Category: ದಾವಣಗೆರೆ

ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಆನ್‌ಲೈನ್ ಅರ್ಜಿ ಆಹ್ವಾನ

ದಾವಣಗೆರೆ ಜೂ.172022-23 ನೇ ಸಾಲಿನ ಸಮಾಜ ಕಲ್ಯಾಣ ಇಲಾಖೆಯಡಿ ದಾವಣಗೆರೆ ತಾಲ್ಲೂಕಿನಲ್ಲಿನ ಮೆಟ್ರಿಕ್ ನಂತರದ ಬಾಲಕ, ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿನ ಖಾಲಿ ಸ್ಥಾನಗಳ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ರಾಜ್ಯ ಹಾಸ್ಟೆಲ್ ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.ತಾಲ್ಲೂಕಿನಲ್ಲಿರುವ ಮೆಟ್ರಿಕ್ ನಂತರದ ನಿಲಯಗಳ ವಿವರ:…

ಪಠ್ಯ ಪುಸ್ತಕ ಪರಿಷ್ಕರಣೆ ಸಲಹೆಗಳಿಗೆ ಮುಕ್ತವಾಗಿದ್ದೇವೆ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ .

ದಾವಣಗೆರೆ ಜೂ.16ಪಠ್ಯ ಪುಸ್ತಕ ಪರಿಷ್ಕರಣೆಯಲ್ಲಿ ತಪ್ಪುಗಳಾಗಿದ್ದರೆಸರಿಪಡಿಸಲು ಸಲಹೆಗಳಿಗೆ ಸರ್ಕಾರ ಮುಕ್ತವಾಗಿದೆ ಎಂದುಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.ದಾವಣಗೆರೆ ನಗರÀದಲ್ಲಿ ಗುರುವಾರ ವಿವಿಧಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಜಿ.ಎಂ.ಐ.ಟಿ ಹೆಲಿಪ್ಯಾಡ್‍ಗೆ ಆಗಮಿಸಿದಅವರು ಪತ್ರಕರ್ತರೊಂದಿಗೆ ಮಾತನಾಡಿದರು.ಪಠ್ಯ ಪುಸ್ತಕ ಪರಿಷ್ಕರಣೆಗೆ ಸಂಬಂಧಿಸಿದಂತೆ ಈಗಾಗಲೇಸಲಹೆ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದ್ದು, ಇಲಾಖೆಯವೆಬ್‍ಸೈಟ್‍ನಲ್ಲಿ ಪಠ್ಯ ಪುಸ್ತಕ…

ಕೇಂದ್ರ ಬಿಜೆಪಿ ಸರ್ಕಾರ ಇ.ಡಿ. ಯನ್ನು ದುರ್ಬಳಕೆ ಮಾಡಿಕೊಂಡಿದ್ದರ ವಿರುದ್ಧ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ದಾವಣಗೆರೆ:ಎ.ಐ.ಸಿ.ಸಿ. ಅಧ್ಯಕ್ಷರಾದ ಶ್ರೀಮತಿಸೋನಿಯಾಗಾಂಧಿರವರಿಗೆ ಮತ್ತು ಶ್ರೀ ರಾಹುಲ್ಗಾಂಧಿರವರಿಗೆ ಕೇಂದ್ರ ಬಿ.ಜೆ.ಪಿ ಯ ಸರ್ಕಾರ ರಾಜಕೀಯದದುರುದ್ದೇಶದಿಂದ ಇ. ಡಿ. ನೋಟಿಸ್ ನೀಡಿಕೆಯನ್ನು ಖಂಡಿಸಿದಿನಾಂಕ 17-06-2022 ಶುಕ್ರವಾರ ಬೆಳಿಗ್ಗೆ 11.30 ಗಂಟೆಗೆಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಮಂಜಪ್ಪ ರವರನೇತೃತ್ವದಲ್ಲಿ ಪ್ರತಿಭಟನೆಯನ್ನು ಕಾಂಗ್ರೆಸ್ ಸಮಿತಿಹಮ್ಮಿಕೊಂಡಿದೆ.ದೆಹಲಿಯಲ್ಲಿ ಕೇಂದ್ರ ಬಿಜೆಪಿ…

ಜೂನ್ 16 ರಂದು ದಾವಣಗೆರೆಗೆ ಮುಖ್ಯಮಂತ್ರಿಗಳು

ದಾವಣಗೆರೆ ಜೂನ್ 15ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಇವರುಜೂನ್ 16 ರ ಗುರುವಾರ ದಾವಣಗೆರೆ ಜಿಲ್ಲೆಯಲ್ಲಿ ಪ್ರವಾಸಕೈಗೊಳ್ಳಲಿದ್ದಾರೆಜೂನ್ 16 ರ ಬೆಳಿಗ್ಗೆ9,30ಕ್ಕೆ ಬೆಂಗಳೂರಿನಿಂದ ಹೆಲಿಕ್ಯಾಪ್ಟರ್ಮೂಲಕ ಹೊರಟು 11 ಕ್ಕೆ ದಾವಣಗೆರೆ ಜಿ.ಎಂ.ಐ.ಟಿ.ಹೆಲಿಪ್ಯಾಡ್ತಲುಪಲಿದ್ದಾರೆಮಧ್ಯಾಹ್ನ 11.30 ರಿಂದ 4 ಗಂಟೆವರೆಗೆ ವಿವಿಧಕಾರ್ಯಕ್ರಮಗಳಲ್ಲಿ ಭಾಗವಹಿಸಿ ಸಂಜೆ…

ಮಹಾತ್ಮ ಗಾಂಧೀ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಮಗಾರಿಗಳನ್ನು ತ್ವರಿತವಾಗಿ ಅನುμÁ್ಠನಕ್ಕೆ ತನ್ನಿ : ಸಂಸದ ಡಾ.ಜಿ.ಎಂ ಸಿದ್ದೇಶ್ವರ

ಜಿಲ್ಲೆಯಾದ್ಯಂತ ಮಹಾತ್ಮ ಗಾಂಧೀ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ ಕೈಗೊಳ್ಳಲಾಗಿರುವ ಕಾಮಗಾರಿಗಳನ್ನು ತ್ವರಿತವಾಗಿ ಅನುμÁ್ಠನಕ್ಕೆ ತರಬೇಕು ಹಾಗೂ ನಿಗಧಿ ಪಡಿಸಿದ ಮಾನವ ದಿನಗಳ ಗುರಿಯನ್ನು ಸಾಧಿಸಿ ಜಿಲ್ಲೆಯ ಅಭಿವೃದ್ದಿಗೆ ಮುಂದಾಗಬೇಕೆಂದು ಲೋಕಸಭಾ ಸದಸ್ಯರಾದ ಡಾ.ಜಿ.ಎಂ ಸಿದ್ದೇಶ್ವರ ಹೇಳಿದರು.ಬುಧವಾರ ಜಿಲ್ಲಾ…

ಪ್ರತಿಯೊಬ್ಬ ವಿದ್ಯಾರ್ಥಿಗೂ ಗುಣಮಟ್ಟದ ಶಿಕ್ಷಣ ಸಿಗಬೇಕು, ಇದು ನಮ್ಮ ಆದ್ಯತೆ ಶಿಕ್ಷಣ ಸಚಿವರಾದ ಬಿ.ಸಿನಾಗೇಶ್

ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆಗನುಗುಣವಾಗಿ ಅರ್ಹ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದ್ದು ಅನುದಾನ ರಹಿತ ಶಾಲೆಯಲ್ಲಿಯು ಗುಣಮಟ್ಟದ ಶಿಕ್ಷಣ ಮಕ್ಕಳಿಗೆ ಸಿಗುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳು ಅಲ್ಲಿನ ಮೂಲಭೂತ ಸೌಕರ್ಯ ಸೇರಿದಂತೆ ಶೈಕ್ಷಣಿಕ ಚಟುವಟಿಕೆ ಪರಿಶೀಲನೆ ನಡೆಸಬೇಕೆಂದು ಪ್ರಾಥಮಿಕ ಹಾಗೂ ಪ್ರೌಢ…

ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ಧ್ಯೇಯ ಸರ್ಕಾರಕ್ಕಿದೆ : ಸಚಿವ ಬಿ.ಸಿ ನಾಗೇಶ್

ದಾವಣಗೆರೆ ಜೂ.14ರಾಜ್ಯಾದ್ಯಂತ ಅವಶ್ಯಕತೆ ಇರುವ ಸರ್ಕಾರಿ ಶಾಲೆಗಳಿಗೆಸುಸಜ್ಜಿತ ಕಟ್ಟಡದೊಂದಿಗೆ ಮೂಲಭೂತ ಸೌಲಭ್ಯಗಳನ್ನು ನೀಡಿ,ಗುಣಮಟ್ಟದ ಶಿಕ್ಷಣ ನೀಡುವ ಧ್ಯೇಯವನ್ನು ಸರ್ಕಾರ ಹೊಂದಿದೆಎಂದು ಪ್ರಾಥಮಿಕ, ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ.ಸಿ ನಾಗೇಶ್ಹೇಳಿದರು.ಮಂಗಳವಾರ ದಾವಣಗೆರೆ ತಾಲ್ಲೂಕಿನ ಹಳೆ ಬಿಸಲೇರಿಗ್ರಾಮದಲ್ಲಿ ದಾನಿಗಳಾದ ಶ್ರೀಮತಿ ಗೌರಮ್ಮ…

ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣಕ್ಕಾಗಿ ಮಾರ್ಗಸೂಚಿ ಜಾರಿ

ರಾಜ್ಯದಲ್ಲಿ ಕಳೆದ 10 ದಿನಗಳಿಂದ ದೈನಂದಿನ ಕೋವಿಡ್-19ಪ್ರಕರಣಗಳ ಸಂಖ್ಯೆಯಲ್ಲಿ ನಿಧಾನಗತಿಯ ಏರಿಕೆಯನ್ನುಗಮನಿಸಲಾಗಿದ್ದು, ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕಾಗಿಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುμÁ್ಠನಗೊಳಿಸಿಜಿಲ್ಲಾಧಿಕಾರಿ ಸೂಚಿಸಿದ್ದಾರೆ.ಸಾರ್ವಜನಿಕ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವುದನ್ನುಕಡ್ಡಾಯಗೊಳಿಸಿದೆ. ಮುಚ್ಚಿದ ಸಂರಚನೆಯನ್ನು (ಅಟoseಜ ಚಿಡಿeಚಿs)ಹೊಂದಿದ ಸ್ಥಳಗಳಾದ ಶಾಪಿಂಗ್ ಮಾಲ್‍ಗಳು,ರೆಸ್ಟೋರೆಂಟ್‍ಗಳು, ಪಬ್‍ಗಳು, ಕೆಫೆಟೀರಿಯಾ ಅಥವಾಹೋಟೆಲ್‍ಗಳು, ಶೈಕ್ಷಣಿಕ…

ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರ ಜಿಲ್ಲಾ ಪ್ರವಾಸ

ದಾವಣಗೆರೆ ಜೂ.13ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲಸಚಿವರಾದ ಬಿ.ಸಿ ನಾಗೇಶ್ ರವರು ಜೂನ್-2022ನೇ ಮಾಹೆಯಲ್ಲಿದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.ಸಚಿವರು ಜೂ.14 ರಂದು ಬೆಂಗಳೂರಿನಿಂದ ಬೆ.07.30ಕ್ಕೆ ಹೊರಟುಬೆ.10.40 ಗಂಟೆಗೆ ದಾವಣಗೆರೆ ದಕ್ಷಿಣ ವಲಯದ ಹಳೇಬಿಸಲೇರಿಯಲ್ಲಿನ ಕುಂದೂರು ಮುರಿಗೆಪ್ಪ ಸರ್ಕಾರಿ ಹಿರಿಯಪ್ರಾಥಮಿಕ…

ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಯಡಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ 2022-23ನೇಸಾಲಿನಲ್ಲಿ “ಚೇತನಾ” ಯೋಜನೆಯಡಿ ದಮನಿತ ಮಹಿಳೆಯರುತಮ್ಮ ವೃತ್ತಿ ಜೀವನದಿಂದ ಹೊರಬಂದು ಸ್ವಾವಲಂಬಿಗಳಾಗಿ ಜೀವನನಡೆಸಲು ಮತ್ತು ಆದಾಯೋತ್ಪನ್ನಕರ ಚಟುವಟಿಕೆಗಳಲ್ಲಿತೊಡಗಿಸಿಕೊಂಡು ಆರ್ಥಿಕ ಸ್ವಾವಲಂಬನೆ ಸಾಧಿಸಲು ರೂ.30,000ಪ್ರೋತ್ಸಾಹಧನ ನೀಡಲಾಗುತ್ತದೆ. ದಾವಣಗೆರೆ ಜಿಲ್ಲೆಗೆ ಒಟ್ಟುಭೌತಿಕ 21 ಗುರಿ ಇದ್ದು, ಅರ್ಹ…