Category: ದಾವಣಗೆರೆ

ಪ್ರಗತಿ ಪರಿಶೀಲನಾ ಸಭೆಯಲ್ಲಿ ಕಂದಾಯ ಸಚಿವರಾದ ಆರ್.ಅಶೋಕ ಕೊರೊನಾ ಜೊತೆ-ಜೊತೆಗೆ ಆರ್ಥಿಕ ಚಟುವಟಿಕೆಗಳು ಆರಂಭವಾಗಲಿ

ದಾವಣಗೆರೆ ಮೇ.27ಲಾಕ್‍ಡೌನ್ ಜಾರಿಯಲಿದ್ದ ಕಾರಣ ದೇಶ ಹಾಗೂ ರಾಜ್ಯಕ್ಕೆ ಆರ್ಥಿಕವಾಗಿಸಾಕಷ್ಟು ಸಮಸ್ಯೆ ಎದುರಾಗಿದೆ. ಕೊರೊನಾ ಜೊತೆ ಜೊತೆಗೇಆರ್ಥಿಕ ಚಟುವಟಿಕೆಗಳನ್ನು ನಡೆಸಬೇಕು. ಆರ್ಥಿಕವಾಗಿ ಏಳಿಗೆಹೊಂದಲು ವಾಣಿಜ್ಯ ವ್ಯವಹಾರ ನಡೆಯುವಂತೆನೋಡಿಕೊಳ್ಳಬೇಕು ಎಂದು ಕಂದಾಯ ಸಚಿವ ಆರ್.ಅಶೋಕಹೆಳಿದರು.ಬುಧವಾರ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ…

ಜಿಲ್ಲಾ ಉಸ್ತುವಾರಿ ಸಚಿವರ ನಗರ ಪ್ರದಕ್ಷಿಣೆ

ದಾವಣಗೆರೆ ಮೇ.27ಇಂದು ಬೆಳಿಗ್ಗೆ 6 ರಿಂದ ನಗರಾಭಿವೃದ್ದಿ ಹಾಗೂ ದಾವಣಗೆರೆ ಜಿಲ್ಲಾಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ ಇವರು ಜನಪ್ರತಿನಿಧಿಗಳುಹಾಗೂ ಅಧಿಕಾರಿಗಳೊಂದಿಗೆ ಕುಂದುವಾಡ ಕೆರೆಯಿಂದ ಆರಂಭಿಸಿನಗರ ಪರ್ಯಟನೆ ಮಾಡಿದರು.ಕುಂದುವಾಡ ಕೆರೆಯ ಮುಖ್ಯ ದ್ವಾರದ ಬಳಿ ರಾಜಾ ಕಾಲುವೆಗೆನಿರ್ಮಿಸಲಾಗುತ್ತಿರುವ ಮಳೆ ನೀರು ಸರಾಗವಾಗಿ ಹೋಗುವಬ್ರಿಡ್ಜ್ ನಿರ್ಮಾಣ…

ಜಿ.ಪಂ ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣೆ

ದಾವಣಗೆರೆ ಮೇ.27 ದಾವಣಗೆರೆ ಜಿಲ್ಲಾ ಪಂಚಾಯತಿಯ ಉಪಾಧ್ಯಕ್ಷರ ಸ್ಥಾನಕ್ಕೆಚುನಾವಣೆ ನಡೆಸಲು ಜೂ.6 ರಂದು ಮಧ್ಯಾಹ್ನ 12.30 ಕ್ಕೆಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರಅಧ್ಯಕ್ಷತೆಯಲ್ಲಿ ದಾವಣಗೆರೆ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿಚುನಾವಣಾ ಸಭೆಯನ್ನು ಆಯೋಜಿಸಲಾಗಿದೆ ಎಂದು ಪ್ರಕಟಣೆತಿಳಿಸಿದೆ.

24*7 ಕೆಎಸ್‍ಆರ್‍ಟಿಸಿ ಬಸ್ ಕಾರ್ಯಾಚರಣೆಗೆ ಸೂಚನೆ ಕೆಎಸ್‍ಆರ್‍ಟಿಸಿ ನಷ್ಟ ತಗ್ಗಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಾರಿಗೆ ಸಚಿವರಿಂದ ಸಭೆ

ದಾವಣಗೆರೆ ಮೇ.27ಕೋವಿಡ್ ಹಿನ್ನೆಲೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕುನಿಗಮಗಳಿಗೆ ಆಗಿರುವ ಹಾನಿಯನ್ನು ತಗ್ಗಿಸಲು ಆಡಳಿತಾತ್ಮಕವೆಚ್ಚಗಳನ್ನು ಕಡಿತಗೊಳಿಸಲು ಅಗತ್ಯವಾದಕ್ರಮಗಳನ್ನು ಕೈಗೊಳ್ಳಲಾಗುವುದು ಹಾಗೂ ರಾಜ್ಯದಲ್ಲಿ ಎಸಿಬಸ್ ಸೇರಿದಂತೆ ಕೆಎಸ್‍ಆರ್‍ಟಿಸಿ ಬಸ್‍ಗಳನ್ನು 24*7 ಕಾರ್ಯಾಚರಣೆನಡೆಸಲಾಗುವುದು ಎಂದು ಉಪಮುಖ್ಯಮಂತ್ರಿ ಹಾಗೂ ಸಾರಿಗೆಸಚಿವರಾದ ಲಕ್ಷ್ಮಣ ಸಂಗಪ್ಪ ಸವದಿ…

ಪ್ರಗತಿ ಪರಿಶೀಲನಾ ಸಭೆ ಅಭಿವೃದ್ಧಿ ಕಾಮಗಾರಿಗಳ ವಿಳಂಬ ಬೇಡ ; ಸಚಿವ ಬಿ.ಎ.ಬಸವರಾಜ

ದಾವಣಗೆರೆ ಮೇ.26 ಮಂಗಳವಾರ ದೂಢಾ ಕಚೇರಿಯ ಸಭಾಂಗಣದಲ್ಲಿನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ್ ಇವರಅಧ್ಯಕ್ಷತೆಯಲ್ಲಿ ದಾವಣಗೆರೆ-ಹರಿಹರ ನಗರಾಭಿವೃದ್ಧಿಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ ಮಾತನಾಡಿ, ಪ್ರಾಧಿಕಾರದಿಂದಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳನ್ನು ಯಾವುದೇಕಾರಣಕ್ಕೂ ವಿಳಂಬ ಮಾಡಬಾರದು. ಶಂಕುಸ್ಥಾಪನೆನೆರವೇರಿಸಿರುವ…

ಕೋವಿಡ್-19 ನಿಯಂತ್ರಣ ಕುರಿತ ಪ್ರಗತಿ ಪರಿಶೀಲನಾ ಸÀಭೆಯಲ್ಲಿ ಸಚಿವ ಬಸವರಾಜ್ ಸಲಹೆ ದಾವಣಗೆರೆ ಗ್ರೀನ್ ಜೋನ್ ಜಿಲ್ಲೆಯಾಗಿಸಲು ಶ್ರಮಿಸಿ

ದಾವಣಗೆರೆ ಮೇ.26 ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ಕಡಿಮೆಯಾಗುತ್ತಿವೆ.ಸಂತಸದ ಜೊತೆಗೆ ನೆಮ್ಮದಿಯ ವಾತಾವರಣ ಮೂಡಿದೆ. ಇದಕ್ಕಾಗಿಹಗಲಿರುಳು ಶ್ರಮಿಸಿದ ಪ್ರತಿಯೊಬ್ಬ ಅಧಿಕಾರಿಗಳಿಗೂಮುಖ್ಯಮಂತ್ರಿಗಳು ಹಾಗೂ ಸರ್ಕಾರದ ಪರವಾಗಿ ಅಭಿನಂದನೆಸಲ್ಲಿಸುತ್ತೇನೆ ಎಂದು ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿಸಚಿವ ಬಿ.ಎ.ಬಸವರಾಜ್ ಹೇಳಿದರು. ಸೋಮವಾರ ಜಿಲ್ಲಾಡಳಿತ ಭವನದ ತುಂಗಭದ್ರಾಸಭಾಂಗಣದಲ್ಲಿ ಆಯೋಜಿಸಲಾಗಿದ್ದ…

ಪಾಲಿಕೆ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ : ಸಚಿವ ಬಿ.ಎ.ಬಸವರಾಜ

ದಾವಣಗೆರೆ ಮೇ.26ದಾವಣಗೆರೆ ನಗರವನ್ನು ಅತ್ಯುತ್ತಮವಾಗಿಅಭಿವೃದ್ದಿಪಡೆಸಬೇಕೆಂಬ ಆಶಯವನ್ನು ಹೊಂದಿದ್ದೇನೆ. ಈನಿಟ್ಟಿನಲ್ಲಿ ಪಾಲಿಕೆಯಲ್ಲಿ ಪ್ರಸ್ತುತ ಚಾಲ್ತಿಯಲ್ಲಿರುವಕಾಮಗಾರಿಗಳನ್ನು ಪಾದರಸದಂತೆ ಆದಷ್ಟು ಶೀಘ್ರದಲ್ಲಿಮುಗಿಸಿ, ನಗರದ ಜನತೆಗೆ ಕುಡಿಯುವ ನೀರು, ಉತ್ತಮ ರಸ್ತೆ,ಬೀದಿ ದೀಪಗಳು ಸೇರಿದಂತೆ ಎಲ್ಲ ರೀತಿಯ ಮೂಲಭೂತಸೌಕರ್ಯಗಳನ್ನು ಒದಗಿಸಬೇಕೆಂದು ಪಾಲಿಕೆಯ ಎಲ್ಲಅಧಿಕಾರಿಗಳಿಗೆ ನಗರಾಭಿವೃದ್ದಿ ಹಾಗೂ ಜಿಲ್ಲಾ…

ನಾಲ್ಕು ಜನ ಗುಣಮುಖರಾಗಿ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆ

ದಾವಣಗೆರೆ ಮೇ.25ಇಂದು ಜಿಲ್ಲಾ ಕೋವಿಡ್ ಆಸ್ಪತ್ರೆಯಾದ ಚಿಗಟೇರಿಜಿಲ್ಲಾಸ್ಪತ್ರೆಯಿಂದ ಸÀಂಪೂರ್ಣವಾಗಿ ಕೋವಿಡ್‍ನಿಂದ ಗುಣಮುಖರಾದ 4ಜನರನ್ನು ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗಳುಚಪ್ಪಾಳೆ ತಟ್ಟುವ ಮೂಲಕ ಬೀಳ್ಕೊಡುಗೆ ನೀಡಿದರು.ರೋಗಿ ಸಂಖ್ಯೆಗಳಾದ 630, 631, 668 ಮತ್ತು 755 ಇವರುಸಂಪೂರ್ಣ ಗುಣಮುಖರಾಗಿದ್ದು ಇಂದು ಜಿಲ್ಲಾ ಕೋವಿಡ್ಆಸ್ಪತ್ರೆಯಿಂದ ಬಿಡುಗಡೆ…

ಸಾರಿಗೆ ಸಚಿವರ ಜಿಲ್ಲಾ ಪ್ರವಾಸ

ದಾವಣಗೆರೆ ಮೇ.25ಉಪ ಮುಖ್ಯಮಂತ್ರಿಗಳು ಸಾರಿಗೆ ಹಾಗೂ ರಾಯಚೂರುಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಣ ಸಂಗಪ್ಪ ಸವದಿ ಇವರು ಮೇ 27ರಂದು ದಾವಣಗೆರ ಜಿಲ್ಲೆ ಪ್ರವಾಸ ಕೈಗೊಳ್ಳಲಿದ್ದಾರೆ.ಬೆಳಿಗ್ಗೆ 08 ಕ್ಕೆ ರಸ್ತೆ ಮೂಲಕ ಬೆಳಗಾವಿಯಿಂದ ಹೊರಟುಬೆಳಿಗ್ಗೆ 11 ಗಂಟೆಗೆ ದಾವಣಗೆರೆಗೆ ಆಗಮಿಸಿ ಕರ್ನಾಟಕ ರಾಜ್ಯ…

ಕಂದಾಯ ಸಚಿವರ ಜಿಲ್ಲಾ ಪ್ರವಾಸ

ದಾವಣಗೆರೆ ಮೇ.25ಕಂದಾಯ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರಉಸ್ತುವಾರಿ ಸಚಿವರಾದ ಆರ್.ಅಶೋಕ್ ಇವರು ಮೇ 27 ರಂದುದಾವಣಗೆರ ಜಿಲ್ಲೆ ಪ್ರವಾಸ ಕೈಗೊಳ್ಳಲಿದ್ದಾರೆ.ಬೆಳಿಗ್ಗೆ 6.30 ಕ್ಕೆ ಬೆಂಗಳೂರಿನಿಂದ ಹೊರಟು ಬೆಳಿಗ್ಗೆ 11ಗಂಟೆಗೆ ದಾವಣಗೆರೆಗೆ ಆಗಮಿಸಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಪ್ರಗತಿ ಪರಿಶೀಲನೆ ಸಭೆ ನಡೆಸುವರು.ಮಧ್ಯಾಹ್ನ 1.45 ಗಂಟೆಗೆ…