳ ಡಿಸ್‍ಇನ್‍ಫೆಕ್ಷನ್ ಕಾರ್ಯ

ದಾವಣಗೆರೆ ಮೇ.10ಕೊರೊನಾ ನಿಯಂತ್ರಣ ಹಿನ್ನೆಲೆಯಲ್ಲಿ ಕ್ವಾರಂಟೈನ್‍ಗೆಂದುಗುರುತಿಸಲಾಗಿರುವ ನಗರದ ವಿವಿಧ ಲಾಡ್ಜ್‍ಗಳಾದ ರತನ್ಲಾಡ್ಜ್, ಹೋಟೆಲ್ ಅಭಿಮಾನ್ ಲಾಡ್ಜ್, ತ್ರಿಶೂಲ್ ಲಾಡ್ಜ್ ಹೊರಭಾಗಗಳಲ್ಲಿ ಆರೋಗ್ಯ ಮತ್ತು ಪಾಲಿಕೆಯ ಸಿಬ್ಬಂದಿಗಳುರಾಸಾಯನಿಕ ಸಿಂಪಡಿಸುವ ಮೂಲಕ ಡಿಸ್‍ಇನ್‍ಫೆಕ್ಟ್ ಮಾಡಿದರು.

ಕೋವಿಡ್ ಗುಣಮುಖವಾಗುವತ್ತ ಹೃದ್ರೋಗಿ ಎಲ್ಲ ಖಾಸಗಿ ಆಸ್ಪತ್ರೆ, ನರ್ಸಿಂಗ್‍ಹೋಂಗಳು ತೆರೆದು ಕರ್ತವ್ಯ ನಿರ್ವಹಿಸುವಂತೆ ಡಿಸಿ ಸೂಚನೆ

ದಾವಣಗೆರೆ ಮೇ.10ಎಲ್ಲ ಖಾಸಗಿ ಆಸ್ಪತ್ರೆ, ನರ್ಸಿಂಗ್ ಹೋಂಗಳು ತೆರೆದುಕಡ್ಡಾಯವಾಗಿ ಕರ್ತವ್ಯ ನಿರ್ವಹಿಸಬೇಕು. ಶುಶ್ರೂಷಕರು,ಸಿಬ್ಬಂದಿಗಳು ಕೂಡ ಕರ್ತವ್ಯಕ್ಕೆ ಹಾಜರಾಗಬೇಕು. ಯಾರಿಗೂಏನೂ ಆಗೋದಿಲ್ಲ. ಅದರ ಜವಾಬ್ದಾರಿ ನಮ್ಮದು. ಚಿಗಟೇರಿಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುವವರಿಗೆ ಪ್ರತ್ಯೇಕಕ್ವಾರಂಟೈನ್ ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿಮಹಾಂತೇಶ ಬೀಳಗಿ ಹೇಳಿದರು.ಇಂದು ಜಿಲ್ಲಾಡಳಿತ ಕಚೇರಿ…

ತಾಲೂಕಿನ ಬಿಳಿಚೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು 350ಕ್ಕೂ ಹೆಚ್ಚು ಜನರು ಕೂಲಿ ಹರಸಿ ಬಂದವರಿಗೆ ಉದ್ಯೋಗಖಾತ್ರಿ ಯೋಜನೆಯಡಿಯಲ್ಲಿ ಕೆರೆಯಲ್ಲಿ ಹೂಳೆತ್ತುವ

ಜಗಳೂರು, ಮೇ.09: ಜಿಲ್ಲೆಯಲ್ಲಿ ಕೊರೊನಾಸೋಂಕಿತರ ಸಂಖ್ಯೆ ದಿನಕ್ಕೆ ಹೆಚ್ಚಾಗುತ್ತಿದೆ. ಕೂಲಿಗಾಗಿಬೇಡಿಕೆಯು ಹೆಚ್ಚಿದ್ದು, ತಾಲೂಕಿನ ಬಿಳಿಚೋಡು ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು 350ಕ್ಕೂ ಹೆಚ್ಚುಜನರು ಕೂಲಿ ಹರಸಿ ಬಂದವರಿಗೆ ಉದ್ಯೋಗಖಾತ್ರಿಯೋಜನೆಯಡಿಯಲ್ಲಿ ಕೆರೆಯಲ್ಲಿ ಹೂಳೆತ್ತುವಕೆಲಸವನ್ನು ನೀಡಲಾಗಿತ್ತು. ಮುಂಜಾಗ್ರತಾ ಕ್ರಮವಾಗಿಸಾನಿಟೈಸರ್, ಕುಡಿಯುವ ನೀರು ಹಾಗೂ ನೆರಳಿನವ್ಯವಸ್ಥೆಯನ್ನು ಮಾಡಲಾಗಿತ್ತು.05…

ದಾವಣಗೆರೆಯ ಎಸ್‍ಎಸ್‍ಐಎಂಎಸ್ ಅಂಡ್ ಆರ್‍ಸಿಯಲ್ಲಿ ಇಂದಿನಿಂದ ಕೋವಿಡ್-19 ಪರೀಕ್ಷಾ ಕೇಂದ್ರ ಆರಂಭ

ದಾವಣಗೆರೆ: “ ದಾವಣಗೆರೆಯ ಎಸ್‍ಎಸ್‍ಐಎಂಎಸ್ ಅಂಡ್ ಆರ್‍ಸಿ”ಯಲ್ಲಿ ಇಂದಿನಿಂದಕೋವಿಡ್ -19 ಪರೀಕ್ಷಾ ಕೇಂದ್ರವನ್ನು (ಲ್ಯಾಬ್) ಆರಂಭಿಸಲಾಗಿದ್ದು, ಇಂದು ವೈದ್ಯಕೀಯ ಶಿಕ್ಷಣ ಸಚಿವ ಡಾ|| ಸುಧಾಕರ್ ಅವರು ಟೇಪ್ ಕತ್ತರಿಸುವ ಮೂಲಕ ಕೇಂದ್ರವನ್ನು ಉದ್ಘಾಟಿಸಿದರು.ನಂತರ ಕಾಲೇಜಿನ ಸಭಾಂಗಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಮಾತನಾಡಿದ…

ಮೇ ಅಂತ್ಯದೊಳಗೆ ಪ್ರತಿ ಜಿಲ್ಲೆಗೆ ಎರಡು ಕೋವಿಡ್ ಪರೀಕ್ಷಾ ಲ್ಯಾಬ್ ಸರ್ಕಾರದ ಕ್ರಮಗಳು ಮತ್ತು ಜನರ ಸಹಕಾರದಿಂದ ಕೊರೊನಾ ನಿಯಂತ್ರಣ ಸಾಧ್ಯ: ಸಚಿವ ಡಾ.ಕೆ.ಸುಧಾಕರ್

ದಾವಣಗೆರೆ ಮೇ.08ಸರ್ಕಾರದ ಕ್ರಮಗಳು ಮತ್ತು ಜನರ ಸಹಕಾರದಿಂದಮಾತ್ರ ಕೊರೊನಾ ನಿಗ್ರಹ ಸಾಧ್ಯ. ಜನರ ಜೀವ ಮತ್ತುಜೀವನವನ್ನು ಸುಸ್ಥಿತಿಗೆ ತರಲು ಸರ್ಕಾರ ಹಗಲಿರುಳುಶ್ರಮಿಸುತ್ತಿದ್ದು ಜನರು ಸಹಕರಿಸಬೇಕೆಂದು ವೈದ್ಯಕೀಯಶಿಕ್ಷಣ ಸಚಿವರಾದ ಡಾ. ಕೆ.ಸುಧಾಕರ್ ಮನವಿ ಮಾಡಿದರು.ಇಂದು ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿಏರ್ಪಡಿಸಲಾಗಿದ್ದ ಕೋವಿಡ್ ಪ್ರಗತಿ…

ಕರ್ತವ್ಯನಿರತ ನೌಕರರ ಮೇಲೆ ಸಾರ್ವಜನಿಕರ ಹಲ್ಲೆ; ಕ್ರಮ ಜರುಗಿಸಲು ನೌಕರರ ಸಂಘ ಆಗ್ರಹ

ಕರ್ತವ್ಯ ನಿರತ ಸರ್ಕಾರಿ ನೌಕರರ ಮೇಲಿನ ಸಾರ್ವಜನಿಕರ ಹಲ್ಲೆಖಂಡಿಸಿ ಜಿಲ್ಲಾ ಸರ್ಕಾರಿ ನೌಕರರ ಸಂಘವು ಅರೋಪಿಗಳ ಮೇಲೆಕಾನೂನು ಕ್ರಮ ಜರುಗಿಸಲು ಆಗ್ರಹಿಸಿದೆ.ಇತ್ತೀಚೆಗೆ ಚನ್ನಗಿರಿ ತಾಲ್ಲೂಕಿನ ಕರೇಕಟ್ಟೆ ಗ್ರಾಮದಲ್ಲಿಕೋವಿಡ್-19 ಜಾಗೃತಿಗೊಳಿಸುವ ಕರ್ತವ್ಯದಲ್ಲಿ ನಿರತ ಪಿಡಿಓರಂಗಸ್ವಾಮಿ ಇವರ ಮೇಲೆ ಅದೇ ಗ್ರಾಮದ ಯುವಕ ಸೃಜನ್ಹಾಗೂ…

ಅಚ್ಚುಕಟ್ಟಾಗಿ ಶ್ರದ್ಧೆಯಿಂದ ಕೆಲಸ ನಿರ್ವಹಣೆ: ಡಿಸಿ ಪ್ರಶಂಸೆ ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿಗಳಿಗೆ ಹೂ ಮಳೆ ಸುರಿಸಿ ಗೌರವ ಸಲ್ಲಿಕೆ

ದಾವಣಗೆರೆ ಮೇ8 ಶುಕ್ರವಾರ ಚಿಗಟೇರಿ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಕೋವಿಡ್-19 ವೈರಸ್ ಸೋಂಕಿನ ವಿರುದ್ಧ ಹಗಲಿರುಳೆನ್ನದೆಹೋರಾಡುತ್ತಿರುವ ಜಿಲ್ಲಾ ವೈದ್ಯರು, ನರ್ಸ್ ಹಾಗೂ ಆರೋಗ್ಯಸಿಬ್ಬಂದಿಗಳಿಗೆ ಜಿಲ್ಲಾಡಳಿತ ಮತ್ತು ಮಹಾನಗರಪಾಲಿಕೆ ವತಿಯಿಂದಹೂ ಮಳೆ ಸುರಿಸಿ ಚಪ್ಪಾಳೆ ತಟ್ಟುವ ಮೂಲಕ ಕೃತಜ್ಞತಾ ಗೌರವಸಲ್ಲಿಸಲಾಯಿತು. ಈ ಸಂದರ್ಭದಲ್ಲಿ…

ಉಸ್ತುವಾರಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಜಿಲ್ಲಾ ಪ್ರವಾಸ

ದಾವಣಗೆರೆ ಮೇ.08 – ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆಸುಧಾಕರ್ ಇವರುಮೇ 09 ರಂದು ಜಿಲ್ಲಾ ಪ್ರವಾಸ ಕೈಗೊಳ್ಳವರು.ಬೆಳಿಗ್ಗೆ 7 ಗಂಟೆಗೆ ಬೆಂಗಳೂರಿನಿಂದ ಹೊರಟು 10.30 ಕ್ಕೆದಾವಣಗೆರೆ ಪ್ರವಾಸಿ ಮಂದಿರಕ್ಕೆ (ಸಕ್ರ್ಯೂಟ್ ಹೌಸ್) ಆಗಮಿಸುವರು.11…

ದಾವಣಗೆರೆಯಲ್ಲಿ ಹೊಸದಾಗಿ 14 ಕೊರೊನಾ ಪ್ರಕರಣ

ದಾವಣಗೆರೆ ಮೇ8ದಾವಣಗೆರೆಯಲ್ಲಿ ಇಂದು ಹೊಸದಾಗಿ 14 ಕೊರೊನಾ ಪಾಸಿಟಿವ್ಪ್ರಕರಣಗಳು ವರದಿಯಾಗಿದ್ದು ಈ ಎಲ್ಲ 14 ಪ್ರಕರಣಗಳುರೋಗಿ ಸಂಖ್ಯೆ 533 ಮತ್ತು 556 ರ ದ್ವಿತೀಯಸಂಪರ್ಕದವರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿತಿಳಿಸಿದರು.ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ಇಂದುಪಾಸಿಟಿವ್ ಬಂದವರನ್ನು…

ಸಫಾಯಿ ಕರ್ಮಚಾರಿ ಸಾಲ ಸೌಲಭ್ಯ ಅರ್ಜಿ ಅವಧಿ ವಿಸ್ತರಣೆ

ದಾವಣಗೆರೆ ಮೇ.08 ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದಿಂದ ಸಾಲಸೌಲಭ್ಯಕ್ಕಾಗಿ ಆಹ್ವಾನಿಸಲಾಗಿದ್ದ ಅರ್ಜಿ ದಿನಾಂಕವನ್ನು ಮೇ30ರವರೆಗೆ ವಿಸ್ತರಿಸಲಾಗಿದೆ. ಜಿಲ್ಲೆಯಲ್ಲಿನ ಸಫಾಯಿ ಕರ್ಮಚಾರಿಗಳು, ಮ್ಯಾನುಯಲ್ಸ್ಕಾವೆಂಜರ್‍ಗಳಿಗೆ ಹಾಗೂ ಅವರ ಅವಲಂಬಿತ ಕುಟುಂಬದ ಸದಸ್ಯರಿಗೆಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದಿಂದಅನುಷ್ಟಾನಗೊಳಿಸುತ್ತಿರುವ ಸ್ವಯಂ ಉದ್ಯೋಗ, ಸಮೃದ್ಧಿ,ಉನ್ನತಿ,…