Category: ದಾವಣಗೆರೆ

ಬೆಳಗಿನಿಂದ ಸಂಜೆವರೆಗೆ ವಹಿವಾಟು ನಡೆಸಲು ವರ್ತಕರ ಮನವಿ ಜಿಲ್ಲೆಯ ವರ್ತಕರೊಂದಿಗೆ ಸಭೆ : ಎಲ್ಲರ ಹಿತದೃಷ್ಟಿಯಲ್ಲಿಟ್ಟುಕೊಂಡು ಸೂಕ್ತ ನಿರ್ಧಾರ ಡಿಸಿ

ದಾವಣಗೆರೆ ಮೇ.12ಜಿಲ್ಲೆಯ ಎಲ್ಲಾ ಬಗೆಯ ವ್ಯಾಪಾರ ವಹಿವಾಟು ನಡೆಸುವವರ್ತಕರು ತಮ್ಮ ವ್ಯಾಪಾರ ವಹಿವಾಟು ಹಾಗೂ ಕಾರ್ಮಿಕರ,ದಿನಗೂಲಿ ಕೆಲಸಗಾರರ ಹಿತದೃಷ್ಟಿಯಿಂದ ಬೆಳಗಿನಿಂದ ಸಂಜೆವರೆಗೆವ್ಯಾಪಾರ ಮಾಡಲು ಅವಕಾಶ ಮಾಡಿಕೊಡಬೇಕು ಹಾಗೂ ಕೆಲಜಿಲ್ಲೆಗಳಲ್ಲಿ ಇದೇ ರೀತಿ ಇದ್ದು ನಮ್ಮ ಜಿಲ್ಲೆಯಲ್ಲಿಯೂ ಬೆಳಗಿನಿಂದಸಂಜೆವರೆಗೆ ವ್ಯಾಪಾರಕ್ಕೆ ಅನುಮತಿ ಕೊಡಬೇಕೆಂದುಜಿಲ್ಲಾಡಳಿತವನ್ನು…

ಇಂದಿನಿಂದ ಬೆಳಿಗ್ಗೆ 7 ರಿಂದ ರಾತ್ರಿ 7 ರವರೆಗೆ ಷರತ್ತುಬದ್ದ ಆರ್ಥಿಕ ಚಟುವಟಿಕೆ ಜಿಲ್ಲೆಯಲ್ಲಿ 12 ಹೊಸ ಕೊರೊನಾ ಪ್ರಕರಣ ವರದಿ :ಡಿಸಿ

ದಾವಣಗೆರೆ ಮೇ.12ಜಿಲ್ಲೆಯಲ್ಲಿ ಇಂದು 12 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳುವರದಿಯಾಗಿದ್ದು, 6 ಜನರು ಗುಜರಾತ್‍ನ ಅಹಮದಾಬಾದ್‍ಗೆ ಹೋಗಿಬಂದ ಹಿನ್ನೆಲೆ ಹೊಂದಿದ್ದರೆ, ಇನ್ನು 6 ಜನರು ಜಾಲಿನಗರಕಂಟೈನ್‍ಮೆಂಟ್ ಝೋನ್‍ಗೊಳಪಡುವಸಂಪರ್ಕಿತರಾಗಿದ್ದಾರೆಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿತಿಳಿಸಿದರು.ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಕರೆಯಲಾಗಿದ್ದಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದರು ಅವರು ರೋಗಿಸಂಖ್ಯೆ…

ಕರ್ತವ್ಯಲೋಪವೆಸಗಿದ ಸಿಬ್ಬಂದಿಗಳ ನಿಲಂಬನೆ

ದಾವಣಗೆರೆ ಮೇ.11ಕೊರೊನಾ ವೈರಸ್ ನಿಯಂತ್ರಣದ ಹಿನ್ನೆಲೆಯಲ್ಲಿಚೆಕ್‍ಪೋಸ್ಟ್‍ಗೆ ನಿಯೋಜಿಸಲಾಗಿದ್ದ ಸಹ ಶಿಕ್ಷಕ ಮತ್ತು ದ್ವಿ.ದ.ಸಇವರನ್ನು ಕರ್ತವ್ಯ ಲೋಪದ ಕಾರಣ ಜಿಲ್ಲಾಧಿಕಾರಿ ಮಹಾಂತೇಶಬೀಳಗಿ ಇವರು ಮೇ 11 ರಂದು ನಿಲಂಬನೆಯಲ್ಲಿಟ್ಟುಆದೇಶಿಸಿರುತ್ತಾರೆ.ದಾವಣಗೆರೆ ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ವ್ಯಾಪಕವಾಗಿಹರಡುತ್ತಿದ್ದು, ಇದನ್ನು ತಡೆಗಟ್ಟುವ ದೃಷ್ಟಿಯಿಂದಮುಂಜಾಗ್ರತಾ ಕ್ರಮವಾಗಿ ದಾವಣಗೆರೆ ನಗರ…

ಕೋವಿಡ್ ಮುಂಜಾಗ್ರತಾ ಕ್ರಮವಾಗಿ ರೋಗನಿರೋಧಕ ಶಕ್ತಿವರ್ಧನೆ ತಂತ್ರಗಳು

ದಾವಣಗೆರೆ ಮೇ.11 ಕೋವಿಡ್-19 ಮುಂಜಾಗ್ರತಾ ಕ್ರಮವಾಗಿರೋಗನಿರೋಧಕ ಶಕ್ತಿವರ್ಧನೆ &ಚಿmಠಿ; ಸದೃಢ ಆರೋಗ್ಯಕ್ಕಾಗಿಆಯುರ್ವೇದ ಸಲಹಾ ಸೂಚಿಯಲ್ಲಿ ತಿಳಿಸಿರುವಂತೆ ಕೋವಿಡ್-19ವೈರಸ್ ತಡೆಗಟ್ಟುವ ಹಂತ-ಎರಡು ತಂತ್ರವನ್ನುಅನುಸರಿಸಲು ಸೂಚಿಸಲಾಗಿದೆ.  ಹಾಟ್ ಸ್ಪಾಟ್ &ಚಿmಠಿ; ಬಫರ್ ಝೋನ್ ವಲಯದಲ್ಲಿ ವಾಸಿಸುವಜನರು. 60 ವರ್ಷಕ್ಕಿಂತ ಮೇಲ್ಪಟ್ಟ ಆರೋಗ್ಯವಂತ ವೃದ್ಧರು.…

ಹೊಸದಾಗಿ 3 ಪ್ರಕರಣ ದಾಖಲು ಕೋವಿಡ್ ನಿಯಂತ್ರಣಕ್ಕೆ ಜಿಲ್ಲಾಡಳಿತದಿಂದ ಸರ್ವ ಪ್ರಯತ್ನ : ಎಸ್.ಆರ್.ಉಮಾಶಂಕರ್

ದಾವಣಗೆರೆ ಮೇ.11ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳನ್ನು ನಿಯಂತ್ರಿಸಲುಮತ್ತು ರೋಗಿಗಳನ್ನು ಉಳಿಸಲು ಜಿಲ್ಲಾ ಕೋವಿಡ್ ಆಸ್ಪತ್ರೆಮತ್ತು ಜಿಲ್ಲಾಡಳಿತ ಸಕಲ ಪ್ರಯತ್ನ ಮಾಡುತ್ತಿದ್ದು,ಜನರೂ ಕೂಡ ಸಹಕರಿಸಬೇಕೆಂದು ಜಿಲ್ಲಾ ಉಸ್ತುವಾರಿಕಾರ್ಯದರ್ಶಿಗಳಾದ ಎಸ್.ಆರ್.ಉಮಾಶಂಕರ್ ಹೇಳಿದರು.ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರುಜಿಲ್ಲೆಯಲ್ಲಿ ಸುಮಾರು 526 ಕೋವಿಡ್ ರೋಗಿಗಳನ್ನು ತಪಾಸಣೆಮಾಡಲು…

ಹೇಮರಡ್ಡಿ ಮಲ್ಲಮ್ಮ ಜಯಂತಿ ಸರಳ ಆಚರಣೆ

ದಾವಣಗೆರೆ ಮೇ.10ಜಿಲ್ಲಾಡಳಿತ ಕಚೇರಿಯಲ್ಲಿ ಇಂದು ಹೇಮರಡ್ಡಿ ಮಲ್ಲಮ್ಮಜಯಂತಿಯನ್ನು ಅವರ ಭಾವಚಿತ್ರಕ್ಕೆ ಪುಷ್ಪವನ್ನುಅರ್ಪಿಸುವ ಮೂಲಕ ಸರಳವಾಗಿ ಆಚರಿಸಲಾಯಿತು. ಈ ವೇಳೆಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಹೇಮರಡ್ಡಿ ಸಮಾಜದಮುಖಂಡರಾದ ,ಶಿವಲಿಂಗಮೂರ್ತಿ, ಶಂಕರ್ ಪಾಟೀಲ್ ,ಚಿದಾನಂದಪ್ಪ, ಲೋಹಿತ್ , ನಾಮದೇವರೆಡ್ಡೇರ್, ಉಮೇಶ್ ಕನ್ನಡ ಮತ್ತು ಸಂಸ್ಕøತಿ ಇಲಾಖೆಯಸಹಾಯಕ…

ಕ್ವಾರಂಟೈನ್‍ಗೆ ಗುರುತಿಸಿರುವ ಲಾಡ್ಜ್‍ಗಳ ಡಿಸ್‍ಇನ್‍ಫೆಕ್ಷನ್ ಕಾರ್ಯ

ದಾವಣಗೆರೆ ಮೇ.10ಕೊರೊನಾ ನಿಯಂತ್ರಣ ಹಿನ್ನೆಲೆಯಲ್ಲಿ ಕ್ವಾರಂಟೈನ್‍ಗೆಂದುಗುರುತಿಸಲಾಗಿರುವ ನಗರದ ವಿವಿಧ ಲಾಡ್ಜ್‍ಗಳಾದ ರತನ್ಲಾಡ್ಜ್, ಹೋಟೆಲ್ ಅಭಿಮಾನ್ ಲಾಡ್ಜ್, ತ್ರಿಶೂಲ್ ಲಾಡ್ಜ್ ಹೊರಭಾಗಗಳಲ್ಲಿ ಆರೋಗ್ಯ ಮತ್ತು ಪಾಲಿಕೆಯ ಸಿಬ್ಬಂದಿಗಳುರಾಸಾಯನಿಕ ಸಿಂಪಡಿಸುವ ಮೂಲಕ ಡಿಸ್‍ಇನ್‍ಫೆಕ್ಟ್ ಮಾಡಿದರು.

ಕೋವಿಡ್ ಗುಣಮುಖವಾಗುವತ್ತ ಹೃದ್ರೋಗಿ ಎಲ್ಲ ಖಾಸಗಿ ಆಸ್ಪತ್ರೆ, ನರ್ಸಿಂಗ್‍ಹೋಂಗಳು ತೆರೆದು ಕರ್ತವ್ಯ ನಿರ್ವಹಿಸುವಂತೆ ಡಿಸಿ ಸೂಚನೆ

ದಾವಣಗೆರೆ ಮೇ.10ಎಲ್ಲ ಖಾಸಗಿ ಆಸ್ಪತ್ರೆ, ನರ್ಸಿಂಗ್ ಹೋಂಗಳು ತೆರೆದುಕಡ್ಡಾಯವಾಗಿ ಕರ್ತವ್ಯ ನಿರ್ವಹಿಸಬೇಕು. ಶುಶ್ರೂಷಕರು,ಸಿಬ್ಬಂದಿಗಳು ಕೂಡ ಕರ್ತವ್ಯಕ್ಕೆ ಹಾಜರಾಗಬೇಕು. ಯಾರಿಗೂಏನೂ ಆಗೋದಿಲ್ಲ. ಅದರ ಜವಾಬ್ದಾರಿ ನಮ್ಮದು. ಚಿಗಟೇರಿಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುವವರಿಗೆ ಪ್ರತ್ಯೇಕಕ್ವಾರಂಟೈನ್ ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿಮಹಾಂತೇಶ ಬೀಳಗಿ ಹೇಳಿದರು.ಇಂದು ಜಿಲ್ಲಾಡಳಿತ ಕಚೇರಿ…

ತಾಲೂಕಿನ ಬಿಳಿಚೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು 350ಕ್ಕೂ ಹೆಚ್ಚು ಜನರು ಕೂಲಿ ಹರಸಿ ಬಂದವರಿಗೆ ಉದ್ಯೋಗಖಾತ್ರಿ ಯೋಜನೆಯಡಿಯಲ್ಲಿ ಕೆರೆಯಲ್ಲಿ ಹೂಳೆತ್ತುವ

ಜಗಳೂರು, ಮೇ.09: ಜಿಲ್ಲೆಯಲ್ಲಿ ಕೊರೊನಾಸೋಂಕಿತರ ಸಂಖ್ಯೆ ದಿನಕ್ಕೆ ಹೆಚ್ಚಾಗುತ್ತಿದೆ. ಕೂಲಿಗಾಗಿಬೇಡಿಕೆಯು ಹೆಚ್ಚಿದ್ದು, ತಾಲೂಕಿನ ಬಿಳಿಚೋಡು ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು 350ಕ್ಕೂ ಹೆಚ್ಚುಜನರು ಕೂಲಿ ಹರಸಿ ಬಂದವರಿಗೆ ಉದ್ಯೋಗಖಾತ್ರಿಯೋಜನೆಯಡಿಯಲ್ಲಿ ಕೆರೆಯಲ್ಲಿ ಹೂಳೆತ್ತುವಕೆಲಸವನ್ನು ನೀಡಲಾಗಿತ್ತು. ಮುಂಜಾಗ್ರತಾ ಕ್ರಮವಾಗಿಸಾನಿಟೈಸರ್, ಕುಡಿಯುವ ನೀರು ಹಾಗೂ ನೆರಳಿನವ್ಯವಸ್ಥೆಯನ್ನು ಮಾಡಲಾಗಿತ್ತು.05…