Category: ದಾವಣಗೆರೆ

ಗೃಹ ಸಚಿವರ ಜಿಲ್ಲಾ ಪ್ರವಾಸ ಕಾರ್ಯಕ್ರಮ

ಮಾನ್ಯ ಗೃಹ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದಆರಗ ಜ್ಞಾನೇಂದ್ರ ಅವರು ಜೂನ್-2022ರ ಮಾಹೆಯಲ್ಲಿ ಜಿಲ್ಲಾ ಪ್ರವಾಸಕೈಗೊಳ್ಳಲಿದ್ದಾರೆ.ಸಚಿವರು ಜೂ.08 ರಂದು ಬೆಳಿಗ್ಗೆ 07.45 ಕ್ಕೆ ತೀರ್ಥಹಳ್ಳಿ ತಾಲ್ಲೂಕಿನಗುಡ್ಡೇಕೊಪ್ಪದಿಂದ ಹೊರಟು ಬೆಳಗ್ಗೆ 10.00 ಗಂಟೆಗೆದಾವಣಗೆರೆಗೆ ಆಗಮಿಸುವರು. ನಂತರ ಬೆ.10 ಗಂಟೆಗೆ ಜಿಲ್ಲಾ ಪೊಲೀಸ್ಅಧೀಕ್ಷಕರ…

ಅಲ್ಪಸಂಖ್ಯಾತರಿಗೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಒದಗಿಸಲು ಅರ್ಜಿ ಆಹ್ವಾನ

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತದಾವಣಗೆರೆ ವತಿಯಿಂದ 2022-23ನೇ ಸಾಲಿಗೆ ಅಲ್ಪಸಂಖ್ಯಾತರಸಮುದಾಯದ ಅರ್ಹ ಫಲಾನುಭವಿಗಳಿಗೆ ವಿವಿಧ ಯೋಜನೆಗಳಡಿಸಾಲ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು ಪ್ರಸಕ್ತಸಾಲಿಗೆ ರಾಜ್ಯದ ಮತಿಯ ಅಲ್ಪಸಂಖ್ಯಾತರಾದ ಮುಸಲ್ಮಾನರು,ಕ್ರೈಸ್ತರು, ಜೈನರು, ಭೌದ್ಧರು, ಸಿಖ್ಖರು ಮತ್ತು…

ಶಿಕ್ಷಕಿ ಹಾಗೂ ಆಯಾ ಹುದ್ದೆಗೆ ಅರ್ಜಿ ಅಹ್ವಾನ

ದಾವಣಗೆರೆ ತಾಲ್ಲೂಕಿನ ದೊಡ್ಡಬಾತಿಯ ಕರ್ನಾಟಕ ಪಬ್ಲಿಕ್ಶಾಲೆ ಇಲ್ಲಿ 2022-23ನೇ ಸಾಲಿನಲ್ಲಿ ಪೂರ್ವ ಪ್ರಾಥಮಿಕ ಶಾಲೆಯ ಒಬ್ಬಶಿಕ್ಷಕಿ ಹಾಗೂ ಒಬ್ಬ ಆಯಾರನ್ನು ನೇಮಕಾತಿ ಮಾಡಿಕೊಳ್ಳಲುಜೂ.13 ರಂದು ಬೆ.11 ಗಂಟೆಗೆ ಸಂದರ್ಶನ ಏರ್ಪಡಿಸಲಾಗಿದೆ.ಪೂರ್ವ ಪ್ರಾಥಮಿಕ ಶಾಲೆ ಶಿಕ್ಷಕ ಹುದ್ದೆಯೂಮಹಿಳೆಯರಿಗೆ ಮಾತ್ರ ಮೀಸಲಾಗಿದ್ದು, ಪದವಿ ಪೂರ್ವಶಿಕ್ಷಣ(ಪಿಯುಸಿ)ದಲ್ಲಿ…

ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ,ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರವಿದ್ಯಾರ್ಥಿನಿಲಯಗಳ (6 ರಿಂದ 10ನೇ ತರಗತಿಯವರೆಗೆ)ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ,2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು,…

ಸಿಜೇರಿಯನ್ ಹೆರಿಗೆಗೆ ಹೆಚ್ಚು ಆದ್ಯತೆ ಬೇಡ ವೈದ್ಯರಲ್ಲಿ ಮಾನವೀತೆ  ಇರಲಿ:  ಜಿಲ್ಲಾಧಿಕಾರಿ

ವೈದ್ಯರನ್ನು ದೇವರ ಸಮಾನ ಎಂದು ನೋಡುವ ದೇಶನಮ್ಮದು ಹಾಗಾಗಿ ವೈದ್ಯ ವೃತ್ತಿಯಲ್ಲಿರುವವರು ದೇವರುಮೆಚ್ಚುವಂತೆ ಕೆಲಸ ಮಾಡಬೇಕು, ಸಿಜೇರಿಯನ್ ಹೆರಿಗೆಗೆ ಹೆಚ್ಚುಒಲವು ತೋರದೆ ಸಾಮಾನ್ಯ ಹೆರಿಗೆಗೆ ಹೆಚ್ಚು ಒತ್ತು ನೀಡಿ ಎಂದುಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹೇಳಿದರು. ಜಿಲ್ಲಾಡಳಿತ ಭವನದಲ್ಲಿ ಶನಿವಾರ ನಡೆದ ಜಿಲ್ಲಾ…

ಹೊನ್ನಾಳಿ ತಾಲ್ಲೂಕಿನ ಬೆನಕನಹಳ್ಳಿ ಸಾಸ್ವೆಹಳ್ಳಿ ನಗರಾಭಿವೃದ್ದಿ ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ.

ಮಾನ್ಯ ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎಬಸವರಾಜ ಇವರ ಜೂನ್-2022ರ ಮಾಹೆಯಲ್ಲಿ ಜಿಲ್ಲಾ ಪ್ರವಾಸಕೈಗೊಳ್ಳಲಿದ್ದಾರೆ. ಜೂ.05 ರಂದು ಬೆಳಿಗ್ಗೆ 08.00 ಕ್ಕೆ ಹಿರಿಯೂರಿನಿಂದ ಹೊರಟುಬೆಳಗ್ಗೆ 09.30 ಗಂಟೆಗೆ ದಾವಣಗೆರೆಗೆ ಪ್ರವಾಸಿ ಮಂದಿರಕ್ಕೆಆಗಮಿಸುವರು. ನಂತರ ಬೆ.11.00 ಗಂಟೆಗೆ ನಗರದ ದೇವರಾಜ್ಅರಸ್ ಬಡಾವಣೆಯಲ್ಲಿ…

ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

2021-22ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಸಮೂದಾಯಕ್ಕೆ ಸೇರಿದ(ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ) ವಿದ್ಯಾರ್ಥಿಗಳಿಗೆ ಶೇ. 50ರಷ್ಟು ಅಂಕಗಳಿಸಿದ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕಾಗಿ (SSP) ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ ಅರ್ಜಿಆಹ್ವಾನಿಸಿದ್ದು, ಅದರಂತೆ 2021-22ನೇ ಸಾಲಿನಲ್ಲಿ ಈ ಹಿಂದೆ (ಓSP)ಯಲ್ಲಿ ಅರ್ಜಿಸಲ್ಲಿಸಿರುವ…

ರೈತರಿಂದ ತೋಟಗಾರಿಕೆ ಬೆಳೆ ವಿಮೆ ನೋಂದಣಿಗೆ ಅರ್ಜಿ ಆಹ್ವಾನ

ದಾವಣಗೆರೆ ಜಿಲ್ಲೆಯ 2022-23ನೇ ಸಾಲಿನಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆಯೋಜನೆಯಡಿ ಮುಂಗಾರು ಹಂಗಾಮಿನ ಅವಧಿಗೆ ಜಿಲ್ಲೆಯಲ್ಲಿಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ವಿಮಾಯೋಜನೆಯನ್ನು ಜಾರಿಗೊಳಿಸುತ್ತಿದ್ದು, ತೋಟಗಾರಿಕೆಬೆಳೆಗಳನ್ನು ನೋದಾಯಿಸಿಕೊಳ್ಳಬಹುದಾಗಿದೆ.ರೈತರು ತೋಟಗಾರಿಕೆ ಬೆಳೆಗಳಾದ ಅಡಿಕೆ ಬೆಳೆಗೆ ಪ್ರತಿಹೆಕ್ಟೇರ್‍ಗೆ ರೂ.1,28,000 ವಿಮಾ ಮೊತ್ತಕ್ಕೆ 6400.ರೂ, ದಾಳಿಂಬೆಬೆಳೆಗೆ ಪ್ರತಿ ಹೆಕ್ಟೇರ್‍ಗೆ ರೂ.1,27,000…

ಎಸ್ಸೆಸ್ಸೆಂ ಅಭಿವೃದ್ಧಿ ಕೆಲಸಗಳು ಟೀಕಿಸಿದ್ದ ಮೇಯರ್, ಮೊದಲು ಪಾಲಿಕೆಯ ಮುಂಭಾಗದ ಅಂಡರ್ ಬ್ರಿಡ್ಜ್ ಒಮ್ಮೆ ನೋಡಿ ಬರಲಿ.*

ದಾವಣಗೆರೆ ಮಹಾನಗರ ಪಾಲಿಕೆ ಮೇಯರ್ ಜಯಮ್ಮ ಗೋಪಿ ನಾಯ್ಕ ರವರಿಗೆ ಅಭಿವೃದ್ಧಿಕಾರ್ಯಗಳು ಹಾಗೂ ಅವೈಜ್ಞಾನಿಕ ಕಾಮಗಾರಿಗಳು ಎಂದರೆ ಏನು ಎಂಬುದರ ವ್ಯತ್ಯಾಸವೇ ಗೊತ್ತಿಲ್ಲ ಎಂದೆನಿಸುತ್ತದೆ ಎಂಬುದಕ್ಕೆ ಪಾಲಿಕೆಯ ಮುಂಭಾಗದ ರೈಲ್ವೆ ಅಂಡರ್ ಬ್ರಿಡ್ಜ್ ಕಾಮಗಾರಿಯೆ ಸಾಕ್ಷಿ ಎಂದು ಕಾಂಗ್ರೆಸ್ ಸಾಮಾಜಿಕ ಜಾಲತಾಣದ…

–ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ ಸಭೆ ಅತಿವೃಷ್ಟಿ  ಜೀವಹಾನಿಗೆ 24 ಗಂಟೆಯೊಳಗೆ ಪರಿಹಾರ –ಜಿಲ್ಲಾಧಿಕಾರಿ

ಅತಿವೃಷ್ಟಿ ಸಂದರ್ಭಗಳಲ್ಲಿ ಜೀವಹಾನಿ, ಮಳೆಹಾನಿ ಹಾಗೂಜಾನುವಾರುಗಳ ಹಾನಿಗಳಿಗೆ ಸಂಬಂಧಿಸಿದಂತೆ ಘಟನೆ ವರದಿಯಾದ 24ಗಂಟೆಯೊಳಗೆ ಪರಿಹಾರ ನೀಡಿ, ಅನಂತರ ದಾಖಲೆಗಳನ್ನುಪಡೆದುಕೊಳ್ಳಿ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅಧಿಕಾರಿಗಳಿಗೆಸೂಚಿಸಿದರು.ಬುಧವಾರ ನಗರದ ಜಿಲ್ಲಾಡಳಿತಭವನದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ವಿಪತ್ತು ನಿರ್ವಹಣಾ ಸಭೆಯಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಮಾನ್ಯ ಮುಖ್ಯಮಂತ್ರಿಗಳು…