Category: ದಾವಣಗೆರೆ

ಮೇ. 26 ರಂದು ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

ದಾವಣಗೆರೆ ಮೆ.25 ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜಇವರು ಮೇ. 26 ರಂದು ದಾವಣಗೆರೆ ಜಿಲ್ಲೆ ಪ್ರವಾಸಕೈಗೊಳ್ಳಲಿದ್ದಾರೆ. ಅಂದು ಬೆಳಿಗ್ಗೆ 6 ಗಂಟೆಗೆ ಬೆಂಗಳೂರಿನಿಂದ ಹೊರಟು 9.45 ಕ್ಕೆದಾವಣಗೆರೆಯ ಪ್ರವಾಸಿ ಮಂದಿರಕ್ಕೆ (ಸಕ್ರ್ಯೂಟ್ ಹೌಸ್)ಆಗಮಿಸುವರು. ಬೆಳಿಗ್ಗೆ 10 ಗಂಟೆಯಿಂದ 11…

ಭಾನುವಾರ ಕಫ್ರ್ಯೂ : ಮದುವೆ-ಅಗತ್ಯ ವಸ್ತುಗಳಿಗೆ ಅವಕಾಶ

ದಾವಣಗೆರೆ ಮೆ.23 ರಾಜ್ಯ ಸರ್ಕಾರವು ಕೋವಿಡ್ 19 ಸೋಂಕು ಹರಡುವಿಕೆಯನ್ನುನಿಯಂತ್ರಿಸಲು ಲಾಕ್‍ಡೌನ್ ಕ್ರಮಗಳ ಕುರಿತುಮಾರ್ಗಸೂಚಿಯನ್ನು ಹೊರಡಿಸಿದ್ದು ಇವುಗಳು ರಾಜ್ಯಾದ್ಯಂತಮೇ 18 ರಿಂದ 31 ರವರೆಗೆ ಜಾರಿಯಲ್ಲಿರುತ್ತವೆ. ಈ ಆದೇಶದಮಾರ್ಗಸೂಚಿ ಕ್ರಮ ಸಂಖ್ಯೆ 6 ರಲ್ಲಿ ಭಾನುವಾರದಂದುಸಂಪೂರ್ಣ ಲಾಕ್‍ಡೌನ್ ವಿಧಿಸಲಾಗಿದೆ.ಪ್ರತಿದಿನ ರಾತ್ರಿ 7…

ಮೇ 24 ಮತ್ತು 31 ರಂದು ಮದ್ಯ ಮಾರಾಟ ನೀಷೆಧ

ದಾವಣಗೆರೆ ಮೇ 23 ಮೇ 24 ಹಾಗೂ ಮೇ.31 ರ ಭಾನುವಾರಗಳಂದು ಸಂಪೂರ್ಣಲಾಕ್‍ಡೌನ್ ಹಿನ್ನೆಲೆ ದಾವಣಗೆರೆ ಜಿಲ್ಲೆಯಾದ್ಯಂತ ಕರ್ನಾಟಕ ಅಬಕಾರಿಕಾಯ್ದೆ 1965ರ ಕಲಂ 21(1) ರ ಪ್ರದತ್ತವಾದ ಅಧಿಕಾರ ಚಲಾಯಿಸಿಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮದ್ಯ ಮಾರಾಟ ಮತ್ತು ಮದ್ಯಸರಬರಾಜನ್ನು ನಿಷೇಧಿಸಿ ಆದೇಶಿಸಿದ್ದಾರೆ.

ಸರ್ಕಾರದ ಆದೇಶದಂತೆ ಮನೆಯಲ್ಲೇ ರಂಜಾನ್ ಆಚರಿಸಲು ಎಸ್‍ಪಿ ಮನವಿ

ದಾವಣಗೆರೆ ಮೇ.23ಕೋವಿಡ್ ಲಾಕ್‍ಡೌನ್ ಹಿನ್ನೆಲೆ ಜಿಲ್ಲೆಯಲ್ಲಿ ರಂಜಾನ್ ಹಬ್ಬವನ್ನುಸರ್ಕಾರದ ಮತ್ತು ವಕ್ಫ್ ಮಂಡಳಿಯ ಆದೇಶದಂತೆ ಮಸೀದಿ,ದರ್ಗಾ ಮತ್ತು ಈದ್ಗಾದಲ್ಲಿ ಪ್ರಾರ್ಥನೆ ಸಲ್ಲಿಸುವಂತಿಲ್ಲ.ಮನೆಗಳಲ್ಲೇ ಹಬ್ಬವನ್ನು ಆಚರಿಸುವ ಮೂಲಕ ಮುಸ್ಲಿಂಬಾಂಧವರು ಸಹಕರಿಸಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಹನುಮಂತರಾಯ ಮನವಿ ಮಾಡಿದರು.ಇಂದು ಬಡಾವಣೆ ಪೊಲೀಸ್ ಠಾಣೆಯ ಆವರಣದಲ್ಲಿ…

ಮೇ 22 ರಿಂದ ರಿಸರ್ವೇಷನ್ ಕೌಂಟರ್ ಆರಂಭ

ದಾವಣಗೆರೆ ಮೇ.22ಟಿಕೆಟ್‍ಗಳನ್ನು ಪಡೆದುಕೊಳ್ಳಲು ರಿಸರ್ವೇಷನ್ಕೌಂಟರ್‍ಗಳನ್ನು ಹಂತ ಹಂತವಾಗಿ ತೆರೆಯಲು ರೈಲ್ವೆಯುನಿರ್ಧರಿಸಿದ್ದು, ಮೊದಲಿಗೆ ಪ್ರಮುಖ ನಿಲ್ದಾಣಗಳಲ್ಲಿನಕೌಂಟರ್‍ಗಳನ್ನು ಮೇ 22 ರಿಂದ ತೆರೆಯಲಾಗುತ್ತದೆ.ಜೂನ್ 1 ರಿಂದ ಪ್ರಾರಂಭವಾಗುವ 100 ಜೋಡಿ ರೈಲು ಸೇವೆಗಳಿಗೆಕಾಯ್ದಿರಿಸಿದ ಟಿಕೆಟ್ ಬುಕ್ ಮಾಡಲು ನೈರುತ್ಯ ರೈಲ್ವೆಯಮೈಸೂರು ವಿಭಾಗದಲ್ಲಿ ಪಿಆರ್‍ಎಸ್ ಕೌಂಟರ್‍ಗಳು…

ಆನ್‍ಲೈನ್‍ನಲ್ಲಿ ಪ್ರಮಾಣಪತ್ರ ಪಡೆಯಲು ಸಹಾಯವಾಣಿ ಕೇಂದ್ರದ ಸಹಕಾರ

ದಾವಣಗೆರೆ ಮೇ.22ಕೋವಿಡ್ 19 ಹಿನ್ನೆಲೆ ರಾಜ್ಯದ ಉಪನೋಂದಣಿ ಕಚೇರಿಗಳಲ್ಲಿ2004 ರಿಂದ ತಹಲ್‍ವರೆಗೆ ಋಣಭಾರ ಪ್ರಮಾಣ ಪತ್ರ (ಇಟಿಛಿumbeಡಿಚಿಟಿಛಿeಛಿeಡಿಣiಜಿiಛಿಚಿಣe) ಹಾಗೂ ದಸ್ತಾವೇಜಿನ ದೃಢೀಕೃತ ನಕಲು ಪ್ರತಿ(ಅeಡಿಣiಜಿieಜ ಛಿoಠಿಥಿ oಜಿ ಜoಛಿumeಟಿಣ) ಗಳನ್ನು ಆನ್‍ಲೈನ್ ವೆಬ್‍ಸೈಟ್hಣಣಠಿ://ಞಚಿveಡಿioಟಿಟiಟಿe .ಞಚಿಡಿಟಿಚಿಣಚಿಞಚಿ.gov.iಟಿ ಮುಖಾಂತರವೇ ಕಡ್ಡಾಯವಾಗಿಪಡೆಯಲು ಮಹಾ ಪರಿವೀಕ್ಷಕರು ಹಾಗೂ…

ಕಂದಾಯ ಸಚಿವರ ಜಿಲ್ಲಾ ಪ್ರವಾಸ

ದಾವಣಗೆರೆ ಮೇ.22ಕಂದಾಯ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರಉಸ್ತುವಾರಿ ಸಚಿವರಾದ ಆರ್.ಅಶೋಕ್ ಇವರು ಮೇ 27 ರಂದುದಾವಣಗೆರ ಜಿಲ್ಲೆ ಪ್ರವಾಸ ಕೈಗೊಳ್ಳಲಿದ್ದಾರೆ.ಬೆಳಿಗ್ಗೆ 6.30 ಕ್ಕೆ ಬೆಂಗಳೂರಿನಿಂದ ಹೊರಟು ಬೆಳಿಗ್ಗೆ 11ಗಂಟೆಗೆ ದಾವಣಗೆರೆಗೆ ಆಗಮಿಸಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಪ್ರಗತಿ ಪರಿಶೀಲನೆ ಸಭೆ ನಡೆಸುವರು.ಮಧ್ಯಾಹ್ನ 1.45 ಗಂಟೆಗೆ…

ಲಾಕ್‍ಡೌನ್ ಹಿನ್ನೆಲೆ ರಂಜಾನ್ ಸಾಮೂಹಿಕ ಪ್ರಾರ್ಥನೆ ನಿರ್ಬಂಧ

ದಾವಣಗೆರೆ ಮೇ.22ಮೇ 31 ರವರೆಗೆ ದೇಶದಲ್ಲಿ ಲಾಕ್‍ಡೌನ್ ಮುಂದುವರೆಸಿರುವಕುರಿತು ಕೇಂದ್ರ ಗೃಹ ಇಲಾಖೆಯು ಹೊರಡಿಸಿರುವಆದೇಶದನ್ವಯ ಕರ್ನಾಟಕ ರಾಜ್ಯ ಔಖಾಫ್ ಮಂಡಳಿ,ಬೆಂಗಳೂರು ಇವರು ರಾಜ್ಯದ ಎಲ್ಲಾ ಮಸೀದಿ/ದರ್ಗಾ/ಈದ್ಗಾಗಳಲ್ಲಿಸಾಮೂಹಿಕ ಪ್ರಾರ್ಥನೆ (ನಮಾಜ್), ಈದ್-ಉಲ್-ಫಿತ್ರ್ ನಮಾeóï ಹಾಗೂರಂeóÁನ್ ಮಾಹೆಯ ಪ್ರಯುಕ್ತ ತರಾವೀಹ್, ಜುಮಾತ್-ಉಲ್-ವಿದಾಪ್ರಾರ್ಥನೆಗಳನ್ನು ಅಮಾನತುಪಡಿಸಿ ಕೆಳಕಂಡಂತೆ…

ವಲಸಿಗರಿಗೆ ಉಚಿತ ಪಡಿತರ ವಿತರಣೆ

ದಾವಣಗೆರೆ ಮೇ.22ಕೋವಿಡ್-19 ಸೋಂಕು ಹರಡುವುದನ್ನು ತಡೆಗಟ್ಟಲುಕೇಂದ್ರ ಸರ್ಕಾರ ಆತ್ಮ ನಿರ್ಭರ್ ಭಾರತ ಯೋಜನೆ ರಾಷ್ಟ್ರೀಯಆಹಾರ ಭದ್ರತಾ ಯೋಜನೆಯಡಿ ಜಿಲ್ಲೆಯಲ್ಲಿ ಯಾವುದೇಎಪಿಎಲ್/ಬಿಪಿಎಲ್ ಪಡಿತರ ಚೀಟಿ ಹೊಂದಿಲ್ಲದೇ ಇರುವ ಹೊರ ರಾಜ್ಯ, ಜಿಲ್ಲೆ,ತಾಲ್ಲೂಕುಗಳಲ್ಲಿ ಇರುವ ವಲಸಿಗರಿಗೆ ಉಚಿತವಾಗಿ ಮೇ ಮತ್ತುಜೂನ್ ಮಾಹೆಯ 2 ತಿಂಗಳ…

ಕಮಾಂಡೆಂಟ್ ಡಾ// ವೀರಪ್ಪ ಬಿ ಹ್ ಇವರ ನೇತೃತ್ವದಲ್ಲಿ 48 ವಲೆಸೆ ಕಾರ್ಮಿಕರಿಗೆ ಆಹಾರದ ಕಿಟ್ಟು

ದಾವಣಗೆರೆ ಜಿಲ್ಲೆ;-ದಾವಣಗೆರೆ ಮೇ 21 ರಂದು ನಡೆದ ಈ ಕಾರ್ಯಕ್ರಮವು ಮಾನ್ಯ ಜಿಲ್ಲಾಧಿಕಾರಿಗಳಾದಂತ ಮಹಾಂತೇಶ ಬಿಳಿಗಿಇವರ ನಿರ್ದೆಶನ ಮೇರೆಗೆ ಆಹಾರ ನಿರೀಕ್ಷಕರಾದ ಶ್ರೀ ಯುತ ಕೇಶವಮೂರ್ತಿ ಮತ್ತು ಕಮಾಂಡೆಂಟ್ ಡಾ// ವೀರಪ್ಪ ಬಿ ಹ್ ಇವರನೇತೃತ್ವದಲ್ಲಿ 48 ವಲೆಸೆ ಕಾರ್ಮಿಕರಿಗೆ ಆಹಾರದ…