Category: ದಾವಣಗೆರೆ

ರೈತ ಶಕ್ತಿ ಯೋಜನೆ ಲಾಭ ಪಡೆಯಿರಿ: ಪ್ರೊ.ಲಿಂಗಣ್ಣ

ಈ ವರ್ಷ ನಮ್ಮ ಸರ್ಕಾರ ರೈತರ ಹಿತ ಕಾಪಾಡಲು “ರೈತ ಶಕ್ತಿ”ಎಂಬ ಹೊಸ ಯೋಜನೆ ಜಾರಿಗೊಳಿಸುತ್ತಿದ್ದು ಡೀಸಲ್ ಬಳಕೆಗೆ ಎಕರೆಗೆರೂ 250/- ರಂತೆ ಗರಿಷ್ಠ 5 ಎಕರೆಗೆ 1250/- ರೂಗಳನ್ನು ನೀಡುತ್ತಿದ್ದು ಫಲಾನುಭವಿಗಳಿಗೆ ಇದರ ಉಪಯೋಗಪಡೆಯಲು ಎಫ್.ಐ.ಡಿ ಕಡ್ಡಾಯವಾಗಿರುತ್ತದೆ ಎಂದು ಡಾ.ಬಾಬುಜಗಜೀವನ…

ರೈತರಿಗೆ ವಿವಿಧ ಪಶುಸಂಗೋಪನಾ ಚಟುವಟಿಕೆ ಕುರಿತು ತರಬೇತಿ

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯವತಿಯಿಂದ ದಾವಣಗೆರೆ ಪಿ.ಬಿ. ರಸ್ತೆಯ ಅರುಣ ಚಿತ್ರ ಮಂದಿರದ ಎದುರಿನಪಶು ಆಸ್ಪತ್ರೆ ಅವರಣದಲ್ಲಿರುವ ಪಶುಪಾಲನಾ ಮತ್ತುಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಜೂನ್ ಮಾಹೆಯಲ್ಲಿರೈತರಿಗೆ ಪಶುಸಂಗೋಪನಾ ಚಟುವಟಿಕೆ ಕುರಿತು ತರಬೇತಿಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.ಜೂ.02 ರಿಂದ ಜೂ.30 ರವರೆಗೆ ಪಶುವೈದ್ಯರಿಗೆ ಪುನಃಶ್ಚೇತನತರಬೇತಿ…

ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಮಹಿಳಾ ಕಾಂಗ್ರೆಸ್ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಮೇ.31ರಂದು ಪ್ರತಿಭಟನೆ.

ದಾವಣಗೆರೆ: ಅಡುಗೆ ಅನಿಲ ಬೆಲೆ ಏರಿಕೆ ವಿರೋಧಿಸಿ ಮಹಿಳಾ ಕಾಂಗ್ರೆಸ್ ರಾಜ್ಯಾಧ್ಯಕ್ಷರಾದ ಶ್ರೀಮತಿ ಪುಷ್ಪ ಅಮರನಾಥ್ ನೇತೃತ್ವದಲ್ಲಿ ದಾವಣಗೆರೆ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ವತಿಯಿಂದ ಮೇ.31ರ ಮಂಗಳವಾರ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.ನಾಳೆ ಮದ್ಯಾಹ್ನ 2-30 ಗಂಟೆಗೆ ನಗರದ ಎಸ್.ನಿಜಲಿಂಗಪ್ಪ ಬಡಾವಣೆಯ ಹೊಸ…

ದಾವಣಗೆರೆ ಜಿಲ್ಲಾ ಕಾಂಗ್ರೆಸ್‍ನಿಂದ ಜವಾಹರ್ ಲಾಲ್ ನೆಹರು ಸ್ಮರಣೆ ದೇಶ ಸುಭದ್ರತೆಗೆ ನೆಹರು ಕೊಡುಗೆ ಅಪಾರ.

ದಾವಣಗೆರೆ: ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಪಕ್ಷದ ವತಿಯಿಂದ ದೇಶದ ಮೊದಲ ಪ್ರಧಾನಿ ಪಂಡಿತ್ ಜವಾಹರ್‍ಲಾಲ್ ನೆಹರು ಅವರ 58ನೇ ಪುಣ್ಯಸ್ಮರಣೆಯನ್ನು ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಹಮ್ಮಿಕೊಳ್ಳಲಾಗಿತ್ತು.ಮಾಜಿ ಸಚಿವರಾದ ಶಿವಮೂರ್ತಿ ನಾಯ್ಕ ಮಾತಮಾಡಿ ಕಾಂಗ್ರೆಸ್ ಪಕ್ಷ ಮತ್ತು ದೇಶಕ್ಕೆ ಭರವಸೆ ನೀಡಿದ ಕುಟುಂಬವಾಗಿರುವ…

ಎತ್ತ ಕಡೆ ಸಾಗುತ್ತಿದೆ ಶಿಕ್ಷಣ ?ವಿಶೇಷ ಲೇಖನಗಳ ಬರಹಗಾರ ಆನಂದ್. ಡಿ ಆಲಘಟ್ಟ

ಶಿಕ್ಷಣ ಯಾರಿಗೆ ಬೇಕಾಗಿಲ್ಲ ಎಲ್ಲರಿಗೂ ಬೇಕು, ಶಿಕ್ಷಣದ ಅವಶ್ಯಕತೆ ತುಂಬಾ ಇದೆ, ದೇಶ ಸುತ್ತಿ ನೋಡು ಕೋಶ ಓದಿ ನೋಡು ಅಂತ ಹಿಂದಿನ ಕಾಲದ ಹಿರಿಯರು ಸುಮ್ಮನೆ ಹೇಳಿಲ್ಲ ಶಿಕ್ಷಣವೆಂಬುದು ಎಲ್ಲರಿಗೂ ಅವಶ್ಯಕವಾಗಿದೆ, ಅದು ಯಾರ ಮನೆಯ ಸ್ವಂತವಲ್ಲ ಎಲ್ಲರಿಗೂ ದೊರೆಯಬೇಕು.…

ಎಸ್.ಎಸ್.ಎಲ್.ಸಿಯಲ್ಲಿ ಹೆಚ್ಚು ಅಂಕ ಪಡೆದ ಕಾರ್ಮಿಕರ
ಮಕ್ಕಳಿಗೆ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ

2021-22ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶವು ಮೇ.19ರಂದು ಪ್ರಕಟಗೊಂಡಿರುವ ಹಿನ್ನಲೆಯಲ್ಲಿ ಕಟ್ಟಡ ಮತ್ತುಇತರೆ ನಿರ್ಮಾಣ ಕೆಲಸ ಮಾಡುವ ಕಾರ್ಮಿಕರ ಮಕ್ಕಳುಫಲಿತಾಂಶದಲ್ಲಿ ಉತ್ತಮ ಸಾಧನೆ ಮಾಡಿರುವ ಬಗ್ಗೆಮಾಧ್ಯಮಗಳಲ್ಲಿ ಸುದ್ದಿ ಬಿತ್ತರಗೊಂಡಿರುತ್ತದೆ. ಈ ಮಕ್ಕಳಿಗೆ ಅಗತ್ಯ ಪ್ರೋತ್ಸಾಹ ನೀಡಲುಅನುಕೂಲವಾಗುವಂತೆ ಪ್ರಸ್ತುತ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 600ಅಂಕಗಳಿಗಿಂತ…

ವಿದ್ಯಾರ್ಥಿ ಉಚಿತ/ರಿಯಾಯಿತಿ ಬಸ್‍ಪಾಸ್ ವಿತರಣೆಗೆ ಆನ್‍ಲೈನ್

ಮೂಲಕ ಅರ್ಜಿ ಆಹ್ವಾನ ಕ.ರಾ.ರ.ಸಾ.ನಿಗಮ ದಾವಣಗೆರೆ ವಿಭಾಗದಿಂದ ಪ್ರಸಕ್ತ ಸಾಲಿನವಿದ್ಯಾರ್ಥಿ ಉಚಿತ/ರಿಯಾಯಿತಿ ಬಸ್‍ಪಾಸ್‍ಗಳನ್ನು ಸೇವಾಸಿಂಧುಯೋಜನೆಯಡಿ ಸೇವಾಸಿಂಧು ಪೋರ್ಟ್‍ಲ್ (ಆನ್‍ಲೈನ್)ನಲ್ಲಿ ಮೇ.23 ರಿಂದವಿತರಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ವಿದ್ಯಾರ್ಥಿಗಳಿಗೆ ಆನ್‍ಲೈನ್ ಮುಖಾಂತರ ಬಸ್‍ಪಾಸ್‍ಗೆಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವಾಗ ಸಂಬಂಧಪಟ್ಟ ದಾಖಲೆಗಳನ್ನುಅಪ್‍ಲೋಡ್ ಮಾಡುವುದು ಕಡ್ಡಾಯವಾಗಿರುತ್ತದೆ.ಫಲಾನುಭವಿಗಳು ಆನ್‍ಲೈನ್…

ಎನ್.ಡಿ.ಆರ್.ಎಫ್ ಮಾರ್ಗಸೂಚಿ ಅನ್ವಯ ಬೆಳೆ ಪರಿಹಾರÀ ಹಣ :
ಸಚಿವ ಬಿ.ಎ ಬಸವರಾಜ್

ಜಿಲ್ಲೆಯಲ್ಲಿ 2232 ಎಕರೆ ಭತ್ತ ಹಾನಿಯಾಗಿದೆ, ಸುಮಾರು 3ಕೋಟಿ 42 ಲಕ್ಷ ರೂ. ಬೆಳೆ ಹಾನಿ ಪರಿಹಾರ ವಿತರಣೆ ಮಾಡಬೇಕಾಗಿದೆಎಂದು ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎಬಸವರಾಜ್ ಹೇಳಿದರು.ಶನಿವಾರ ಚನ್ನಗಿರಿ ತಾಲ್ಲೂಕಿನ ಸಿದ್ದನಮಠ, ಮೆದಿಕೆರೆ,ತೊಪೇನಹಳ್ಳಿ, ಮಂಗೇನಹಳ್ಳಿ, ದೇವರಹಳ್ಳಿ ಹಾಗೂ ಕಗತೂರುಗ್ರಾಮದಲ್ಲಿ…

ಬೆಳೆ ಹಾನಿ : ಜಿಲ್ಲಾಧಿಕಾರಿ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ

ದಾವಣಗೆರೆ ಮೇ.19ಜಿಲ್ಲೆಯಲ್ಲಿ ಬುಧವಾರ ಭಾರಿ ಮಳೆ ಸುರಿದ ಪರಿಣಾಮ ಹರಿಹರತಾಲ್ಲೂಕಿನ ವಿವಿಧ ಗ್ರಾಮಗಳಿಗೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಭೇಟಿನೀಡಿ ಪರಿಶೀಲನೆ ನಡೆಸಿದರು.ಹರಿಹರ ತಾಲ್ಲೂಕಿನ ನಂದಿಗುಡಿ ಗ್ರಾಮದಲ್ಲಿ ಹೊಸ ರಸ್ತೆ ಕಾಮಗಾರಿನಡೆಯುತ್ತಿದ್ದು, ಕರ್ಲಳ್ಳಿ ಹಳ್ಳಕ್ಕೆ ಬ್ರಿಡ್ಜ್ ನಿರ್ಮಿಸಲಾಗುತ್ತಿರುವಹಿನ್ನಲೆ ಸಂಪರ್ಕಕ್ಕಾಗಿ ತಾತ್ಕಾಲಿಕ ಮಣ್ಣಿನ ಪೈಪ್‍ಲೈನ್…

ಮಳೆಹಾನಿ ಸ್ಥಳಕ್ಕೆ ಉಪವಿಭಾಗಾಧಿಕಾರಿ ಭೇಟಿ

ದಾವಣಗೆರೆ ಮೇ.19ಹೊನ್ನಾಳಿ ತಾಲ್ಲೂಕಿನ ಕೋಣನತಲೆ ಗ್ರಾಮದಲ್ಲಿ ಹಾನಿಗೊಳಗಾದಸೇವಂತಿಗೆ ಹೂವಿನ ಬೆಳೆ ಹಾಗೂ ಮಹಾಂತೇಶ ತಂದೆ ಬಸಪ್ಪ ಇವರಿಗೆಸೇರಿದ ಹಾನಿಗೊಳಗಾದ ಮನೆ ಕುಸಿದಿರುವ ಸ್ಥಳಕ್ಕೆ ಭೇಟಿ ನೀಡಿಉಪವಿಭಾಗಾಧಿಕಾರಿ ಹುಲ್ಲುಮನಿ ತಿಮ್ಮಣ್ಣ ಹಾಗೂ ತಹಶೀಲ್ದಾರರುಪರಿಶೀಲನೆ ನಡೆಸಿದರು.ಇದೆ ಸಂದರ್ಭದಲ್ಲಿ ತೋಟಗಾರಿಕಾ ಇಲಾಖಾ ಅಧಿಕಾರಿಗಳು, ಕಂದಾಯಇಲಾಖೆ ಸಿಬ್ಬಂದಿಗಳು…