ಮಾನವೀಯತೆ ಮೆರೆದ ಉಪ ತಹಶೀಲ್ದಾರರಿಗೆ ಡಿಸಿ ಸನ್ಮಾನ
ದಾವಣಗೆರೆ ಜೂ.2ರಸ್ತೆ ಅಪಘಾತಕ್ಕೊಳಗಾಗಿ ರಸ್ತೆಯಲ್ಲಿ ಒದ್ದಾಡುತ್ತಿದ್ದಪ್ರೇಮಾ(44 ವರ್ಷ) ಎಂಬ ಮಹಿಳೆಯನ್ನು ತಮ್ಮ ವಾಹನದಲ್ಲಿಆಸ್ಪತ್ರೆಗೆ ಕರೆದುಕೊಂಡು ಹೋಗಿ ಎಸ್.ಎಸ್.ಆಸ್ಪತ್ರೆಗೆ ದಾಖಲಿಸಿಮಾನವೀಯತೆ ಮೆರೆದ ಬಸವಾಪಟ್ಟಣ ನಾಡ ಕಚೇರಿಯ ಉಪತಹಶೀಲ್ದಾರ್ ಎನ್.ಎಸ್.ಚಂದ್ರಪ್ಪ ಇವರನ್ನು ಜಿಲ್ಲಾಡಳಿತಕಚೇರಿಯಲ್ಲಿ ಇಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಸನ್ಮಾನಮಾಡಿದರು.ಮೇ 30 ರಂದು ತ್ಯಾವಣಿಗಿ…
