Category: ದಾವಣಗೆರೆ

ಆಸ್ತಿ ತೆರಿಗೆ ಪಾವತಿಸಲು ಅವಧಿ ವಿಸ್ತರಣೆ

ದಾವಣಗೆರೆ ಮೇ.28ಲಾಕ್‍ಡೌನ್ ಅವಧಿ ವಿಸ್ತರಣೆಗೊಂಡಿರುವ ಹಿನ್ನೆಲೆ ಸರ್ಕಾರದಆದೇಶದಂತೆ ದಾವಣಗೆರೆ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಬರುವಆಸ್ತಿಗಳ ಮೇಲಿನ ಸ್ವಯಂಘೋಷಿತ ಆಸ್ತಿ ತೆರಿಗೆಯನ್ನುಪಾವತಿಸಲು ಶೇ.5 ರ ರಿಯಾಯಿತಿಯ ಕಾಲಾವಧಿಯನ್ನು 2020 ರಜುಲೈ 31 ರವರೆಗೆ ವಿಸ್ತರಿಸಲಾಗಿದೆ.ಕೊರೊನಾ ಹಿನ್ನೆಲೆ ಏಪ್ರಿಲ್ ಮಾಹೆ ಅಂತ್ಯದವರೆಗಿದ್ದಕಾಲಾವಧಿಯನ್ನು ಮೇ ಅಂತ್ಯದವರೆಗೆ ವಿಸ್ತರಿಸಲಾಗಿತ್ತು.ಲಾಕ್‍ಡೌನ್…

ವಿಶ್ವ ತಂಬಾಕುರಹಿತ ದಿನಾಚರಣೆ ಪ್ರಯುಕ್ತ ಪ್ರಬಂಧ ಸ್ಪರ್ಧೆ

ದಾವಣಗೆರೆ ಮೇ.28 ಪ್ರತಿ ವರ್ಷ ಮೇ 31 ರಂದು ವಿಶ್ವ ತಂಬಾಕು ರಹಿತ ದಿನವನ್ನುಆಯೋಜಿಸಿ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳಕುರಿತು ಜನಸಾಮಾನ್ಯರಲ್ಲಿ ಅರಿವು ಮೂಡಿಸಲಾಗುತ್ತದೆ.ಈ ವರ್ಷ ಕೋವಿಡ್-19 ಇರುವ ಕಾರಣದಿಂದಾಗಿಕಾರ್ಯಕ್ರಮವನ್ನು ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸುವಸಲುವಾಗಿ ಈ ಬಾರಿ ರಾಜ್ಯ ತಂಬಾಕು ಘಟಕದ…

ಮೇ.28 ರಂದು ಜಿ.ಪಂ ಸಾಮಾನ್ಯ ಸಭೆ

ದಾವಣಗೆರೆ ಮೇ.27ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಯಶೋಧಮ್ಮಮರುಳಪ್ಪ ಇವರ ಅಧ್ಯಕ್ಷತೆಯಲ್ಲಿ ಮೇ 28 ರಂದು ಬೆಳಿಗ್ಗೆ11 ಗಂಟೆಗೆ ಜಿಲ್ಲಾ ಪಂಚಾಯತ್ ಮುಖ್ಯ ಸಭಾಂಗಣದಲ್ಲಿ ಸಾಮಾನ್ಯಸಭೆ ಕರೆಯಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯಾನಿರ್ವಾಹಕ ಅಧಿಕಾರಿ ಪದ್ಮಾ ಬಸವಂತಪ್ಪ ಪ್ರಕಟಣೆಯಲ್ಲಿತಿಳಿಸಿದ್ದಾರೆ.

ಪ್ರಗತಿ ಪರಿಶೀಲನಾ ಸಭೆಯಲ್ಲಿ ಕಂದಾಯ ಸಚಿವರಾದ ಆರ್.ಅಶೋಕ ಕೊರೊನಾ ಜೊತೆ-ಜೊತೆಗೆ ಆರ್ಥಿಕ ಚಟುವಟಿಕೆಗಳು ಆರಂಭವಾಗಲಿ

ದಾವಣಗೆರೆ ಮೇ.27ಲಾಕ್‍ಡೌನ್ ಜಾರಿಯಲಿದ್ದ ಕಾರಣ ದೇಶ ಹಾಗೂ ರಾಜ್ಯಕ್ಕೆ ಆರ್ಥಿಕವಾಗಿಸಾಕಷ್ಟು ಸಮಸ್ಯೆ ಎದುರಾಗಿದೆ. ಕೊರೊನಾ ಜೊತೆ ಜೊತೆಗೇಆರ್ಥಿಕ ಚಟುವಟಿಕೆಗಳನ್ನು ನಡೆಸಬೇಕು. ಆರ್ಥಿಕವಾಗಿ ಏಳಿಗೆಹೊಂದಲು ವಾಣಿಜ್ಯ ವ್ಯವಹಾರ ನಡೆಯುವಂತೆನೋಡಿಕೊಳ್ಳಬೇಕು ಎಂದು ಕಂದಾಯ ಸಚಿವ ಆರ್.ಅಶೋಕಹೆಳಿದರು.ಬುಧವಾರ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ…

ಜಿಲ್ಲಾ ಉಸ್ತುವಾರಿ ಸಚಿವರ ನಗರ ಪ್ರದಕ್ಷಿಣೆ

ದಾವಣಗೆರೆ ಮೇ.27ಇಂದು ಬೆಳಿಗ್ಗೆ 6 ರಿಂದ ನಗರಾಭಿವೃದ್ದಿ ಹಾಗೂ ದಾವಣಗೆರೆ ಜಿಲ್ಲಾಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ ಇವರು ಜನಪ್ರತಿನಿಧಿಗಳುಹಾಗೂ ಅಧಿಕಾರಿಗಳೊಂದಿಗೆ ಕುಂದುವಾಡ ಕೆರೆಯಿಂದ ಆರಂಭಿಸಿನಗರ ಪರ್ಯಟನೆ ಮಾಡಿದರು.ಕುಂದುವಾಡ ಕೆರೆಯ ಮುಖ್ಯ ದ್ವಾರದ ಬಳಿ ರಾಜಾ ಕಾಲುವೆಗೆನಿರ್ಮಿಸಲಾಗುತ್ತಿರುವ ಮಳೆ ನೀರು ಸರಾಗವಾಗಿ ಹೋಗುವಬ್ರಿಡ್ಜ್ ನಿರ್ಮಾಣ…

ಜಿ.ಪಂ ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣೆ

ದಾವಣಗೆರೆ ಮೇ.27 ದಾವಣಗೆರೆ ಜಿಲ್ಲಾ ಪಂಚಾಯತಿಯ ಉಪಾಧ್ಯಕ್ಷರ ಸ್ಥಾನಕ್ಕೆಚುನಾವಣೆ ನಡೆಸಲು ಜೂ.6 ರಂದು ಮಧ್ಯಾಹ್ನ 12.30 ಕ್ಕೆಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರಅಧ್ಯಕ್ಷತೆಯಲ್ಲಿ ದಾವಣಗೆರೆ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿಚುನಾವಣಾ ಸಭೆಯನ್ನು ಆಯೋಜಿಸಲಾಗಿದೆ ಎಂದು ಪ್ರಕಟಣೆತಿಳಿಸಿದೆ.

24*7 ಕೆಎಸ್‍ಆರ್‍ಟಿಸಿ ಬಸ್ ಕಾರ್ಯಾಚರಣೆಗೆ ಸೂಚನೆ ಕೆಎಸ್‍ಆರ್‍ಟಿಸಿ ನಷ್ಟ ತಗ್ಗಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಾರಿಗೆ ಸಚಿವರಿಂದ ಸಭೆ

ದಾವಣಗೆರೆ ಮೇ.27ಕೋವಿಡ್ ಹಿನ್ನೆಲೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕುನಿಗಮಗಳಿಗೆ ಆಗಿರುವ ಹಾನಿಯನ್ನು ತಗ್ಗಿಸಲು ಆಡಳಿತಾತ್ಮಕವೆಚ್ಚಗಳನ್ನು ಕಡಿತಗೊಳಿಸಲು ಅಗತ್ಯವಾದಕ್ರಮಗಳನ್ನು ಕೈಗೊಳ್ಳಲಾಗುವುದು ಹಾಗೂ ರಾಜ್ಯದಲ್ಲಿ ಎಸಿಬಸ್ ಸೇರಿದಂತೆ ಕೆಎಸ್‍ಆರ್‍ಟಿಸಿ ಬಸ್‍ಗಳನ್ನು 24*7 ಕಾರ್ಯಾಚರಣೆನಡೆಸಲಾಗುವುದು ಎಂದು ಉಪಮುಖ್ಯಮಂತ್ರಿ ಹಾಗೂ ಸಾರಿಗೆಸಚಿವರಾದ ಲಕ್ಷ್ಮಣ ಸಂಗಪ್ಪ ಸವದಿ…

ಪ್ರಗತಿ ಪರಿಶೀಲನಾ ಸಭೆ ಅಭಿವೃದ್ಧಿ ಕಾಮಗಾರಿಗಳ ವಿಳಂಬ ಬೇಡ ; ಸಚಿವ ಬಿ.ಎ.ಬಸವರಾಜ

ದಾವಣಗೆರೆ ಮೇ.26 ಮಂಗಳವಾರ ದೂಢಾ ಕಚೇರಿಯ ಸಭಾಂಗಣದಲ್ಲಿನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ್ ಇವರಅಧ್ಯಕ್ಷತೆಯಲ್ಲಿ ದಾವಣಗೆರೆ-ಹರಿಹರ ನಗರಾಭಿವೃದ್ಧಿಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ ಮಾತನಾಡಿ, ಪ್ರಾಧಿಕಾರದಿಂದಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳನ್ನು ಯಾವುದೇಕಾರಣಕ್ಕೂ ವಿಳಂಬ ಮಾಡಬಾರದು. ಶಂಕುಸ್ಥಾಪನೆನೆರವೇರಿಸಿರುವ…

ಕೋವಿಡ್-19 ನಿಯಂತ್ರಣ ಕುರಿತ ಪ್ರಗತಿ ಪರಿಶೀಲನಾ ಸÀಭೆಯಲ್ಲಿ ಸಚಿವ ಬಸವರಾಜ್ ಸಲಹೆ ದಾವಣಗೆರೆ ಗ್ರೀನ್ ಜೋನ್ ಜಿಲ್ಲೆಯಾಗಿಸಲು ಶ್ರಮಿಸಿ

ದಾವಣಗೆರೆ ಮೇ.26 ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ಕಡಿಮೆಯಾಗುತ್ತಿವೆ.ಸಂತಸದ ಜೊತೆಗೆ ನೆಮ್ಮದಿಯ ವಾತಾವರಣ ಮೂಡಿದೆ. ಇದಕ್ಕಾಗಿಹಗಲಿರುಳು ಶ್ರಮಿಸಿದ ಪ್ರತಿಯೊಬ್ಬ ಅಧಿಕಾರಿಗಳಿಗೂಮುಖ್ಯಮಂತ್ರಿಗಳು ಹಾಗೂ ಸರ್ಕಾರದ ಪರವಾಗಿ ಅಭಿನಂದನೆಸಲ್ಲಿಸುತ್ತೇನೆ ಎಂದು ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿಸಚಿವ ಬಿ.ಎ.ಬಸವರಾಜ್ ಹೇಳಿದರು. ಸೋಮವಾರ ಜಿಲ್ಲಾಡಳಿತ ಭವನದ ತುಂಗಭದ್ರಾಸಭಾಂಗಣದಲ್ಲಿ ಆಯೋಜಿಸಲಾಗಿದ್ದ…

ಪಾಲಿಕೆ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ : ಸಚಿವ ಬಿ.ಎ.ಬಸವರಾಜ

ದಾವಣಗೆರೆ ಮೇ.26ದಾವಣಗೆರೆ ನಗರವನ್ನು ಅತ್ಯುತ್ತಮವಾಗಿಅಭಿವೃದ್ದಿಪಡೆಸಬೇಕೆಂಬ ಆಶಯವನ್ನು ಹೊಂದಿದ್ದೇನೆ. ಈನಿಟ್ಟಿನಲ್ಲಿ ಪಾಲಿಕೆಯಲ್ಲಿ ಪ್ರಸ್ತುತ ಚಾಲ್ತಿಯಲ್ಲಿರುವಕಾಮಗಾರಿಗಳನ್ನು ಪಾದರಸದಂತೆ ಆದಷ್ಟು ಶೀಘ್ರದಲ್ಲಿಮುಗಿಸಿ, ನಗರದ ಜನತೆಗೆ ಕುಡಿಯುವ ನೀರು, ಉತ್ತಮ ರಸ್ತೆ,ಬೀದಿ ದೀಪಗಳು ಸೇರಿದಂತೆ ಎಲ್ಲ ರೀತಿಯ ಮೂಲಭೂತಸೌಕರ್ಯಗಳನ್ನು ಒದಗಿಸಬೇಕೆಂದು ಪಾಲಿಕೆಯ ಎಲ್ಲಅಧಿಕಾರಿಗಳಿಗೆ ನಗರಾಭಿವೃದ್ದಿ ಹಾಗೂ ಜಿಲ್ಲಾ…