‘ಧನಶ್ರೀ’ ಯೋಜನೆಯಡಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ 2022-23ನೇಸಾಲಿನಲ್ಲಿ “ಧನಶ್ರೀ” ಯೋಜನೆಯಡಿ ಹೆಚ್.ಐ.ವಿ. ಸೋಂಕಿತಮಹಿಳೆಯರು ಸ್ವಯಂ ಉದ್ಯೋಗ ಕೈಗೊಂಡು ಆರ್ಥಿಕವಾಗಿಅಭಿವೃದ್ಧಿ ಹೊಂದಲು ನಿಗಮದಿಂದ ರೂ.30,000ಪ್ರೋತ್ಸಾಹಧನವನ್ನು ನೀಡಲಾಗುತ್ತದೆ. ದಾವಣಗೆರೆ ಜಿಲ್ಲೆಗೆಭೌತಿಕ 21 ಗುರಿ ನಿಗದಿಪಡಿಸಿದ್ದು, ಯೋಜನೆಯಡಿ ಸೌಲಭ್ಯ ಪಡೆಯಲುಆಸಕ್ತಿವುಳ್ಳ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.ಅರ್ಜಿ…
