ಪ್ರಗತಿ ಪರಿಶೀಲನಾ ಸಭೆಯಲ್ಲಿ ಕಂದಾಯ ಸಚಿವರಾದ ಆರ್.ಅಶೋಕ ಕೊರೊನಾ ಜೊತೆ-ಜೊತೆಗೆ ಆರ್ಥಿಕ ಚಟುವಟಿಕೆಗಳು ಆರಂಭವಾಗಲಿ
ದಾವಣಗೆರೆ ಮೇ.27ಲಾಕ್ಡೌನ್ ಜಾರಿಯಲಿದ್ದ ಕಾರಣ ದೇಶ ಹಾಗೂ ರಾಜ್ಯಕ್ಕೆ ಆರ್ಥಿಕವಾಗಿಸಾಕಷ್ಟು ಸಮಸ್ಯೆ ಎದುರಾಗಿದೆ. ಕೊರೊನಾ ಜೊತೆ ಜೊತೆಗೇಆರ್ಥಿಕ ಚಟುವಟಿಕೆಗಳನ್ನು ನಡೆಸಬೇಕು. ಆರ್ಥಿಕವಾಗಿ ಏಳಿಗೆಹೊಂದಲು ವಾಣಿಜ್ಯ ವ್ಯವಹಾರ ನಡೆಯುವಂತೆನೋಡಿಕೊಳ್ಳಬೇಕು ಎಂದು ಕಂದಾಯ ಸಚಿವ ಆರ್.ಅಶೋಕಹೆಳಿದರು.ಬುಧವಾರ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ…
