Category: ದಾವಣಗೆರೆ

ಆಟೋರಿಕ್ಷಾ/ಟ್ಯಾಕ್ಸೀ ಚಾಲಕರಿಗೆ ಸರ್ಕಾರದಿಂದ ಪರಿಹಾರ ಧ

ದಾವಣಗೆರೆ ಮೇ.19 ಕೋವಿಡ್-19 ಹಿನ್ನೆಲೆ ರಾಜ್ಯಾದ್ಯಂತ ಲಾಕ್‍ಡೌನ್ ಘೋಷಣೆಯಾದಹಿನ್ನೆಲೆಯಲ್ಲಿ ಸಾರಿಗೆ ಇಲಾಖೆಗೆ ಸಂಬಂಧಿಸಿದಂತೆ ಆಟೋರಿಕ್ಷಾಮತ್ತು ಟ್ಯಾಕ್ಸಿ ಚಾಲಕರಿಗೆ ಸರ್ಕಾರ ರೂ. 5,000 ಗಳ ಪರಿಹಾರಧನವನ್ನು ನೀಡಲು ಮುಂದಾಗಿದ್ದು, ಈ ವಾಹನಗಳ ಚಾಲಕರಿಂದಅರ್ಜಿ ಆಹ್ವಾನಿಸಿದೆ. ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್‍ನಲ್ಲಿಯೇ ಸಲ್ಲಿಸಬೇಕು.ಆಟೋರಿಕ್ಷಾ, ಟ್ಯಾಕ್ಸೀ ಚಾಲನೆ…

ಮೂವರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೆ ಕ್ರಮ ದಾವಣಗೆರೆಯಲ್ಲಿ 22 ಹೊಸ ಕೊರೊನಾ ಪಾಸಿಟಿವ್ ಪ್ರಕರಣ: ಡಿಸಿ

ದಾವಣಗೆರೆ ಮೇ.18 ದಾವಣಗೆರೆಯಲ್ಲಿ ಇಂದು 22 ಹೊಸ ಕೊರೊನಾ ಪಾಸಿಟಿವ್ ಪ್ರಕರಣವರದಿಯಾಗಿದ್ದು ಇವರಿಗೆ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿತಿಳಿಸಿದರು.ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಪತ್ರಕರ್ತರನ್ನುಉದ್ದೇಶಿಸಿ ಮಾತನಾಡಿದ ಅವರು ಕೆಲ ಪ್ರಕರಣಗಳನ್ನುಹೊರತುಪಡಿಸಿದರೆ ಇನ್ನುಳಿದವೆಲ್ಲ ಹಳೇ ರೋಗಿಗಳಸಂಪರ್ಕಿತರಾಗಿರುತ್ತಾರೆ. ಇಮಾಮ್‍ನಗರ…

ಅಕ್ಕಿ ಬಹಿರಂಗ ಹರಾಜು

ದಾವಣಗೆರೆ ಮೇ 18ಜಪ್ತಿ ಮಾಡಿ ವಶಪಡಿಸಿಕೊಳ್ಳಲಾಗಿರುವ ಅನಧಿಕೃತ ದಾಸ್ತಾನು2.80 ಕ್ವಿಂಟಾಲ್ ಅಕ್ಕಿಯನ್ನು ಮೇ 26 ರಂದು ಎಪಿಎಂಸಿಆವರಣದಲ್ಲಿರುವ ಕೆಎಫ್‍ಸಿಎಸ್‍ಸಿ ಸಗಟು ಮಳಿಗೆಯಲ್ಲಿ ಬಹಿರಂಗಹರಾಜು ಮಾಡಲಾಗುವುದು.ಅನೌಪಚಾರಿಕ ಪಡಿತರ ಪ್ರದೇಶದ ಕೆಎಸ್‍ಆರ್‍ಟಿಸಿ ಬಸ್‍ಸ್ಟ್ಯಾಂಡ್ಪಕ್ಕದಲ್ಲಿರುವ ಶ್ರೀ ಆನಂದ ರೆಸಿಡೆನ್ಸಿ ಹೋಟೆಲ್ ಹತ್ತಿರಪ್ರಯಾಣಿಕರ ಆಟೋ ದಾವಣಗೆರೆ ಇಲ್ಲಿ…

ಮಕ್ಕಳ ಹಕ್ಕುಗಳ ಉಲ್ಲಂಘನೆ ದೂರುಗಳಿಗೆ ಸಹಾಯವಾಣಿ ಸಂಖ್ಯೆ ಜಾರಿ

ದಾವಣಗೆರೆ ಮೇ 18ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾಆಯೋಗವು ಕೋವಿಡ್-19 ಅವಧಿಯಲ್ಲಿ ಮಕ್ಕಳ ಹಕ್ಕುಗಳಉಲ್ಲಂಘನೆಯ ಪ್ರಕರಣಗಳಿಗಾಗಿ ಸಾರ್ವಜನಿಕರಉಪಯೋಗಕ್ಕಾಗಿ ಮೇ 18 ರಿಂದ ಸಹಾಯವಾಣಿಯನ್ನುಜಾರಿಗೊಳಿಸಿದೆ.ಬಾಲ್ಯವಿವಾಹ, ಬಾಲಕಾರ್ಮಿಕ, ಮಕ್ಕಳ ಮೇಲೆ ನಡೆಯುವಅತ್ಯಾಚಾರ/ಲೈಂಗಿಕ ಕಿರುಕುಳ/ಶೋಷಣೆ, ಮಕ್ಕಳ ಸಾಗಾಟ,ಮಕ್ಕಳ ಮಾರಾಟ, ಕಾಣೆಯಾಗುವುದು ಹಾಗೂ ಶಾಲೆಗಳಿಗೆಸಂಬಂಧಿಸಿದ ದೂರುಗಳನ್ನು ದಾಖಲಿಸಲು…

ಜಿಲ್ಲೆಯಲ್ಲಿ ಸರಾಸರಿ 30 ಮಿ.ಮೀ ಮಳೆ

ದಾವಣಗೆರೆ ಮೇ.18 ಜಿಲ್ಲೆಯಲ್ಲಿ ಮೇ 18 ರಂದು 30.0 ಮಿ.ಮೀ ಸರಾಸರಿಮಳೆಯಾಗಿದ್ದು, ಒಟ್ಟಾರೆ ರೂ. 52.26 ಲಕ್ಷ ಅಂದಾಜು ನಷ್ಟಸಂಭವಿಸಿದೆ.ಮಳೆಯ ವಿವರ: ಚನ್ನಗಿರಿ 2.6 ಮಿ.ಮೀ ವಾಡಿಕೆ ಮಳೆಗೆ 35.2 ಮಿ.ಮೀವಾಸ್ತವ ಮಳೆಯಾಗಿದೆ. ದಾವಣಗೆರೆ ಜಿಲ್ಲೆಯಲ್ಲಿ 3.4 ಮಿ.ಮೀ ವಾಡಿಕೆಗೆ32.3 ಮಿ.ಮೀ…

ಪೌಷ್ಟಿಕಾಂಶಭರಿತ ಆಹಾರ ಖಾದ್ಯ ನೀಡಲು ಸೂಚಿಸಲಾಗಿದೆ. ಹಾಗೂ ಕೆಲವು ಎನ್‍ಜಿಓಗಳು ತಾವು ರೋಗಿಗಳಿಗೆ ಡ್ರೈಫ್ರೂಟ್ಸ್ ಮತ್ತು ಹಣ್ಣುಗಳನ್ನು ನೀಡುವುದಾಗಿ ಮುಂದೆ ಬಂದಿದ್ದಾರೆ.

ಜಿಲ್ಲೆಯಲ್ಲಿ ಗೃಹ ಇಲಾಖೆ ನಿರ್ದೇಶನದಂತೆ ಏನೆಲ್ಲಸೌಲಭ್ಯಗಳು, ಸೇವೆಗಳು ದೊರೆಯಲಿವೆ ಎಂದುತಿಳಿಸಲಾಗುವುದು ಎಂದು ತಿಳಿಸಿದರು.ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹನುಮಂತರಾಯ ಮಾತನಾಡಿ,ರಂಜಾನ್ ವೇಳೆ ಅನ್ಯ ಕೋಮಿನ ನಗರ ಚನ್ನಬಸಪ್ಪಅಂಗಡಿಯಲ್ಲಿ ಬಟ್ಟೆ ಖರೀದಿಸಬಾರದೆಂಬ ಮುಸ್ಲಿಂ ಬಾಂಧವರ ವಿಡಿಯೋವೈರಲ್ ಆದ ಹಿನ್ನೆಲೆ ಕೆಟಿಜೆ ನಗರ, ಬಸವನಗರ ಮತ್ತುಹರಿಹರದಲ್ಲಿ…

ಸ್ಟೈಫಂಡ್ ನೀಡುವಂತೆ ಪಿಜಿ ವಿದ್ಯಾರ್ಥಿಗಳ ಮನವಿ

ದಾವಣಗೆರೆ ಮೇ 18ನಗರದ ಜೆಜೆಎಂ ಮೆಡಿಕಲ್ ಕಾಲೇಜಿನ ಪಿಜಿ ವಿದ್ಯಾರ್ಥಿಗಳುತಮಗೆ ಸರ್ಕಾರದ ವತಿಯಿಂದ 15 ತಿಂಗಳ ಸ್ಟೈಫಂಡ್ ನೀಡಿಲ್ಲ.ಆದ ಕಾರಣ ಶೀಘ್ರದಲ್ಲಿ ಸರ್ಕಾರದಿಂದ ಸ್ಟೈಫಂಡ್ ಬಿಡುಗಡೆಮಾಡುವಂತೆ ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಮಹಾಂತೇಶಬೀಳಗಿ ಇವರಿಗೆ ಮನವಿ ಸಲ್ಲಿಸಿದರು.

ಆಸ್ಪತ್ರೆ, ಕ್ಲಿನಿಕ್‍ಗಳಲ್ಲಿ ಸಾರಿ-ಐಎಲ್‍ಐ ರಿಪೋರ್ಟ್ ಕಡ್ಡಾಯ

ದಾವಣಗೆರೆ ಮೇ 18ಜಿಲ್ಲೆಯಲ್ಲಿ ಕೆಪಿಎಂಇ ಆಕ್ಟ್ ಅಡಿ ನೋಂದಣಿಯಾಗಿರುವ ಎಲ್ಲಆಸ್ಪತ್ರೆ ಮತ್ತು ಕ್ಲಿನಿಕ್‍ಗಳಲ್ಲಿ ಪ್ರತಿದಿನ ತೀವ್ರ ಉಸಿರಾಟದತೊಂದರೆ (ಸಾರಿ-ಎಸ್‍ಎಆರ್‍ಐ) ಮತ್ತು ಇನ್‍ಫ್ಲೂಯೆಂಜಾ ಲೈಕ್ ಇಲ್‍ನೆಸ್(ಐಎಲ್‍ಐ) ಪ್ರಕರಣಗಳನ್ನು ಕಡ್ಡಾಯವಾಗಿ ಆ್ಯಪ್‍ನಲ್ಲಿನಮೂದಿಸಬೇಕು.ಈಗಾಗಲೇ 396 ಆಸ್ಪತ್ರೆ, ಕ್ಲಿನಿಕ್‍ಗಳಿಗೆ ಸಂಬಂಧಿಸಿದ ಆ್ಯಪ್‍ನಯೂಸರ್ ಐ.ಡಿ ಮತ್ತು ಪಾಸ್‍ವರ್ಡ್ ನೀಡಲಾಗಿದ್ದು…

ದಾವಣಗೆರೆಯಲ್ಲಿ ಒಂದು ಹೊಸ ಕೊರೊನಾ ಪಾಸಿಟಿವ್ ಪ್ರಕರಣ: ಡಿಸಿ

ದಾವಣಗೆರೆ ಮೇ.18 ದಾವಣಗೆರೆಯಲ್ಲಿ ಇಂದು ಒಂದು ಹೊಸ ಕೊರೊನಾ ಪಾಸಿಟಿವ್ಪ್ರಕರಣ ವರದಿಯಾಗಿದ್ದು ಇವರಿಗೆ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿತಿಳಿಸಿದರು.ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಪತ್ರಕರ್ತರನ್ನುಉದ್ದೇಶಿಸಿ ಮಾತನಾಡಿದ ಅವರು ರೋಗಿ ಸಂಖ್ಯೆ 1186 ಇವರಿ ಹೊನ್ನಾಳಿಮೂಲದ 24…

ಜಿಲ್ಲೆಯಾದ್ಯಂತ ಮೇ 19 ರವರೆಗೆ ನಿಷೇಧಾಜ್ಞೆ ಜಾರಿ

ದಾವಣಗೆರೆ ಮೇ.17ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೋಂಕು ಹರಡದಂತೆತಡೆಯುವ ಸಲುವಾಗಿ, ಸಾರ್ವಜನಿಕರ ಆರೋಗ್ಯದಹಿತದೃಷ್ಟಿಯಿಂದ ಪರಿಣಾಮಕಾರಿಯಾಗಿ ಸೂಕ್ತ ಮುಂಜಾಗ್ರತಾಕ್ರಮಗಳನ್ನು ಕೈಗೊಳ್ಳಲು ಸಿಆರ್‍ಪಿಸಿ 1973ಡಿ ಕಲಂ 144ರನ್ವಯ ಮೇ 17 ರಿಂದ ಮೇ 19 ರ ಮಧ್ಯರಾತ್ರಿಯವರೆಗೆದಾವಣಗೆರೆ ಜಿಲ್ಲೆಯಾದ್ಯಂತ ಕೆಳಕಂಡ ಷರತ್ತಿಗಳಿಗೆ ಒಳಪಡಿಸಿನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ…