Category: ದಾವಣಗೆರೆ

ಕರ್ತವ್ಯಲೋಪವೆಸಗಿದ ಸಿಬ್ಬಂದಿಗಳ ನಿಲಂಬನೆ

ದಾವಣಗೆರೆ ಮೇ.11ಕೊರೊನಾ ವೈರಸ್ ನಿಯಂತ್ರಣದ ಹಿನ್ನೆಲೆಯಲ್ಲಿಚೆಕ್‍ಪೋಸ್ಟ್‍ಗೆ ನಿಯೋಜಿಸಲಾಗಿದ್ದ ಸಹ ಶಿಕ್ಷಕ ಮತ್ತು ದ್ವಿ.ದ.ಸಇವರನ್ನು ಕರ್ತವ್ಯ ಲೋಪದ ಕಾರಣ ಜಿಲ್ಲಾಧಿಕಾರಿ ಮಹಾಂತೇಶಬೀಳಗಿ ಇವರು ಮೇ 11 ರಂದು ನಿಲಂಬನೆಯಲ್ಲಿಟ್ಟುಆದೇಶಿಸಿರುತ್ತಾರೆ.ದಾವಣಗೆರೆ ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ವ್ಯಾಪಕವಾಗಿಹರಡುತ್ತಿದ್ದು, ಇದನ್ನು ತಡೆಗಟ್ಟುವ ದೃಷ್ಟಿಯಿಂದಮುಂಜಾಗ್ರತಾ ಕ್ರಮವಾಗಿ ದಾವಣಗೆರೆ ನಗರ…

ಕೋವಿಡ್ ಮುಂಜಾಗ್ರತಾ ಕ್ರಮವಾಗಿ ರೋಗನಿರೋಧಕ ಶಕ್ತಿವರ್ಧನೆ ತಂತ್ರಗಳು

ದಾವಣಗೆರೆ ಮೇ.11 ಕೋವಿಡ್-19 ಮುಂಜಾಗ್ರತಾ ಕ್ರಮವಾಗಿರೋಗನಿರೋಧಕ ಶಕ್ತಿವರ್ಧನೆ &ಚಿmಠಿ; ಸದೃಢ ಆರೋಗ್ಯಕ್ಕಾಗಿಆಯುರ್ವೇದ ಸಲಹಾ ಸೂಚಿಯಲ್ಲಿ ತಿಳಿಸಿರುವಂತೆ ಕೋವಿಡ್-19ವೈರಸ್ ತಡೆಗಟ್ಟುವ ಹಂತ-ಎರಡು ತಂತ್ರವನ್ನುಅನುಸರಿಸಲು ಸೂಚಿಸಲಾಗಿದೆ.  ಹಾಟ್ ಸ್ಪಾಟ್ &ಚಿmಠಿ; ಬಫರ್ ಝೋನ್ ವಲಯದಲ್ಲಿ ವಾಸಿಸುವಜನರು. 60 ವರ್ಷಕ್ಕಿಂತ ಮೇಲ್ಪಟ್ಟ ಆರೋಗ್ಯವಂತ ವೃದ್ಧರು.…

ಹೊಸದಾಗಿ 3 ಪ್ರಕರಣ ದಾಖಲು ಕೋವಿಡ್ ನಿಯಂತ್ರಣಕ್ಕೆ ಜಿಲ್ಲಾಡಳಿತದಿಂದ ಸರ್ವ ಪ್ರಯತ್ನ : ಎಸ್.ಆರ್.ಉಮಾಶಂಕರ್

ದಾವಣಗೆರೆ ಮೇ.11ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳನ್ನು ನಿಯಂತ್ರಿಸಲುಮತ್ತು ರೋಗಿಗಳನ್ನು ಉಳಿಸಲು ಜಿಲ್ಲಾ ಕೋವಿಡ್ ಆಸ್ಪತ್ರೆಮತ್ತು ಜಿಲ್ಲಾಡಳಿತ ಸಕಲ ಪ್ರಯತ್ನ ಮಾಡುತ್ತಿದ್ದು,ಜನರೂ ಕೂಡ ಸಹಕರಿಸಬೇಕೆಂದು ಜಿಲ್ಲಾ ಉಸ್ತುವಾರಿಕಾರ್ಯದರ್ಶಿಗಳಾದ ಎಸ್.ಆರ್.ಉಮಾಶಂಕರ್ ಹೇಳಿದರು.ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರುಜಿಲ್ಲೆಯಲ್ಲಿ ಸುಮಾರು 526 ಕೋವಿಡ್ ರೋಗಿಗಳನ್ನು ತಪಾಸಣೆಮಾಡಲು…

ಹೇಮರಡ್ಡಿ ಮಲ್ಲಮ್ಮ ಜಯಂತಿ ಸರಳ ಆಚರಣೆ

ದಾವಣಗೆರೆ ಮೇ.10ಜಿಲ್ಲಾಡಳಿತ ಕಚೇರಿಯಲ್ಲಿ ಇಂದು ಹೇಮರಡ್ಡಿ ಮಲ್ಲಮ್ಮಜಯಂತಿಯನ್ನು ಅವರ ಭಾವಚಿತ್ರಕ್ಕೆ ಪುಷ್ಪವನ್ನುಅರ್ಪಿಸುವ ಮೂಲಕ ಸರಳವಾಗಿ ಆಚರಿಸಲಾಯಿತು. ಈ ವೇಳೆಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಹೇಮರಡ್ಡಿ ಸಮಾಜದಮುಖಂಡರಾದ ,ಶಿವಲಿಂಗಮೂರ್ತಿ, ಶಂಕರ್ ಪಾಟೀಲ್ ,ಚಿದಾನಂದಪ್ಪ, ಲೋಹಿತ್ , ನಾಮದೇವರೆಡ್ಡೇರ್, ಉಮೇಶ್ ಕನ್ನಡ ಮತ್ತು ಸಂಸ್ಕøತಿ ಇಲಾಖೆಯಸಹಾಯಕ…

ಕ್ವಾರಂಟೈನ್‍ಗೆ ಗುರುತಿಸಿರುವ ಲಾಡ್ಜ್‍ಗಳ ಡಿಸ್‍ಇನ್‍ಫೆಕ್ಷನ್ ಕಾರ್ಯ

ದಾವಣಗೆರೆ ಮೇ.10ಕೊರೊನಾ ನಿಯಂತ್ರಣ ಹಿನ್ನೆಲೆಯಲ್ಲಿ ಕ್ವಾರಂಟೈನ್‍ಗೆಂದುಗುರುತಿಸಲಾಗಿರುವ ನಗರದ ವಿವಿಧ ಲಾಡ್ಜ್‍ಗಳಾದ ರತನ್ಲಾಡ್ಜ್, ಹೋಟೆಲ್ ಅಭಿಮಾನ್ ಲಾಡ್ಜ್, ತ್ರಿಶೂಲ್ ಲಾಡ್ಜ್ ಹೊರಭಾಗಗಳಲ್ಲಿ ಆರೋಗ್ಯ ಮತ್ತು ಪಾಲಿಕೆಯ ಸಿಬ್ಬಂದಿಗಳುರಾಸಾಯನಿಕ ಸಿಂಪಡಿಸುವ ಮೂಲಕ ಡಿಸ್‍ಇನ್‍ಫೆಕ್ಟ್ ಮಾಡಿದರು.

ಕೋವಿಡ್ ಗುಣಮುಖವಾಗುವತ್ತ ಹೃದ್ರೋಗಿ ಎಲ್ಲ ಖಾಸಗಿ ಆಸ್ಪತ್ರೆ, ನರ್ಸಿಂಗ್‍ಹೋಂಗಳು ತೆರೆದು ಕರ್ತವ್ಯ ನಿರ್ವಹಿಸುವಂತೆ ಡಿಸಿ ಸೂಚನೆ

ದಾವಣಗೆರೆ ಮೇ.10ಎಲ್ಲ ಖಾಸಗಿ ಆಸ್ಪತ್ರೆ, ನರ್ಸಿಂಗ್ ಹೋಂಗಳು ತೆರೆದುಕಡ್ಡಾಯವಾಗಿ ಕರ್ತವ್ಯ ನಿರ್ವಹಿಸಬೇಕು. ಶುಶ್ರೂಷಕರು,ಸಿಬ್ಬಂದಿಗಳು ಕೂಡ ಕರ್ತವ್ಯಕ್ಕೆ ಹಾಜರಾಗಬೇಕು. ಯಾರಿಗೂಏನೂ ಆಗೋದಿಲ್ಲ. ಅದರ ಜವಾಬ್ದಾರಿ ನಮ್ಮದು. ಚಿಗಟೇರಿಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುವವರಿಗೆ ಪ್ರತ್ಯೇಕಕ್ವಾರಂಟೈನ್ ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿಮಹಾಂತೇಶ ಬೀಳಗಿ ಹೇಳಿದರು.ಇಂದು ಜಿಲ್ಲಾಡಳಿತ ಕಚೇರಿ…

ತಾಲೂಕಿನ ಬಿಳಿಚೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು 350ಕ್ಕೂ ಹೆಚ್ಚು ಜನರು ಕೂಲಿ ಹರಸಿ ಬಂದವರಿಗೆ ಉದ್ಯೋಗಖಾತ್ರಿ ಯೋಜನೆಯಡಿಯಲ್ಲಿ ಕೆರೆಯಲ್ಲಿ ಹೂಳೆತ್ತುವ

ಜಗಳೂರು, ಮೇ.09: ಜಿಲ್ಲೆಯಲ್ಲಿ ಕೊರೊನಾಸೋಂಕಿತರ ಸಂಖ್ಯೆ ದಿನಕ್ಕೆ ಹೆಚ್ಚಾಗುತ್ತಿದೆ. ಕೂಲಿಗಾಗಿಬೇಡಿಕೆಯು ಹೆಚ್ಚಿದ್ದು, ತಾಲೂಕಿನ ಬಿಳಿಚೋಡು ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು 350ಕ್ಕೂ ಹೆಚ್ಚುಜನರು ಕೂಲಿ ಹರಸಿ ಬಂದವರಿಗೆ ಉದ್ಯೋಗಖಾತ್ರಿಯೋಜನೆಯಡಿಯಲ್ಲಿ ಕೆರೆಯಲ್ಲಿ ಹೂಳೆತ್ತುವಕೆಲಸವನ್ನು ನೀಡಲಾಗಿತ್ತು. ಮುಂಜಾಗ್ರತಾ ಕ್ರಮವಾಗಿಸಾನಿಟೈಸರ್, ಕುಡಿಯುವ ನೀರು ಹಾಗೂ ನೆರಳಿನವ್ಯವಸ್ಥೆಯನ್ನು ಮಾಡಲಾಗಿತ್ತು.05…

ದಾವಣಗೆರೆಯ ಎಸ್‍ಎಸ್‍ಐಎಂಎಸ್ ಅಂಡ್ ಆರ್‍ಸಿಯಲ್ಲಿ ಇಂದಿನಿಂದ ಕೋವಿಡ್-19 ಪರೀಕ್ಷಾ ಕೇಂದ್ರ ಆರಂಭ

ದಾವಣಗೆರೆ: “ ದಾವಣಗೆರೆಯ ಎಸ್‍ಎಸ್‍ಐಎಂಎಸ್ ಅಂಡ್ ಆರ್‍ಸಿ”ಯಲ್ಲಿ ಇಂದಿನಿಂದಕೋವಿಡ್ -19 ಪರೀಕ್ಷಾ ಕೇಂದ್ರವನ್ನು (ಲ್ಯಾಬ್) ಆರಂಭಿಸಲಾಗಿದ್ದು, ಇಂದು ವೈದ್ಯಕೀಯ ಶಿಕ್ಷಣ ಸಚಿವ ಡಾ|| ಸುಧಾಕರ್ ಅವರು ಟೇಪ್ ಕತ್ತರಿಸುವ ಮೂಲಕ ಕೇಂದ್ರವನ್ನು ಉದ್ಘಾಟಿಸಿದರು.ನಂತರ ಕಾಲೇಜಿನ ಸಭಾಂಗಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಮಾತನಾಡಿದ…

ಮೇ ಅಂತ್ಯದೊಳಗೆ ಪ್ರತಿ ಜಿಲ್ಲೆಗೆ ಎರಡು ಕೋವಿಡ್ ಪರೀಕ್ಷಾ ಲ್ಯಾಬ್ ಸರ್ಕಾರದ ಕ್ರಮಗಳು ಮತ್ತು ಜನರ ಸಹಕಾರದಿಂದ ಕೊರೊನಾ ನಿಯಂತ್ರಣ ಸಾಧ್ಯ: ಸಚಿವ ಡಾ.ಕೆ.ಸುಧಾಕರ್

ದಾವಣಗೆರೆ ಮೇ.08ಸರ್ಕಾರದ ಕ್ರಮಗಳು ಮತ್ತು ಜನರ ಸಹಕಾರದಿಂದಮಾತ್ರ ಕೊರೊನಾ ನಿಗ್ರಹ ಸಾಧ್ಯ. ಜನರ ಜೀವ ಮತ್ತುಜೀವನವನ್ನು ಸುಸ್ಥಿತಿಗೆ ತರಲು ಸರ್ಕಾರ ಹಗಲಿರುಳುಶ್ರಮಿಸುತ್ತಿದ್ದು ಜನರು ಸಹಕರಿಸಬೇಕೆಂದು ವೈದ್ಯಕೀಯಶಿಕ್ಷಣ ಸಚಿವರಾದ ಡಾ. ಕೆ.ಸುಧಾಕರ್ ಮನವಿ ಮಾಡಿದರು.ಇಂದು ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿಏರ್ಪಡಿಸಲಾಗಿದ್ದ ಕೋವಿಡ್ ಪ್ರಗತಿ…

ಕರ್ತವ್ಯನಿರತ ನೌಕರರ ಮೇಲೆ ಸಾರ್ವಜನಿಕರ ಹಲ್ಲೆ; ಕ್ರಮ ಜರುಗಿಸಲು ನೌಕರರ ಸಂಘ ಆಗ್ರಹ

ಕರ್ತವ್ಯ ನಿರತ ಸರ್ಕಾರಿ ನೌಕರರ ಮೇಲಿನ ಸಾರ್ವಜನಿಕರ ಹಲ್ಲೆಖಂಡಿಸಿ ಜಿಲ್ಲಾ ಸರ್ಕಾರಿ ನೌಕರರ ಸಂಘವು ಅರೋಪಿಗಳ ಮೇಲೆಕಾನೂನು ಕ್ರಮ ಜರುಗಿಸಲು ಆಗ್ರಹಿಸಿದೆ.ಇತ್ತೀಚೆಗೆ ಚನ್ನಗಿರಿ ತಾಲ್ಲೂಕಿನ ಕರೇಕಟ್ಟೆ ಗ್ರಾಮದಲ್ಲಿಕೋವಿಡ್-19 ಜಾಗೃತಿಗೊಳಿಸುವ ಕರ್ತವ್ಯದಲ್ಲಿ ನಿರತ ಪಿಡಿಓರಂಗಸ್ವಾಮಿ ಇವರ ಮೇಲೆ ಅದೇ ಗ್ರಾಮದ ಯುವಕ ಸೃಜನ್ಹಾಗೂ…