ಲಾಕ್ಡೌನ್ ಹಿನ್ನೆಲೆ ರಂಜಾನ್ ಸಾಮೂಹಿಕ ಪ್ರಾರ್ಥನೆ ನಿರ್ಬಂಧ
ದಾವಣಗೆರೆ ಮೇ.22ಮೇ 31 ರವರೆಗೆ ದೇಶದಲ್ಲಿ ಲಾಕ್ಡೌನ್ ಮುಂದುವರೆಸಿರುವಕುರಿತು ಕೇಂದ್ರ ಗೃಹ ಇಲಾಖೆಯು ಹೊರಡಿಸಿರುವಆದೇಶದನ್ವಯ ಕರ್ನಾಟಕ ರಾಜ್ಯ ಔಖಾಫ್ ಮಂಡಳಿ,ಬೆಂಗಳೂರು ಇವರು ರಾಜ್ಯದ ಎಲ್ಲಾ ಮಸೀದಿ/ದರ್ಗಾ/ಈದ್ಗಾಗಳಲ್ಲಿಸಾಮೂಹಿಕ ಪ್ರಾರ್ಥನೆ (ನಮಾಜ್), ಈದ್-ಉಲ್-ಫಿತ್ರ್ ನಮಾeóï ಹಾಗೂರಂeóÁನ್ ಮಾಹೆಯ ಪ್ರಯುಕ್ತ ತರಾವೀಹ್, ಜುಮಾತ್-ಉಲ್-ವಿದಾಪ್ರಾರ್ಥನೆಗಳನ್ನು ಅಮಾನತುಪಡಿಸಿ ಕೆಳಕಂಡಂತೆ…
