Category: ದಾವಣಗೆರೆ

ಜಿಲ್ಲಾ ಉಸ್ತುವಾರಿ ಸಚಿವರÀ ಪ್ರವಾಸ ಕಾರ್ಯಕ್ರಮ.

ಮಾನ್ಯ ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ. ಬಸಸರಾಜ (ಬೈರತಿ) ರವರು ಸೆಪ್ಟೆಂಬರ್ ಮಾಹೆಯಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.ಸೆ.03 ರಂದು ಬೆಳಿಗ್ಗೆ 10 ರಿಂದ 11 ಗಂಟೆಗೆ ನಗರದ ಪೂಜಾ ಇಂಟರ್‍ನ್ಯಾಷನಲ್ ಹೋಟೆಲ್ ನಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ…

 ಆ.31 ರಂದು ಮಾಂಸ ಮಾರಾಟ ನಿಷೇಧ

ಶ್ರೀ ಗಣೇಶ ಚತುರ್ಥಿಯ ಪ್ರಯುಕ್ತ ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಾಂಸದ ಉದ್ದಿಮೆ ನಡೆಸುತ್ತಿರುವ ಉದ್ದಿಮೆದಾರರು ಆಗಸ್ಟ್ 31 ರಂದು ಪ್ರಾಣಿ ವಧೆ, ಪ್ರಾಣಿ ಮಾಂಸ ಹಾಗೂ ಮೀನಿನ ಮಾಂಸ ಮಾರಾಟವನ್ನು ನಿಷೇಧಿಸಲಾಗಿದ್ದು, ಅಂದು ಮಾಂಸ ಮಾರಾಟ ಮಾಡಬಾರರು ತಪ್ಪಿದ್ದಲ್ಲಿ ಮಹಾನಗರಪಾಲಿಕೆ…

ತಂಬಾಕು ದಾಳಿ ; ಪ್ರಕರಣ ದಾಖಲು

ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ಜಗಳೂರುತಾಲ್ಲೂಕು ತನಿಖಾ ತಂಡದೊಂದಿಗೆ ಬಿಳಿಚೋಡು ಪೆÇಲೀಸ್ ಠಾಣಾವ್ಯಾಪ್ತಿಯಲ್ಲಿ ಅಪರ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ತಂಡರಚಿಸಿಕೊಂಡು ತಂಬಾಕು ದಾಳಿ ಕೈಗೊಳ್ಳಲಾಯಿತು.ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳಅಧಿನಿಯಮ-2003 ರ ಅಡಿಯಲ್ಲಿ ಒಟ್ಟು 24 ಪ್ರಕರಣ ದಾಖಲಿಸಿರೂ.2100 ದಂಡ ವಿಧಿಸಲಾಗಿದೆ.…

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕ್ರೀಡಾದಿನಾಚರಣೆ

ಆ.29 ರಂದು ನಡೆದ ರಾಷ್ಟ್ರೀಯ ಕ್ರೀಡಾ ದಿನಾಚಣೆಯಅಂಗವಾಗಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು(ಸ್ನಾತಕ ಮತ್ತು ಸ್ನಾತಕೋತ್ತರ ಪದವಿ) ನಲ್ಲಿ ಕ್ರೀಡಾದಿನಾಚಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ದೂಡಾಅಧ್ಯಕ್ಷರಾದ ಕೆ.ಎಂ ಸುರೇಶ್ ನೆರವೇರಿಸಿದರು. ಕಾಲೇಜಿನಪ್ರಾಂಶುಪಾಲರಾದ ಡಾ. ಅಂಜನಪ್ಪ ಎಸ್ .ಆರ್ ಅಧ್ಯಕ್ಷತೆವಹಿಸಿಕೊಂಡಿದ್ದರು. ಮುಖ್ಯ…

ಜೂನಿಯರ್ ಇಂಜಿನಿಯರಿಂಗ್ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ ಆ.30ಸಿಬ್ಬಂದಿ ನೇಮಕಾತಿ ಆಯೋಗವು ಜೂನಿಯರ್ ಇಂಜಿನಿಯರ್(ಸಿವಿಲ್, ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಮತ್ತು ಕ್ವಾಂಟಿಟಿ ಸರ್ವೇಯಿಂಗ್&ಚಿmಠಿ; ಕಂಟ್ರಾಕ್ಟ್ಸ್) ಹುದ್ದೆಗಳ ನೇಮಕಾತಿಗಾಗಿ ಮುಕ್ತಸ್ಪರ್ಧಾತ್ಮಕ ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನುನಡೆಸುತ್ತಿದೆ. ಪರೀಕ್ಷೆಯು ನವೆಂಬರ್-2022ರಲ್ಲಿನಡೆಯಲಿದ್ದು, ಈ ಹುದ್ದೆಗಳಿಗೆ ಮಾನ್ಯತೆ ಪಡೆದವಿಶ್ವವಿದ್ಯಾಲಯದಿಂದ ಇಂಜಿನಿಯರಿಂಗ್ ಪದವಿ ಅಥವಾ ತತ್ಸಮಾನವಿದ್ಯಾರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳುಅರ್ಹರಾಗಿರುತ್ತಾರೆ.ಹುದ್ದೆಗಳಿಗೆ…

ಪರಿಸರಸ್ನೇಹಿ ಗಣೇಶ ಹಬ್ಬ ಆಚರಿಸಲು ಮಾಲಿನ್ಯ ನಿಯಂತ್ರಣ ಮಂಡಳಿ ಕರೆ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು 20 ಜುಲೈ 2016 ರಂದು ಹೊರಡಿಸಿರುವ ಅಧಿಸೂಚನೆಯಂತೆ ಜಲಮಾಲಿನ್ಯ (ತಡೆ ಮತ್ತು ನಿಯಂತ್ರಣ) ಕಾಯ್ದೆ 1974 ರ ಪ್ರಕಾರ ಕಲಂ 33(ಅ) ನಲ್ಲಿ ತಿಳಿಸಿರುವ ಪ್ರದತ್ತ ಅಧಿಕಾರವನ್ನು ಚಲಾಯಿಸಿ ರಾಜ್ಯದ ಕೆರೆಗಳಲ್ಲಿ ಹಾಗೂ ಇತರೆ…

ನಾಡಿನ ಜನತೆಗೆ ಸ್ವರ್ಣಗೌರಿ ಮತ್ತು ಗಣೇಶ ಚತುರ್ಥಿ ಶುಭಾಶಯಗಳು.

ಗೌರಿ, ಗಣೇಶ ಹಬ್ಬ ನಾಡಿನ ಜನರಿಗೆ ಸುಖ ಶಾಂತಿ ಕರುಣಿಸಲಿ. ದಾವಣಗೆರೆ ಜಿಲ್ಲೆಯಲ್ಲಿ ಈ ಬಾರಿ ಉತ್ತಮ ಮಳೆಯಾಗಿದ್ದು ಜಿಲ್ಲೆಯ ರೈತಾಪಿ ವರ್ಗ ಹರ್ಷಗೊಂಡಿದೆ, ತಾವು ಬಿತ್ತಿರುವ ಬೀಜ ಮೊಳಕೆಯೊಡೆದು ಪೈರಾಗಿ ತೆನೆಯಾಗಿ ಸಮೃದ್ಧಿ ಬೆಳೆ ಬೆಳೆಯಲಿ. ತಮ್ಮೆಲ್ಲಾ ಕಷ್ಟಗಳು ದೂರಾಗಿ…

ಸೆಪ್ಟಂಬರ್ 22ರಂದು ಎಸ್ಸೆಸ್ಸೆಂ ಜನ್ಮದಿನವನ್ನು ಆದ್ದೂರಿ ಆಚರಣೆಗೆ ಅಭಿಮಾನಿಗಳ ತೀರ್ಮಾನ.

ದಾವಣಗೆರೆ: ಬರುವ ಸೆಪ್ಟಂಬರ್ 22ರಂದು ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರ 55ನೇ ವರ್ಷದ ಜನ್ಮದಿನವನ್ನು ಆದ್ದೂರಿ ಆಚರಣೆ ಮಾಡಲು ಅಭಿಮಾನಿಗಳು ತೀರ್ಮಾನಿಸಿದರು.ಇಂದು ನಗರದ ಶಾಮನೂರು ಆಂಜನೇಯ ದೇವಸ್ಥಾನದ ಸಮುದಾಯ ಭವನದಲ್ಲಿ ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರ ಅಭಿಮಾನಿ ಬಳಗದವರು ಹಮ್ಮಿಕೊಂಡಿದ್ದ ಸಭೆಯಲ್ಲಿ…

ಜಗಳೂರು ತಾಲ್ಲೂಕಿನ ಪಲ್ಲಾಗಟ್ಟಿಯಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಕಡೆ ಕಾರ್ಯಕ್ರಮ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ

ದಾವಣಗೆರೆ ಆ.26ಜಿಲ್ಲಾಧಿಕಾರಿಗಳ ನಡೆ, ಹಳ್ಳಿಕಡೆ ಕಾರ್ಯಕ್ರಮದಮೂಲಕ ಗ್ರಾಮ ವಾಸ್ತವ್ಯ ಮಾಡುವುದರಿಂದ ಸ್ಥಳೀಯಸಮಸ್ಯೆಗಳನ್ನು ತಿಳಿದುಕೊಂಡು ಸ್ಥಳದಲ್ಲೆ ಪರಿಹಾರಕೈಗೊಳ್ಳಲು ಸಹಕಾರಿಯಾಗಲಿದೆ ಎಂದು ಜಿಲ್ಲಾಧಿಕಾರಿ ಶಿವಾನಂದಕಾಪಶಿ ತಿಳಿಸಿದರು.ಅವರು ಆಗಸ್ಟ್ 26 ರಂದು ಜಗಳೂರು ತಾಲ್ಲೂಕಿನಪಲ್ಲಾಗಟ್ಟಿ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಕಡೆಕಾರ್ಯಕ್ರಮದಲ್ಲಿ ಭಾಗಿಯಾಗಿ ಸರ್ಕಾರದ ವಿವಿಧಸವಲತ್ತುಗಳನ್ನು ಜನರಿಗೆ…

ಮತದಾರರ ಪಟ್ಟಿಗೆ ಆಧಾರ್ ಜೋಡಣೆ ಕಾರ್ಯಕ್ರಮ

ನಂ-106 ದಾವಣಗೆರೆ ಉತ್ತರ, ನಂ-107 ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮತದಾರರ ಪಟ್ಟಿಗೆ ಆಧಾರ್ ಜೋಡಣೆ ವಿಶೇಷ ಆಂದೋಲನ ಕಾರ್ಯಕ್ರಮವನ್ನು ಆ.27 ರಂದು ಮತ್ತು ಆ.28 ರಂದು ಹಮ್ಮಿಕೊಳ್ಳಲಾಗಿದೆ.ಸಂಬಂಧಪಟ್ಟ ಮತಗಟ್ಟೆ ಮಟ್ಟದ ಮೇಲ್ವಿಚಾರಕರು ಹಾಗೂ ಮತಗಟ್ಟೆಗಳ ವ್ಯಾಪ್ತಿಯ ಮನೆಗಳಿಗೆ…