Category: ದಾವಣಗೆರೆ

ಜಗಳೂರು ತಾಲ್ಲೂಕು ಹೂವು ಬೆಳೆಗಾರರ ನಷ್ಟಕ್ಕೆ ಪರಿಹಾರ ನೀಡಲು ಅರ್ಜಿ ಆಹ್ವಾನ

ದಾವಣಗೆರೆ ಮೇ.14ಕೋವಿಡ್ 19 ನಿಯಂತ್ರಣ ಹಿನ್ನೆಲೆ ವಿಧಿಸಲಾಗಿರುವ ಲಾಕ್‍ಡೌನ್‍ನಿಂದಜಿಲ್ಲೆಯ ಹೂವಿನ ಬೆಳೆಗಾರರಿಗೆ ಉಂಟಾದ ನಷ್ಟಕ್ಕೆ ಪರಿಹಾರನೀಡಲು ಅರ್ಹ ಫಲಾನುಭವಿಗಳಿಂದ ತೋಟಗಾರಿಕೆ ಇಲಾಖೆ ಅರ್ಜಿಆಹ್ವಾನಿಸಿದೆ.ಕೋವಿಡ್ 19 ಲಾಕ್‍ಡೌನ್ ಹಿನ್ನೆಲೆ (ಮಾರ್ಚ್ 24 ರಿಂದ ಮೇ 15ರವರೆಗೆ) ಎಲ್ಲಾ ಬಗೆಯ ಹೂವು ಬೆಳೆ ಕಟಾವಿಗೆ…

ಇತರೆ ರಾಜ್ಯದಿಂದ ಜಿಲ್ಲೆಗೆ ಬಂದವರ ಮಾಹಿತಿ ಇದ್ದಲ್ಲಿ ಪಾಲಿಕೆಗೆ ನೀಡಿ

ದಾವಣಗೆರೆ ಮೇ.14ಇತರೆ ರಾಜ್ಯಗಳಲ್ಲಿ ಸಿಲುಕಿಕೊಂಡಿದ್ದ ಅನೇಕ ವ್ಯಕ್ತಿಗಳುದಾವಣಗೆರೆ ನಗರಕ್ಕೆ ಕಾಲು ನಡಿಗೆ ಅಥವಾ ಖಾಸಗಿ ವಾಹನಗಳಮೂಲಕ ಬರುತ್ತಿದ್ದು ಅಂತಹ ವ್ಯಕ್ತಿಗಳನ್ನುಗುರುತಿಸಿ/ಪತ್ತೆ ಮಾಡಿ ಆರೋಗ್ಯ ತಪಾಸಣೆ ನಡೆಸುವುದುಮತ್ತು ಅಂತಹವರನ್ನು ಪ್ರತ್ಯೇಕಿಸುವುದು ಅಗತ್ಯವಾಗಿದೆ.ಈಗಾಗಲೇ ಅಂತಹ ವ್ಯಕ್ತಿಗಳನ್ನು ಚೆಕ್‍ಪೋಸ್ಟ್‍ಗಳಲ್ಲಿಪತ್ತೆ ಮಾಡಲಾಗುತ್ತಿದೆ. ಆದಾಗ್ಯೂ ಕೆಲವು ವ್ಯಕ್ತಿಗಳು ಕಾಲುನಡಿಗೆ…

ಖಾಸಗಿ ಆಸ್ಪತ್ರೆ-ನರ್ಸಿಂಗ್ ಹೋಂಗಳ ಪದಾಧಿಕಾರಿಗಳೊಂದಿಗೆ ಸಭೆ : ಕರ್ತವ್ಯ ನಿರ್ವಹಿಸುವಂತೆ ಸೂಚನೆ

ದಾವಣಗೆರೆ ಮೇ.13ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಇಂದು ಜಿಲ್ಲಾಧಿಕಾರಿಮಹಾಂತೇಶ ಬೀಳಗಿ ಇವರ ಅಧ್ಯಕ್ಷತೆಯಲ್ಲಿ ಖಾಸಗಿಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಂಗಳ ಸಂಘದಪದಾಧಿಕಾರಿಗಳೊಂದಿಗೆ ಸಭೆ ನಡೆಯಿತು.ಸಭೆಯಲ್ಲಿ ಜಿಲ್ಲಾಧಿಕಾರಿಗಳು ಖಾಸಗಿ ನರ್ಸಿಂಗ್ ಹೋಂ ಮತ್ತುಆಸ್ಪತ್ರೆಗಳು ತೆರೆದು ಕರ್ತವ್ಯ ನಿರ್ವಹಿಸಬೇಕು. ಕರ್ತವ್ಯನಿರ್ವಹಿಸಲು ಏನಾದರೂ ತೊಂದರೆ ಇದ್ದಲ್ಲಿ ಪರಿಹಾರಕಂಡುಕೊಂಡು ಕೆಲಸ…

ದಾವಣಗೆರೆ ವಿಶ್ವವಿದ್ಯಾನಿಲಯ: ಜುಲೈನಲ್ಲಿ ಪದವಿ ಪರೀಕ್ಷೆ- ಪ್ರೊ. ಹಲಸೆ

ದಾವಣಗೆರೆ ಮೇ.13ರಾಜ್ಯದ ಉನ್ನತ ಶಿಕ್ಷಣ ಇಲಾಖೆ ಮತ್ತು ಯುಜಿಸಿ ಮಾರ್ಗಸೂಚಿಮತ್ತು ಸಲಹೆಗಳನ್ನು ಆಧರಿಸಿ ಜುಲೈನಲ್ಲಿ ಅಂತಿಮ ವರ್ಷದಸ್ನಾತಕ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆ ನಡೆಸಲುದಾವಣಗೆರೆ ವಿಶ್ವವಿದ್ಯಾನಿಲಯ ಸಿದ್ಧತೆ ಮಾಡಿಕೊಂಡಿದೆ ಎಂದು ಕುಲಪತಿಪ್ರೊ. ಶರಣಪ್ಪ ವಿ. ಹಲಸೆ ಭರವಸೆ ನೀಡಿದರು.ಮೇ 12 ರಂದು…

ಆಹಾರ ಸಿದ್ದತೆ ವೀಕ್ಷಣೆ

ದಾವಣಗೆರೆ ಮೇ.13ಕೋವಿಡ್ 19 ನಿಯಂತ್ರಣ ಹಿನ್ನೆಲೆ ಕ್ವಾರಂಟೈನ್ ಆದವರಿಗೆನೀಡಲು ನಗರದ ಮೊರಾರ್ಜಿ ಹೆಣ್ಣು ಮಕ್ಕಳ ಹಾಸ್ಟೆಲ್‍ನಲ್ಲಿಸಿದ್ದಪಡಿಸಲಾಗಿರುವ ಆಹಾರದ ಪ್ಯಾಕೆಟ್‍ಗಳನ್ನು ಜಿಲ್ಲಾಧಿಕಾರಿಮಹಾಂತೇಶ ಬೀಳಗಿ ಪರಿಶೀಲಿಸಿದರು. ಈ ವೇಳೆ ಅಪರ ಜಿಲ್ಲಾಧಿಕಾರಿಪೂಜಾರ ವೀರಮಲ್ಲಪ್ಪ, ಪಾಲಿಕೆ ಆಯುಕ್ತರಾದ ವಿಶ್ವನಾಥಮುದಜ್ಜಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ…

ಶ್ರೀರಾಮನಗರ ಗ್ರಾ ಪಂ ವ್ಯಾಪ್ತಿಯಲ್ಲಿ ನರೇಗಾ ಕಾಮಗಾರಿಗೆ ಚಾಲನೆ

ದಾವಣಗೆರೆ ಮೇ.12ದಾವಣಗೆರೆ ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯಶ್ರೀರಾಮನಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿಶ್ರೀರಾಮನಗರ ಗೋಕಟ್ಟೆ ಹೂಳೆತ್ತುವ ಕಾಮಗಾರಿಗೆಚಾಲನೆ ನೀಡಲಾಯಿತು.ಒಟ್ಟು 48 ಕೂಲಿ ಕಾರ್ಮಿಕರಿಗೆ ಕೆಲಸ ನೀಡಲಾಗಿದ್ದು, ಈ ಉದ್ಘಾಟನಾಸಮಾರಂಭದಲ್ಲಿ ಜಿ ಪಂ ಸದಸ್ಯೆ ಗೀತಬಾಯಿ ಗಂಗನಾಯ್ಕ,ತಾಲ್ಲೂಕು…

ಕಿಸಾನ್ ಕ್ರೆಡಿಟ್ ಅಥವಾ ಚುನಾವಣಾ ಗುರುತಿನ ಚೀಟಿ ಸಂಖ್ಯೆಯನ್ನು ಪಿಒಎಸ್‍ನಲ್ಲಿ ದಾಖಲಿಸಿ ರಸಗೊಬ್ಬರ ಪಡೆಯಬಹುದು

ದಾವಣಗೆರೆ ಮೇ.12 ಜಿಲ್ಲೆಯಲ್ಲಿರುವ ರಸಗೊಬ್ಬರ ಮಾರಾಟಗಾರರು (ಸಹಕಾರಸಂಘಗಳು ಸೇರಿದಂತೆ) ರಸಗೊಬ್ಬರ ಮಾರಾಟ ಮಾಡಲು ಪಿಒಎಸ್ಮೆಷಿನ್ ಬಳಸುತ್ತಿದ್ದು, ರಸಗೊಬ್ಬರದ ಸಹಾಯಧನಪಾವತಿಗಾಗಿ ರೈತರ ವಿವರಗಳನ್ನು ಪಡೆಯಲು ಕಡ್ಡಾಯವಾಗಿಬಯೋಮೆಟ್ರಿಕ್ ಬಳಸುವುದು ಅಗತ್ಯವಿರುತ್ತದೆ. ಆದರೆಕೋವಿಡ್ ಹಿನ್ನೆಲೆ ಇದೀಗ ಕಿಸಾನ್ ಕ್ರೆಡಿಕ್ ಅಥವಾ ಚುನಾವಣಾಗುರುತಿನ ಚೀಟಿ ಸಂಖ್ಯೆಯನ್ನು ಪಿಒಎಸ್‍ನಲ್ಲಿ…

ಬೆಳಗಿನಿಂದ ಸಂಜೆವರೆಗೆ ವಹಿವಾಟು ನಡೆಸಲು ವರ್ತಕರ ಮನವಿ ಜಿಲ್ಲೆಯ ವರ್ತಕರೊಂದಿಗೆ ಸಭೆ : ಎಲ್ಲರ ಹಿತದೃಷ್ಟಿಯಲ್ಲಿಟ್ಟುಕೊಂಡು ಸೂಕ್ತ ನಿರ್ಧಾರ ಡಿಸಿ

ದಾವಣಗೆರೆ ಮೇ.12ಜಿಲ್ಲೆಯ ಎಲ್ಲಾ ಬಗೆಯ ವ್ಯಾಪಾರ ವಹಿವಾಟು ನಡೆಸುವವರ್ತಕರು ತಮ್ಮ ವ್ಯಾಪಾರ ವಹಿವಾಟು ಹಾಗೂ ಕಾರ್ಮಿಕರ,ದಿನಗೂಲಿ ಕೆಲಸಗಾರರ ಹಿತದೃಷ್ಟಿಯಿಂದ ಬೆಳಗಿನಿಂದ ಸಂಜೆವರೆಗೆವ್ಯಾಪಾರ ಮಾಡಲು ಅವಕಾಶ ಮಾಡಿಕೊಡಬೇಕು ಹಾಗೂ ಕೆಲಜಿಲ್ಲೆಗಳಲ್ಲಿ ಇದೇ ರೀತಿ ಇದ್ದು ನಮ್ಮ ಜಿಲ್ಲೆಯಲ್ಲಿಯೂ ಬೆಳಗಿನಿಂದಸಂಜೆವರೆಗೆ ವ್ಯಾಪಾರಕ್ಕೆ ಅನುಮತಿ ಕೊಡಬೇಕೆಂದುಜಿಲ್ಲಾಡಳಿತವನ್ನು…

ಇಂದಿನಿಂದ ಬೆಳಿಗ್ಗೆ 7 ರಿಂದ ರಾತ್ರಿ 7 ರವರೆಗೆ ಷರತ್ತುಬದ್ದ ಆರ್ಥಿಕ ಚಟುವಟಿಕೆ ಜಿಲ್ಲೆಯಲ್ಲಿ 12 ಹೊಸ ಕೊರೊನಾ ಪ್ರಕರಣ ವರದಿ :ಡಿಸಿ

ದಾವಣಗೆರೆ ಮೇ.12ಜಿಲ್ಲೆಯಲ್ಲಿ ಇಂದು 12 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳುವರದಿಯಾಗಿದ್ದು, 6 ಜನರು ಗುಜರಾತ್‍ನ ಅಹಮದಾಬಾದ್‍ಗೆ ಹೋಗಿಬಂದ ಹಿನ್ನೆಲೆ ಹೊಂದಿದ್ದರೆ, ಇನ್ನು 6 ಜನರು ಜಾಲಿನಗರಕಂಟೈನ್‍ಮೆಂಟ್ ಝೋನ್‍ಗೊಳಪಡುವಸಂಪರ್ಕಿತರಾಗಿದ್ದಾರೆಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿತಿಳಿಸಿದರು.ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಕರೆಯಲಾಗಿದ್ದಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದರು ಅವರು ರೋಗಿಸಂಖ್ಯೆ…