ಕರ್ತವ್ಯಲೋಪವೆಸಗಿದ ಸಿಬ್ಬಂದಿಗಳ ನಿಲಂಬನೆ
ದಾವಣಗೆರೆ ಮೇ.11ಕೊರೊನಾ ವೈರಸ್ ನಿಯಂತ್ರಣದ ಹಿನ್ನೆಲೆಯಲ್ಲಿಚೆಕ್ಪೋಸ್ಟ್ಗೆ ನಿಯೋಜಿಸಲಾಗಿದ್ದ ಸಹ ಶಿಕ್ಷಕ ಮತ್ತು ದ್ವಿ.ದ.ಸಇವರನ್ನು ಕರ್ತವ್ಯ ಲೋಪದ ಕಾರಣ ಜಿಲ್ಲಾಧಿಕಾರಿ ಮಹಾಂತೇಶಬೀಳಗಿ ಇವರು ಮೇ 11 ರಂದು ನಿಲಂಬನೆಯಲ್ಲಿಟ್ಟುಆದೇಶಿಸಿರುತ್ತಾರೆ.ದಾವಣಗೆರೆ ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ವ್ಯಾಪಕವಾಗಿಹರಡುತ್ತಿದ್ದು, ಇದನ್ನು ತಡೆಗಟ್ಟುವ ದೃಷ್ಟಿಯಿಂದಮುಂಜಾಗ್ರತಾ ಕ್ರಮವಾಗಿ ದಾವಣಗೆರೆ ನಗರ…
