Category: ದಾವಣಗೆರೆ

ಲಾಕ್‍ಡೌನ್ ಹಿನ್ನೆಲೆ ರಂಜಾನ್ ಸಾಮೂಹಿಕ ಪ್ರಾರ್ಥನೆ ನಿರ್ಬಂಧ

ದಾವಣಗೆರೆ ಮೇ.22ಮೇ 31 ರವರೆಗೆ ದೇಶದಲ್ಲಿ ಲಾಕ್‍ಡೌನ್ ಮುಂದುವರೆಸಿರುವಕುರಿತು ಕೇಂದ್ರ ಗೃಹ ಇಲಾಖೆಯು ಹೊರಡಿಸಿರುವಆದೇಶದನ್ವಯ ಕರ್ನಾಟಕ ರಾಜ್ಯ ಔಖಾಫ್ ಮಂಡಳಿ,ಬೆಂಗಳೂರು ಇವರು ರಾಜ್ಯದ ಎಲ್ಲಾ ಮಸೀದಿ/ದರ್ಗಾ/ಈದ್ಗಾಗಳಲ್ಲಿಸಾಮೂಹಿಕ ಪ್ರಾರ್ಥನೆ (ನಮಾಜ್), ಈದ್-ಉಲ್-ಫಿತ್ರ್ ನಮಾeóï ಹಾಗೂರಂeóÁನ್ ಮಾಹೆಯ ಪ್ರಯುಕ್ತ ತರಾವೀಹ್, ಜುಮಾತ್-ಉಲ್-ವಿದಾಪ್ರಾರ್ಥನೆಗಳನ್ನು ಅಮಾನತುಪಡಿಸಿ ಕೆಳಕಂಡಂತೆ…

ವಲಸಿಗರಿಗೆ ಉಚಿತ ಪಡಿತರ ವಿತರಣೆ

ದಾವಣಗೆರೆ ಮೇ.22ಕೋವಿಡ್-19 ಸೋಂಕು ಹರಡುವುದನ್ನು ತಡೆಗಟ್ಟಲುಕೇಂದ್ರ ಸರ್ಕಾರ ಆತ್ಮ ನಿರ್ಭರ್ ಭಾರತ ಯೋಜನೆ ರಾಷ್ಟ್ರೀಯಆಹಾರ ಭದ್ರತಾ ಯೋಜನೆಯಡಿ ಜಿಲ್ಲೆಯಲ್ಲಿ ಯಾವುದೇಎಪಿಎಲ್/ಬಿಪಿಎಲ್ ಪಡಿತರ ಚೀಟಿ ಹೊಂದಿಲ್ಲದೇ ಇರುವ ಹೊರ ರಾಜ್ಯ, ಜಿಲ್ಲೆ,ತಾಲ್ಲೂಕುಗಳಲ್ಲಿ ಇರುವ ವಲಸಿಗರಿಗೆ ಉಚಿತವಾಗಿ ಮೇ ಮತ್ತುಜೂನ್ ಮಾಹೆಯ 2 ತಿಂಗಳ…

ಕಮಾಂಡೆಂಟ್ ಡಾ// ವೀರಪ್ಪ ಬಿ ಹ್ ಇವರ ನೇತೃತ್ವದಲ್ಲಿ 48 ವಲೆಸೆ ಕಾರ್ಮಿಕರಿಗೆ ಆಹಾರದ ಕಿಟ್ಟು

ದಾವಣಗೆರೆ ಜಿಲ್ಲೆ;-ದಾವಣಗೆರೆ ಮೇ 21 ರಂದು ನಡೆದ ಈ ಕಾರ್ಯಕ್ರಮವು ಮಾನ್ಯ ಜಿಲ್ಲಾಧಿಕಾರಿಗಳಾದಂತ ಮಹಾಂತೇಶ ಬಿಳಿಗಿಇವರ ನಿರ್ದೆಶನ ಮೇರೆಗೆ ಆಹಾರ ನಿರೀಕ್ಷಕರಾದ ಶ್ರೀ ಯುತ ಕೇಶವಮೂರ್ತಿ ಮತ್ತು ಕಮಾಂಡೆಂಟ್ ಡಾ// ವೀರಪ್ಪ ಬಿ ಹ್ ಇವರನೇತೃತ್ವದಲ್ಲಿ 48 ವಲೆಸೆ ಕಾರ್ಮಿಕರಿಗೆ ಆಹಾರದ…

ಎಂಎಸ್‍ಎಂಇ ಕೈಗಾರಿಕಾ ಗ್ರಾಹಕರಿಗೆ ಕೆಲ ಪರಿಹಾರ ಮತ್ತು ರಿಯಾಯತಿ

ದಾವಣಗೆರೆ ಮೆ.21ಕೋವಿಡ್ -19 ಲಾಕ್‍ಡೌನ್ ಪ್ರಭಾವ ತಗ್ಗಿಸುವ ಹಿನ್ನೆಲೆಯಲಿ ರಾಜ್ಯಕರ್ನಾಟಕ ಸರ್ಕಾರವು ಅತಿ ಸಣ್ಣ/ಸಣ್ಣ/ಮಧ್ಯಮ ಕೈಗಾರಿಕೆಮತ್ತು ಇತರೆ ಕೈಗಾರಿಕಾ (ಹೆಚ್.ಟಿ ಮತ್ತು ಎಲ್.ಟಿ) ಗ್ರಾಹಕರಿಗೆ(ಒiಛಿಡಿo, Smಚಿಟಟ &ಚಿmಠಿ; ಒeಜium ಇಟಿಣeಡಿಠಿಡಿises (ಒSಒಇ) &ಚಿmಠಿ; ಓಔಓ ಒSಒಇ) ಕೆಲವು ಪರಿಹಾರಮತ್ತು ರಿಯಾಯಿತಿಗಳನ್ನು ನೀಡಿದೆ.ಈ…

ಇಂದು 3 ಹೊಸ ಕೊರೊನಾ ಪ್ರಕರಣ ಕೊರೊನಾದಿಂದ ಐವರು ಗುಣಮುಖ- ಆಸ್ಪತ್ರೆಯಿಂದ ಬೀಳ್ಕೊಡುಗೆ

ದಾವಣಗೆರೆ ಮೇ.21ಕೊರೊನಾದಿಂದ ಗುಣಮುಖರಾದ 5 ಜನರನ್ನು ಇಂದುಆಸ್ಪತ್ರೆಯಿಂದ ಸಂತಸದಿಂದ ಬೀಳ್ಕೊಡಲಾಯಿತು. ಕೊರೊನಾಪಾಸಿಟಿವ್ ಬಾಧಿತರಾಗಿ ದಾವಣಗೆರೆ ಚಿಗಟೇರಿ ಜಿಲ್ಲಾ ಕೋವಿಡ್ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಐವರು ಸಂಪೂರ್ಣಗುಣಮುಖರಾಗಿದ್ದು, ಇವರನ್ನು ಇಂದು ಡಿಸಿ, ಎಸ್ಪಿ ಹಾಗೂ ವೈದ್ಯರುಮತ್ತು ವೈದ್ಯಕೀಯ ಸಿಬ್ಬಂದಿಗಳು ಚಪ್ಪಾಳೆ ತಟ್ಟುವ ಮೂಲಕಹೃದಯಸ್ಪರ್ಶಿ ಬೀಳ್ಕೊಡುಗೆ…

ಉದ್ಯಾನವನಗಳ ಆರಂಭ : ವಾಕಿಂಗ್‍ಗೆ ಮಾತ್ರ ಅವಕಾಶ

ದಾವಣಗೆರೆ ಮೇ 20 ಸರ್ಕಾರದ ಆದೇಶದಂತೆ ಮೇ 21 ರಿಂದ ದಾವಣಗೆರೆಮಹಾನಗರಪಾಲಿಕೆ ವ್ಯಾಪ್ತಿಯಲ್ಲಿನ ಉದ್ಯಾನವನಗಳು ಬೆಳಿಗ್ಗೆ 7ರಿಂದ 9 ಗಂಟೆಯವರೆಗೆ ಹಾಗೂ ಸಂಜೆ 4 ರಿಂದ 7ಗಂಟೆಯವರೆಗೆ ತೆರೆಯಲಾಗುತ್ತಿದೆ. ಈ ಸಮಯದಲ್ಲಿ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ಧರಿಸಿಕೊಂಡು ಉದ್ಯಾನವನಗಳಲ್ಲ್ಲಿ ವಾಕಿಂಗ್ ಮಾತ್ರ ಮಾಡಲುಅವಕಾಶ…

ಮೇ 31 ರವರೆಗಿನ ಲಾಕ್‍ಡೌನ್ ಮಾರ್ಗಸೂಚಿಗಳು

ದಾವಣಗೆರೆ ಮೇ.20ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಲಾಕ್‍ಡೌನ್ ಕುರಿತಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲುಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಈ ಕೆಳಗಿನಂತೆ ಆದೇಶಹೊರಡಿಸಿದ್ದಾರೆ.ಈ ಮಾರ್ಗಸೂಚಿಗಳನ್ನು ಎಲ್ಲಾ ಇಲಾಖೆಗಳಿಗೆ, ಪೊಲೀಸ್ವರಿಷ್ಟಾಧಿಕಾರಿಗಳಿಗೆ, ಸ್ಥಳೀಯ ಅಧಿಕಾರ ವ್ಯಾಪ್ತಿಯಲ್ಲಿ ಕಾರ್ಯನಿರ್ವಾಹಕ ದಂಡಾಧಿಕಾರಿಗಳು, ಆಯುಕ್ತರು,ಮಹಾನಗರಪಾಲಿಕೆ ಮತ್ತು ಇತರೆ ಇಲಾಖೆ ಮುಖ್ಯಸ್ಥರುಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಈ ಮೂಲಕ…

ಸಹಕಾರ ಸಂಘಗಳ ಚುನಾವಣೆಗಳು ಮುಂದೂಡಿಕೆ

ದಾವಣಗೆರೆ ಮೇ.20ಕರ್ನಾಟಕ ಸಹಕಾರ ಸಂಘಗಳ ನಿಯಮಗಳು 1960 ರನಿಯಮ 14 ಹೆಚ್ ರಂತೆ ಜಿಲ್ಲಾಧಿಕಾರಿಗಳೊಂದಿಗೆ ಸಮಾಲೋಚಿಸಿದಾವಣಗೆರೆ ಜಿಲ್ಲಾ ವ್ಯಾಪ್ತಿಯ ಎಲ್ಲಾ ಸಹಕಾರ ಸಂಘಗಳ ಎಲ್ಲಾಚುನಾವಣೆಗಳನ್ನು ಮುಂದೂಡಲಾಗಿದೆ.ಸಾರ್ವಜನಿಕ ಹಿತದೃಷ್ಟಿಯಿಂದ ಕೊರೊನಾ ವೈರಸ್ ಸಾಂಕ್ರಾಮಿಕರೋಗ ಹರಡದಂತೆ ದಾವಣಗೆರೆ ಜಿಲ್ಲೆಯಾದಂತ ಮಾ.03 ರಿಂದ may.24 ರವರೆಗೆ…

ಗಣಿ/ಕಲ್ಲು/ಮರಳು ಗುತ್ತಿಗೆ ಪ್ರದೇಶಗಳು ಹಾಗೂ ಕ್ರಷರ್‍ಗಳಿಗೆ ಅನುಮತಿ

ದಾವಣಗೆರೆ ಮೇ.20ಕೊರೊನಾ ವೈರಸ್ ನಿಯಂತ್ರಣ ಹಿನ್ನೆಲೆ ಲಾಕ್‍ಡೌನ್ ಅವಧಿಯಲ್ಲಿಮೇ 23 ರ ನಂತರ ದಾವಣಗೆರೆ ಜಿಲ್ಲೆಯಲ್ಲಿರುವಗಣಿ/ಕಲ್ಲು/ಮರಳು ಗುತ್ತಿಗೆ ಪ್ರದೇಶಗಳು ಹಾಗೂಕ್ರಷರ್ ಘಟಕ ಕಾರ್ಯ ಚಟುವಟಿಕೆಗಳಿಗೆ ಕೋವಿಡ್-19ಮುಂಜಾಗ್ರತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸುವಷರತ್ತಿನೊಂದಿಗೆ ಜಿಲ್ಲೆಯ ವ್ಯಾಪಿಯಲ್ಲಿ ಮಾತ್ರಅನುಮತಿಯನ್ನು ನೀಡಿದೆ.ಷರತ್ತುಗಳು:  ಕೋವಿಡ್-19 ತಡೆಗಟ್ಟಲು ಮುಂಜಾಗ್ರತಾಕ್ರಮವಾಗಿ…

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಸಮಿತಿಯ ಪುನರ್‍ರಚನೆ

ದಾವಣಗೆರೆ ಮೇ.20 –ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯಸಮಿತಿಯನ್ನು ಪ್ರಖ್ಯಾತ ವಿಜ್ಞಾನಿ ಪ್ರೊ. ಎಸ್. ಅಯ್ಯಪ್ಪನ್,ನಿವೃತ್ತ ಮಹಾನಿರ್ದೇಶಕರು, ಭಾರತೀಯ ಕೃಷಿ ಸಂಶೋಧನಾಪರಿಷತ್ ಹಾಗೂ ಸರ್ಕಾರದ ಕಾರ್ಯದರ್ಶಿ, ಕೃಷಿ ಸಂಶೋಧನೆಹಾಗೂ ಶಿಕ್ಷಣ ಇಲಾಖೆ, ಭಾರತ ಸರ್ಕಾರ/ ಕುಲಾಧಿಪತಿಗಳು,ಕೇಂದ್ರೀಯ ಕೃಷಿ ವಿಶ್ವವಿದ್ಯಾನಿಲಯ, ಮಣಿಪುರ ಇವರಅಧ್ಯಕತೆಯಲ್ಲಿ…