*ರಾಷ್ಟ್ರೀಯ ರಕ್ಷಣಾ ವಿಶ್ವವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ*
ಶಿವಮೊಗ್ಗ ರಾಷ್ಟ್ರೀಯ ರಕ್ಷಣಾ ವಿಶ್ವವಿದ್ಯಾಲಯದ ಆವರಣದಲ್ಲಿ ಇಂದು ಶಿಕ್ಷಕರ ದಿನಾಚರಣೆಯನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಆರ್ಆರ್ಯು ಶಿವಮೊಗ್ಗ ಕ್ಯಾಂಪಸ್ನ ನಿರ್ದೇಶಕ ಡಾ.ಆನಂದಕುಮಾರ್ ತ್ರಿಪಾಠಿ ಅವರು ಸರ್ವರನ್ನು ಸ್ವಾಗತಿಸಿ ಮಾತನಾಡಿ, ರಾಷ್ಟ್ರೀಯ ರಕ್ಷಣಾ ವಿಶ್ವವಿದ್ಯಾನಿಲಯವು ಸಾಂಪ್ರದಾಯಿಕ ರೀತಿಯಲ್ಲಿ 04-09-2023 ಶೈಕ್ಷಣಿಕ ಕಾರ್ಯವನ್ನು ಔಪಚಾರಿಕವಾಗಿ…
