ಹೊಸದಾಗಿ 3 ಪ್ರಕರಣ ದಾಖಲು ಕೋವಿಡ್ ನಿಯಂತ್ರಣಕ್ಕೆ ಜಿಲ್ಲಾಡಳಿತದಿಂದ ಸರ್ವ ಪ್ರಯತ್ನ : ಎಸ್.ಆರ್.ಉಮಾಶಂಕರ್
ದಾವಣಗೆರೆ ಮೇ.11ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳನ್ನು ನಿಯಂತ್ರಿಸಲುಮತ್ತು ರೋಗಿಗಳನ್ನು ಉಳಿಸಲು ಜಿಲ್ಲಾ ಕೋವಿಡ್ ಆಸ್ಪತ್ರೆಮತ್ತು ಜಿಲ್ಲಾಡಳಿತ ಸಕಲ ಪ್ರಯತ್ನ ಮಾಡುತ್ತಿದ್ದು,ಜನರೂ ಕೂಡ ಸಹಕರಿಸಬೇಕೆಂದು ಜಿಲ್ಲಾ ಉಸ್ತುವಾರಿಕಾರ್ಯದರ್ಶಿಗಳಾದ ಎಸ್.ಆರ್.ಉಮಾಶಂಕರ್ ಹೇಳಿದರು.ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರುಜಿಲ್ಲೆಯಲ್ಲಿ ಸುಮಾರು 526 ಕೋವಿಡ್ ರೋಗಿಗಳನ್ನು ತಪಾಸಣೆಮಾಡಲು…
