ಜಗಳೂರು ತಾಲ್ಲೂಕಿನ ಪಲ್ಲಾಗಟ್ಟಿಯಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಕಡೆ ಕಾರ್ಯಕ್ರಮ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ
ದಾವಣಗೆರೆ ಆ.26ಜಿಲ್ಲಾಧಿಕಾರಿಗಳ ನಡೆ, ಹಳ್ಳಿಕಡೆ ಕಾರ್ಯಕ್ರಮದಮೂಲಕ ಗ್ರಾಮ ವಾಸ್ತವ್ಯ ಮಾಡುವುದರಿಂದ ಸ್ಥಳೀಯಸಮಸ್ಯೆಗಳನ್ನು ತಿಳಿದುಕೊಂಡು ಸ್ಥಳದಲ್ಲೆ ಪರಿಹಾರಕೈಗೊಳ್ಳಲು ಸಹಕಾರಿಯಾಗಲಿದೆ ಎಂದು ಜಿಲ್ಲಾಧಿಕಾರಿ ಶಿವಾನಂದಕಾಪಶಿ ತಿಳಿಸಿದರು.ಅವರು ಆಗಸ್ಟ್ 26 ರಂದು ಜಗಳೂರು ತಾಲ್ಲೂಕಿನಪಲ್ಲಾಗಟ್ಟಿ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಕಡೆಕಾರ್ಯಕ್ರಮದಲ್ಲಿ ಭಾಗಿಯಾಗಿ ಸರ್ಕಾರದ ವಿವಿಧಸವಲತ್ತುಗಳನ್ನು ಜನರಿಗೆ…
