Category: ದಾವಣಗೆರೆ

ಆಸ್ಪತ್ರೆ, ಕ್ಲಿನಿಕ್‍ಗಳಲ್ಲಿ ಸಾರಿ-ಐಎಲ್‍ಐ ರಿಪೋರ್ಟ್ ಕಡ್ಡಾಯ

ದಾವಣಗೆರೆ ಮೇ 18ಜಿಲ್ಲೆಯಲ್ಲಿ ಕೆಪಿಎಂಇ ಆಕ್ಟ್ ಅಡಿ ನೋಂದಣಿಯಾಗಿರುವ ಎಲ್ಲಆಸ್ಪತ್ರೆ ಮತ್ತು ಕ್ಲಿನಿಕ್‍ಗಳಲ್ಲಿ ಪ್ರತಿದಿನ ತೀವ್ರ ಉಸಿರಾಟದತೊಂದರೆ (ಸಾರಿ-ಎಸ್‍ಎಆರ್‍ಐ) ಮತ್ತು ಇನ್‍ಫ್ಲೂಯೆಂಜಾ ಲೈಕ್ ಇಲ್‍ನೆಸ್(ಐಎಲ್‍ಐ) ಪ್ರಕರಣಗಳನ್ನು ಕಡ್ಡಾಯವಾಗಿ ಆ್ಯಪ್‍ನಲ್ಲಿನಮೂದಿಸಬೇಕು.ಈಗಾಗಲೇ 396 ಆಸ್ಪತ್ರೆ, ಕ್ಲಿನಿಕ್‍ಗಳಿಗೆ ಸಂಬಂಧಿಸಿದ ಆ್ಯಪ್‍ನಯೂಸರ್ ಐ.ಡಿ ಮತ್ತು ಪಾಸ್‍ವರ್ಡ್ ನೀಡಲಾಗಿದ್ದು…

ದಾವಣಗೆರೆಯಲ್ಲಿ ಒಂದು ಹೊಸ ಕೊರೊನಾ ಪಾಸಿಟಿವ್ ಪ್ರಕರಣ: ಡಿಸಿ

ದಾವಣಗೆರೆ ಮೇ.18 ದಾವಣಗೆರೆಯಲ್ಲಿ ಇಂದು ಒಂದು ಹೊಸ ಕೊರೊನಾ ಪಾಸಿಟಿವ್ಪ್ರಕರಣ ವರದಿಯಾಗಿದ್ದು ಇವರಿಗೆ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿತಿಳಿಸಿದರು.ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಪತ್ರಕರ್ತರನ್ನುಉದ್ದೇಶಿಸಿ ಮಾತನಾಡಿದ ಅವರು ರೋಗಿ ಸಂಖ್ಯೆ 1186 ಇವರಿ ಹೊನ್ನಾಳಿಮೂಲದ 24…

ಜಿಲ್ಲೆಯಾದ್ಯಂತ ಮೇ 19 ರವರೆಗೆ ನಿಷೇಧಾಜ್ಞೆ ಜಾರಿ

ದಾವಣಗೆರೆ ಮೇ.17ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೋಂಕು ಹರಡದಂತೆತಡೆಯುವ ಸಲುವಾಗಿ, ಸಾರ್ವಜನಿಕರ ಆರೋಗ್ಯದಹಿತದೃಷ್ಟಿಯಿಂದ ಪರಿಣಾಮಕಾರಿಯಾಗಿ ಸೂಕ್ತ ಮುಂಜಾಗ್ರತಾಕ್ರಮಗಳನ್ನು ಕೈಗೊಳ್ಳಲು ಸಿಆರ್‍ಪಿಸಿ 1973ಡಿ ಕಲಂ 144ರನ್ವಯ ಮೇ 17 ರಿಂದ ಮೇ 19 ರ ಮಧ್ಯರಾತ್ರಿಯವರೆಗೆದಾವಣಗೆರೆ ಜಿಲ್ಲೆಯಾದ್ಯಂತ ಕೆಳಕಂಡ ಷರತ್ತಿಗಳಿಗೆ ಒಳಪಡಿಸಿನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ…

ಅಜಯ್‍ಕುಮಾರ್ ಅವರೇ ನೀವು ಮೇಯರ್ ಆಗುವವರೆಗೂ ಜಿಲ್ಲಾಧಿಕಾರಿಗಳು ಒಳ್ಳೆಯವರಾಗಿದ್ದರೆ : ದಿನೇಶ್ ಕೆ ಶೆಟ್ಟಿ ಪ್ರಶ್ನೆ

ದಾವಣಗೆರೆ: ಅಜಯ್‍ಕುಮಾರ್ ರವರಿಗೆ ಮೇಯರ್ಅಧಿಕಾರ ಸಿಗಲು ದಾವಣಗೆರೆ ಜಿಲ್ಲಾಧಿಕಾರಿಗಳು ಪ್ರಮುಖಪಾತ್ರ ವಹಿಸಿದ್ದರು ಎಂದರೆ ತಪ್ಪಾಗಲಾರದು. ಅಧಿಕಾರ ಸಿಕ್ಕತಕ್ಷಣ ಇಂದು ಜಿಲ್ಲಾಧಿಕಾರಿಗಳು ಮೇಯರ್ ಅವರಿಗೆಬೇಡವಾಗಿದ್ದಾರೆಯೇ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ಅವರು ಪ್ರಶ್ನಿಸಿದ್ದಾರೆ.ಪಾಲಿಕೆ ಚುನಾವಣೆ ಸಂದರ್ಭದಲ್ಲಿ ಬೆಳ್ಳಿ ಗಣಪತಿ,ಮೊಬೈಲ್, ಹಣ…

ವಿದ್ಯುತ್ ಬಿಲ್‍ಗಳ ಸ್ಪಷ್ಟೀಕರಣಕ್ಕೆ ಸಂಪರ್ಕಿಸಬಹುದು

ದಾವಣಗೆರೆ ಮೇ.16ಕೋವಿಡ್ ನಿಯಂತ್ರಣ ಹಿನ್ನೆಲೆ ಏಪ್ರಿಲ್ 2020 ರ ತಿಂಗಳಿನಲ್ಲಿಗ್ರಾಹಕರಿಗೆ ಮೀಟರ್‍ನಲ್ಲಿರುವ ವಾಸ್ತವಿಕ ರೀಡಿಂಗ್‍ನ ಪ್ರಕಾರ ಬಿಲ್ನೀಡಿರುವುದಿಲ್ಲ. ಬದಲಾಗಿ ಹಿಂದಿನ ತಿಂಗಳುಗಳ ಬಳಕೆಯ ಸರಾಸರಿಆಧಾರದ ಮೇಲೆ ವಿದ್ಯುತ್ ಬಿಲ್ ಜನಿತಗೊಳಿಸಲಾಗಿರುತ್ತದೆ.ಮೇ-2020 ರ ಮಾಹೆಯಲ್ಲಿ ಸೀಲ್‍ಡೌನ್ ಏರಿಯಾಗಳನ್ನುಹೊರತುಪಡಿಸಿ ಉಳಿದ ಎಲ್ಲಾ ಸ್ಥಾವರಗಳಿಗೆ ವಾಸ್ತವಿಕವಾಗಿ…

ಕಂದನಕೋವಿ ಗ್ರಾ ಪಂ ವ್ಯಾಪ್ತಿಯಲ್ಲಿ ನರೇಗಾ ಕಾಮಗಾರಿಗೆ ಚಾಲನೆ

ದಾವಣಗೆರೆ ಮೇ.15ದಾವಣಗೆರೆ ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯ ಕಂದನಕೋವಿಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿಕಾಟನಾಯಕನಹೊಸಹಳ್ಳಿ ಗ್ರಾಮದಲ್ಲಿ ಬದು ನಿರ್ಮಾಣ ಕಾಮಗಾರಿಗೆಇಂದು ಚಾಲನೆ ನೀಡಲಾಯಿತು.ಒಟ್ಟು 70 ಕೂಲಿ ಕಾರ್ಮಿಕರಿಗೆ ಕೆಲಸ ನೀಡಲಾಗಿದ್ದು, ಈ ಕಾಮಗಾರಿಉದ್ಘಾಟನಾ ಸಮಾರಂಭದಲ್ಲಿ ಜಿ.ಪಂ ಸದಸ್ಯ…

ನರೇಗಾ ಯೋಜನೆಯಡಿ ತೋಟಗಾರಿಕೆ ಬೆಳೆ ಮತ್ತು ಕಾಮಗಾರಿಗಳಿಗೆ ರೈತರಿಂದ ಅರ್ಜಿ ಆಹ್ವಾನ

ದಾವಣಗೆರೆ ಮೇ.152020-21 ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣಉದ್ಯೋಗ ಖಾತ್ರಿ ಯೋಜನೆಯಡಿ ಹರಿಹರ ತಾಲ್ಲೂಕಿನಲ್ಲಿವೈಯಕ್ತಿಕವಾಗಿ ತೋಟಗಾರಿಕೆ ಬೆಳೆ ಬೆಳೆಯುವ ಹಾಗೂ ಇತರೆಕಾಮಗಾರಿ ಕೈಗೊಳ್ಳುವ ಸಣ್ಣ, ಅತಿ ಸಣ್ಣ, ಬಿಪಿಎಲ್ ಕಾರ್ಡ್‍ವುಳ್ಳಮತ್ತು ಪ.ಜಾತಿ ಮತ್ತು ಪ.ಪಂಗಡದ ರೈತರಿಂದ ಅರ್ಜಿಆಹ್ವಾನಿಸಲಾಗಿದೆ.ತಾಲ್ಲೂಕಿನ ರೈತರು ವೈಯಕ್ತಿಕವಾಗಿ…

ಕೋವಿಡ್ ಪರೀಕ್ಷೆ ಕುರಿತು ಸಭೆ

ದಾವಣಗೆರೆ ಮೇ.15ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿಮಹಾಂತೇಶ ಬೀಳಗಿ ಇವರ ಅಧ್ಯಕ್ಷತೆಯಲ್ಲಿ ಆರೋಗ್ಯ ಇಲಾಖೆಅಧಿಕಾರಿಗಳು ಮತ್ತು ಎಸ್‍ಎಸ್ ಹೈಟೆಕ್ ಆಸ್ಪತ್ರೆಯಅಧಿಕಾರಿಗಳೊಂದಿಗೆ ಸಭೆ ನಡೆಯಿತು. ದಾವಣಗೆರೆಯಲ್ಲಿ ಪ್ರತಿದಿನಸಂಗ್ರಹಿಸಲಾಗುತ್ತಿರುವ ಕೋವಿಡ್ ಸ್ವಾಬ್ ಪರೀಕ್ಷೆಗಳ ಸಂಖ್ಯೆಹೆಚ್ಚಿಸುವ ಮತ್ತು ಈ ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಲ್ಯಾಬ್‍ಗಳಿಗೆಕಳುಹಿಸುವ ಬಗ್ಗೆ ಡಿಸಿ…

ನರಗನಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ ನರೇಗಾ ಕಾಮಗಾರಿ

ದಾವಣಗೆರೆ ಮೇ.14ದಾವಣಗೆರೆ ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯ ನರಗನಹಳ್ಳಿಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ನರಗನಹಳ್ಳಿಗ್ರಾಮದ ಕೆರೆ ಹೂಳೆತ್ತುವ ಕಾಮಗಾರಿಯಲ್ಲಿ, ಒಟ್ಟು 189 ಕೂಲಿಕಾರ್ಮಿಕರಿಗೆ ಕೆಲಸ ನೀಡಲಾಗಿದ್ದು, ಕಾರ್ಮಿಕರು ಕಾಮಗಾರಿ ಕೆಲಸನಿರ್ವಹಿಸಿದರು.

ದಾವಣಗೆರೆಯಲ್ಲಿ 3 ಹೊಸ ಕೊರೊನಾ ಪ್ರಕರಣ ವರದಿ : ಡಿಸಿ

ದಾವಣಗೆರೆ ಮೇ.14ದಾವಣಗೆರೆಯಲ್ಲಿ ಇಂದು ಹೊಸದಾಗಿ 3 ಕೊರೊನಾ ಪಾಸಿಟಿವ್ಪ್ರಕರಣಗಳು ವರದಿಯಾಗಿದ್ದು, ಈ ಸೋಂಕಿತರ ಪ್ರಾಥಮಿಕಮತ್ತು ದ್ವಿತೀಯ ಸಂಪರ್ಕಿತರನ್ನು ಪತ್ತೆ ಹಚ್ಚಿ,ಪ್ರತ್ಯೇಕವಾಗಿರಿಸುವ ಹಾಗೂ ಅವರ ಗಂಟಲುದ್ರವಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲು ಕ್ರಮವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು.ಜಿಲ್ಲಾಡಳಿತ ಕಚೇರಿಯಲ್ಲಿ ಇಂದು ಪತ್ರಿಕಾಗೋಷ್ಟಿಯನ್ನುಉದ್ದೇಶಿಸಿ…