Category: ದಾವಣಗೆರೆ

ದೇಶದಲ್ಲಿ ನಾರಿಶಕ್ತಿ ಅನಾವರಣಕ್ಕೆ ಮೋದಿಮುನ್ನುಡಿ ಬಿಜೆಪಿ ಅಭ್ಯರ್ಥಿ ಗಾಯತ್ರಿಸಿದ್ದೇಶ್ವರ್ ಹೇಳಿಕೆ

ದಾವಣಗೆರೆ :ಬಳ್ಳಾರಿಜಿಲ್ಲೆ, ಹರಪನಹಳ್ಳಿತಾಲೂಕಿನಹಿರೆಮೇಗಳಗೆರೆಗ್ರಾಮದಉಚ್ಚಂಗೆಮ್ಮದೇವಿಜಾತ್ರಾಮಹೋತ್ಸವದಲ್ಲಿದಾವಣಗೆರೆಲೋಕಸಭಾಕ್ಷೇತ್ರದಬಿಜೆಪಿಅಭ್ರ‍್ಥಿಗಾಯತ್ರಿಸಿದ್ದೇಶ್ವರ್ ಭಾಗವಹಿಸಿದೇವರರ‍್ಶನಪಡೆದರು.ದೇವರರ‍್ಶನದಬಳಿಕಗ್ರಾಮದಮುಖಂಡರಮನೆಗಳಿಗೆಭೇಟಿನೀಡಿಮಾತುಕತೆನಡೆಸಿದರು.ನಂತರಸುದ್ದಿಗಾರರಜೊತೆಮಾತನಾಡಿ,ಲೋಕಸಭಾಚುನಾವಣೆಯಮತದಾನಕ್ಕೆದಿನಗಣನೆಆರಂಭವಾಗಿದೆ. ಪ್ರಧಾನಿನರೇಂದ್ರಮೋದಿಅವರು ೧೦ ರ‍್ಷಗಳಕಾಲಮಾಡಿರುವಅಭಿವೃದ್ಧಿಕೆಲಸಗಳನ್ನುಜನರಮುಂದಿಟ್ಟುನಾವುಮತಕೇಳಬೇಕು. ಹಿರೆಮೇಗಳಗೆರೆಹರಪನಹಳ್ಳಿತಾಲೂಕಿನಜೊತೆಬಳ್ಳಾರಿಜಿಲ್ಲೆಗೆಸೇರಿದರೂಹರಪನಹಳ್ಳಿತಾಲೂಕುಮಾತ್ರದಾವಣಗೆರೆಲೋಕಸಭಾಕ್ಷೇತ್ರಕ್ಕೆಸೇರಿದೆ. ಭಾವನಾತ್ಮಕವಾಗಿಹಿರೆಮೇಗಳಗೆರೆದಾವಣಗೆರೆಜೊತೆಹೊಂದಿಕೊಂಡಿದೆಎಂದರು.ನರೇಂದ್ರಮೋದಿಅವರುಪ್ರಧಾನಿಆದಬಳಿಕದೇಶದಲ್ಲಿಸಾಕಷ್ಟುಅಭಿವೃದ್ಧಿಕೆಲಸಗಳುಆಗಿವೆ. ನರೇಂದ್ರಮೋದಿಅವರಆಡಳಿತದಲ್ಲಿಸಬ್ ಕಾಸಾತ್, ಸಬ್ಕಾವಿಕಾಸ್ ಅನ್ನೋದುಕೇವಲಘೋಷವಾಕ್ಯವಾಗಿಲ್ಲ. ಅದುಅಕ್ಷರಶಃಜಾರಿಯಾಗಿದೆ. ಮಹಿಳಾವಿಕಾಸ್, ನಾರಿಶಕ್ತಿಯಬಗ್ಗೆನರೇಂದ್ರಮೋದಿಅವರುಕೇವಲಭಾಷಣಮಾಡಿಸುಮ್ಮನಾಗಿಲ್ಲ. ನನ್ನಂತಹಸಾಕಷ್ಟುಮಹಿಳೆಯರಿಗೆರಾಜಕೀಯದಲ್ಲಿಅವಕಾಶನೀಡಿನಾರಿಶಕ್ತಿಗೆಮುನ್ನುಡಿಬರೆದಿದ್ದಾರೆಎಂದುಹೇಳಿದರು.ದೇಶದಲ್ಲಿಹೆಣ್ಣುಮಕ್ಕಳಿಗೆಗೌರವ, ಶಿಕ್ಷಣ, ಮೂಲಭೂತಹಕ್ಕುಗಳುಸರಿಯಾದರೀತಿಯಲ್ಲಿಸಿಗಬೇಕೆಂದರೆಅದಕ್ಕೆಪ್ರಧಾನಿನರೇಂದ್ರಮೋದಿಅವರೇಕಾರಣ. ಅವರನ್ನುಮತ್ತೊಮ್ಮೆಪ್ರಧಾನಿಯನ್ನಾಗಿಮಾಡಲುನಾವುಶ್ರಮಿಸಬೇಕು.ನನ್ನನ್ನುನೀವುಗೆಲ್ಲಿಸಿದೆಹಲಿಗೆಕಳುಹಿಸಿದರೆನರೇಂದ್ರಮೋದಿಅವರುಮತ್ತೊಮ್ಮೆಪ್ರಧಾನಿಆಗುತ್ತಾರೆಎಂದುಕರೆನೀಡಿದರು.ಹಿರೆಮೇಗಳಗೆರೆಗ್ರಾಮದಮಹಿಳೆಯರುಗಾಯತ್ರಿಸಿದ್ದೇಶ್ವರ್ ಅವರನ್ನುಪ್ರೀತಿಪರ‍್ವಕವಾಗಿಸ್ವಾಗರಮಾಡಿಕೊಂಡರು. ಈ ವೇಳೆಬಿಜೆಪಿಮುಖಂಡಮಹಾಬಲೇಶ್ಗೌಡರು, ನನ್ನಯ್ಯಸಿ.ವಾಡೆನಹಳ್ಳಿ, ಮಂಜುನಾಥ್, ಫಣಿಯಾಪುರಲಿಂಗರಾಜುಮತ್ತುದೇವಸ್ಥಾನಸಮಿತಿಸದಸ್ಯರುಇದ್ದರು.

ಮಾಯಕೊಂಡ ವಿಧಾನಸಭಾ ಕ್ಷೇತ್ರದ ಬಾಡಾ ಗ್ರಾಮದಲ್ಲಿ ಆಯೋಜಿಸಿದ್ದ ಬಿಜೆಪಿ ಪ್ರಮುಖ ಕಾರ್ಯಕರ್ತರ ಸಭೆ ಉದ್ಘಾಟಿಸಿದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಮತ್ತು ಮುಖಂಡರು..

ದಾವಣಗೆರೆ : ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನ ಮಂತ್ರಿ ಮಾಡಲು ನಾವೆಲ್ಲ ಶ್ರಮಿಸಬೇಕು. ಈ ದೇಶದ ಭವಿಷ್ಯ ಕಾರ್ಯಕರ್ತರ ಕೈಯಲ್ಲಿದೆ. ನಿಮ್ಮೆಲ್ಲರ ಆಶೀರ್ವಾದ ನನ್ನ ಮೇಲಿರಲಿ ಎಂದು ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಮನವಿ ಮಾಡಿದರು.ಮಾಯಕೊಂಡ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ…

ಮಠಾಧೀಶರ ಭೇಟಿ ಮಾಡಿದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್

ದಾವಣಗೆರೆ :ಲೋಕಸಭಾಕ್ಷೇತ್ರದಬಿಜೆಪಿಅಭ್ಯರ್ಥಿಗಾಯತ್ರಿಸಿದ್ದೇಶ್ವರ್ ಅವರುಚಿತ್ರದುರ್ಗಹೊರವಲಯದಭೋವಿಗುರುಪೀಠಕ್ಕೆಭೇಟಿನೀಡಿವಿವಿಧಮಠಾಧೀಶರಆಶೀರ್ವಾದಪಡೆದರು.ಭೋವಿಗುರುಪೀಠದಲ್ಲಿಇಮ್ಮಡಿಸಿದ್ದರಾಮೇಶ್ವಸ್ವಾಮೀಜಿ, ಹೊಸದುರ್ಗಕುಂಚಿಟಿಕಮಠದಶಾಂತವೀರಸ್ವಾಮೀಜಿ, ಮಡಿವಾಳಗುರುಪೀಠದಮಡಿವಾಳಮಾಚಿದೇವಸ್ವಾಮೀಜಿ, ತುಮಕೂರುಜಿಲ್ಲೆಯತಂಗನಹಳ್ಳಿಯಕಾಶಿಅನ್ನಪೂರ್ಣೇಶ್ವರಿಮಠದಶ್ರೀಮಹಾಲಿಂಗಸ್ವಾಮೀಜಿ, ಮುದ್ದೇಬಿಹಾಳದಶ್ರೀಹಡಪದಅಪ್ಪಣ್ಣಸ್ವಾಮೀಜಿಅವರಆಶೀರ್ವಾದಪಡೆದರು.ಈ ವೇಳೆಸಂಸದಜಿ.ಎಂ.ಸಿದ್ದೇಶ್ವರ್ಪುತ್ರಜಿ.ಎಸ್.ಅನಿತ್, ಪುತ್ರಿಜಿ.ಎಸ್.ಅಶ್ವಿನಿ, ಜಿಲ್ಲಾಯುವಮೋರ್ಚಾಪ್ರಧಾನಕಾರ್ಯದರ್ಶಿಚಂದ್ರಶೇಖರ್, ಎಬಿವಿಪಿಕಾರ್ಯಕರ್ತಧನುಷ್ ಮತ್ತಿತರರುಇದ್ದರು.

ಮೋದಿ ಅವರನ್ನು ಮತ್ತೆ ಪ್ರಧಾನಿ ಮಾಡಲು ನನ್ನನ್ನು ಗೆಲ್ಲಿಸಿ : ಗಾಯತ್ರಿ ಸಿದ್ದೇಶ್ವರ್.

ದಾವಣಗೆರೆ : ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೂರನೇ ಬಾರಿಗೆ ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಲು ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾದ ನನ್ನನ್ನು ಗೆಲ್ಲಿಸಿ ಲೋಕಸಭೆಗೆ ಕಳುಹಿಸಿಕೊಡಿ ಎಂದು ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಮನವಿ ಮಾಡಿದರು.‌ಜಗಳೂರು ಪಟ್ಟಣದ ವಾಲ್ಮೀಕಿ ಸಮುದಾಯ…

ಪ್ರಧಾನಿ ಮೋದಿ ಅವರ ಆಶೀರ್ವಾದ ಸಿಕ್ಕಿದ್ದು ಗೆಲುವಿನ ದಿಕ್ಸೂಚಿ ಗಾಯತ್ರಿಸಿದ್ದೇಶ್ವರ್.

ದಾವಣಗೆರೆ :ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ ಲೋಕಸಭಾಚುನಾವಣಾ ಪ್ರಚಾರ ಸಭೆಯ ವೇಳೆ ಪ್ರಧಾನಿ ನರೇಂದ್ರಮೋದಿ ಅವರ ಪಕ್ಕದಲ್ಲಿ ತೆರೆದವಾಹನದಲ್ಲಿ ಹೋಗಿದ್ದು ನನ್ನ ಪುಣ್ಯ. ಈಮೂಲಕ ಅವರು ನನ್ನ ಗೆಲುವಿಗೆ ಆಶೀರ್ವಾದ ಮಾಡಿದ್ದಾರೆ ಎಂದು ದಾವಣಗೆರೆ ಲೋಕಸಭಾಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿಸಿದ್ದೇಶ್ವರ್ ತಿಳಿಸಿದರು.ಸಭೆಯ ಬಳಕ…

ರೈತ ಮಕ್ಕಳಿಗೆ 10 ತಿಂಗಳ ತರಬೇತಿ

ತೋಟಗಾರಿಕೆ ಇಲಾಖೆಯಿಂದ ಚಿತ್ರದುರ್ಗ ಜಿಲ್ಲೆಯ ಐಯ್ಯನಹಳ್ಳಿ ತೋಟಗಾರಿಕೆ ಕ್ಷೇತ್ರದಲ್ಲಿ ಜಿಲ್ಲೆಯ ರೈತ ಮಕ್ಕಳಿಗೆ 10 ತಿಂಗಳ ತರಬೇತಿ ಕಾರ್ಯಕ್ರಮವನ್ನು ಮೇ.2 ರಿಂದ 28, ಫೆಬ್ರವರಿ 2025 ರವರೆಗೆ ಹಮ್ಮಿಕೊಳ್ಳಲಾಗಿದೆ. ಆಸಕ್ತರು ಮಾರ್ಚ್ 1 ರಿಂದ 30 ರವರೆಗೆ ಹಿರಿಯ ಸಹಾಯಕ ತೋಟಗಾರಿಕೆ…

ಜೀತ ಪದ್ದತಿಯನ್ನು ಬುಡ ಸಮೇತ ಕಿತ್ತೊಗೆಯಬೇಕು; ರಾಜೇಶ್ವರಿ ಎನ್.ಹೆಗಡೆ

ದಾವಣಗೆರೆ; ಫೆ.09 : ಜೀತ ಪದ್ದತಿ ನಿರ್ಮೂಲನೆ ಮಾಡಲು ಕಾಯ್ದೆ ರೂಪಿಸಲಾಗಿದ್ದರೂ ಅಲ್ಲಲ್ಲಿ ವರದಿಯಾಗುತ್ತಿದ್ದು ಇದನ್ನು ಬುಡ ಸಮೇತ ಕಿತ್ತುಗೆಯಲು ಎಲ್ಲರೂ ಸಹಕಾರ ನೀಡಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ…

ಮುಖ್ಯಮಂತ್ರಿಗಳಿಂದ ವಿಧಾನಸೌಧ ಮುಂಭಾಗದಲ್ಲಿ ರಾಜ್ಯ ಮಟ್ಟದ ಬೃಹತ್ ಜನಸ್ಪಂದನದಾವಣಗೆರೆ ಜಿಲ್ಲೆಯ ಹಿಂದಿನ ಅರ್ಜಿಗಳ ಸಂಪೂರ್ಣ ವಿಲೆ

ಮುಖ್ಯಮಂತ್ರಿಗಳು ಫೆಬ್ರವರಿ 8 ರಂದು ವಿಧಾನಸೌಧದ ಮುಂಭಾಗದಲ್ಲಿ ಎರಡನೇ ರಾಜ್ಯಮಟ್ಟದ ಬೃಹತ್ ಜನಸ್ಪಂದನ ಹಮ್ಮಿಕೊಂಡಿದ್ದು ಕಳೆದ ಜನಸ್ಪಂದನದಲ್ಲಿ ಸಲ್ಲಿಕೆಯಾಗಿದ್ದ ದಾವಣಗೆರೆ ಜಿಲ್ಲೆಯ ಎಲ್ಲಾ ಅರ್ಜಿಗಳನ್ನು ಇತ್ಯರ್ಥ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದ್ದಾರೆ. ಫೆ.7 ರ ವರೆಗೆ ವಿವಿಧ…

ಡಿಪ್ಲೊಮಾ, ಐಟಿಐ ಪಾಸಾದವರ ಅಪ್ರೆಂಟಿಸ್ ಮೇಳ

ಹರಿಹರದ ಎಪಿಎಂಸಿ ಬಳಿ ಇರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಆವರಣದಲ್ಲಿ ಡಿಪ್ಲೊಮಾ, ಐಟಿಐ ಪಾಸಾದವರಿಗೆÉ ಏರ್ಪಡಿಸಲಾದ ಜಿಲ್ಲಾ ಮಟ್ಟದ ರಾಷ್ಟ್ರೀಯ ಅಪ್ರೆಂಟಿಸ್ ಮೇಳವನ್ನು ಫೆಬ್ರವರಿ 19 ಕ್ಕೆ ಮುಂದೂಡಲಾಗಿದೆ. ಈ ಶಿಶಿಕ್ಷು ಮೇಳದಲ್ಲಿ ಜಿಲ್ಲೆಯ ಐ.ಟಿ.ಐ, ಡಿಪ್ಲೋಮಾ ಪಾಸ್ ಆದ…

ಮಹಿಳಾ ಸಬಲೀಕರಣ ಘಟಕದ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೇಂದ್ರ ಪುರಸ್ಕøತ ಮಿಷನ್ ಶಕ್ತಿ ಯೋಜನೆಯಡಿ ಜಿಲ್ಲಾ ಮಹಿಳಾ ಸಬಲೀಕರಣ ಘಟಕದ ಹುದ್ದೆಗಳಿಗೆ ತಾತ್ಕಾಲಿಕ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾ ಮಿಷನ್ ಸಂಯೋಜಕರ ಒಂದು ಹುದ್ದೆಗೆ ಸಮಾಜ ವಿಜ್ಞಾನ, ಜೀವ ವಿಜ್ಞಾನ, ಪೌಷ್ಠಿಕತೆ, ಔಷಧ, ಆರೋಗ್ಯ…