Category: ದಾವಣಗೆರೆ

ಚೊಚ್ಚಲ ಕೃತಿ ಪ್ರಕಟಿಸಲು ಪ್ರೋತ್ಸಾಹ ಧನದ ಅರ್ಜಿ ಅವಧಿ ವಿಸ್ತರಣೆ

ದಾವಣಗೆರೆ ಮೇ 20 2019 ನೇ ಸಾಲಿನ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಅರ್ಜಿಆಹ್ವಾನಿಸಲಾಗಿದ್ದು, ಕೋವಿಡ್ 19 ಲಾಕಡೌನ್ ಆದ ಹಿನ್ನೆಲೆಯಲ್ಲಿ ಅರ್ಜಿಸಲ್ಲಿಸುವ ಅವಧಿಯನ್ನು ಮೇ 30 ರವರೆಗೆ ವಿಸ್ತರಿಸಲಾಗಿದೆ. ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2019 ನೇ ಸಾಲಿನಯುವ ಬರಹಗಾರರ ಚೊಚ್ಚಲ…

ಯಶಸ್ಸಿಗೆ ಕಾರಣರಾದ ಎಲ್ಲರಿಗೂ ಧನ್ಯವಾದ : ಡಿಸಿ ಕೊರೊನಾದಿಂದ ಮೂವರು ಗುಣಮುಖ- ಆಸ್ಪತ್ರೆಯಿಂದ ಬೀಳ್ಕೊಡುಗೆ

ದಾವಣಗೆರೆ ಮೇ.20ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಬುಧವಾರ ಸಂತಸದ ವಾತಾವರಣಏರ್ಪಟ್ಟಿದ್ದು, ವೈದ್ಯರಲ್ಲಿ ಸಂಭ್ರಮ ತುಂಬಿಕೊಂಡಿತ್ತು. ಇದಕ್ಕೆಮುಖ್ಯ ಕಾರಣ ಕೊರೊನಾದಿಂದ ರೋಗಿಗಳು ಗುಣಮುಖರಾಗಿಆಸ್ಪತ್ರೆಯಿಂದ ಬಿಡುಗಡೆಗೊಂಡ ಕ್ಷಣವಾಗಿತ್ತು.ಕೊರೊನಾದಿಂದ ಗುಣಮುಖರಾದ ಮೂವರನ್ನು ಇಂದುಆಸ್ಪತ್ರೆಯಿಂದ ಸಂತಸದಿಂದ ಬೀಳ್ಕೊಡಲಾಯಿತು. ಕೊರೊನಾಪಾಸಿಟಿವ್ ಬಾಧಿತರಾಗಿ ದಾವಣಗೆರೆ ಚಿಗಟೇರಿ ಜಿಲ್ಲಾ ಕೋವಿಡ್ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ…

ಐಗೂರು ಗ್ರಾಮ ಪಂಚಾಯಿತಿಯಲ್ಲಿ ನರೇಗಾ ಯೋಜನೆಯಡಿ ಬದು ನಿರ್ಮಾಣದ ಮಾಸಾಚರಣೆ ಚಾಲನೆ

ದಾವಣಗೆರೆ ಮೇ.19ದಾವಣಗೆರೆ ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯ ಐಗೂರುಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಮೇ 19 ರಿಂದ ರೈತರಜಮೀನಿನಲ್ಲಿ ಬದು ನಿರ್ಮಾಣದ ಮಾಸಾಚರಣೆ ಅಂಗವಾಗಿ ಐಗೂರುಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕ್ಷೇತ್ರ ಬದು ನಿರ್ಮಾಣಕಾಮಗಾರಿಗೆ ಇಂದು ಚಾಲನೆ…

ಆಟೋರಿಕ್ಷಾ/ಟ್ಯಾಕ್ಸೀ ಚಾಲಕರಿಗೆ ಸರ್ಕಾರದಿಂದ ಪರಿಹಾರ ಧ

ದಾವಣಗೆರೆ ಮೇ.19 ಕೋವಿಡ್-19 ಹಿನ್ನೆಲೆ ರಾಜ್ಯಾದ್ಯಂತ ಲಾಕ್‍ಡೌನ್ ಘೋಷಣೆಯಾದಹಿನ್ನೆಲೆಯಲ್ಲಿ ಸಾರಿಗೆ ಇಲಾಖೆಗೆ ಸಂಬಂಧಿಸಿದಂತೆ ಆಟೋರಿಕ್ಷಾಮತ್ತು ಟ್ಯಾಕ್ಸಿ ಚಾಲಕರಿಗೆ ಸರ್ಕಾರ ರೂ. 5,000 ಗಳ ಪರಿಹಾರಧನವನ್ನು ನೀಡಲು ಮುಂದಾಗಿದ್ದು, ಈ ವಾಹನಗಳ ಚಾಲಕರಿಂದಅರ್ಜಿ ಆಹ್ವಾನಿಸಿದೆ. ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್‍ನಲ್ಲಿಯೇ ಸಲ್ಲಿಸಬೇಕು.ಆಟೋರಿಕ್ಷಾ, ಟ್ಯಾಕ್ಸೀ ಚಾಲನೆ…

ಮೂವರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೆ ಕ್ರಮ ದಾವಣಗೆರೆಯಲ್ಲಿ 22 ಹೊಸ ಕೊರೊನಾ ಪಾಸಿಟಿವ್ ಪ್ರಕರಣ: ಡಿಸಿ

ದಾವಣಗೆರೆ ಮೇ.18 ದಾವಣಗೆರೆಯಲ್ಲಿ ಇಂದು 22 ಹೊಸ ಕೊರೊನಾ ಪಾಸಿಟಿವ್ ಪ್ರಕರಣವರದಿಯಾಗಿದ್ದು ಇವರಿಗೆ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿತಿಳಿಸಿದರು.ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಪತ್ರಕರ್ತರನ್ನುಉದ್ದೇಶಿಸಿ ಮಾತನಾಡಿದ ಅವರು ಕೆಲ ಪ್ರಕರಣಗಳನ್ನುಹೊರತುಪಡಿಸಿದರೆ ಇನ್ನುಳಿದವೆಲ್ಲ ಹಳೇ ರೋಗಿಗಳಸಂಪರ್ಕಿತರಾಗಿರುತ್ತಾರೆ. ಇಮಾಮ್‍ನಗರ…

ಅಕ್ಕಿ ಬಹಿರಂಗ ಹರಾಜು

ದಾವಣಗೆರೆ ಮೇ 18ಜಪ್ತಿ ಮಾಡಿ ವಶಪಡಿಸಿಕೊಳ್ಳಲಾಗಿರುವ ಅನಧಿಕೃತ ದಾಸ್ತಾನು2.80 ಕ್ವಿಂಟಾಲ್ ಅಕ್ಕಿಯನ್ನು ಮೇ 26 ರಂದು ಎಪಿಎಂಸಿಆವರಣದಲ್ಲಿರುವ ಕೆಎಫ್‍ಸಿಎಸ್‍ಸಿ ಸಗಟು ಮಳಿಗೆಯಲ್ಲಿ ಬಹಿರಂಗಹರಾಜು ಮಾಡಲಾಗುವುದು.ಅನೌಪಚಾರಿಕ ಪಡಿತರ ಪ್ರದೇಶದ ಕೆಎಸ್‍ಆರ್‍ಟಿಸಿ ಬಸ್‍ಸ್ಟ್ಯಾಂಡ್ಪಕ್ಕದಲ್ಲಿರುವ ಶ್ರೀ ಆನಂದ ರೆಸಿಡೆನ್ಸಿ ಹೋಟೆಲ್ ಹತ್ತಿರಪ್ರಯಾಣಿಕರ ಆಟೋ ದಾವಣಗೆರೆ ಇಲ್ಲಿ…

ಮಕ್ಕಳ ಹಕ್ಕುಗಳ ಉಲ್ಲಂಘನೆ ದೂರುಗಳಿಗೆ ಸಹಾಯವಾಣಿ ಸಂಖ್ಯೆ ಜಾರಿ

ದಾವಣಗೆರೆ ಮೇ 18ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾಆಯೋಗವು ಕೋವಿಡ್-19 ಅವಧಿಯಲ್ಲಿ ಮಕ್ಕಳ ಹಕ್ಕುಗಳಉಲ್ಲಂಘನೆಯ ಪ್ರಕರಣಗಳಿಗಾಗಿ ಸಾರ್ವಜನಿಕರಉಪಯೋಗಕ್ಕಾಗಿ ಮೇ 18 ರಿಂದ ಸಹಾಯವಾಣಿಯನ್ನುಜಾರಿಗೊಳಿಸಿದೆ.ಬಾಲ್ಯವಿವಾಹ, ಬಾಲಕಾರ್ಮಿಕ, ಮಕ್ಕಳ ಮೇಲೆ ನಡೆಯುವಅತ್ಯಾಚಾರ/ಲೈಂಗಿಕ ಕಿರುಕುಳ/ಶೋಷಣೆ, ಮಕ್ಕಳ ಸಾಗಾಟ,ಮಕ್ಕಳ ಮಾರಾಟ, ಕಾಣೆಯಾಗುವುದು ಹಾಗೂ ಶಾಲೆಗಳಿಗೆಸಂಬಂಧಿಸಿದ ದೂರುಗಳನ್ನು ದಾಖಲಿಸಲು…

ಜಿಲ್ಲೆಯಲ್ಲಿ ಸರಾಸರಿ 30 ಮಿ.ಮೀ ಮಳೆ

ದಾವಣಗೆರೆ ಮೇ.18 ಜಿಲ್ಲೆಯಲ್ಲಿ ಮೇ 18 ರಂದು 30.0 ಮಿ.ಮೀ ಸರಾಸರಿಮಳೆಯಾಗಿದ್ದು, ಒಟ್ಟಾರೆ ರೂ. 52.26 ಲಕ್ಷ ಅಂದಾಜು ನಷ್ಟಸಂಭವಿಸಿದೆ.ಮಳೆಯ ವಿವರ: ಚನ್ನಗಿರಿ 2.6 ಮಿ.ಮೀ ವಾಡಿಕೆ ಮಳೆಗೆ 35.2 ಮಿ.ಮೀವಾಸ್ತವ ಮಳೆಯಾಗಿದೆ. ದಾವಣಗೆರೆ ಜಿಲ್ಲೆಯಲ್ಲಿ 3.4 ಮಿ.ಮೀ ವಾಡಿಕೆಗೆ32.3 ಮಿ.ಮೀ…

ಪೌಷ್ಟಿಕಾಂಶಭರಿತ ಆಹಾರ ಖಾದ್ಯ ನೀಡಲು ಸೂಚಿಸಲಾಗಿದೆ. ಹಾಗೂ ಕೆಲವು ಎನ್‍ಜಿಓಗಳು ತಾವು ರೋಗಿಗಳಿಗೆ ಡ್ರೈಫ್ರೂಟ್ಸ್ ಮತ್ತು ಹಣ್ಣುಗಳನ್ನು ನೀಡುವುದಾಗಿ ಮುಂದೆ ಬಂದಿದ್ದಾರೆ.

ಜಿಲ್ಲೆಯಲ್ಲಿ ಗೃಹ ಇಲಾಖೆ ನಿರ್ದೇಶನದಂತೆ ಏನೆಲ್ಲಸೌಲಭ್ಯಗಳು, ಸೇವೆಗಳು ದೊರೆಯಲಿವೆ ಎಂದುತಿಳಿಸಲಾಗುವುದು ಎಂದು ತಿಳಿಸಿದರು.ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹನುಮಂತರಾಯ ಮಾತನಾಡಿ,ರಂಜಾನ್ ವೇಳೆ ಅನ್ಯ ಕೋಮಿನ ನಗರ ಚನ್ನಬಸಪ್ಪಅಂಗಡಿಯಲ್ಲಿ ಬಟ್ಟೆ ಖರೀದಿಸಬಾರದೆಂಬ ಮುಸ್ಲಿಂ ಬಾಂಧವರ ವಿಡಿಯೋವೈರಲ್ ಆದ ಹಿನ್ನೆಲೆ ಕೆಟಿಜೆ ನಗರ, ಬಸವನಗರ ಮತ್ತುಹರಿಹರದಲ್ಲಿ…

ಸ್ಟೈಫಂಡ್ ನೀಡುವಂತೆ ಪಿಜಿ ವಿದ್ಯಾರ್ಥಿಗಳ ಮನವಿ

ದಾವಣಗೆರೆ ಮೇ 18ನಗರದ ಜೆಜೆಎಂ ಮೆಡಿಕಲ್ ಕಾಲೇಜಿನ ಪಿಜಿ ವಿದ್ಯಾರ್ಥಿಗಳುತಮಗೆ ಸರ್ಕಾರದ ವತಿಯಿಂದ 15 ತಿಂಗಳ ಸ್ಟೈಫಂಡ್ ನೀಡಿಲ್ಲ.ಆದ ಕಾರಣ ಶೀಘ್ರದಲ್ಲಿ ಸರ್ಕಾರದಿಂದ ಸ್ಟೈಫಂಡ್ ಬಿಡುಗಡೆಮಾಡುವಂತೆ ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಮಹಾಂತೇಶಬೀಳಗಿ ಇವರಿಗೆ ಮನವಿ ಸಲ್ಲಿಸಿದರು.